AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಯಾವತ್ತೂ ಕಪ್ ಗೆಲ್ಲಲ್ಲ ಎಂದ CSK ಮಾಜಿ ಆಟಗಾರ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಆಡಿದ ನಾಲ್ಕು ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಇನ್ನುಳಿದ ಮೂರು ಪಂದ್ಯಗಳಲ್ಲೂ ಪರಾಜಯಗೊಂಡಿದೆ. ಇದೀಗ ತನ್ನ ಐದನೇ ಪಂದ್ಯಕ್ಕಾಗಿ ಆರ್​ಸಿಬಿ ಸಜ್ಜಾಗುತ್ತಿದ್ದು, ಏಪ್ರಿಲ್ 6 ರಂದು ನಡೆಯುವ ಈ ಪಂದ್ಯದಲ್ಲಿ ಆರ್ಪ​ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿದೆ.

TV9 Web
| Edited By: |

Updated on: Apr 04, 2024 | 8:08 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 16 ಪಂದ್ಯಗಳು ಮುಗಿದಿವೆ. ಇದರ ಬೆನ್ನಲ್ಲೇ ಯಾರು ಬಲಿಷ್ಠ, ಯಾವ ತಂಡ ಕನಿಷ್ಠ ಎಂಬ ಚರ್ಚೆಗಳು ಶುರುವಾಗಿದೆ. ಈ ಚರ್ಚೆಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರದರ್ಶನವನ್ನು ವಿಮರ್ಶಿಸಿದ್ದಾರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 16 ಪಂದ್ಯಗಳು ಮುಗಿದಿವೆ. ಇದರ ಬೆನ್ನಲ್ಲೇ ಯಾರು ಬಲಿಷ್ಠ, ಯಾವ ತಂಡ ಕನಿಷ್ಠ ಎಂಬ ಚರ್ಚೆಗಳು ಶುರುವಾಗಿದೆ. ಈ ಚರ್ಚೆಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರದರ್ಶನವನ್ನು ವಿಮರ್ಶಿಸಿದ್ದಾರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು.

1 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನದ ಬಗ್ಗೆ ಮಾತನಾಡಿದ ಅಂಬಾಟಿ ರಾಯುಡು, ಆರ್​ಸಿಬಿ ತಂಡದ್ದು ಯಾವಾಗಲೂ ಇದೇ ಪರಿಸ್ಥಿತಿ. ಅವರು ಎಂದಿಗೂ ಒತ್ತಡವನ್ನು ಮೀರಿ ಪಂದ್ಯವಾಡಿಲ್ಲ. ತಂಡದ ಅಗ್ರಸ್ಥಾನದಲ್ಲಿರುವ ಪ್ರಮುಖ ಆಟಗಾರರು ಎಂದಿಗೂ ಉತ್ತಮ ಪ್ರದರ್ಶನ ನೀಡುವುದಿಲ್ಲ. ಇದುವೇ ಆರ್​ಸಿಬಿ ಸೋಲಿಗೆ ಕಾರಣವಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನದ ಬಗ್ಗೆ ಮಾತನಾಡಿದ ಅಂಬಾಟಿ ರಾಯುಡು, ಆರ್​ಸಿಬಿ ತಂಡದ್ದು ಯಾವಾಗಲೂ ಇದೇ ಪರಿಸ್ಥಿತಿ. ಅವರು ಎಂದಿಗೂ ಒತ್ತಡವನ್ನು ಮೀರಿ ಪಂದ್ಯವಾಡಿಲ್ಲ. ತಂಡದ ಅಗ್ರಸ್ಥಾನದಲ್ಲಿರುವ ಪ್ರಮುಖ ಆಟಗಾರರು ಎಂದಿಗೂ ಉತ್ತಮ ಪ್ರದರ್ಶನ ನೀಡುವುದಿಲ್ಲ. ಇದುವೇ ಆರ್​ಸಿಬಿ ಸೋಲಿಗೆ ಕಾರಣವಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

