AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್​ಗೆ ಬಿರ್ಲಾ ಗ್ರೂಪ್ ಎಂಟ್ರಿ: ಬರೋಬ್ಬರಿ 500 ಕೋಟಿ ರೂ. ಬಿಡ್..!

IPL 2024: ಈ ಬಾರಿಯ ಐಪಿಎಲ್ ಟೂರ್ನಿಯು ಮಾರ್ಚ್ 22 ರಿಂದ ಶುರುವಾಗುವ ಸಾಧ್ಯತೆಯಿದೆ. ಅದಕ್ಕೂ ಮುನ್ನ ವುಮೆನ್ಸ್ ಪ್ರೀಮಿಯರ್ ಲೀಗ್ ನಡೆಯಲಿದ್ದು, ಇದರ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಗೆ ಚಾಲನೆ ನೀಡಲಿದೆ.

TV9 Web
| Edited By: |

Updated on: Jan 15, 2024 | 1:21 PM

Share
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಶೀರ್ಷಿಕೆ ಪ್ರಾಯೋಜಕತ್ವಕ್ಕಾಗಿ ಆದಿತ್ಯ ಬಿರ್ಲಾ ಗ್ರೂಪ್ ಬರೋಬ್ಬರಿ 500 ಕೋಟಿ ರೂ.ಗೆ ಬಿಡ್ ಮಾಡಿದೆ ಎಂದು ವರದಿಯಾಗಿದೆ. ಈ ಬಾರಿಯ ಶೀರ್ಷಿಕೆ ಪ್ರಾಯೋಜಕತ್ವದ ಮೂಲ ಬೆಲೆಯನ್ನು ವರ್ಷಕ್ಕೆ 360 ಕೋಟಿ ರೂ. ಇದೀಗ ಆದಿತ್ಯ ಬಿರ್ಲಾ ಗ್ರೂಪ್ ವಾರ್ಷಿಕ ಐನೂರು ಕೋಟಿ ರೂ. ಪಾವತಿಸಲು ಮುಂದಾಗಿರುವುದು ವಿಶೇಷ.

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಶೀರ್ಷಿಕೆ ಪ್ರಾಯೋಜಕತ್ವಕ್ಕಾಗಿ ಆದಿತ್ಯ ಬಿರ್ಲಾ ಗ್ರೂಪ್ ಬರೋಬ್ಬರಿ 500 ಕೋಟಿ ರೂ.ಗೆ ಬಿಡ್ ಮಾಡಿದೆ ಎಂದು ವರದಿಯಾಗಿದೆ. ಈ ಬಾರಿಯ ಶೀರ್ಷಿಕೆ ಪ್ರಾಯೋಜಕತ್ವದ ಮೂಲ ಬೆಲೆಯನ್ನು ವರ್ಷಕ್ಕೆ 360 ಕೋಟಿ ರೂ. ಇದೀಗ ಆದಿತ್ಯ ಬಿರ್ಲಾ ಗ್ರೂಪ್ ವಾರ್ಷಿಕ ಐನೂರು ಕೋಟಿ ರೂ. ಪಾವತಿಸಲು ಮುಂದಾಗಿರುವುದು ವಿಶೇಷ.

1 / 5
ಐಪಿಎಲ್ 2022 ರ ಮತ್ತು 2023 ಶೀರ್ಷಿಕೆ ಪ್ರಯೋಜಕತ್ವವನ್ನು ಟಾಟಾ ಗ್ರೂಪ್ ವಹಿಸಿಕೊಂಡಿತ್ತು. ಎರಡು ವರ್ಷಗಳ ಟೈಟಲ್ ಪ್ರಾಯೋಜಕತ್ವಕ್ಕಾಗಿ ಟಾಟಾ ಗ್ರೂಪ್ ಬರೋಬ್ಬರಿ 670 ಕೋಟಿ ರೂ. ಪಾವತಿಸಿತ್ತು. ಐಪಿಎಲ್ 2023ರ ಮುಕ್ತಾಯದೊಂದಿಗೆ ಈ ಒಪ್ಪಂದ ಕೂಡ ಕೊನೆಗೊಂಡಿದೆ.

ಐಪಿಎಲ್ 2022 ರ ಮತ್ತು 2023 ಶೀರ್ಷಿಕೆ ಪ್ರಯೋಜಕತ್ವವನ್ನು ಟಾಟಾ ಗ್ರೂಪ್ ವಹಿಸಿಕೊಂಡಿತ್ತು. ಎರಡು ವರ್ಷಗಳ ಟೈಟಲ್ ಪ್ರಾಯೋಜಕತ್ವಕ್ಕಾಗಿ ಟಾಟಾ ಗ್ರೂಪ್ ಬರೋಬ್ಬರಿ 670 ಕೋಟಿ ರೂ. ಪಾವತಿಸಿತ್ತು. ಐಪಿಎಲ್ 2023ರ ಮುಕ್ತಾಯದೊಂದಿಗೆ ಈ ಒಪ್ಪಂದ ಕೂಡ ಕೊನೆಗೊಂಡಿದೆ.

