AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಯಾವತ್ತೂ ಕಪ್ ಗೆಲ್ಲಲ್ಲ ಎಂದ CSK ಮಾಜಿ ಆಟಗಾರ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಆಡಿದ ನಾಲ್ಕು ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಇನ್ನುಳಿದ ಮೂರು ಪಂದ್ಯಗಳಲ್ಲೂ ಪರಾಜಯಗೊಂಡಿದೆ. ಇದೀಗ ತನ್ನ ಐದನೇ ಪಂದ್ಯಕ್ಕಾಗಿ ಆರ್​ಸಿಬಿ ಸಜ್ಜಾಗುತ್ತಿದ್ದು, ಏಪ್ರಿಲ್ 6 ರಂದು ನಡೆಯುವ ಈ ಪಂದ್ಯದಲ್ಲಿ ಆರ್ಪ​ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿದೆ.

TV9 Web
| Edited By: |

Updated on: Apr 04, 2024 | 8:08 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 16 ಪಂದ್ಯಗಳು ಮುಗಿದಿವೆ. ಇದರ ಬೆನ್ನಲ್ಲೇ ಯಾರು ಬಲಿಷ್ಠ, ಯಾವ ತಂಡ ಕನಿಷ್ಠ ಎಂಬ ಚರ್ಚೆಗಳು ಶುರುವಾಗಿದೆ. ಈ ಚರ್ಚೆಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರದರ್ಶನವನ್ನು ವಿಮರ್ಶಿಸಿದ್ದಾರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 16 ಪಂದ್ಯಗಳು ಮುಗಿದಿವೆ. ಇದರ ಬೆನ್ನಲ್ಲೇ ಯಾರು ಬಲಿಷ್ಠ, ಯಾವ ತಂಡ ಕನಿಷ್ಠ ಎಂಬ ಚರ್ಚೆಗಳು ಶುರುವಾಗಿದೆ. ಈ ಚರ್ಚೆಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರದರ್ಶನವನ್ನು ವಿಮರ್ಶಿಸಿದ್ದಾರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು.

1 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನದ ಬಗ್ಗೆ ಮಾತನಾಡಿದ ಅಂಬಾಟಿ ರಾಯುಡು, ಆರ್​ಸಿಬಿ ತಂಡದ್ದು ಯಾವಾಗಲೂ ಇದೇ ಪರಿಸ್ಥಿತಿ. ಅವರು ಎಂದಿಗೂ ಒತ್ತಡವನ್ನು ಮೀರಿ ಪಂದ್ಯವಾಡಿಲ್ಲ. ತಂಡದ ಅಗ್ರಸ್ಥಾನದಲ್ಲಿರುವ ಪ್ರಮುಖ ಆಟಗಾರರು ಎಂದಿಗೂ ಉತ್ತಮ ಪ್ರದರ್ಶನ ನೀಡುವುದಿಲ್ಲ. ಇದುವೇ ಆರ್​ಸಿಬಿ ಸೋಲಿಗೆ ಕಾರಣವಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನದ ಬಗ್ಗೆ ಮಾತನಾಡಿದ ಅಂಬಾಟಿ ರಾಯುಡು, ಆರ್​ಸಿಬಿ ತಂಡದ್ದು ಯಾವಾಗಲೂ ಇದೇ ಪರಿಸ್ಥಿತಿ. ಅವರು ಎಂದಿಗೂ ಒತ್ತಡವನ್ನು ಮೀರಿ ಪಂದ್ಯವಾಡಿಲ್ಲ. ತಂಡದ ಅಗ್ರಸ್ಥಾನದಲ್ಲಿರುವ ಪ್ರಮುಖ ಆಟಗಾರರು ಎಂದಿಗೂ ಉತ್ತಮ ಪ್ರದರ್ಶನ ನೀಡುವುದಿಲ್ಲ. ಇದುವೇ ಆರ್​ಸಿಬಿ ಸೋಲಿಗೆ ಕಾರಣವಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