2 / 6
ಕಳೆದ 16 ಸೀಸನ್​ಗಳಿಂದಲೂ ಆರ್​ಸಿಬಿ ಪ್ರಶಸ್ತಿ ಗೆದ್ದಿಲ್ಲ. ಇದಕ್ಕೆ ಮುಖ್ಯ ಕಾರಣ ಅವರ ಬೌಲಿಂಗ್ ಲೈನಪ್. ಆರ್​ಸಿಬಿ ತಂಡದ ಬೌಲಿಂಗ್ ಘಟಕ ಯಾವಾಗಲೂ ಸಾಕಷ್ಟು ರನ್ ಸೋರಿಕೆ ಮಾಡುತ್ತದೆ. ಅವರ ಬ್ಯಾಟರ್​ಗಳು ಕಲೆಹಾಕುವ ರನ್​ ಗತಿಗಿಂತ ಆರ್​ಸಿಬಿ ಬೌಲರ್​ಗಳು ಹೆಚ್ಚಿನ ರನ್​ಗಳನ್ನು ಬಿಟ್ಟು ಕೊಡುತ್ತಿರುತ್ತಾರೆ ಎಂದು ರಾಯುಡು ಹೇಳಿದ್ದಾರೆ.

ಕಳೆದ 16 ಸೀಸನ್​ಗಳಿಂದಲೂ ಆರ್​ಸಿಬಿ ಪ್ರಶಸ್ತಿ ಗೆದ್ದಿಲ್ಲ. ಇದಕ್ಕೆ ಮುಖ್ಯ ಕಾರಣ ಅವರ ಬೌಲಿಂಗ್ ಲೈನಪ್. ಆರ್​ಸಿಬಿ ತಂಡದ ಬೌಲಿಂಗ್ ಘಟಕ ಯಾವಾಗಲೂ ಸಾಕಷ್ಟು ರನ್ ಸೋರಿಕೆ ಮಾಡುತ್ತದೆ. ಅವರ ಬ್ಯಾಟರ್​ಗಳು ಕಲೆಹಾಕುವ ರನ್​ ಗತಿಗಿಂತ ಆರ್​ಸಿಬಿ ಬೌಲರ್​ಗಳು ಹೆಚ್ಚಿನ ರನ್​ಗಳನ್ನು ಬಿಟ್ಟು ಕೊಡುತ್ತಿರುತ್ತಾರೆ ಎಂದು ರಾಯುಡು ಹೇಳಿದ್ದಾರೆ.

3 / 6
ಆರ್​ಸಿಬಿ ಬ್ಯಾಟರ್​ಗಳು ಕಲೆಹಾಕುವ ಪ್ರತಿ ಓವರ್​ ಸರಾಸರಿ ರನ್​ಗಿಂತ ಬೌಲರ್​ಗಳು ನೀಡುವ ಸರಾಸರಿ ರನ್​ಗಳೇ ಜಾಸ್ತಿ ಇರುತ್ತದೆ. ಒಂದು ರೀತಿಯಲ್ಲಿ ಬ್ಯಾಟರ್​ ಮತ್ತು ಬೌಲರ್​ಗಳು ಸರಿ ಸಮಾನವಾಗಿ ಕಾರ್ಯನಿರ್ವಹಿಸುತ್ತಿರುತ್ತಾರೆ. ಇನ್ನು ಆರ್‌ಸಿಬಿ ತಂಡ ಒತ್ತಡದಲ್ಲಿರುವಾಗ ಅವರ ಯಾವುದೇ ಪ್ರಮುಖ ಬ್ಯಾಟರ್ ಆಡಲ್ಲ. ಹೀಗಾಗಿಯೇ ಆರ್​ಸಿಬಿ ಕಪ್ ಗೆಲ್ಲಲು ಸಾಧ್ಯವಾಗಿಲ್ಲ ಎಂದು ಅಂಬಾಟಿ ರಾಯುಡು ಅಭಿಪ್ರಾಯಪಟ್ಟಿದ್ದಾರೆ.

