Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಇನ್ನೆರಡು ಪಂದ್ಯಗಳು ಮಾತ್ರ ಬಾಕಿ: ಇಲ್ಲಿದೆ ವೇಳಾಪಟ್ಟಿ

IPL 2024: ಈ ಬಾರಿಯ ಐಪಿಎಲ್​ನಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿದಿದ್ದವು. ಈ ತಂಡಗಳಲ್ಲಿ ಈಗಾಗಲೇ 7 ಟೀಮ್​​ಗಳು ಹೊರಬಿದ್ದಿದೆ. ಇನ್ನುಳಿದಿರುವುದು ಕೊಲ್ಕತ್ತಾ ನೈಟ್ ರೈಡರ್ಸ್, ಸನ್​ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮಾತ್ರ. ಈ ತಂಡಗಳಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಈಗಾಗಲೇ ಫೈನಲ್​ಗೆ ಲಗ್ಗೆಯಿಟ್ಟಿದೆ.

ಝಾಹಿರ್ ಯೂಸುಫ್
|

Updated on: May 23, 2024 | 9:29 AM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 10 ತಂಡಗಳ ನಡುವಣ ಕಾದಾಟದೊಂದಿಗೆ ಶುರುವಾದ ಟೂರ್ನಿಯಲ್ಲಿ ಇದೀಗ ಕೇವಲ 3 ತಂಡಗಳು. ಹಾಗೆಯೇ ಉಳಿದಿರುವುದು ಕೇವಲ 2 ಮ್ಯಾಚ್​ ಮಾತ್ರ.

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 10 ತಂಡಗಳ ನಡುವಣ ಕಾದಾಟದೊಂದಿಗೆ ಶುರುವಾದ ಟೂರ್ನಿಯಲ್ಲಿ ಇದೀಗ ಕೇವಲ 3 ತಂಡಗಳು. ಹಾಗೆಯೇ ಉಳಿದಿರುವುದು ಕೇವಲ 2 ಮ್ಯಾಚ್​ ಮಾತ್ರ.

1 / 5
ಮೊದಲ ಕ್ವಾಲಿ ಫೈಯರ್ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈಗಾಗಲೇ ಫೈನಲ್​ಗೆ ಪ್ರವೇಶಿಸಿದೆ. ಇನ್ನು ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಕೆಕೆಆರ್ ಕಣಕ್ಕಿಳಿಯಲಿದೆ.

ಮೊದಲ ಕ್ವಾಲಿ ಫೈಯರ್ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈಗಾಗಲೇ ಫೈನಲ್​ಗೆ ಪ್ರವೇಶಿಸಿದೆ. ಇನ್ನು ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಕೆಕೆಆರ್ ಕಣಕ್ಕಿಳಿಯಲಿದೆ.

2 / 5
ಇನ್ನು ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸೋಲುಣಿಸಿ ರಾಜಸ್ಥಾನ್ ರಾಯಲ್ಸ್ ತಂಡ 2ನೇ ಕ್ವಾಲಿಫೈಯರ್​ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ. ಅಂದರೆ ಮತ್ತೊಂದು ನಾಕೌಟ್ ಪಂದ್ಯದಲ್ಲಿ ಆರ್​ಆರ್ ತಂಡ ಕಣಕ್ಕಿಳಿಯಲಿದೆ.

ಇನ್ನು ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸೋಲುಣಿಸಿ ರಾಜಸ್ಥಾನ್ ರಾಯಲ್ಸ್ ತಂಡ 2ನೇ ಕ್ವಾಲಿಫೈಯರ್​ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ. ಅಂದರೆ ಮತ್ತೊಂದು ನಾಕೌಟ್ ಪಂದ್ಯದಲ್ಲಿ ಆರ್​ಆರ್ ತಂಡ ಕಣಕ್ಕಿಳಿಯಲಿದೆ.

3 / 5
ಮೇ 24 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ಸನ್​ರೈಸರ್ಸ್ ಹೈದರಾಬಾದ್ ಮತ್ತು ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ.

ಮೇ 24 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ಸನ್​ರೈಸರ್ಸ್ ಹೈದರಾಬಾದ್ ಮತ್ತು ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ.

4 / 5
ಎಸ್​ಆರ್​ಹೆಚ್ ಮತ್ತು ಆರ್​ಆರ್ ನಡುವಣ ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸಲಿದ್ದು, ಈ ಮೂಲಕ ಮೇ 26 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಜರುಗಲಿರುವ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.

ಎಸ್​ಆರ್​ಹೆಚ್ ಮತ್ತು ಆರ್​ಆರ್ ನಡುವಣ ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸಲಿದ್ದು, ಈ ಮೂಲಕ ಮೇ 26 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಜರುಗಲಿರುವ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.

5 / 5
Follow us
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