AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಈ ಸಲ ಕಪ್ ಗೆಲ್ಲುವ ತಂಡವನ್ನು ಹೆಸರಿಸಿದ ABD

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ಶುಕ್ರವಾರದಿಂದ ಶುರುವಾಗಲಿದೆ. ಚೆನ್ನೈನಲ್ಲಿ ನಡೆಯಲಿರುವ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಣಕ್ಕಿಳಿಯಲಿದೆ. ಈ ಪಂದ್ಯದೊಂದಿಗೆ ಶುರುವಾಗಲಿರುವ ಐಪಿಎಲ್​ನಲ್ಲಿ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ತಂಡ ಯಾವುದೆಂದು ತಿಳಿಸಿದ್ದಾರೆ ಎಬಿ ಡಿವಿಲಿಯರ್ಸ್​.

TV9 Web
| Edited By: |

Updated on: Mar 21, 2024 | 11:53 AM

Share
ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ರಂಗೇರಲು ಇನ್ನು ಉಳಿದಿರುವುದು ಕೇವಲ 1 ದಿನ ಮಾತ್ರ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಶುಕ್ರವಾರ (ಮಾ.22) ನಡೆಯಲಿರುವ RCB ಮತ್ತು CSK ನಡುವಣ ಪಂದ್ಯದೊಂದಿಗೆ ಐಪಿಎಲ್​ಗೆ ಅಧಿಕೃತ ಚಾಲನೆ ದೊರೆಯಲಿದೆ.

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ರಂಗೇರಲು ಇನ್ನು ಉಳಿದಿರುವುದು ಕೇವಲ 1 ದಿನ ಮಾತ್ರ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಶುಕ್ರವಾರ (ಮಾ.22) ನಡೆಯಲಿರುವ RCB ಮತ್ತು CSK ನಡುವಣ ಪಂದ್ಯದೊಂದಿಗೆ ಐಪಿಎಲ್​ಗೆ ಅಧಿಕೃತ ಚಾಲನೆ ದೊರೆಯಲಿದೆ.

1 / 5
ಇತ್ತ ಉದ್ಘಾಟನಾ ಪಂದ್ಯಕ್ಕೂ ಮುನ್ನವೇ ಈ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಳ್ಳಲಿರುವ ತಂಡ ಯಾವುದೆಂದು ತಿಳಿಸಿದ್ದಾರೆ ಸೌತ್ ಆಫ್ರಿಕಾದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್​. ಎಬಿಡಿ ಪ್ರಕಾರ, ಈ ಬಾರಿ ಕೂಡ ಐಪಿಎಲ್​ನಲ್ಲಿ ಭರ್ಜರಿ ಪೈಪೋಟಿ ಕಂಡು ಬರಲಿದೆ.

ಇತ್ತ ಉದ್ಘಾಟನಾ ಪಂದ್ಯಕ್ಕೂ ಮುನ್ನವೇ ಈ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಳ್ಳಲಿರುವ ತಂಡ ಯಾವುದೆಂದು ತಿಳಿಸಿದ್ದಾರೆ ಸೌತ್ ಆಫ್ರಿಕಾದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್​. ಎಬಿಡಿ ಪ್ರಕಾರ, ಈ ಬಾರಿ ಕೂಡ ಐಪಿಎಲ್​ನಲ್ಲಿ ಭರ್ಜರಿ ಪೈಪೋಟಿ ಕಂಡು ಬರಲಿದೆ.

2 / 5
ಈ ಬಾರಿ ಬಹುತೇಕ ತಂಡಗಳು ಸಮತೋಲನದಿಂದ ಕೂಡಿದೆ. ಇದಾಗ್ಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಳೆದ ಬಾರಿಯ ಪ್ಲೇಯಿಂಗ್ ಇಲೆವೆನ್​ನ ಹೆಚ್ಚಿನ ಆಟಗಾರರನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಆರ್​ಸಿಬಿ ಕಡೆಯಿಂದ ಅತ್ಯುತ್ತಮ ಪ್ರದರ್ಶನವನ್ನು ನಿರೀಕ್ಷಿಸಬಹುದು.

