IPL 2024: RCB ಕಪ್ ಗೆಲ್ಲದಿರಲು ಅಸಲಿ ಕಾರಣ ತಿಳಿಸಿದ ಅಂಬಾಟಿ ರಾಯುಡು
IPL 2024 RCB: ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಟ್ಟು 15 ಪಂದ್ಯಗಳನ್ನಾಡಿದೆ. ಈ ಹದಿನೈದು ಮ್ಯಾಚ್ಗಳಲ್ಲಿ ಆರ್ಸಿಬಿ ಗೆದ್ದಿರುವುದು ಕೇವಲ 7 ಪಂದ್ಯಗಳನ್ನು ಮಾತ್ರ. ವಿಶೇಷ ಎಂದರೆ ಲೀಗ್ ಹಂತದಲ್ಲಿ ಕೇವಲ ಏಳು ಪಂದ್ಯಗಳನ್ನು ಮಾತ್ರ ಗೆದ್ದರೂ ಆರ್ಸಿಬಿ ತಂಡ ನೆಟ್ ರನ್ ರೇಟ್ ನೆರವಿನಿಂದ ಪ್ಲೇಆಫ್ ಪ್ರವೇಶಿಸಿತ್ತು.
Updated on: May 25, 2024 | 9:52 AM
![IPL 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಕಪ್ ಗೆಲ್ಲುವ ಕನಸು ಮುಂದುವರೆದಿದೆ. ಕಳೆದ 16 ಸೀಸನ್ಗಳಲ್ಲಿ ಆರ್ಸಿಬಿ ಪಾಲಿಗೆ ಮರೀಚಿಕೆಯಾಗಿದ್ದ ಐಪಿಎಲ್ ಟ್ರೋಫಿಯನ್ನು ಈ ಬಾರಿ ಎತ್ತಿ ಹಿಡಿಯಲಿದ್ದಾರೆ ಎಂಬ ನಿರೀಕ್ಷೆ ಕೂಡ ಹುಸಿಯಾಗಿದೆ. ಪ್ಲೇಆಫ್ವರೆಗೂ ದಿಟ್ಟ ಹೋರಾಟ ಪ್ರದರ್ಶಿಸಿದ್ದ ಆರ್ಸಿಬಿ ಎಲಿಮಿನೇಟರ್ ಪಂದ್ಯದಲ್ಲಿ ಮುಗ್ಗರಿಸಿತು. ಈ ಮೂಲಕ ಐಪಿಎಲ್ ಸೀಸನ್ 17 ರ ಅಭಿಯಾನವನ್ನು ಅಂತ್ಯಗೊಳಿಸಿದೆ.](https://images.tv9kannada.com/wp-content/uploads/2024/05/rcb-2024-05-23t104727.455-1.jpg?w=1280&enlarge=true)
IPL 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಕಪ್ ಗೆಲ್ಲುವ ಕನಸು ಮುಂದುವರೆದಿದೆ. ಕಳೆದ 16 ಸೀಸನ್ಗಳಲ್ಲಿ ಆರ್ಸಿಬಿ ಪಾಲಿಗೆ ಮರೀಚಿಕೆಯಾಗಿದ್ದ ಐಪಿಎಲ್ ಟ್ರೋಫಿಯನ್ನು ಈ ಬಾರಿ ಎತ್ತಿ ಹಿಡಿಯಲಿದ್ದಾರೆ ಎಂಬ ನಿರೀಕ್ಷೆ ಕೂಡ ಹುಸಿಯಾಗಿದೆ. ಪ್ಲೇಆಫ್ವರೆಗೂ ದಿಟ್ಟ ಹೋರಾಟ ಪ್ರದರ್ಶಿಸಿದ್ದ ಆರ್ಸಿಬಿ ಎಲಿಮಿನೇಟರ್ ಪಂದ್ಯದಲ್ಲಿ ಮುಗ್ಗರಿಸಿತು. ಈ ಮೂಲಕ ಐಪಿಎಲ್ ಸೀಸನ್ 17 ರ ಅಭಿಯಾನವನ್ನು ಅಂತ್ಯಗೊಳಿಸಿದೆ.
