IPL 2024 Car Winner: ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನ ಪಾಲಾದ ಟಾಟಾ ಕಾರ್
IPL 2024 Car Winner: ಈ ಬಾರಿಯ ಐಪಿಎಲ್ನಲ್ಲಿ ಬ್ಯಾಟರ್ಗಳದ್ದೇ ಅಬ್ಬರ. ಈ ಸಿಡಿಲಬ್ಬರಗಳ ನಡುವೆ ಎಲ್ಲರ ಗಮನ ಸೆಳೆದಿದ್ದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಯುವ ಆರಂಭಿಕ ಆಟಗಾರ. ಲುಂಗಿ ಎನ್ಗಿಡಿ ಬದಲಿ ಆಟಗಾರನಾಗಿ ಐಪಿಎಲ್ಗೆ ಎಂಟ್ರಿ ಕೊಟ್ಟಿದ್ದ ಆಸೀಸ್ ದಾಂಡಿಗ ಇದೀಗ ಸೂಪರ್ ಸ್ಟ್ರೈಕರ್ ಆಫ್ ದಿ ಸೀಸನ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
Updated on: May 27, 2024 | 7:52 AM
![IPL 2024 Car Winner: ಐಪಿಎಲ್ ಸೀಸನ್ 17 ಗೆ ತೆರೆ ಬಿದ್ದಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ ಫೈನಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ (SRH) ತಂಡವನ್ನು ಬಗ್ಗು ಬಡಿದು ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ.](https://images.tv9kannada.com/wp-content/uploads/2024/05/kkr-43.jpg?w=1280&enlarge=true)
IPL 2024 Car Winner: ಐಪಿಎಲ್ ಸೀಸನ್ 17 ಗೆ ತೆರೆ ಬಿದ್ದಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ ಫೈನಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ (SRH) ತಂಡವನ್ನು ಬಗ್ಗು ಬಡಿದು ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ.
![ಈ ಬಾರಿಯ ಸೀಸನ್ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ 741 ರನ್ಗಳೊಂದಿಗೆ ಆರೆಂಜ್ ಕ್ಯಾಪ್ ಅನ್ನು ತಮ್ಮದಾಗಿಸಿಕೊಂಡರೆ, 24 ವಿಕೆಟ್ ಕಬಳಿಸಿದ ಹರ್ಷಲ್ ಪರ್ಪಲ್ ಕ್ಯಾಪ್ ಪಡೆದಿದ್ದಾರೆ.](https://images.tv9kannada.com/wp-content/uploads/2024/05/virat-kohli-2024-05-21t113035.837-3.jpg)
ಈ ಬಾರಿಯ ಸೀಸನ್ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ 741 ರನ್ಗಳೊಂದಿಗೆ ಆರೆಂಜ್ ಕ್ಯಾಪ್ ಅನ್ನು ತಮ್ಮದಾಗಿಸಿಕೊಂಡರೆ, 24 ವಿಕೆಟ್ ಕಬಳಿಸಿದ ಹರ್ಷಲ್ ಪರ್ಪಲ್ ಕ್ಯಾಪ್ ಪಡೆದಿದ್ದಾರೆ.
