AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಯುವಿ ಗರಡಿ ಹುಡುಗನ ಅಬ್ಬರ: ಗುರುವಿಗೆ ಸ್ಪೆಷಲ್ ಥ್ಯಾಂಕ್ಸ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಆಡುತ್ತಿರುವ ಪಂಜಾಬ್​ನ ಯುವ ಆಟಗಾರರಿಗೆ ಯುವರಾಜ್ ಸಿಂಗ್ ವಿಶೇಷ ತರಬೇತಿ ನೀಡಿದ್ದರು. ಈ ಆಟಗಾರರು ಇದೀಗ ಐಪಿಎಲ್​ನಲ್ಲಿ ಅಬ್ಬರಿಸುತ್ತಿರುವುದು ವಿಶೇಷ. ಹೀಗಾಗಿಯೇ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಎಸ್​ಆರ್​ಹೆಚ್ ತಂಡದ ಯುವ ದಾಂಡಿಗ ಅಭಿಷೇಕ್ ಶರ್ಮಾ ಯುವರಾಜ್ ಸಿಂಗ್ ಅವರಿಗೆ ಧನ್ಯವಾದ ಅರ್ಪಿಸಿದ್ದರು.

TV9 Web
| Edited By: |

Updated on: Apr 06, 2024 | 8:53 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 17ನೇ ಆವೃತ್ತಿಯಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಯುವ ದಾಂಡಿಗ ಅಭಿಷೇಕ್ ಶರ್ಮಾ ತಮ್ಮ ಸ್ಪೋಟಕ ಬ್ಯಾಟಿಂಗ್ ಅನ್ನು ಮುಂದುವರೆಸಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 23 ಎಸೆತಗಳಲ್ಲಿ 63 ರನ್ ಬಾರಿಸಿ ಅಬ್ಬರಿಸಿದ್ದ ಅಭಿ, ಇದೀಗ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಕೇವಲ 12 ಎಸೆತಗಳಲ್ಲಿ 37 ರನ್​ ಚಚ್ಚಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 17ನೇ ಆವೃತ್ತಿಯಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಯುವ ದಾಂಡಿಗ ಅಭಿಷೇಕ್ ಶರ್ಮಾ ತಮ್ಮ ಸ್ಪೋಟಕ ಬ್ಯಾಟಿಂಗ್ ಅನ್ನು ಮುಂದುವರೆಸಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 23 ಎಸೆತಗಳಲ್ಲಿ 63 ರನ್ ಬಾರಿಸಿ ಅಬ್ಬರಿಸಿದ್ದ ಅಭಿ, ಇದೀಗ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಕೇವಲ 12 ಎಸೆತಗಳಲ್ಲಿ 37 ರನ್​ ಚಚ್ಚಿದ್ದಾರೆ.

1 / 6
ಈ ಮೂಲಕ ಸ್ಪೋಟಕ ಬ್ಯಾಟಿಂಗ್ ಮುಂದುವರೆಸಿರುವ ಅಭಿಷೇಕ್ 4 ಪಂದ್ಯಗಳಿಂದ ಒಟ್ಟು 161 ರನ್ ಕಲೆಹಾಕಿದ್ದಾರೆ. ಇತ್ತ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪ್ರದರ್ಶಿಸಿದ ವಿಸ್ಪೋಟಕ ಬ್ಯಾಟಿಂಗ್ ಪರಿಣಾಮ ಯುವ ಎಡಗೈ ದಾಂಡಿಗನಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿಯಿತು.

ಈ ಮೂಲಕ ಸ್ಪೋಟಕ ಬ್ಯಾಟಿಂಗ್ ಮುಂದುವರೆಸಿರುವ ಅಭಿಷೇಕ್ 4 ಪಂದ್ಯಗಳಿಂದ ಒಟ್ಟು 161 ರನ್ ಕಲೆಹಾಕಿದ್ದಾರೆ. ಇತ್ತ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪ್ರದರ್ಶಿಸಿದ ವಿಸ್ಪೋಟಕ ಬ್ಯಾಟಿಂಗ್ ಪರಿಣಾಮ ಯುವ ಎಡಗೈ ದಾಂಡಿಗನಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿಯಿತು.

