IPL 2024 Car Winner: ಡೆಲ್ಲಿ ಕ್ಯಾಪಿಟಲ್ಸ್​ ಆಟಗಾರನ ಪಾಲಾದ ಟಾಟಾ ಕಾರ್

IPL 2024 Car Winner: ಈ ಬಾರಿಯ ಐಪಿಎಲ್​ನಲ್ಲಿ ಬ್ಯಾಟರ್​ಗಳದ್ದೇ ಅಬ್ಬರ. ಈ ಸಿಡಿಲಬ್ಬರಗಳ ನಡುವೆ ಎಲ್ಲರ ಗಮನ ಸೆಳೆದಿದ್ದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಯುವ ಆರಂಭಿಕ ಆಟಗಾರ. ಲುಂಗಿ ಎನ್​ಗಿಡಿ ಬದಲಿ ಆಟಗಾರನಾಗಿ ಐಪಿಎಲ್​ಗೆ ಎಂಟ್ರಿ ಕೊಟ್ಟಿದ್ದ ಆಸೀಸ್ ದಾಂಡಿಗ ಇದೀಗ ಸೂಪರ್ ಸ್ಟ್ರೈಕರ್ ಆಫ್ ದಿ ಸೀಸನ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

|

Updated on: May 27, 2024 | 7:52 AM

IPL 2024 Car Winner: ಐಪಿಎಲ್ ಸೀಸನ್​ 17 ಗೆ ತೆರೆ ಬಿದ್ದಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ತಂಡವನ್ನು ಬಗ್ಗು ಬಡಿದು ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ.

IPL 2024 Car Winner: ಐಪಿಎಲ್ ಸೀಸನ್​ 17 ಗೆ ತೆರೆ ಬಿದ್ದಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ತಂಡವನ್ನು ಬಗ್ಗು ಬಡಿದು ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ.

1 / 7
ಈ ಬಾರಿಯ ಸೀಸನ್​ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ 741 ರನ್​ಗಳೊಂದಿಗೆ ಆರೆಂಜ್ ಕ್ಯಾಪ್ ಅನ್ನು ತಮ್ಮದಾಗಿಸಿಕೊಂಡರೆ, 24 ವಿಕೆಟ್ ಕಬಳಿಸಿದ ಹರ್ಷಲ್ ಪರ್ಪಲ್​ ಕ್ಯಾಪ್ ಪಡೆದಿದ್ದಾರೆ.

ಈ ಬಾರಿಯ ಸೀಸನ್​ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ 741 ರನ್​ಗಳೊಂದಿಗೆ ಆರೆಂಜ್ ಕ್ಯಾಪ್ ಅನ್ನು ತಮ್ಮದಾಗಿಸಿಕೊಂಡರೆ, 24 ವಿಕೆಟ್ ಕಬಳಿಸಿದ ಹರ್ಷಲ್ ಪರ್ಪಲ್​ ಕ್ಯಾಪ್ ಪಡೆದಿದ್ದಾರೆ.

2 / 7
ಹಾಗೆಯೇ ಐಪಿಎಲ್ ಸೀಸನ್​ನಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನಿಗೆ ನೀಡಲಾಗುವ ಟಾಟಾ ಕಾರ್ (or 10 ಲಕ್ಷ ರೂ.)​ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಯುವ ದಾಂಡಿಗನ ಪಾಲಾಗಿದ್ದು ವಿಶೇಷ. (PC; sportzpics)

ಹಾಗೆಯೇ ಐಪಿಎಲ್ ಸೀಸನ್​ನಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನಿಗೆ ನೀಡಲಾಗುವ ಟಾಟಾ ಕಾರ್ (or 10 ಲಕ್ಷ ರೂ.)​ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಯುವ ದಾಂಡಿಗನ ಪಾಲಾಗಿದ್ದು ವಿಶೇಷ. (PC; sportzpics)

3 / 7
ಹೌದು, ಸೂಪರ್ ಸ್ಟ್ರೈಕರ್​ಗೆ ಘೋಷಿಸಲಾಗಿದ್ದ ಟಾಟಾ ಪಂಚ್ ಇವಿ ಕಾರ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕನಾಗಿ ಕಣಕ್ಕಿಳಿದಿದ್ದ ಆಸ್ಟ್ರೇಲಿಯಾದ ಯುವ ಬ್ಯಾಟರ್​ ಜೇಕ್ ಫ್ರೇಸರ್ ಮೆಕ್​ಗುರ್ಕ್​ ಪಾಲಾಗಿದೆ.

ಹೌದು, ಸೂಪರ್ ಸ್ಟ್ರೈಕರ್​ಗೆ ಘೋಷಿಸಲಾಗಿದ್ದ ಟಾಟಾ ಪಂಚ್ ಇವಿ ಕಾರ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕನಾಗಿ ಕಣಕ್ಕಿಳಿದಿದ್ದ ಆಸ್ಟ್ರೇಲಿಯಾದ ಯುವ ಬ್ಯಾಟರ್​ ಜೇಕ್ ಫ್ರೇಸರ್ ಮೆಕ್​ಗುರ್ಕ್​ ಪಾಲಾಗಿದೆ.

