AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಬಿಸಿಸಿಐ ವಿಶೇಷ ಗುತ್ತಿಗೆ ಪಟ್ಟಿಯಲ್ಲಿ ಮಯಾಂಕ್ ಯಾದವ್

Mayank Yadav: ಈ ಬಾರಿಯ ಐಪಿಎಲ್​ನಲ್ಲಿ ಅತೀ ವೇಗದ ಚೆಂಡೆಸೆದ ದಾಖಲೆ ಮಯಾಂಕ್ ಯಾದವ್ ಹೆಸರಿನಲ್ಲಿದೆ. ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಬರೋಬ್ಬರಿ 156.7 kmph ವೇಗದಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಅತ್ಯಂತ ವೇಗವಾಗಿ ಚೆಂಡೆಸೆದ 4ನೇ ಬೌಲರ್ ದಾಖಲೆಯನ್ನು ಮಯಾಂಕ್ ನಿರ್ಮಿಸಿದ್ದಾರೆ..

TV9 Web
| Edited By: |

Updated on: May 02, 2024 | 8:06 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2024) ನಿಖರ ದಾಳಿಯೊಂದಿಗೆ ಗಮನ ಸೆಳೆದಿರುವ ಯುವ ವೇಗಿ ಮಯಾಂಕ್ ಯಾದವ್ ಅವರನ್ನು ವಿಶೇಷ ಗುತ್ತಿಗೆ ಪಟ್ಟಿಯಲ್ಲಿ ಸ್ಥಾನ ನೀಡಲು ಬಿಸಿಸಿಐ ಮುಂದಾಗಿದೆ ವರದಿಯಾಗಿದೆ. ಈ ಒಪ್ಪಂದದೊಂದಿಗೆ ಮಯಾಂಕ್​ಗೆ ಉತ್ತಮ ಬೌಲರ್​ ಆಗಲು ಬಿಸಿಸಿಐ ಕಡೆಯಿಂದ ಎಲ್ಲಾ ರೀತಿಯ ನೆರವು ಸಿಗಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2024) ನಿಖರ ದಾಳಿಯೊಂದಿಗೆ ಗಮನ ಸೆಳೆದಿರುವ ಯುವ ವೇಗಿ ಮಯಾಂಕ್ ಯಾದವ್ ಅವರನ್ನು ವಿಶೇಷ ಗುತ್ತಿಗೆ ಪಟ್ಟಿಯಲ್ಲಿ ಸ್ಥಾನ ನೀಡಲು ಬಿಸಿಸಿಐ ಮುಂದಾಗಿದೆ ವರದಿಯಾಗಿದೆ. ಈ ಒಪ್ಪಂದದೊಂದಿಗೆ ಮಯಾಂಕ್​ಗೆ ಉತ್ತಮ ಬೌಲರ್​ ಆಗಲು ಬಿಸಿಸಿಐ ಕಡೆಯಿಂದ ಎಲ್ಲಾ ರೀತಿಯ ನೆರವು ಸಿಗಲಿದೆ.

1 / 5
ಅಂದರೆ ಈ ಹಿಂದೆ ಬಿಸಿಸಿಐ ಐವರು ಬೌಲರ್​ಗಳೊಂದಿಗೆ ವಿಶೇಷ ಗುತ್ತಿಗೆ ಒಪ್ಪಂದ ಮಾಡಿಕೊಂಡಿತ್ತು. ಅದರಂತೆ ಉಮ್ರಾನ್ ಮಲಿಕ್, ಯಶ್ ದಯಾಳ್, ಆಕಾಶ್ ದೀಪ್, ವಿಧ್ವತ್ ಕಾವೇರಪ್ಪ ಮತ್ತು ವೈಶಾಕ್ ವಿಜಯ್‌ಕುಮಾರ್‌ ಅವರನ್ನು ಈ ಪಟ್ಟಿಗೆ ಆಯ್ಕೆ ಮಾಡಿದ್ದರು.

ಅಂದರೆ ಈ ಹಿಂದೆ ಬಿಸಿಸಿಐ ಐವರು ಬೌಲರ್​ಗಳೊಂದಿಗೆ ವಿಶೇಷ ಗುತ್ತಿಗೆ ಒಪ್ಪಂದ ಮಾಡಿಕೊಂಡಿತ್ತು. ಅದರಂತೆ ಉಮ್ರಾನ್ ಮಲಿಕ್, ಯಶ್ ದಯಾಳ್, ಆಕಾಶ್ ದೀಪ್, ವಿಧ್ವತ್ ಕಾವೇರಪ್ಪ ಮತ್ತು ವೈಶಾಕ್ ವಿಜಯ್‌ಕುಮಾರ್‌ ಅವರನ್ನು ಈ ಪಟ್ಟಿಗೆ ಆಯ್ಕೆ ಮಾಡಿದ್ದರು.

