AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಈ ಸಲ ಕಪ್ ಗೆಲ್ಲುವ ತಂಡವನ್ನು ಹೆಸರಿಸಿದ ABD

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ಶುಕ್ರವಾರದಿಂದ ಶುರುವಾಗಲಿದೆ. ಚೆನ್ನೈನಲ್ಲಿ ನಡೆಯಲಿರುವ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಣಕ್ಕಿಳಿಯಲಿದೆ. ಈ ಪಂದ್ಯದೊಂದಿಗೆ ಶುರುವಾಗಲಿರುವ ಐಪಿಎಲ್​ನಲ್ಲಿ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ತಂಡ ಯಾವುದೆಂದು ತಿಳಿಸಿದ್ದಾರೆ ಎಬಿ ಡಿವಿಲಿಯರ್ಸ್​.

TV9 Web
| Edited By: |

Updated on: Mar 21, 2024 | 11:53 AM

Share
ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ರಂಗೇರಲು ಇನ್ನು ಉಳಿದಿರುವುದು ಕೇವಲ 1 ದಿನ ಮಾತ್ರ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಶುಕ್ರವಾರ (ಮಾ.22) ನಡೆಯಲಿರುವ RCB ಮತ್ತು CSK ನಡುವಣ ಪಂದ್ಯದೊಂದಿಗೆ ಐಪಿಎಲ್​ಗೆ ಅಧಿಕೃತ ಚಾಲನೆ ದೊರೆಯಲಿದೆ.

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ರಂಗೇರಲು ಇನ್ನು ಉಳಿದಿರುವುದು ಕೇವಲ 1 ದಿನ ಮಾತ್ರ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಶುಕ್ರವಾರ (ಮಾ.22) ನಡೆಯಲಿರುವ RCB ಮತ್ತು CSK ನಡುವಣ ಪಂದ್ಯದೊಂದಿಗೆ ಐಪಿಎಲ್​ಗೆ ಅಧಿಕೃತ ಚಾಲನೆ ದೊರೆಯಲಿದೆ.

1 / 5
ಇತ್ತ ಉದ್ಘಾಟನಾ ಪಂದ್ಯಕ್ಕೂ ಮುನ್ನವೇ ಈ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಳ್ಳಲಿರುವ ತಂಡ ಯಾವುದೆಂದು ತಿಳಿಸಿದ್ದಾರೆ ಸೌತ್ ಆಫ್ರಿಕಾದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್​. ಎಬಿಡಿ ಪ್ರಕಾರ, ಈ ಬಾರಿ ಕೂಡ ಐಪಿಎಲ್​ನಲ್ಲಿ ಭರ್ಜರಿ ಪೈಪೋಟಿ ಕಂಡು ಬರಲಿದೆ.

ಇತ್ತ ಉದ್ಘಾಟನಾ ಪಂದ್ಯಕ್ಕೂ ಮುನ್ನವೇ ಈ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಳ್ಳಲಿರುವ ತಂಡ ಯಾವುದೆಂದು ತಿಳಿಸಿದ್ದಾರೆ ಸೌತ್ ಆಫ್ರಿಕಾದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್​. ಎಬಿಡಿ ಪ್ರಕಾರ, ಈ ಬಾರಿ ಕೂಡ ಐಪಿಎಲ್​ನಲ್ಲಿ ಭರ್ಜರಿ ಪೈಪೋಟಿ ಕಂಡು ಬರಲಿದೆ.

2 / 5
ಈ ಬಾರಿ ಬಹುತೇಕ ತಂಡಗಳು ಸಮತೋಲನದಿಂದ ಕೂಡಿದೆ. ಇದಾಗ್ಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಳೆದ ಬಾರಿಯ ಪ್ಲೇಯಿಂಗ್ ಇಲೆವೆನ್​ನ ಹೆಚ್ಚಿನ ಆಟಗಾರರನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಆರ್​ಸಿಬಿ ಕಡೆಯಿಂದ ಅತ್ಯುತ್ತಮ ಪ್ರದರ್ಶನವನ್ನು ನಿರೀಕ್ಷಿಸಬಹುದು.