ಆರ್​ಸಿಬಿ ಬ್ಯಾಟರ್​ಗಳು ಕಲೆಹಾಕುವ ಪ್ರತಿ ಓವರ್​ ಸರಾಸರಿ ರನ್​ಗಿಂತ ಬೌಲರ್​ಗಳು ನೀಡುವ ಸರಾಸರಿ ರನ್​ಗಳೇ ಜಾಸ್ತಿ ಇರುತ್ತದೆ. ಒಂದು ರೀತಿಯಲ್ಲಿ ಬ್ಯಾಟರ್​ ಮತ್ತು ಬೌಲರ್​ಗಳು ಸರಿ ಸಮಾನವಾಗಿ ಕಾರ್ಯನಿರ್ವಹಿಸುತ್ತಿರುತ್ತಾರೆ. ಇನ್ನು ಆರ್‌ಸಿಬಿ ತಂಡ ಒತ್ತಡದಲ್ಲಿರುವಾಗ ಅವರ ಯಾವುದೇ ಪ್ರಮುಖ ಬ್ಯಾಟರ್ ಆಡಲ್ಲ. ಹೀಗಾಗಿಯೇ ಆರ್​ಸಿಬಿ ಕಪ್ ಗೆಲ್ಲಲು ಸಾಧ್ಯವಾಗಿಲ್ಲ ಎಂದು ಅಂಬಾಟಿ ರಾಯುಡು ಅಭಿಪ್ರಾಯಪಟ್ಟಿದ್ದಾರೆ.

4 / 6
ಅಷ್ಟೇ ಅಲ್ಲದೆ ಹೀಗೆ ಬ್ಯಾಟಿಂಗ್-ಬೌಲಿಂಗ್ ಸರಿ ಸಮಾನವಾಗಿ ರನ್​ ಸರಾಸರಿ ಹೊಂದಿರುವ ಆರ್​ಸಿಬಿ ತಂಡವು ಎಂದಿಗೂ ಕಪ್ ಗೆಲ್ಲಲು ಸಾಧ್ಯವಾಗುವುದಿಲ್ಲ. ಇದಕ್ಕೆ ಸಾಕ್ಷಿಯೇ ಕಳೆದ 16 ಸೀಸನ್​ಗಳು. ಈ ಕಥೆ ಈ ಬಾರಿ ಕೂಡ ಮುಂದುವರೆಯುವ ಸಾಧ್ಯತೆಯಿದೆ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಅಷ್ಟೇ ಅಲ್ಲದೆ ಹೀಗೆ ಬ್ಯಾಟಿಂಗ್-ಬೌಲಿಂಗ್ ಸರಿ ಸಮಾನವಾಗಿ ರನ್​ ಸರಾಸರಿ ಹೊಂದಿರುವ ಆರ್​ಸಿಬಿ ತಂಡವು ಎಂದಿಗೂ ಕಪ್ ಗೆಲ್ಲಲು ಸಾಧ್ಯವಾಗುವುದಿಲ್ಲ. ಇದಕ್ಕೆ ಸಾಕ್ಷಿಯೇ ಕಳೆದ 16 ಸೀಸನ್​ಗಳು. ಈ ಕಥೆ ಈ ಬಾರಿ ಕೂಡ ಮುಂದುವರೆಯುವ ಸಾಧ್ಯತೆಯಿದೆ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

5 / 6
ಈ ಬಾರಿಯ ಐಪಿಎಲ್​ನಲ್ಲಿ 4 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 3 ರಲ್ಲಿ ಸೋಲನುಭವಿಸಿದೆ. ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ ಫಾಫ್ ಪಡೆ, ಆ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸಿತ್ತು. ಇದಾದ ಬಳಿಕ ಕೆಕೆಆರ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್​ ತಂಡಗಳ ವಿರುದ್ಧ ಮುಗ್ಗರಿಸಿದೆ.

ಈ ಬಾರಿಯ ಐಪಿಎಲ್​ನಲ್ಲಿ 4 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 3 ರಲ್ಲಿ ಸೋಲನುಭವಿಸಿದೆ. ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ ಫಾಫ್ ಪಡೆ, ಆ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸಿತ್ತು. ಇದಾದ ಬಳಿಕ ಕೆಕೆಆರ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್​ ತಂಡಗಳ ವಿರುದ್ಧ ಮುಗ್ಗರಿಸಿದೆ.

6 / 6
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!