AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 Car Winner: ಡೆಲ್ಲಿ ಕ್ಯಾಪಿಟಲ್ಸ್​ ಆಟಗಾರನ ಪಾಲಾದ ಟಾಟಾ ಕಾರ್

IPL 2024 Car Winner: ಈ ಬಾರಿಯ ಐಪಿಎಲ್​ನಲ್ಲಿ ಬ್ಯಾಟರ್​ಗಳದ್ದೇ ಅಬ್ಬರ. ಈ ಸಿಡಿಲಬ್ಬರಗಳ ನಡುವೆ ಎಲ್ಲರ ಗಮನ ಸೆಳೆದಿದ್ದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಯುವ ಆರಂಭಿಕ ಆಟಗಾರ. ಲುಂಗಿ ಎನ್​ಗಿಡಿ ಬದಲಿ ಆಟಗಾರನಾಗಿ ಐಪಿಎಲ್​ಗೆ ಎಂಟ್ರಿ ಕೊಟ್ಟಿದ್ದ ಆಸೀಸ್ ದಾಂಡಿಗ ಇದೀಗ ಸೂಪರ್ ಸ್ಟ್ರೈಕರ್ ಆಫ್ ದಿ ಸೀಸನ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: May 27, 2024 | 7:52 AM

Share
IPL 2024 Car Winner: ಐಪಿಎಲ್ ಸೀಸನ್​ 17 ಗೆ ತೆರೆ ಬಿದ್ದಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ತಂಡವನ್ನು ಬಗ್ಗು ಬಡಿದು ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ.

IPL 2024 Car Winner: ಐಪಿಎಲ್ ಸೀಸನ್​ 17 ಗೆ ತೆರೆ ಬಿದ್ದಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ತಂಡವನ್ನು ಬಗ್ಗು ಬಡಿದು ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ.

1 / 7
ಈ ಬಾರಿಯ ಸೀಸನ್​ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ 741 ರನ್​ಗಳೊಂದಿಗೆ ಆರೆಂಜ್ ಕ್ಯಾಪ್ ಅನ್ನು ತಮ್ಮದಾಗಿಸಿಕೊಂಡರೆ, 24 ವಿಕೆಟ್ ಕಬಳಿಸಿದ ಹರ್ಷಲ್ ಪರ್ಪಲ್​ ಕ್ಯಾಪ್ ಪಡೆದಿದ್ದಾರೆ.

ಈ ಬಾರಿಯ ಸೀಸನ್​ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ 741 ರನ್​ಗಳೊಂದಿಗೆ ಆರೆಂಜ್ ಕ್ಯಾಪ್ ಅನ್ನು ತಮ್ಮದಾಗಿಸಿಕೊಂಡರೆ, 24 ವಿಕೆಟ್ ಕಬಳಿಸಿದ ಹರ್ಷಲ್ ಪರ್ಪಲ್​ ಕ್ಯಾಪ್ ಪಡೆದಿದ್ದಾರೆ.

2 / 7
ಹಾಗೆಯೇ ಐಪಿಎಲ್ ಸೀಸನ್​ನಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನಿಗೆ ನೀಡಲಾಗುವ ಟಾಟಾ ಕಾರ್ (or 10 ಲಕ್ಷ ರೂ.)​ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಯುವ ದಾಂಡಿಗನ ಪಾಲಾಗಿದ್ದು ವಿಶೇಷ. (PC; sportzpics)

ಹಾಗೆಯೇ ಐಪಿಎಲ್ ಸೀಸನ್​ನಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನಿಗೆ ನೀಡಲಾಗುವ ಟಾಟಾ ಕಾರ್ (or 10 ಲಕ್ಷ ರೂ.)​ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಯುವ ದಾಂಡಿಗನ ಪಾಲಾಗಿದ್ದು ವಿಶೇಷ. (PC; sportzpics)

3 / 7
ಹೌದು, ಸೂಪರ್ ಸ್ಟ್ರೈಕರ್​ಗೆ ಘೋಷಿಸಲಾಗಿದ್ದ ಟಾಟಾ ಪಂಚ್ ಇವಿ ಕಾರ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕನಾಗಿ ಕಣಕ್ಕಿಳಿದಿದ್ದ ಆಸ್ಟ್ರೇಲಿಯಾದ ಯುವ ಬ್ಯಾಟರ್​ ಜೇಕ್ ಫ್ರೇಸರ್ ಮೆಕ್​ಗುರ್ಕ್​ ಪಾಲಾಗಿದೆ.

ಹೌದು, ಸೂಪರ್ ಸ್ಟ್ರೈಕರ್​ಗೆ ಘೋಷಿಸಲಾಗಿದ್ದ ಟಾಟಾ ಪಂಚ್ ಇವಿ ಕಾರ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕನಾಗಿ ಕಣಕ್ಕಿಳಿದಿದ್ದ ಆಸ್ಟ್ರೇಲಿಯಾದ ಯುವ ಬ್ಯಾಟರ್​ ಜೇಕ್ ಫ್ರೇಸರ್ ಮೆಕ್​ಗುರ್ಕ್​ ಪಾಲಾಗಿದೆ.