![ಹಾಗೆಯೇ ಐಪಿಎಲ್ ಸೀಸನ್ನಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನಿಗೆ ನೀಡಲಾಗುವ ಟಾಟಾ ಕಾರ್ (or 10 ಲಕ್ಷ ರೂ.) ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಯುವ ದಾಂಡಿಗನ ಪಾಲಾಗಿದ್ದು ವಿಶೇಷ. (PC; sportzpics)](https://images.tv9kannada.com/wp-content/uploads/2024/05/tata-car.jpg)
ಹಾಗೆಯೇ ಐಪಿಎಲ್ ಸೀಸನ್ನಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನಿಗೆ ನೀಡಲಾಗುವ ಟಾಟಾ ಕಾರ್ (or 10 ಲಕ್ಷ ರೂ.) ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಯುವ ದಾಂಡಿಗನ ಪಾಲಾಗಿದ್ದು ವಿಶೇಷ. (PC; sportzpics)
![ಹೌದು, ಸೂಪರ್ ಸ್ಟ್ರೈಕರ್ಗೆ ಘೋಷಿಸಲಾಗಿದ್ದ ಟಾಟಾ ಪಂಚ್ ಇವಿ ಕಾರ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕನಾಗಿ ಕಣಕ್ಕಿಳಿದಿದ್ದ ಆಸ್ಟ್ರೇಲಿಯಾದ ಯುವ ಬ್ಯಾಟರ್ ಜೇಕ್ ಫ್ರೇಸರ್ ಮೆಕ್ಗುರ್ಕ್ ಪಾಲಾಗಿದೆ.](https://images.tv9kannada.com/wp-content/uploads/2024/05/jake-7-1.jpg)
ಹೌದು, ಸೂಪರ್ ಸ್ಟ್ರೈಕರ್ಗೆ ಘೋಷಿಸಲಾಗಿದ್ದ ಟಾಟಾ ಪಂಚ್ ಇವಿ ಕಾರ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕನಾಗಿ ಕಣಕ್ಕಿಳಿದಿದ್ದ ಆಸ್ಟ್ರೇಲಿಯಾದ ಯುವ ಬ್ಯಾಟರ್ ಜೇಕ್ ಫ್ರೇಸರ್ ಮೆಕ್ಗುರ್ಕ್ ಪಾಲಾಗಿದೆ.
![ಡೆಲ್ಲಿ ಕ್ಯಾಪಿಟಲ್ಸ್ ಪರ 9 ಇನಿಂಗ್ಸ್ಗಳಲ್ಲಿ ಆರಂಭಿಕನಾಗಿ ಬ್ಯಾಟ್ ಬೀಸಿದ್ದ ಜೇಕ್ ಫ್ರೇಸರ್ 141 ಎಸೆತಗಳನ್ನು ಎದುರಿಸಿ 330 ರನ್ ಬಾರಿಸಿದ್ದರು. ಅದು ಕೂಡ 234.04 ರ ಸ್ಟ್ರೈಕ್ ರೇಟ್ನಲ್ಲಿ ಎಂಬುದು ವಿಶೇಷ.](https://images.tv9kannada.com/wp-content/uploads/2024/05/jake-8-2.jpg)
ಡೆಲ್ಲಿ ಕ್ಯಾಪಿಟಲ್ಸ್ ಪರ 9 ಇನಿಂಗ್ಸ್ಗಳಲ್ಲಿ ಆರಂಭಿಕನಾಗಿ ಬ್ಯಾಟ್ ಬೀಸಿದ್ದ ಜೇಕ್ ಫ್ರೇಸರ್ 141 ಎಸೆತಗಳನ್ನು ಎದುರಿಸಿ 330 ರನ್ ಬಾರಿಸಿದ್ದರು. ಅದು ಕೂಡ 234.04 ರ ಸ್ಟ್ರೈಕ್ ರೇಟ್ನಲ್ಲಿ ಎಂಬುದು ವಿಶೇಷ.
![ಈ ಮೂಲಕ ಐಪಿಎಲ್ ಸೀಸನ್ 17ರ ಸೂಪರ್ ಸ್ಟ್ರೈಕರ್ ಆಗಿ ಜೇಕ್ ಫ್ರೇಸರ್ ಮೆಕ್ಗುರ್ಕ್ ಹೊರಹೊಮ್ಮಿದ್ದಾರೆ. ಅದರಂತೆ ಟಾಟಾ ಪಂಚ್ ಇವಿ ಕಾರ್ ಅನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ ತಮ್ಮದಾಗಿಸಿಕೊಂಡಿದ್ದಾರೆ.](https://images.tv9kannada.com/wp-content/uploads/2024/05/jake-10.jpg)
ಈ ಮೂಲಕ ಐಪಿಎಲ್ ಸೀಸನ್ 17ರ ಸೂಪರ್ ಸ್ಟ್ರೈಕರ್ ಆಗಿ ಜೇಕ್ ಫ್ರೇಸರ್ ಮೆಕ್ಗುರ್ಕ್ ಹೊರಹೊಮ್ಮಿದ್ದಾರೆ. ಅದರಂತೆ ಟಾಟಾ ಪಂಚ್ ಇವಿ ಕಾರ್ ಅನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ ತಮ್ಮದಾಗಿಸಿಕೊಂಡಿದ್ದಾರೆ.