2 / 6
ಈ ಪ್ರಶಸ್ತಿಯನ್ನು ಪಡೆದ ಬಳಿಕ ಮಾತನಾಡಿದ ಅಭಿಷೇಕ್, ಈ ಸಂತಸದ ಸಮಯದಲ್ಲಿ ನಾನು ಯುವರಾಜ್ ಸಿಂಗ್, ಬ್ರಿಯಾನ್ ಲಾರಾ ಹಾಗೂ ನಮ್ಮ ತಂದೆಗೆ ಧನ್ಯವಾದಗಳು ಹೇಳಲು ಬಯಸುತ್ತೇನೆ. ನನ್ನ ಬ್ಯಾಟಿಂಗ್​ನಲ್ಲಿ ಇವರ ಕೊಡುಗೆ ತುಂಬಾ ಇದೆ ಎಂದಿದ್ದರು. ಇಲ್ಲಿ ಬ್ರಿಯಾನ್ ಲಾರಾ ಈ ಹಿಂದೆ ಎಸ್​ಆರ್​ಹೆಚ್ ತಂಡದ ಕೋಚ್ ಆಗಿದ್ದರು. ಹೀಗಾಗಿ ಅಭಿಷೇಕ್ ಮಾಜಿ ಕೋಚ್​ಗೆ ಧನ್ಯವಾದ ತಿಳಿಸಿದ್ದರು.

ಈ ಪ್ರಶಸ್ತಿಯನ್ನು ಪಡೆದ ಬಳಿಕ ಮಾತನಾಡಿದ ಅಭಿಷೇಕ್, ಈ ಸಂತಸದ ಸಮಯದಲ್ಲಿ ನಾನು ಯುವರಾಜ್ ಸಿಂಗ್, ಬ್ರಿಯಾನ್ ಲಾರಾ ಹಾಗೂ ನಮ್ಮ ತಂದೆಗೆ ಧನ್ಯವಾದಗಳು ಹೇಳಲು ಬಯಸುತ್ತೇನೆ. ನನ್ನ ಬ್ಯಾಟಿಂಗ್​ನಲ್ಲಿ ಇವರ ಕೊಡುಗೆ ತುಂಬಾ ಇದೆ ಎಂದಿದ್ದರು. ಇಲ್ಲಿ ಬ್ರಿಯಾನ್ ಲಾರಾ ಈ ಹಿಂದೆ ಎಸ್​ಆರ್​ಹೆಚ್ ತಂಡದ ಕೋಚ್ ಆಗಿದ್ದರು. ಹೀಗಾಗಿ ಅಭಿಷೇಕ್ ಮಾಜಿ ಕೋಚ್​ಗೆ ಧನ್ಯವಾದ ತಿಳಿಸಿದ್ದರು.

3 / 6
ಆದರೆ ಯುವರಾಜ್ ಸಿಂಗ್ ಹೆಸರನ್ನು ಪ್ರಸ್ತಾಪಿಸುವ ಮೂಲಕ ಅಭಿಷೇಕ್ ಎಲ್ಲರ ಗಮನ ಸೆಳೆದರು. ಇದಕ್ಕೆ ಮುಖ್ಯ ಕಾರಣ ಅಭಿಷೇಕ್ ಯುವರಾಜ್ ಸಿಂಗ್ ಗರಡಿಯಲ್ಲಿ ಪಳಗಿದ ಹುಡುಗ. ಈ ಹಿಂದೆ ಪಂಜಾಬ್​ನ ಹಲವು ಯುವ ಆಟಗಾರರಿಗೆ ಯುವರಾಜ್ ಸಿಂಗ್ ತರಬೇತಿ ನೀಡಿದ್ದಾರೆ.