2 / 6
ಕಳೆದ 16 ಸೀಸನ್​ಗಳಿಂದಲೂ ಆರ್​ಸಿಬಿ ಪ್ರಶಸ್ತಿ ಗೆದ್ದಿಲ್ಲ. ಇದಕ್ಕೆ ಮುಖ್ಯ ಕಾರಣ ಅವರ ಬೌಲಿಂಗ್ ಲೈನಪ್. ಆರ್​ಸಿಬಿ ತಂಡದ ಬೌಲಿಂಗ್ ಘಟಕ ಯಾವಾಗಲೂ ಸಾಕಷ್ಟು ರನ್ ಸೋರಿಕೆ ಮಾಡುತ್ತದೆ. ಅವರ ಬ್ಯಾಟರ್​ಗಳು ಕಲೆಹಾಕುವ ರನ್​ ಗತಿಗಿಂತ ಆರ್​ಸಿಬಿ ಬೌಲರ್​ಗಳು ಹೆಚ್ಚಿನ ರನ್​ಗಳನ್ನು ಬಿಟ್ಟು ಕೊಡುತ್ತಿರುತ್ತಾರೆ ಎಂದು ರಾಯುಡು ಹೇಳಿದ್ದಾರೆ.

ಕಳೆದ 16 ಸೀಸನ್​ಗಳಿಂದಲೂ ಆರ್​ಸಿಬಿ ಪ್ರಶಸ್ತಿ ಗೆದ್ದಿಲ್ಲ. ಇದಕ್ಕೆ ಮುಖ್ಯ ಕಾರಣ ಅವರ ಬೌಲಿಂಗ್ ಲೈನಪ್. ಆರ್​ಸಿಬಿ ತಂಡದ ಬೌಲಿಂಗ್ ಘಟಕ ಯಾವಾಗಲೂ ಸಾಕಷ್ಟು ರನ್ ಸೋರಿಕೆ ಮಾಡುತ್ತದೆ. ಅವರ ಬ್ಯಾಟರ್​ಗಳು ಕಲೆಹಾಕುವ ರನ್​ ಗತಿಗಿಂತ ಆರ್​ಸಿಬಿ ಬೌಲರ್​ಗಳು ಹೆಚ್ಚಿನ ರನ್​ಗಳನ್ನು ಬಿಟ್ಟು ಕೊಡುತ್ತಿರುತ್ತಾರೆ ಎಂದು ರಾಯುಡು ಹೇಳಿದ್ದಾರೆ.

3 / 6
ಆರ್​ಸಿಬಿ ಬ್ಯಾಟರ್​ಗಳು ಕಲೆಹಾಕುವ ಪ್ರತಿ ಓವರ್​ ಸರಾಸರಿ ರನ್​ಗಿಂತ ಬೌಲರ್​ಗಳು ನೀಡುವ ಸರಾಸರಿ ರನ್​ಗಳೇ ಜಾಸ್ತಿ ಇರುತ್ತದೆ. ಒಂದು ರೀತಿಯಲ್ಲಿ ಬ್ಯಾಟರ್​ ಮತ್ತು ಬೌಲರ್​ಗಳು ಸರಿ ಸಮಾನವಾಗಿ ಕಾರ್ಯನಿರ್ವಹಿಸುತ್ತಿರುತ್ತಾರೆ. ಇನ್ನು ಆರ್‌ಸಿಬಿ ತಂಡ ಒತ್ತಡದಲ್ಲಿರುವಾಗ ಅವರ ಯಾವುದೇ ಪ್ರಮುಖ ಬ್ಯಾಟರ್ ಆಡಲ್ಲ. ಹೀಗಾಗಿಯೇ ಆರ್​ಸಿಬಿ ಕಪ್ ಗೆಲ್ಲಲು ಸಾಧ್ಯವಾಗಿಲ್ಲ ಎಂದು ಅಂಬಾಟಿ ರಾಯುಡು ಅಭಿಪ್ರಾಯಪಟ್ಟಿದ್ದಾರೆ.