ಈ ಬಾರಿ ಬಹುತೇಕ ತಂಡಗಳು ಸಮತೋಲನದಿಂದ ಕೂಡಿದೆ. ಇದಾಗ್ಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಳೆದ ಬಾರಿಯ ಪ್ಲೇಯಿಂಗ್ ಇಲೆವೆನ್​ನ ಹೆಚ್ಚಿನ ಆಟಗಾರರನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಆರ್​ಸಿಬಿ ಕಡೆಯಿಂದ ಅತ್ಯುತ್ತಮ ಪ್ರದರ್ಶನವನ್ನು ನಿರೀಕ್ಷಿಸಬಹುದು.

3 / 5
ಅದರಲ್ಲೂ ಈ ಬಾರಿ ಸ್ಮೃತಿ ಮಂಧಾನಾ ನೇತೃತ್ವದ RCB ಮಹಿಳಾ ತಂಡವು ಸಂಕೋಲೆಗಳನ್ನು ಮುರಿದು ಟ್ರೋಫಿ ಮುಡಿಗೇರಿಸಿಕೊಂಡಿದೆ. ಈ ಗೆಲುವು ಪರುಷರ ತಂಡದ ಮೇಲೂ ಪ್ರಭಾವ ಬೀರಲಿದೆ. ಹೀಗಾಗಿ ಈ ಸಲ ಕಪ್ ನಮ್ದೇ...ಅದರಂತೆ ಈ ಬಾರಿ ಆರ್​ಸಿಬಿ ಚಾಂಪಿಯನ್ ಪಟ್ಟ ಅಲಂಕರಿಸಲಿದೆ ಎಂದು ಎಬಿಡಿ ಭವಿಷ್ಯ ನುಡಿದಿದ್ದಾರೆ.

ಅದರಲ್ಲೂ ಈ ಬಾರಿ ಸ್ಮೃತಿ ಮಂಧಾನಾ ನೇತೃತ್ವದ RCB ಮಹಿಳಾ ತಂಡವು ಸಂಕೋಲೆಗಳನ್ನು ಮುರಿದು ಟ್ರೋಫಿ ಮುಡಿಗೇರಿಸಿಕೊಂಡಿದೆ. ಈ ಗೆಲುವು ಪರುಷರ ತಂಡದ ಮೇಲೂ ಪ್ರಭಾವ ಬೀರಲಿದೆ. ಹೀಗಾಗಿ ಈ ಸಲ ಕಪ್ ನಮ್ದೇ...ಅದರಂತೆ ಈ ಬಾರಿ ಆರ್​ಸಿಬಿ ಚಾಂಪಿಯನ್ ಪಟ್ಟ ಅಲಂಕರಿಸಲಿದೆ ಎಂದು ಎಬಿಡಿ ಭವಿಷ್ಯ ನುಡಿದಿದ್ದಾರೆ.

4 / 5
ಎಬಿ ಡಿವಿಲಿಯರ್ಸ್ ಅವರ ಭವಿಷ್ಯದಂತೆ ಐಪಿಎಲ್​ನ 17ನೇ ಸೀಸನ್ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳಲಿದೆಯಾ? ವಿರಾಟ್ ಕೊಹ್ಲಿ ಅವರ ಬಹುಕಾಲದ ಕನಸು ನನಸಾಗಲಿದೆಯಾ ಕಾದು ನೋಡಬೇಕಿದೆ.

ಎಬಿ ಡಿವಿಲಿಯರ್ಸ್ ಅವರ ಭವಿಷ್ಯದಂತೆ ಐಪಿಎಲ್​ನ 17ನೇ ಸೀಸನ್ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳಲಿದೆಯಾ? ವಿರಾಟ್ ಕೊಹ್ಲಿ ಅವರ ಬಹುಕಾಲದ ಕನಸು ನನಸಾಗಲಿದೆಯಾ ಕಾದು ನೋಡಬೇಕಿದೆ.

5 / 5
Web contact
Web contact

TV9 Kannada

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು