AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಯಶ್ ದಯಾಳ್ RCB ಗೆ ಪಂದ್ಯ ಗೆಲ್ಲಿಸಿ ಕೊಡ್ತಾರೆ..!

IPL 2024 RCB: ಈ ಬಾರಿಯ ಐಪಿಎಲ್ ಹರಾಜಿನ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 6 ಆಟಗಾರರನ್ನು ಖರೀದಿಸಿದೆ. ಅದರಂತೆ ಐಪಿಎಲ್​ ಸೀಸನ್​-17 ರಲ್ಲಿ ಆರ್​ಸಿಬಿ 25 ಸದಸ್ಯರ ಬಳಗದೊಂದಿಗೆ ಕಾಣಿಸಿಕೊಳ್ಳಲಿದೆ.

TV9 Web
| Edited By: |

Updated on: Dec 25, 2023 | 3:28 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಗಾಗಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಬಲಿಷ್ಠ ತಂಡವನ್ನು ರೂಪಿಸಿದೆ. ಮಿನಿ ಆಕ್ಷನ್​ಗೂ ಮುನ್ನ 19 ಆಟಗಾರರನ್ನು ಉಳಿಸಿಕೊಂಡಿದ್ದ ಆರ್​ಸಿಬಿ ಹರಾಜಿನ ಮೂಲಕ 6 ಆಟಗಾರರನ್ನು ಖರೀದಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಗಾಗಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಬಲಿಷ್ಠ ತಂಡವನ್ನು ರೂಪಿಸಿದೆ. ಮಿನಿ ಆಕ್ಷನ್​ಗೂ ಮುನ್ನ 19 ಆಟಗಾರರನ್ನು ಉಳಿಸಿಕೊಂಡಿದ್ದ ಆರ್​ಸಿಬಿ ಹರಾಜಿನ ಮೂಲಕ 6 ಆಟಗಾರರನ್ನು ಖರೀದಿಸಿದೆ.

1 / 6
ಹೀಗೆ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟ ಆಟಗಾರರಲ್ಲಿ ಎಲ್ಲರ ಅಚ್ಚರಿಗೆ ಕಾರಣವಾಗಿದ್ದು ಅಲ್ಝಾರಿ ಜೋಸೆಫ್ ಹಾಗೂ ಯಶ್ ದಯಾಳ್. ವೆಸ್ಟ್ ಇಂಡೀಸ್​ ವೇಗಿಯನ್ನು ಆರ್​ಸಿಬಿ ಬರೋಬ್ಬರಿ 11.50 ಕೋಟಿ ರೂ.ಗೆ ಖರೀದಿಸಿದರೆ, ಯಶ್ ದಯಾಳ್ ಅವರ ಆಯ್ಕೆಗಾಗಿ 5 ಕೋಟಿ ರೂ. ವ್ಯಯಿಸಿತ್ತು.

ಹೀಗೆ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟ ಆಟಗಾರರಲ್ಲಿ ಎಲ್ಲರ ಅಚ್ಚರಿಗೆ ಕಾರಣವಾಗಿದ್ದು ಅಲ್ಝಾರಿ ಜೋಸೆಫ್ ಹಾಗೂ ಯಶ್ ದಯಾಳ್. ವೆಸ್ಟ್ ಇಂಡೀಸ್​ ವೇಗಿಯನ್ನು ಆರ್​ಸಿಬಿ ಬರೋಬ್ಬರಿ 11.50 ಕೋಟಿ ರೂ.ಗೆ ಖರೀದಿಸಿದರೆ, ಯಶ್ ದಯಾಳ್ ಅವರ ಆಯ್ಕೆಗಾಗಿ 5 ಕೋಟಿ ರೂ. ವ್ಯಯಿಸಿತ್ತು.

2 / 6
ಈ ಇಬ್ಬರು ಬೌಲರ್​ಗಳ ಆಯ್ಕೆ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಅಪಸ್ವರಗಳು ಕೇಳಿ ಬಂದಿದ್ದವು. ಅದರಲ್ಲೂ ಯಶ್ ದಯಾಳ್​ಗಾಗಿ ಐದು ಕೋಟಿ ಸುರಿದಿರುವ ಆರ್​ಸಿಬಿ ಮ್ಯಾನೇಜ್ಮೆಂಟ್ ನಡೆಯ ಬಗ್ಗೆ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು.