4 / 7
ಡೆಲ್ಲಿ ಕ್ಯಾಪಿಟಲ್ಸ್ ಪರ 9 ಇನಿಂಗ್ಸ್​ಗಳಲ್ಲಿ ಆರಂಭಿಕನಾಗಿ ಬ್ಯಾಟ್ ಬೀಸಿದ್ದ ಜೇಕ್ ಫ್ರೇಸರ್ 141 ಎಸೆತಗಳನ್ನು ಎದುರಿಸಿ 330 ರನ್ ಬಾರಿಸಿದ್ದರು. ಅದು ಕೂಡ 234.04 ರ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ವಿಶೇಷ.

ಡೆಲ್ಲಿ ಕ್ಯಾಪಿಟಲ್ಸ್ ಪರ 9 ಇನಿಂಗ್ಸ್​ಗಳಲ್ಲಿ ಆರಂಭಿಕನಾಗಿ ಬ್ಯಾಟ್ ಬೀಸಿದ್ದ ಜೇಕ್ ಫ್ರೇಸರ್ 141 ಎಸೆತಗಳನ್ನು ಎದುರಿಸಿ 330 ರನ್ ಬಾರಿಸಿದ್ದರು. ಅದು ಕೂಡ 234.04 ರ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ವಿಶೇಷ.

5 / 7
ಈ ಮೂಲಕ ಐಪಿಎಲ್ ಸೀಸನ್ 17ರ  ಸೂಪರ್ ಸ್ಟ್ರೈಕರ್ ಆಗಿ ಜೇಕ್ ಫ್ರೇಸರ್ ಮೆಕ್​ಗುರ್ಕ್​ ಹೊರಹೊಮ್ಮಿದ್ದಾರೆ. ಅದರಂತೆ ಟಾಟಾ ಪಂಚ್ ಇವಿ ಕಾರ್ ಅನ್ನು​ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ ತಮ್ಮದಾಗಿಸಿಕೊಂಡಿದ್ದಾರೆ.

ಈ ಮೂಲಕ ಐಪಿಎಲ್ ಸೀಸನ್ 17ರ ಸೂಪರ್ ಸ್ಟ್ರೈಕರ್ ಆಗಿ ಜೇಕ್ ಫ್ರೇಸರ್ ಮೆಕ್​ಗುರ್ಕ್​ ಹೊರಹೊಮ್ಮಿದ್ದಾರೆ. ಅದರಂತೆ ಟಾಟಾ ಪಂಚ್ ಇವಿ ಕಾರ್ ಅನ್ನು​ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ ತಮ್ಮದಾಗಿಸಿಕೊಂಡಿದ್ದಾರೆ.

6 / 7
ವಿಶೇಷ ಎಂದರೆ ಈ ಬಾರಿಯ ಐಪಿಎಲ್​ ಹರಾಜಿನಲ್ಲಿ ಜೇಕ್ ಫ್ರೇಸರ್ ಅವರನ್ನು ಯಾವುದೇ ಫ್ರಾಂಚೈಸಿ ಆಯ್ಕೆ ಮಾಡಿರಲಿಲ್ಲ. ಆದರೆ ಐಪಿಎಲ್ ಆರಂಭದ ವೇಳೆ ಲುಂಗಿ ಎನ್​ಗಿಡಿ ಗಾಯಗೊಂಡಿದ್ದ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಜೇಕ್ ಫ್ರೇಸರ್ ಅವರನ್ನು ಬದಲಿ ಆಟಗಾರನಾಗಿ ಆಯ್ಕೆ ಮಾಡಿದ್ದರು. ಇದೀಗ ಬದಲಿ ಆಟಗಾರನಾಗಿ ಬಂದ ಜೇಕ್ ಫ್ರೇಸರ್​ ಮೆಕ್​ಗುರ್ಕ್ ಸೂಪರ್ ಸ್ಟ್ರೈಕರ್​ ಪ್ರಶಸ್ತಿಯನ್ನು ಪಡೆದಿರುವುದು ವಿಶೇಷ.

ವಿಶೇಷ ಎಂದರೆ ಈ ಬಾರಿಯ ಐಪಿಎಲ್​ ಹರಾಜಿನಲ್ಲಿ ಜೇಕ್ ಫ್ರೇಸರ್ ಅವರನ್ನು ಯಾವುದೇ ಫ್ರಾಂಚೈಸಿ ಆಯ್ಕೆ ಮಾಡಿರಲಿಲ್ಲ. ಆದರೆ ಐಪಿಎಲ್ ಆರಂಭದ ವೇಳೆ ಲುಂಗಿ ಎನ್​ಗಿಡಿ ಗಾಯಗೊಂಡಿದ್ದ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಜೇಕ್ ಫ್ರೇಸರ್ ಅವರನ್ನು ಬದಲಿ ಆಟಗಾರನಾಗಿ ಆಯ್ಕೆ ಮಾಡಿದ್ದರು. ಇದೀಗ ಬದಲಿ ಆಟಗಾರನಾಗಿ ಬಂದ ಜೇಕ್ ಫ್ರೇಸರ್​ ಮೆಕ್​ಗುರ್ಕ್ ಸೂಪರ್ ಸ್ಟ್ರೈಕರ್​ ಪ್ರಶಸ್ತಿಯನ್ನು ಪಡೆದಿರುವುದು ವಿಶೇಷ.

7 / 7
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​