![ಈ ಸೋಲಿನ ಬೆನ್ನಲ್ಲೇ ಸಿಎಸ್ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಆರ್ಸಿಬಿ ತಂಡವನ್ನು ಗುರಿಯಾಗಿಸಿ ಹಲವು ಹೇಳಿಕೆಗಳನ್ನು ನೀಡಿದ್ದರು. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಪ್ ಗೆಲ್ಲದಿರಲು ಕಾರಣವೇನು ಎಂಬುದನ್ನು ತಿಳಿಸಿದ್ದಾರೆ.](https://images.tv9kannada.com/wp-content/uploads/2024/05/rayudu-6-1.jpg)
ಈ ಸೋಲಿನ ಬೆನ್ನಲ್ಲೇ ಸಿಎಸ್ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಆರ್ಸಿಬಿ ತಂಡವನ್ನು ಗುರಿಯಾಗಿಸಿ ಹಲವು ಹೇಳಿಕೆಗಳನ್ನು ನೀಡಿದ್ದರು. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಪ್ ಗೆಲ್ಲದಿರಲು ಕಾರಣವೇನು ಎಂಬುದನ್ನು ತಿಳಿಸಿದ್ದಾರೆ.
![ಹಲವು ವರ್ಷಗಳಿಂದ ಆರ್ಸಿಬಿ ತಂಡವನ್ನು ಉತ್ಸಾಹದಿಂದ ಬೆಂಬಲಿಸಿದ ಅಭಿಮಾನಿಗಳನ್ನು ನೋಡುತ್ತಿದ್ದರೆ ನಿಜಕ್ಕೂ ಹೃದಯ ಮಿಡಿಯುತ್ತೆ. ಆದರೆ ಆರ್ಸಿಬಿ ಮ್ಯಾನೇಜ್ಮೆಂಟ್ ಮತ್ತು ನಾಯಕರುಗಳು ವೈಯುಕ್ತಿಕ ಮೈಲಿಗಲ್ಲುಗಳನ್ನೇ ನೆಚ್ಚಿಕೊಂಡಿದ್ದಾರೆ. ಒಂದು ವೇಳೆ ವೈಯುಕ್ತಿಕ ಸಾಧನೆಗಿಂತ ತಂಡಗಳ ಬಗ್ಗೆ ಆಸಕ್ತಿ ಹೊಂದಿದ್ದರೆ ಆರ್ಸಿಬಿ ತಂಡವು ಈಗಾಗಲೇ ಅನೇಕ ಪ್ರಶಸ್ತಿಗಳನ್ನು ಗೆಲ್ಲುತ್ತಿತ್ತು ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.](https://images.tv9kannada.com/wp-content/uploads/2024/05/ipl-2024-rcb-5-9.jpg)
ಹಲವು ವರ್ಷಗಳಿಂದ ಆರ್ಸಿಬಿ ತಂಡವನ್ನು ಉತ್ಸಾಹದಿಂದ ಬೆಂಬಲಿಸಿದ ಅಭಿಮಾನಿಗಳನ್ನು ನೋಡುತ್ತಿದ್ದರೆ ನಿಜಕ್ಕೂ ಹೃದಯ ಮಿಡಿಯುತ್ತೆ. ಆದರೆ ಆರ್ಸಿಬಿ ಮ್ಯಾನೇಜ್ಮೆಂಟ್ ಮತ್ತು ನಾಯಕರುಗಳು ವೈಯುಕ್ತಿಕ ಮೈಲಿಗಲ್ಲುಗಳನ್ನೇ ನೆಚ್ಚಿಕೊಂಡಿದ್ದಾರೆ. ಒಂದು ವೇಳೆ ವೈಯುಕ್ತಿಕ ಸಾಧನೆಗಿಂತ ತಂಡಗಳ ಬಗ್ಗೆ ಆಸಕ್ತಿ ಹೊಂದಿದ್ದರೆ ಆರ್ಸಿಬಿ ತಂಡವು ಈಗಾಗಲೇ ಅನೇಕ ಪ್ರಶಸ್ತಿಗಳನ್ನು ಗೆಲ್ಲುತ್ತಿತ್ತು ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.