![ವಿಶೇಷ ಎಂದರೆ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಜೇಕ್ ಫ್ರೇಸರ್ ಅವರನ್ನು ಯಾವುದೇ ಫ್ರಾಂಚೈಸಿ ಆಯ್ಕೆ ಮಾಡಿರಲಿಲ್ಲ. ಆದರೆ ಐಪಿಎಲ್ ಆರಂಭದ ವೇಳೆ ಲುಂಗಿ ಎನ್ಗಿಡಿ ಗಾಯಗೊಂಡಿದ್ದ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಜೇಕ್ ಫ್ರೇಸರ್ ಅವರನ್ನು ಬದಲಿ ಆಟಗಾರನಾಗಿ ಆಯ್ಕೆ ಮಾಡಿದ್ದರು. ಇದೀಗ ಬದಲಿ ಆಟಗಾರನಾಗಿ ಬಂದ ಜೇಕ್ ಫ್ರೇಸರ್ ಮೆಕ್ಗುರ್ಕ್ ಸೂಪರ್ ಸ್ಟ್ರೈಕರ್ ಪ್ರಶಸ್ತಿಯನ್ನು ಪಡೆದಿರುವುದು ವಿಶೇಷ.](https://images.tv9kannada.com/wp-content/uploads/2024/05/jake-fraser-mcgurk-2-1.jpg)
ವಿಶೇಷ ಎಂದರೆ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಜೇಕ್ ಫ್ರೇಸರ್ ಅವರನ್ನು ಯಾವುದೇ ಫ್ರಾಂಚೈಸಿ ಆಯ್ಕೆ ಮಾಡಿರಲಿಲ್ಲ. ಆದರೆ ಐಪಿಎಲ್ ಆರಂಭದ ವೇಳೆ ಲುಂಗಿ ಎನ್ಗಿಡಿ ಗಾಯಗೊಂಡಿದ್ದ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಜೇಕ್ ಫ್ರೇಸರ್ ಅವರನ್ನು ಬದಲಿ ಆಟಗಾರನಾಗಿ ಆಯ್ಕೆ ಮಾಡಿದ್ದರು. ಇದೀಗ ಬದಲಿ ಆಟಗಾರನಾಗಿ ಬಂದ ಜೇಕ್ ಫ್ರೇಸರ್ ಮೆಕ್ಗುರ್ಕ್ ಸೂಪರ್ ಸ್ಟ್ರೈಕರ್ ಪ್ರಶಸ್ತಿಯನ್ನು ಪಡೆದಿರುವುದು ವಿಶೇಷ.
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ; ಸಚಿವರ, ಶಾಸಕರ ಮಕ್ಕಳ ನೇಮಕ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ; ಸಚಿವರ, ಶಾಸಕರ ಮಕ್ಕಳ ನೇಮಕ](https://images.tv9kannada.com/wp-content/uploads/2024/07/siddaramaiah-15.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![ಒಂದೇ ವೇದಿಕೆ ಮೇಲಿದ್ದರೂ ಮುಖ ತಿರುಗಿಸಿ ಕುಳಿತ ಅರ್ಜುನ್-ಮಲೈಕಾ ಒಂದೇ ವೇದಿಕೆ ಮೇಲಿದ್ದರೂ ಮುಖ ತಿರುಗಿಸಿ ಕುಳಿತ ಅರ್ಜುನ್-ಮಲೈಕಾ](https://images.tv9kannada.com/wp-content/uploads/2024/07/arjun-kapoor.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಕನ್ವರ್ ಮಾರ್ಗದಲ್ಲಿ ಹೆಸರು ಪ್ರದರ್ಶನ; ತಡೆಯಾಜ್ಞೆ ವಿಸ್ತರಿಸಿದ ಸುಪ್ರೀಂ ಕನ್ವರ್ ಮಾರ್ಗದಲ್ಲಿ ಹೆಸರು ಪ್ರದರ್ಶನ; ತಡೆಯಾಜ್ಞೆ ವಿಸ್ತರಿಸಿದ ಸುಪ್ರೀಂ](https://images.tv9kannada.com/wp-content/uploads/2024/07/kanwar-yatra.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)
![ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್ ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್](https://images.tv9kannada.com/wp-content/uploads/2024/07/nethravati-cow-save.jpg?w=280&ar=16:9)
![ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ](https://images.tv9kannada.com/wp-content/uploads/2024/07/suraj-3.jpg?w=280&ar=16:9)