AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್​ಗೆ ಬಿರ್ಲಾ ಗ್ರೂಪ್ ಎಂಟ್ರಿ: ಬರೋಬ್ಬರಿ 500 ಕೋಟಿ ರೂ. ಬಿಡ್..!

IPL 2024: ಈ ಬಾರಿಯ ಐಪಿಎಲ್ ಟೂರ್ನಿಯು ಮಾರ್ಚ್ 22 ರಿಂದ ಶುರುವಾಗುವ ಸಾಧ್ಯತೆಯಿದೆ. ಅದಕ್ಕೂ ಮುನ್ನ ವುಮೆನ್ಸ್ ಪ್ರೀಮಿಯರ್ ಲೀಗ್ ನಡೆಯಲಿದ್ದು, ಇದರ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಗೆ ಚಾಲನೆ ನೀಡಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jan 15, 2024 | 1:21 PM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಶೀರ್ಷಿಕೆ ಪ್ರಾಯೋಜಕತ್ವಕ್ಕಾಗಿ ಆದಿತ್ಯ ಬಿರ್ಲಾ ಗ್ರೂಪ್ ಬರೋಬ್ಬರಿ 500 ಕೋಟಿ ರೂ.ಗೆ ಬಿಡ್ ಮಾಡಿದೆ ಎಂದು ವರದಿಯಾಗಿದೆ. ಈ ಬಾರಿಯ ಶೀರ್ಷಿಕೆ ಪ್ರಾಯೋಜಕತ್ವದ ಮೂಲ ಬೆಲೆಯನ್ನು ವರ್ಷಕ್ಕೆ 360 ಕೋಟಿ ರೂ. ಇದೀಗ ಆದಿತ್ಯ ಬಿರ್ಲಾ ಗ್ರೂಪ್ ವಾರ್ಷಿಕ ಐನೂರು ಕೋಟಿ ರೂ. ಪಾವತಿಸಲು ಮುಂದಾಗಿರುವುದು ವಿಶೇಷ.

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಶೀರ್ಷಿಕೆ ಪ್ರಾಯೋಜಕತ್ವಕ್ಕಾಗಿ ಆದಿತ್ಯ ಬಿರ್ಲಾ ಗ್ರೂಪ್ ಬರೋಬ್ಬರಿ 500 ಕೋಟಿ ರೂ.ಗೆ ಬಿಡ್ ಮಾಡಿದೆ ಎಂದು ವರದಿಯಾಗಿದೆ. ಈ ಬಾರಿಯ ಶೀರ್ಷಿಕೆ ಪ್ರಾಯೋಜಕತ್ವದ ಮೂಲ ಬೆಲೆಯನ್ನು ವರ್ಷಕ್ಕೆ 360 ಕೋಟಿ ರೂ. ಇದೀಗ ಆದಿತ್ಯ ಬಿರ್ಲಾ ಗ್ರೂಪ್ ವಾರ್ಷಿಕ ಐನೂರು ಕೋಟಿ ರೂ. ಪಾವತಿಸಲು ಮುಂದಾಗಿರುವುದು ವಿಶೇಷ.

1 / 5
ಐಪಿಎಲ್ 2022 ರ ಮತ್ತು 2023 ಶೀರ್ಷಿಕೆ ಪ್ರಯೋಜಕತ್ವವನ್ನು ಟಾಟಾ ಗ್ರೂಪ್ ವಹಿಸಿಕೊಂಡಿತ್ತು. ಎರಡು ವರ್ಷಗಳ ಟೈಟಲ್ ಪ್ರಾಯೋಜಕತ್ವಕ್ಕಾಗಿ ಟಾಟಾ ಗ್ರೂಪ್ ಬರೋಬ್ಬರಿ 670 ಕೋಟಿ ರೂ. ಪಾವತಿಸಿತ್ತು. ಐಪಿಎಲ್ 2023ರ ಮುಕ್ತಾಯದೊಂದಿಗೆ ಈ ಒಪ್ಪಂದ ಕೂಡ ಕೊನೆಗೊಂಡಿದೆ.

ಐಪಿಎಲ್ 2022 ರ ಮತ್ತು 2023 ಶೀರ್ಷಿಕೆ ಪ್ರಯೋಜಕತ್ವವನ್ನು ಟಾಟಾ ಗ್ರೂಪ್ ವಹಿಸಿಕೊಂಡಿತ್ತು. ಎರಡು ವರ್ಷಗಳ ಟೈಟಲ್ ಪ್ರಾಯೋಜಕತ್ವಕ್ಕಾಗಿ ಟಾಟಾ ಗ್ರೂಪ್ ಬರೋಬ್ಬರಿ 670 ಕೋಟಿ ರೂ. ಪಾವತಿಸಿತ್ತು. ಐಪಿಎಲ್ 2023ರ ಮುಕ್ತಾಯದೊಂದಿಗೆ ಈ ಒಪ್ಪಂದ ಕೂಡ ಕೊನೆಗೊಂಡಿದೆ.