2 / 5
ಇದೀಗ ಈ ಪಟ್ಟಿಗೆ 6ನೇ ವೇಗಿಯಾಗಿ ಮಯಾಂಕ್ ಯಾದವ್ ಅವರನ್ನು ಸಹ ಪರಿಗಣಿಸಲಾಗುತ್ತಿದೆ ಎಂದು ವರದಿಯಾಗಿದೆ. ಈ ಮೂಲಕ ದೇಶೀಯ ಅಂಗಳದಲ್ಲಿ ಉತ್ತಮ ಪ್ರದರ್ಶನ ನೀಡಿರುವ ವೇಗದ ಬೌಲರ್​ಗಳಿಗೆ ಉತ್ತೇಜನ ನೀಡಲು ಬಿಸಿಸಿಐ ಮುಂದಾಗಿದೆ.

ಇದೀಗ ಈ ಪಟ್ಟಿಗೆ 6ನೇ ವೇಗಿಯಾಗಿ ಮಯಾಂಕ್ ಯಾದವ್ ಅವರನ್ನು ಸಹ ಪರಿಗಣಿಸಲಾಗುತ್ತಿದೆ ಎಂದು ವರದಿಯಾಗಿದೆ. ಈ ಮೂಲಕ ದೇಶೀಯ ಅಂಗಳದಲ್ಲಿ ಉತ್ತಮ ಪ್ರದರ್ಶನ ನೀಡಿರುವ ವೇಗದ ಬೌಲರ್​ಗಳಿಗೆ ಉತ್ತೇಜನ ನೀಡಲು ಬಿಸಿಸಿಐ ಮುಂದಾಗಿದೆ.

3 / 5
ಈ ಬಾರಿಯ ಐಪಿಎಲ್​ನಲ್ಲಿ 4 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಮಯಾಂಕ್ ಯಾದವ್ ಒಟ್ಟು 7 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದರ ನಡುವೆ ಗಾಯಗೊಂಡ ಪರಿಣಾಮ ಅವರು ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಕೇವಲ 4 ಮ್ಯಾಚ್​ಗಳ ಮೂಲಕ ಬಿಸಿಸಿಐ ವಿಶೇಷ ಗುತ್ತಿಗೆ ಒಪ್ಪಂದ ಪಡೆಯುವಲ್ಲಿ ಯುವ ವೇಗಿ ಯಶಸ್ವಿಯಾಗಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ 4 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಮಯಾಂಕ್ ಯಾದವ್ ಒಟ್ಟು 7 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದರ ನಡುವೆ ಗಾಯಗೊಂಡ ಪರಿಣಾಮ ಅವರು ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಕೇವಲ 4 ಮ್ಯಾಚ್​ಗಳ ಮೂಲಕ ಬಿಸಿಸಿಐ ವಿಶೇಷ ಗುತ್ತಿಗೆ ಒಪ್ಪಂದ ಪಡೆಯುವಲ್ಲಿ ಯುವ ವೇಗಿ ಯಶಸ್ವಿಯಾಗಿದ್ದಾರೆ.

4 / 5
ಅಂದಹಾಗೆ ಈ ಬಾರಿಯ ಐಪಿಎಲ್​ನಲ್ಲಿ ಅತೀ ವೇಗದ ಚೆಂಡೆಸೆದ ದಾಖಲೆ ಮಯಾಂಕ್ ಯಾದವ್ ಹೆಸರಿನಲ್ಲಿದೆ. ಪಂಜಾಬ್ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ 155.8 kmph ವೇಗದಲ್ಲಿ ಚೆಂಡೆಸೆದಿದ್ದ ಮಯಾಂಕ್ ಆ ಬಳಿಕ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಬರೋಬ್ಬರಿ 156.7 kmph ವೇಗದಲ್ಲಿ ಬೌಲಿಂಗ್ ಮಾಡಿ ಮಿಂಚಿದ್ದರು. ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಅತ್ಯಂತ ವೇಗವಾಗಿ ಚೆಂಡೆಸೆದ 4ನೇ ಬೌಲರ್ ಎನಿಸಿಕೊಂಡಿದ್ದಾರೆ.

ಅಂದಹಾಗೆ ಈ ಬಾರಿಯ ಐಪಿಎಲ್​ನಲ್ಲಿ ಅತೀ ವೇಗದ ಚೆಂಡೆಸೆದ ದಾಖಲೆ ಮಯಾಂಕ್ ಯಾದವ್ ಹೆಸರಿನಲ್ಲಿದೆ. ಪಂಜಾಬ್ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ 155.8 kmph ವೇಗದಲ್ಲಿ ಚೆಂಡೆಸೆದಿದ್ದ ಮಯಾಂಕ್ ಆ ಬಳಿಕ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಬರೋಬ್ಬರಿ 156.7 kmph ವೇಗದಲ್ಲಿ ಬೌಲಿಂಗ್ ಮಾಡಿ ಮಿಂಚಿದ್ದರು. ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಅತ್ಯಂತ ವೇಗವಾಗಿ ಚೆಂಡೆಸೆದ 4ನೇ ಬೌಲರ್ ಎನಿಸಿಕೊಂಡಿದ್ದಾರೆ.

5 / 5
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್