2 / 5
ಇದೀಗ ಐಪಿಎಲ್​ 2023 ರಿಂದ 2028 ರವರೆಗಿನ ಶೀರ್ಷಿಕೆ ಪ್ರಾಯೋಜಕತ್ವಕ್ಕಾಗಿ ಬಿಡ್ಡಿಂಗ್ ನಡೆಯುತ್ತಿದೆ. 5 ವರ್ಷಗಳ ಕಾಲದ ಶೀರ್ಷಿಕೆ ಪ್ರಾಯೋಜಕತ್ವವನ್ನು ಪಡೆಯಲು ಬಿರ್ಲಾ ಗ್ರೂಪ್ ಆಸಕ್ತಿ ತೋರಿಸಿದ್ದು, ಅದರಂತೆ ವಾರ್ಷಿಕ 500 ಕೋಟಿ ರೂ.ನಂತೆ ಒಟ್ಟು 2500 ಕೋಟಿ ರೂ. ಪಾವತಿಸಲು ಮುಂದಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದೀಗ ಐಪಿಎಲ್​ 2023 ರಿಂದ 2028 ರವರೆಗಿನ ಶೀರ್ಷಿಕೆ ಪ್ರಾಯೋಜಕತ್ವಕ್ಕಾಗಿ ಬಿಡ್ಡಿಂಗ್ ನಡೆಯುತ್ತಿದೆ. 5 ವರ್ಷಗಳ ಕಾಲದ ಶೀರ್ಷಿಕೆ ಪ್ರಾಯೋಜಕತ್ವವನ್ನು ಪಡೆಯಲು ಬಿರ್ಲಾ ಗ್ರೂಪ್ ಆಸಕ್ತಿ ತೋರಿಸಿದ್ದು, ಅದರಂತೆ ವಾರ್ಷಿಕ 500 ಕೋಟಿ ರೂ.ನಂತೆ ಒಟ್ಟು 2500 ಕೋಟಿ ರೂ. ಪಾವತಿಸಲು ಮುಂದಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

3 / 5
ಒಂದು ವೇಳೆ ಬೇರೆ ಯಾವುದೇ ಕಂಪೆನಿ ಅಥವಾ ಸಂಸ್ಥೆಯು 500 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತಕ್ಕೆ ಬಿಡ್ ಮಾಡದಿದ್ದರೆ ಐಪಿಎಲ್ ಶೀರ್ಷಿಕೆ ಪ್ರಾಯೋಜಕತ್ವವು ಆದಿತ್ಯ ಬಿರ್ಲಾ ಗ್ರೂಪ್ ಪಾಲಾಗಲಿದೆ. ಸದ್ಯ ಬಿಡ್ ಪ್ರಕ್ರಿಯೆಯು ಚಾಲನೆಯಲ್ಲಿದ್ದು, ಅಂತಿಮವಾಗಿ ಐಪಿಎಲ್ ಟೈಟಲ್ ಸ್ಪೋನ್ಸರ್ ಯಾರ ಪಾಲಾಗಲಿದೆ ಎಂಬುದೇ ಈಗ ಕುತೂಹಲ.

ಒಂದು ವೇಳೆ ಬೇರೆ ಯಾವುದೇ ಕಂಪೆನಿ ಅಥವಾ ಸಂಸ್ಥೆಯು 500 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತಕ್ಕೆ ಬಿಡ್ ಮಾಡದಿದ್ದರೆ ಐಪಿಎಲ್ ಶೀರ್ಷಿಕೆ ಪ್ರಾಯೋಜಕತ್ವವು ಆದಿತ್ಯ ಬಿರ್ಲಾ ಗ್ರೂಪ್ ಪಾಲಾಗಲಿದೆ. ಸದ್ಯ ಬಿಡ್ ಪ್ರಕ್ರಿಯೆಯು ಚಾಲನೆಯಲ್ಲಿದ್ದು, ಅಂತಿಮವಾಗಿ ಐಪಿಎಲ್ ಟೈಟಲ್ ಸ್ಪೋನ್ಸರ್ ಯಾರ ಪಾಲಾಗಲಿದೆ ಎಂಬುದೇ ಈಗ ಕುತೂಹಲ.

4 / 5
ಈ ಬಾರಿಯ ಐಪಿಎಲ್ ಟೂರ್ನಿಯು ಮಾರ್ಚ್ 22 ರಿಂದ ಶುರುವಾಗುವ ಸಾಧ್ಯತೆಯಿದೆ. ಅದಕ್ಕೂ ಮುನ್ನ ವುಮೆನ್ಸ್ ಪ್ರೀಮಿಯರ್ ಲೀಗ್ ನಡೆಯಲಿದ್ದು, ಇದರ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಚಾಲನೆ ನೀಡಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.

ಈ ಬಾರಿಯ ಐಪಿಎಲ್ ಟೂರ್ನಿಯು ಮಾರ್ಚ್ 22 ರಿಂದ ಶುರುವಾಗುವ ಸಾಧ್ಯತೆಯಿದೆ. ಅದಕ್ಕೂ ಮುನ್ನ ವುಮೆನ್ಸ್ ಪ್ರೀಮಿಯರ್ ಲೀಗ್ ನಡೆಯಲಿದ್ದು, ಇದರ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಚಾಲನೆ ನೀಡಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.

5 / 5
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