![ಆರ್ಸಿಬಿ ಎಷ್ಟು ಅದ್ಭುತ ಆಟಗಾರರನ್ನು ಕೈ ಬಿಟ್ಟಿದೆ ಎಂಬುದನ್ನು ನೀವೇ ನೆನಪಿಸಿಕೊಳ್ಳಿ. ಹೀಗಾಗಿ ತಂಡದ ಗೆಲುವಿಗೆ ಮೊದಲ ಆದ್ಯತೆ ನೀಡುವ ಆಟಗಾರರನ್ನು ಆಯ್ಕೆ ಮಾಡುವಂತೆ ಆರ್ಸಿಬಿ ಮ್ಯಾನೇಜ್ಮೆಂಟ್ ಮೇಲೆ ಒತ್ತಡ ಹಾಕಿ ಎಂದು ಅಭಿಮಾನಿಗಳಿಗೆ ಅಂಬಾಟಿ ರಾಯುಡು ತಿಳಿಸಿದ್ದಾರೆ.](https://images.tv9kannada.com/wp-content/uploads/2024/05/rcb-_-rayudu.jpg)
ಆರ್ಸಿಬಿ ಎಷ್ಟು ಅದ್ಭುತ ಆಟಗಾರರನ್ನು ಕೈ ಬಿಟ್ಟಿದೆ ಎಂಬುದನ್ನು ನೀವೇ ನೆನಪಿಸಿಕೊಳ್ಳಿ. ಹೀಗಾಗಿ ತಂಡದ ಗೆಲುವಿಗೆ ಮೊದಲ ಆದ್ಯತೆ ನೀಡುವ ಆಟಗಾರರನ್ನು ಆಯ್ಕೆ ಮಾಡುವಂತೆ ಆರ್ಸಿಬಿ ಮ್ಯಾನೇಜ್ಮೆಂಟ್ ಮೇಲೆ ಒತ್ತಡ ಹಾಕಿ ಎಂದು ಅಭಿಮಾನಿಗಳಿಗೆ ಅಂಬಾಟಿ ರಾಯುಡು ತಿಳಿಸಿದ್ದಾರೆ.
![ಅಲ್ಲದೆ ಮುಂದಿನ ಸೀಸನ್ಗಾಗಿ ಈ ಬಾರಿ ಮೆಗಾ ಹರಾಜು ನಡೆಯಲಿದ್ದು, ತಂಡದ ಗೆಲುವಿನ ಆದ್ಯತೆ ನೀಡುವ ಆಟಗಾರರನ್ನು ಖರೀದಿಸುವುದರಿಂದ ಮೆಗಾ ಹರಾಜಿನಿಂದಲೇ ಆರ್ಸಿಬಿಯ ಹೊಸ ಅಧ್ಯಾಯ ಪ್ರಾರಂಭವಾಗಬಹುದು ಎಂದು ಅಂಬಾಟಿ ರಾಯುಡು ಅಭಿಪ್ರಾಯಪಟ್ಟಿದ್ದಾರೆ.](https://images.tv9kannada.com/wp-content/uploads/2024/05/rcb-2024-04-01t112202.745-2.jpg)
ಅಲ್ಲದೆ ಮುಂದಿನ ಸೀಸನ್ಗಾಗಿ ಈ ಬಾರಿ ಮೆಗಾ ಹರಾಜು ನಡೆಯಲಿದ್ದು, ತಂಡದ ಗೆಲುವಿನ ಆದ್ಯತೆ ನೀಡುವ ಆಟಗಾರರನ್ನು ಖರೀದಿಸುವುದರಿಂದ ಮೆಗಾ ಹರಾಜಿನಿಂದಲೇ ಆರ್ಸಿಬಿಯ ಹೊಸ ಅಧ್ಯಾಯ ಪ್ರಾರಂಭವಾಗಬಹುದು ಎಂದು ಅಂಬಾಟಿ ರಾಯುಡು ಅಭಿಪ್ರಾಯಪಟ್ಟಿದ್ದಾರೆ.
