AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಇನ್ನೆರಡು ಪಂದ್ಯಗಳು ಮಾತ್ರ ಬಾಕಿ: ಇಲ್ಲಿದೆ ವೇಳಾಪಟ್ಟಿ

IPL 2024: ಈ ಬಾರಿಯ ಐಪಿಎಲ್​ನಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿದಿದ್ದವು. ಈ ತಂಡಗಳಲ್ಲಿ ಈಗಾಗಲೇ 7 ಟೀಮ್​​ಗಳು ಹೊರಬಿದ್ದಿದೆ. ಇನ್ನುಳಿದಿರುವುದು ಕೊಲ್ಕತ್ತಾ ನೈಟ್ ರೈಡರ್ಸ್, ಸನ್​ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮಾತ್ರ. ಈ ತಂಡಗಳಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಈಗಾಗಲೇ ಫೈನಲ್​ಗೆ ಲಗ್ಗೆಯಿಟ್ಟಿದೆ.

ಝಾಹಿರ್ ಯೂಸುಫ್
|

Updated on: May 23, 2024 | 9:29 AM

Share
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 10 ತಂಡಗಳ ನಡುವಣ ಕಾದಾಟದೊಂದಿಗೆ ಶುರುವಾದ ಟೂರ್ನಿಯಲ್ಲಿ ಇದೀಗ ಕೇವಲ 3 ತಂಡಗಳು. ಹಾಗೆಯೇ ಉಳಿದಿರುವುದು ಕೇವಲ 2 ಮ್ಯಾಚ್​ ಮಾತ್ರ.

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 10 ತಂಡಗಳ ನಡುವಣ ಕಾದಾಟದೊಂದಿಗೆ ಶುರುವಾದ ಟೂರ್ನಿಯಲ್ಲಿ ಇದೀಗ ಕೇವಲ 3 ತಂಡಗಳು. ಹಾಗೆಯೇ ಉಳಿದಿರುವುದು ಕೇವಲ 2 ಮ್ಯಾಚ್​ ಮಾತ್ರ.

1 / 5
ಮೊದಲ ಕ್ವಾಲಿ ಫೈಯರ್ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈಗಾಗಲೇ ಫೈನಲ್​ಗೆ ಪ್ರವೇಶಿಸಿದೆ. ಇನ್ನು ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಕೆಕೆಆರ್ ಕಣಕ್ಕಿಳಿಯಲಿದೆ.

ಮೊದಲ ಕ್ವಾಲಿ ಫೈಯರ್ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈಗಾಗಲೇ ಫೈನಲ್​ಗೆ ಪ್ರವೇಶಿಸಿದೆ. ಇನ್ನು ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಕೆಕೆಆರ್ ಕಣಕ್ಕಿಳಿಯಲಿದೆ.

2 / 5
ಇನ್ನು ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸೋಲುಣಿಸಿ ರಾಜಸ್ಥಾನ್ ರಾಯಲ್ಸ್ ತಂಡ 2ನೇ ಕ್ವಾಲಿಫೈಯರ್​ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ. ಅಂದರೆ ಮತ್ತೊಂದು ನಾಕೌಟ್ ಪಂದ್ಯದಲ್ಲಿ ಆರ್​ಆರ್ ತಂಡ ಕಣಕ್ಕಿಳಿಯಲಿದೆ.

ಇನ್ನು ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸೋಲುಣಿಸಿ ರಾಜಸ್ಥಾನ್ ರಾಯಲ್ಸ್ ತಂಡ 2ನೇ ಕ್ವಾಲಿಫೈಯರ್​ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ. ಅಂದರೆ ಮತ್ತೊಂದು ನಾಕೌಟ್ ಪಂದ್ಯದಲ್ಲಿ ಆರ್​ಆರ್ ತಂಡ ಕಣಕ್ಕಿಳಿಯಲಿದೆ.

3 / 5
ಮೇ 24 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ಸನ್​ರೈಸರ್ಸ್ ಹೈದರಾಬಾದ್ ಮತ್ತು ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ.

ಮೇ 24 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ಸನ್​ರೈಸರ್ಸ್ ಹೈದರಾಬಾದ್ ಮತ್ತು ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ.

4 / 5
ಎಸ್​ಆರ್​ಹೆಚ್ ಮತ್ತು ಆರ್​ಆರ್ ನಡುವಣ ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸಲಿದ್ದು, ಈ ಮೂಲಕ ಮೇ 26 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಜರುಗಲಿರುವ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.

ಎಸ್​ಆರ್​ಹೆಚ್ ಮತ್ತು ಆರ್​ಆರ್ ನಡುವಣ ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸಲಿದ್ದು, ಈ ಮೂಲಕ ಮೇ 26 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಜರುಗಲಿರುವ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.

5 / 5
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?