ಆರ್​ಸಿಬಿ ಬ್ಯಾಟರ್​ಗಳು ಕಲೆಹಾಕುವ ಪ್ರತಿ ಓವರ್​ ಸರಾಸರಿ ರನ್​ಗಿಂತ ಬೌಲರ್​ಗಳು ನೀಡುವ ಸರಾಸರಿ ರನ್​ಗಳೇ ಜಾಸ್ತಿ ಇರುತ್ತದೆ. ಒಂದು ರೀತಿಯಲ್ಲಿ ಬ್ಯಾಟರ್​ ಮತ್ತು ಬೌಲರ್​ಗಳು ಸರಿ ಸಮಾನವಾಗಿ ಕಾರ್ಯನಿರ್ವಹಿಸುತ್ತಿರುತ್ತಾರೆ. ಇನ್ನು ಆರ್‌ಸಿಬಿ ತಂಡ ಒತ್ತಡದಲ್ಲಿರುವಾಗ ಅವರ ಯಾವುದೇ ಪ್ರಮುಖ ಬ್ಯಾಟರ್ ಆಡಲ್ಲ. ಹೀಗಾಗಿಯೇ ಆರ್​ಸಿಬಿ ಕಪ್ ಗೆಲ್ಲಲು ಸಾಧ್ಯವಾಗಿಲ್ಲ ಎಂದು ಅಂಬಾಟಿ ರಾಯುಡು ಅಭಿಪ್ರಾಯಪಟ್ಟಿದ್ದಾರೆ.

4 / 6
ಅಷ್ಟೇ ಅಲ್ಲದೆ ಹೀಗೆ ಬ್ಯಾಟಿಂಗ್-ಬೌಲಿಂಗ್ ಸರಿ ಸಮಾನವಾಗಿ ರನ್​ ಸರಾಸರಿ ಹೊಂದಿರುವ ಆರ್​ಸಿಬಿ ತಂಡವು ಎಂದಿಗೂ ಕಪ್ ಗೆಲ್ಲಲು ಸಾಧ್ಯವಾಗುವುದಿಲ್ಲ. ಇದಕ್ಕೆ ಸಾಕ್ಷಿಯೇ ಕಳೆದ 16 ಸೀಸನ್​ಗಳು. ಈ ಕಥೆ ಈ ಬಾರಿ ಕೂಡ ಮುಂದುವರೆಯುವ ಸಾಧ್ಯತೆಯಿದೆ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಅಷ್ಟೇ ಅಲ್ಲದೆ ಹೀಗೆ ಬ್ಯಾಟಿಂಗ್-ಬೌಲಿಂಗ್ ಸರಿ ಸಮಾನವಾಗಿ ರನ್​ ಸರಾಸರಿ ಹೊಂದಿರುವ ಆರ್​ಸಿಬಿ ತಂಡವು ಎಂದಿಗೂ ಕಪ್ ಗೆಲ್ಲಲು ಸಾಧ್ಯವಾಗುವುದಿಲ್ಲ. ಇದಕ್ಕೆ ಸಾಕ್ಷಿಯೇ ಕಳೆದ 16 ಸೀಸನ್​ಗಳು. ಈ ಕಥೆ ಈ ಬಾರಿ ಕೂಡ ಮುಂದುವರೆಯುವ ಸಾಧ್ಯತೆಯಿದೆ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

5 / 6
ಈ ಬಾರಿಯ ಐಪಿಎಲ್​ನಲ್ಲಿ 4 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 3 ರಲ್ಲಿ ಸೋಲನುಭವಿಸಿದೆ. ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ ಫಾಫ್ ಪಡೆ, ಆ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸಿತ್ತು. ಇದಾದ ಬಳಿಕ ಕೆಕೆಆರ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್​ ತಂಡಗಳ ವಿರುದ್ಧ ಮುಗ್ಗರಿಸಿದೆ.

ಈ ಬಾರಿಯ ಐಪಿಎಲ್​ನಲ್ಲಿ 4 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 3 ರಲ್ಲಿ ಸೋಲನುಭವಿಸಿದೆ. ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ ಫಾಫ್ ಪಡೆ, ಆ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸಿತ್ತು. ಇದಾದ ಬಳಿಕ ಕೆಕೆಆರ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್​ ತಂಡಗಳ ವಿರುದ್ಧ ಮುಗ್ಗರಿಸಿದೆ.

6 / 6
Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