2 / 5
ಇದೀಗ ಐಪಿಎಲ್​ 2023 ರಿಂದ 2028 ರವರೆಗಿನ ಶೀರ್ಷಿಕೆ ಪ್ರಾಯೋಜಕತ್ವಕ್ಕಾಗಿ ಬಿಡ್ಡಿಂಗ್ ನಡೆಯುತ್ತಿದೆ. 5 ವರ್ಷಗಳ ಕಾಲದ ಶೀರ್ಷಿಕೆ ಪ್ರಾಯೋಜಕತ್ವವನ್ನು ಪಡೆಯಲು ಬಿರ್ಲಾ ಗ್ರೂಪ್ ಆಸಕ್ತಿ ತೋರಿಸಿದ್ದು, ಅದರಂತೆ ವಾರ್ಷಿಕ 500 ಕೋಟಿ ರೂ.ನಂತೆ ಒಟ್ಟು 2500 ಕೋಟಿ ರೂ. ಪಾವತಿಸಲು ಮುಂದಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದೀಗ ಐಪಿಎಲ್​ 2023 ರಿಂದ 2028 ರವರೆಗಿನ ಶೀರ್ಷಿಕೆ ಪ್ರಾಯೋಜಕತ್ವಕ್ಕಾಗಿ ಬಿಡ್ಡಿಂಗ್ ನಡೆಯುತ್ತಿದೆ. 5 ವರ್ಷಗಳ ಕಾಲದ ಶೀರ್ಷಿಕೆ ಪ್ರಾಯೋಜಕತ್ವವನ್ನು ಪಡೆಯಲು ಬಿರ್ಲಾ ಗ್ರೂಪ್ ಆಸಕ್ತಿ ತೋರಿಸಿದ್ದು, ಅದರಂತೆ ವಾರ್ಷಿಕ 500 ಕೋಟಿ ರೂ.ನಂತೆ ಒಟ್ಟು 2500 ಕೋಟಿ ರೂ. ಪಾವತಿಸಲು ಮುಂದಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

3 / 5
ಒಂದು ವೇಳೆ ಬೇರೆ ಯಾವುದೇ ಕಂಪೆನಿ ಅಥವಾ ಸಂಸ್ಥೆಯು 500 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತಕ್ಕೆ ಬಿಡ್ ಮಾಡದಿದ್ದರೆ ಐಪಿಎಲ್ ಶೀರ್ಷಿಕೆ ಪ್ರಾಯೋಜಕತ್ವವು ಆದಿತ್ಯ ಬಿರ್ಲಾ ಗ್ರೂಪ್ ಪಾಲಾಗಲಿದೆ. ಸದ್ಯ ಬಿಡ್ ಪ್ರಕ್ರಿಯೆಯು ಚಾಲನೆಯಲ್ಲಿದ್ದು, ಅಂತಿಮವಾಗಿ ಐಪಿಎಲ್ ಟೈಟಲ್ ಸ್ಪೋನ್ಸರ್ ಯಾರ ಪಾಲಾಗಲಿದೆ ಎಂಬುದೇ ಈಗ ಕುತೂಹಲ.

ಒಂದು ವೇಳೆ ಬೇರೆ ಯಾವುದೇ ಕಂಪೆನಿ ಅಥವಾ ಸಂಸ್ಥೆಯು 500 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತಕ್ಕೆ ಬಿಡ್ ಮಾಡದಿದ್ದರೆ ಐಪಿಎಲ್ ಶೀರ್ಷಿಕೆ ಪ್ರಾಯೋಜಕತ್ವವು ಆದಿತ್ಯ ಬಿರ್ಲಾ ಗ್ರೂಪ್ ಪಾಲಾಗಲಿದೆ. ಸದ್ಯ ಬಿಡ್ ಪ್ರಕ್ರಿಯೆಯು ಚಾಲನೆಯಲ್ಲಿದ್ದು, ಅಂತಿಮವಾಗಿ ಐಪಿಎಲ್ ಟೈಟಲ್ ಸ್ಪೋನ್ಸರ್ ಯಾರ ಪಾಲಾಗಲಿದೆ ಎಂಬುದೇ ಈಗ ಕುತೂಹಲ.

4 / 5
ಈ ಬಾರಿಯ ಐಪಿಎಲ್ ಟೂರ್ನಿಯು ಮಾರ್ಚ್ 22 ರಿಂದ ಶುರುವಾಗುವ ಸಾಧ್ಯತೆಯಿದೆ. ಅದಕ್ಕೂ ಮುನ್ನ ವುಮೆನ್ಸ್ ಪ್ರೀಮಿಯರ್ ಲೀಗ್ ನಡೆಯಲಿದ್ದು, ಇದರ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಚಾಲನೆ ನೀಡಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.

ಈ ಬಾರಿಯ ಐಪಿಎಲ್ ಟೂರ್ನಿಯು ಮಾರ್ಚ್ 22 ರಿಂದ ಶುರುವಾಗುವ ಸಾಧ್ಯತೆಯಿದೆ. ಅದಕ್ಕೂ ಮುನ್ನ ವುಮೆನ್ಸ್ ಪ್ರೀಮಿಯರ್ ಲೀಗ್ ನಡೆಯಲಿದ್ದು, ಇದರ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಚಾಲನೆ ನೀಡಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.

5 / 5
Follow us
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್