4 / 7
ಡೆಲ್ಲಿ ಕ್ಯಾಪಿಟಲ್ಸ್ ಪರ 9 ಇನಿಂಗ್ಸ್​ಗಳಲ್ಲಿ ಆರಂಭಿಕನಾಗಿ ಬ್ಯಾಟ್ ಬೀಸಿದ್ದ ಜೇಕ್ ಫ್ರೇಸರ್ 141 ಎಸೆತಗಳನ್ನು ಎದುರಿಸಿ 330 ರನ್ ಬಾರಿಸಿದ್ದರು. ಅದು ಕೂಡ 234.04 ರ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ವಿಶೇಷ.

ಡೆಲ್ಲಿ ಕ್ಯಾಪಿಟಲ್ಸ್ ಪರ 9 ಇನಿಂಗ್ಸ್​ಗಳಲ್ಲಿ ಆರಂಭಿಕನಾಗಿ ಬ್ಯಾಟ್ ಬೀಸಿದ್ದ ಜೇಕ್ ಫ್ರೇಸರ್ 141 ಎಸೆತಗಳನ್ನು ಎದುರಿಸಿ 330 ರನ್ ಬಾರಿಸಿದ್ದರು. ಅದು ಕೂಡ 234.04 ರ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ವಿಶೇಷ.

5 / 7
ಈ ಮೂಲಕ ಐಪಿಎಲ್ ಸೀಸನ್ 17ರ  ಸೂಪರ್ ಸ್ಟ್ರೈಕರ್ ಆಗಿ ಜೇಕ್ ಫ್ರೇಸರ್ ಮೆಕ್​ಗುರ್ಕ್​ ಹೊರಹೊಮ್ಮಿದ್ದಾರೆ. ಅದರಂತೆ ಟಾಟಾ ಪಂಚ್ ಇವಿ ಕಾರ್ ಅನ್ನು​ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ ತಮ್ಮದಾಗಿಸಿಕೊಂಡಿದ್ದಾರೆ.

ಈ ಮೂಲಕ ಐಪಿಎಲ್ ಸೀಸನ್ 17ರ ಸೂಪರ್ ಸ್ಟ್ರೈಕರ್ ಆಗಿ ಜೇಕ್ ಫ್ರೇಸರ್ ಮೆಕ್​ಗುರ್ಕ್​ ಹೊರಹೊಮ್ಮಿದ್ದಾರೆ. ಅದರಂತೆ ಟಾಟಾ ಪಂಚ್ ಇವಿ ಕಾರ್ ಅನ್ನು​ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ ತಮ್ಮದಾಗಿಸಿಕೊಂಡಿದ್ದಾರೆ.

6 / 7
ವಿಶೇಷ ಎಂದರೆ ಈ ಬಾರಿಯ ಐಪಿಎಲ್​ ಹರಾಜಿನಲ್ಲಿ ಜೇಕ್ ಫ್ರೇಸರ್ ಅವರನ್ನು ಯಾವುದೇ ಫ್ರಾಂಚೈಸಿ ಆಯ್ಕೆ ಮಾಡಿರಲಿಲ್ಲ. ಆದರೆ ಐಪಿಎಲ್ ಆರಂಭದ ವೇಳೆ ಲುಂಗಿ ಎನ್​ಗಿಡಿ ಗಾಯಗೊಂಡಿದ್ದ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಜೇಕ್ ಫ್ರೇಸರ್ ಅವರನ್ನು ಬದಲಿ ಆಟಗಾರನಾಗಿ ಆಯ್ಕೆ ಮಾಡಿದ್ದರು. ಇದೀಗ ಬದಲಿ ಆಟಗಾರನಾಗಿ ಬಂದ ಜೇಕ್ ಫ್ರೇಸರ್​ ಮೆಕ್​ಗುರ್ಕ್ ಸೂಪರ್ ಸ್ಟ್ರೈಕರ್​ ಪ್ರಶಸ್ತಿಯನ್ನು ಪಡೆದಿರುವುದು ವಿಶೇಷ.

ವಿಶೇಷ ಎಂದರೆ ಈ ಬಾರಿಯ ಐಪಿಎಲ್​ ಹರಾಜಿನಲ್ಲಿ ಜೇಕ್ ಫ್ರೇಸರ್ ಅವರನ್ನು ಯಾವುದೇ ಫ್ರಾಂಚೈಸಿ ಆಯ್ಕೆ ಮಾಡಿರಲಿಲ್ಲ. ಆದರೆ ಐಪಿಎಲ್ ಆರಂಭದ ವೇಳೆ ಲುಂಗಿ ಎನ್​ಗಿಡಿ ಗಾಯಗೊಂಡಿದ್ದ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಜೇಕ್ ಫ್ರೇಸರ್ ಅವರನ್ನು ಬದಲಿ ಆಟಗಾರನಾಗಿ ಆಯ್ಕೆ ಮಾಡಿದ್ದರು. ಇದೀಗ ಬದಲಿ ಆಟಗಾರನಾಗಿ ಬಂದ ಜೇಕ್ ಫ್ರೇಸರ್​ ಮೆಕ್​ಗುರ್ಕ್ ಸೂಪರ್ ಸ್ಟ್ರೈಕರ್​ ಪ್ರಶಸ್ತಿಯನ್ನು ಪಡೆದಿರುವುದು ವಿಶೇಷ.

7 / 7
Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