ಆದರೆ ಯುವರಾಜ್ ಸಿಂಗ್ ಹೆಸರನ್ನು ಪ್ರಸ್ತಾಪಿಸುವ ಮೂಲಕ ಅಭಿಷೇಕ್ ಎಲ್ಲರ ಗಮನ ಸೆಳೆದರು. ಇದಕ್ಕೆ ಮುಖ್ಯ ಕಾರಣ ಅಭಿಷೇಕ್ ಯುವರಾಜ್ ಸಿಂಗ್ ಗರಡಿಯಲ್ಲಿ ಪಳಗಿದ ಹುಡುಗ. ಈ ಹಿಂದೆ ಪಂಜಾಬ್​ನ ಹಲವು ಯುವ ಆಟಗಾರರಿಗೆ ಯುವರಾಜ್ ಸಿಂಗ್ ತರಬೇತಿ ನೀಡಿದ್ದಾರೆ.

4 / 6
ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ಪ್ರಭ್​ ಸಿಮ್ರಾನ್ ಸಿಂಗ್ ಸೇರಿದಂತೆ ಪಂಜಾಬ್​ನ ಯುವ​ ಆಟಗಾರರಿಗೆ ಯುವರಾಜ್ ಸಿಂಗ್ ವಿಶೇಷ ಟ್ರೈನಿಂಗ್ ನೀಡಿದ್ದರು. ಇದೇ ವೇಳೆ ಯುವ ದಾಂಡಿಗರ ಬ್ಯಾಟಿಂಗ್​ನಲ್ಲಿನ ತಪ್ಪುಗಳನ್ನು ತಿದ್ದುವಂತಹ ಕೆಲಸವನ್ನು ಮಾಡಿದ್ದಾರೆ. ಅಲ್ಲದೆ ಪಂಜಾಬ್​ನ ಯುವ ಆಟಗಾರರಿಗೆ ಆತ್ಮವಿಶ್ವಾಸ ತುಂಬುವಲ್ಲಿ ಯುವಿ ಪಾತ್ರ ಬಹಳ ದೊಡ್ಡದು.

ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ಪ್ರಭ್​ ಸಿಮ್ರಾನ್ ಸಿಂಗ್ ಸೇರಿದಂತೆ ಪಂಜಾಬ್​ನ ಯುವ​ ಆಟಗಾರರಿಗೆ ಯುವರಾಜ್ ಸಿಂಗ್ ವಿಶೇಷ ಟ್ರೈನಿಂಗ್ ನೀಡಿದ್ದರು. ಇದೇ ವೇಳೆ ಯುವ ದಾಂಡಿಗರ ಬ್ಯಾಟಿಂಗ್​ನಲ್ಲಿನ ತಪ್ಪುಗಳನ್ನು ತಿದ್ದುವಂತಹ ಕೆಲಸವನ್ನು ಮಾಡಿದ್ದಾರೆ. ಅಲ್ಲದೆ ಪಂಜಾಬ್​ನ ಯುವ ಆಟಗಾರರಿಗೆ ಆತ್ಮವಿಶ್ವಾಸ ತುಂಬುವಲ್ಲಿ ಯುವಿ ಪಾತ್ರ ಬಹಳ ದೊಡ್ಡದು.

5 / 6
ಹೀಗಾಗಿಯೇ ಎಡಗೈ ದಾಂಡಿಗನಾಗಿರುವ ಅಭಿಷೇಕ್ ಶರ್ಮಾ ಯುವರಾಜ್ ಸಿಂಗ್ ಅವರನ್ನು ರೋಲ್ ಮಾಡೆಲ್ ಆಗಿ ಇರಿಸಿದ್ದಾರೆ. ಇದೀಗ ಐಪಿಎಲ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ತನ್ನ ಗುರುವಿಗೆ ಧನ್ಯವಾದ ತಿಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಹೀಗಾಗಿಯೇ ಎಡಗೈ ದಾಂಡಿಗನಾಗಿರುವ ಅಭಿಷೇಕ್ ಶರ್ಮಾ ಯುವರಾಜ್ ಸಿಂಗ್ ಅವರನ್ನು ರೋಲ್ ಮಾಡೆಲ್ ಆಗಿ ಇರಿಸಿದ್ದಾರೆ. ಇದೀಗ ಐಪಿಎಲ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ತನ್ನ ಗುರುವಿಗೆ ಧನ್ಯವಾದ ತಿಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

6 / 6
Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