ಈ ಇಬ್ಬರು ಬೌಲರ್​ಗಳ ಆಯ್ಕೆ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಅಪಸ್ವರಗಳು ಕೇಳಿ ಬಂದಿದ್ದವು. ಅದರಲ್ಲೂ ಯಶ್ ದಯಾಳ್​ಗಾಗಿ ಐದು ಕೋಟಿ ಸುರಿದಿರುವ ಆರ್​ಸಿಬಿ ಮ್ಯಾನೇಜ್ಮೆಂಟ್ ನಡೆಯ ಬಗ್ಗೆ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು.

3 / 6
ಇದೀಗ ಯಶ್ ದಯಾಳ್​ ಅವರ ಖರೀದಿ ಬಗ್ಗೆ ಆರ್​ಸಿಬಿ ತಂಡದ ಕೋಚ್ ಆ್ಯಂಡಿ ಫ್ಲವರ್ ಮಾತನಾಡಿದ್ದಾರೆ. ಕಳೆದ ವರ್ಷ ನಾವು ಯಶ್ ಅವರ ಬೌಲಿಂಗ್ ಸಾಮರ್ಥ್ಯವನ್ನು ನಾವು ನೋಡಿದ್ದೇವೆ. ಖಂಡಿತವಾಗಿಯೂ ಅವರು ಹೊಸ ಚೆಂಡಿನಲ್ಲಿ ಸ್ವಿಂಗ್ ಬೌಲಿಂಗ್ ಮೂಲಕ ವಿಕೆಟ್ ಪಡೆಯುವ ಸಾಮರ್ಥ್ಯ ಹೊಂದಿದ್ದಾರೆ.

ಇದೀಗ ಯಶ್ ದಯಾಳ್​ ಅವರ ಖರೀದಿ ಬಗ್ಗೆ ಆರ್​ಸಿಬಿ ತಂಡದ ಕೋಚ್ ಆ್ಯಂಡಿ ಫ್ಲವರ್ ಮಾತನಾಡಿದ್ದಾರೆ. ಕಳೆದ ವರ್ಷ ನಾವು ಯಶ್ ಅವರ ಬೌಲಿಂಗ್ ಸಾಮರ್ಥ್ಯವನ್ನು ನಾವು ನೋಡಿದ್ದೇವೆ. ಖಂಡಿತವಾಗಿಯೂ ಅವರು ಹೊಸ ಚೆಂಡಿನಲ್ಲಿ ಸ್ವಿಂಗ್ ಬೌಲಿಂಗ್ ಮೂಲಕ ವಿಕೆಟ್ ಪಡೆಯುವ ಸಾಮರ್ಥ್ಯ ಹೊಂದಿದ್ದಾರೆ.

4 / 6
ಅದರಂತೆ ಈ ಬಾರಿ ಯಶ್ ದಯಾಳ್​ ಆರ್​ಸಿಬಿ ತಂಡಕ್ಕೆ ಪಂದ್ಯ ಗೆಲ್ಲಿಸಿಕೊಡುವ ವಿಶ್ವಾಸವಿದೆ ಎಂದು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನೂತನ ಕೋಚ್ ಆ್ಯಂಡಿ ಫ್ಲವರ್ ತಿಳಿಸಿದ್ದಾರೆ.

ಅದರಂತೆ ಈ ಬಾರಿ ಯಶ್ ದಯಾಳ್​ ಆರ್​ಸಿಬಿ ತಂಡಕ್ಕೆ ಪಂದ್ಯ ಗೆಲ್ಲಿಸಿಕೊಡುವ ವಿಶ್ವಾಸವಿದೆ ಎಂದು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನೂತನ ಕೋಚ್ ಆ್ಯಂಡಿ ಫ್ಲವರ್ ತಿಳಿಸಿದ್ದಾರೆ.

5 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

6 / 6
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