ಈ ಬಾರಿ ಬಹುತೇಕ ತಂಡಗಳು ಸಮತೋಲನದಿಂದ ಕೂಡಿದೆ. ಇದಾಗ್ಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಳೆದ ಬಾರಿಯ ಪ್ಲೇಯಿಂಗ್ ಇಲೆವೆನ್​ನ ಹೆಚ್ಚಿನ ಆಟಗಾರರನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಆರ್​ಸಿಬಿ ಕಡೆಯಿಂದ ಅತ್ಯುತ್ತಮ ಪ್ರದರ್ಶನವನ್ನು ನಿರೀಕ್ಷಿಸಬಹುದು.

3 / 5
ಅದರಲ್ಲೂ ಈ ಬಾರಿ ಸ್ಮೃತಿ ಮಂಧಾನಾ ನೇತೃತ್ವದ RCB ಮಹಿಳಾ ತಂಡವು ಸಂಕೋಲೆಗಳನ್ನು ಮುರಿದು ಟ್ರೋಫಿ ಮುಡಿಗೇರಿಸಿಕೊಂಡಿದೆ. ಈ ಗೆಲುವು ಪರುಷರ ತಂಡದ ಮೇಲೂ ಪ್ರಭಾವ ಬೀರಲಿದೆ. ಹೀಗಾಗಿ ಈ ಸಲ ಕಪ್ ನಮ್ದೇ...ಅದರಂತೆ ಈ ಬಾರಿ ಆರ್​ಸಿಬಿ ಚಾಂಪಿಯನ್ ಪಟ್ಟ ಅಲಂಕರಿಸಲಿದೆ ಎಂದು ಎಬಿಡಿ ಭವಿಷ್ಯ ನುಡಿದಿದ್ದಾರೆ.

ಅದರಲ್ಲೂ ಈ ಬಾರಿ ಸ್ಮೃತಿ ಮಂಧಾನಾ ನೇತೃತ್ವದ RCB ಮಹಿಳಾ ತಂಡವು ಸಂಕೋಲೆಗಳನ್ನು ಮುರಿದು ಟ್ರೋಫಿ ಮುಡಿಗೇರಿಸಿಕೊಂಡಿದೆ. ಈ ಗೆಲುವು ಪರುಷರ ತಂಡದ ಮೇಲೂ ಪ್ರಭಾವ ಬೀರಲಿದೆ. ಹೀಗಾಗಿ ಈ ಸಲ ಕಪ್ ನಮ್ದೇ...ಅದರಂತೆ ಈ ಬಾರಿ ಆರ್​ಸಿಬಿ ಚಾಂಪಿಯನ್ ಪಟ್ಟ ಅಲಂಕರಿಸಲಿದೆ ಎಂದು ಎಬಿಡಿ ಭವಿಷ್ಯ ನುಡಿದಿದ್ದಾರೆ.

4 / 5
ಎಬಿ ಡಿವಿಲಿಯರ್ಸ್ ಅವರ ಭವಿಷ್ಯದಂತೆ ಐಪಿಎಲ್​ನ 17ನೇ ಸೀಸನ್ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳಲಿದೆಯಾ? ವಿರಾಟ್ ಕೊಹ್ಲಿ ಅವರ ಬಹುಕಾಲದ ಕನಸು ನನಸಾಗಲಿದೆಯಾ ಕಾದು ನೋಡಬೇಕಿದೆ.

ಎಬಿ ಡಿವಿಲಿಯರ್ಸ್ ಅವರ ಭವಿಷ್ಯದಂತೆ ಐಪಿಎಲ್​ನ 17ನೇ ಸೀಸನ್ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳಲಿದೆಯಾ? ವಿರಾಟ್ ಕೊಹ್ಲಿ ಅವರ ಬಹುಕಾಲದ ಕನಸು ನನಸಾಗಲಿದೆಯಾ ಕಾದು ನೋಡಬೇಕಿದೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್