![ಇದಕ್ಕೂ ಮುನ್ನ ಕೇವಲ ಸಂಭ್ರಮಾಚರಣೆ ಅಥವಾ ಆಕ್ರಮಣಕಾರಿ ವರ್ತನೆಯಿಂದ ಆರ್ಸಿಬಿ ತಂಡವು ಐಪಿಎಲ್ ಟ್ರೋಫಿ ಗೆಲ್ಲಲ್ಲ. ಅಥವಾ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದ ಮಾತ್ರಕ್ಕೆ ಕಪ್ ಸಿಗಲ್ಲ. ನೀವು ಟ್ರೋಫಿ ಗೆಲ್ಲಬೇಕಿದ್ದರೆ ಪ್ಲೇಆಫ್ನಲ್ಲಿ ಚೆನ್ನಾಗಿ ಆಡಬೇಕಾಗುತ್ತದೆ ಎಂದು ಅಂಬಾಟಿ ರಾಯುಡು ಹೇಳಿದ್ದರು. ಇದೀಗ ಆಟಗಾರರ ವೈಯುಕ್ತಿಕ ಮೈಲುಗಲ್ಲುಗಳ ಪ್ರಾಮುಖ್ಯತೆಯಿಂದಾಗಿಯೇ ಆರ್ಸಿಬಿ ಕಪ್ ಗೆಲ್ಲಲು ಸಾಧ್ಯವಾಗುತ್ತಿಲ್ಲ ಎಂದು ರಾಯುಡು ಅಭಿಪ್ರಾಯಪಟ್ಟಿದ್ದಾರೆ.](https://images.tv9kannada.com/wp-content/uploads/2024/05/rcb-rayudu-2.jpg)
ಇದಕ್ಕೂ ಮುನ್ನ ಕೇವಲ ಸಂಭ್ರಮಾಚರಣೆ ಅಥವಾ ಆಕ್ರಮಣಕಾರಿ ವರ್ತನೆಯಿಂದ ಆರ್ಸಿಬಿ ತಂಡವು ಐಪಿಎಲ್ ಟ್ರೋಫಿ ಗೆಲ್ಲಲ್ಲ. ಅಥವಾ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದ ಮಾತ್ರಕ್ಕೆ ಕಪ್ ಸಿಗಲ್ಲ. ನೀವು ಟ್ರೋಫಿ ಗೆಲ್ಲಬೇಕಿದ್ದರೆ ಪ್ಲೇಆಫ್ನಲ್ಲಿ ಚೆನ್ನಾಗಿ ಆಡಬೇಕಾಗುತ್ತದೆ ಎಂದು ಅಂಬಾಟಿ ರಾಯುಡು ಹೇಳಿದ್ದರು. ಇದೀಗ ಆಟಗಾರರ ವೈಯುಕ್ತಿಕ ಮೈಲುಗಲ್ಲುಗಳ ಪ್ರಾಮುಖ್ಯತೆಯಿಂದಾಗಿಯೇ ಆರ್ಸಿಬಿ ಕಪ್ ಗೆಲ್ಲಲು ಸಾಧ್ಯವಾಗುತ್ತಿಲ್ಲ ಎಂದು ರಾಯುಡು ಅಭಿಪ್ರಾಯಪಟ್ಟಿದ್ದಾರೆ.
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)