AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಬಿಸಿಸಿಐ ವಿಶೇಷ ಗುತ್ತಿಗೆ ಪಟ್ಟಿಯಲ್ಲಿ ಮಯಾಂಕ್ ಯಾದವ್

Mayank Yadav: ಈ ಬಾರಿಯ ಐಪಿಎಲ್​ನಲ್ಲಿ ಅತೀ ವೇಗದ ಚೆಂಡೆಸೆದ ದಾಖಲೆ ಮಯಾಂಕ್ ಯಾದವ್ ಹೆಸರಿನಲ್ಲಿದೆ. ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಬರೋಬ್ಬರಿ 156.7 kmph ವೇಗದಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಅತ್ಯಂತ ವೇಗವಾಗಿ ಚೆಂಡೆಸೆದ 4ನೇ ಬೌಲರ್ ದಾಖಲೆಯನ್ನು ಮಯಾಂಕ್ ನಿರ್ಮಿಸಿದ್ದಾರೆ..

TV9 Web
| Edited By: |

Updated on: May 02, 2024 | 8:06 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2024) ನಿಖರ ದಾಳಿಯೊಂದಿಗೆ ಗಮನ ಸೆಳೆದಿರುವ ಯುವ ವೇಗಿ ಮಯಾಂಕ್ ಯಾದವ್ ಅವರನ್ನು ವಿಶೇಷ ಗುತ್ತಿಗೆ ಪಟ್ಟಿಯಲ್ಲಿ ಸ್ಥಾನ ನೀಡಲು ಬಿಸಿಸಿಐ ಮುಂದಾಗಿದೆ ವರದಿಯಾಗಿದೆ. ಈ ಒಪ್ಪಂದದೊಂದಿಗೆ ಮಯಾಂಕ್​ಗೆ ಉತ್ತಮ ಬೌಲರ್​ ಆಗಲು ಬಿಸಿಸಿಐ ಕಡೆಯಿಂದ ಎಲ್ಲಾ ರೀತಿಯ ನೆರವು ಸಿಗಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2024) ನಿಖರ ದಾಳಿಯೊಂದಿಗೆ ಗಮನ ಸೆಳೆದಿರುವ ಯುವ ವೇಗಿ ಮಯಾಂಕ್ ಯಾದವ್ ಅವರನ್ನು ವಿಶೇಷ ಗುತ್ತಿಗೆ ಪಟ್ಟಿಯಲ್ಲಿ ಸ್ಥಾನ ನೀಡಲು ಬಿಸಿಸಿಐ ಮುಂದಾಗಿದೆ ವರದಿಯಾಗಿದೆ. ಈ ಒಪ್ಪಂದದೊಂದಿಗೆ ಮಯಾಂಕ್​ಗೆ ಉತ್ತಮ ಬೌಲರ್​ ಆಗಲು ಬಿಸಿಸಿಐ ಕಡೆಯಿಂದ ಎಲ್ಲಾ ರೀತಿಯ ನೆರವು ಸಿಗಲಿದೆ.

1 / 5
ಅಂದರೆ ಈ ಹಿಂದೆ ಬಿಸಿಸಿಐ ಐವರು ಬೌಲರ್​ಗಳೊಂದಿಗೆ ವಿಶೇಷ ಗುತ್ತಿಗೆ ಒಪ್ಪಂದ ಮಾಡಿಕೊಂಡಿತ್ತು. ಅದರಂತೆ ಉಮ್ರಾನ್ ಮಲಿಕ್, ಯಶ್ ದಯಾಳ್, ಆಕಾಶ್ ದೀಪ್, ವಿಧ್ವತ್ ಕಾವೇರಪ್ಪ ಮತ್ತು ವೈಶಾಕ್ ವಿಜಯ್‌ಕುಮಾರ್‌ ಅವರನ್ನು ಈ ಪಟ್ಟಿಗೆ ಆಯ್ಕೆ ಮಾಡಿದ್ದರು.

ಅಂದರೆ ಈ ಹಿಂದೆ ಬಿಸಿಸಿಐ ಐವರು ಬೌಲರ್​ಗಳೊಂದಿಗೆ ವಿಶೇಷ ಗುತ್ತಿಗೆ ಒಪ್ಪಂದ ಮಾಡಿಕೊಂಡಿತ್ತು. ಅದರಂತೆ ಉಮ್ರಾನ್ ಮಲಿಕ್, ಯಶ್ ದಯಾಳ್, ಆಕಾಶ್ ದೀಪ್, ವಿಧ್ವತ್ ಕಾವೇರಪ್ಪ ಮತ್ತು ವೈಶಾಕ್ ವಿಜಯ್‌ಕುಮಾರ್‌ ಅವರನ್ನು ಈ ಪಟ್ಟಿಗೆ ಆಯ್ಕೆ ಮಾಡಿದ್ದರು.

2 / 5
ಇದೀಗ ಈ ಪಟ್ಟಿಗೆ 6ನೇ ವೇಗಿಯಾಗಿ ಮಯಾಂಕ್ ಯಾದವ್ ಅವರನ್ನು ಸಹ ಪರಿಗಣಿಸಲಾಗುತ್ತಿದೆ ಎಂದು ವರದಿಯಾಗಿದೆ. ಈ ಮೂಲಕ ದೇಶೀಯ ಅಂಗಳದಲ್ಲಿ ಉತ್ತಮ ಪ್ರದರ್ಶನ ನೀಡಿರುವ ವೇಗದ ಬೌಲರ್​ಗಳಿಗೆ ಉತ್ತೇಜನ ನೀಡಲು ಬಿಸಿಸಿಐ ಮುಂದಾಗಿದೆ.

ಇದೀಗ ಈ ಪಟ್ಟಿಗೆ 6ನೇ ವೇಗಿಯಾಗಿ ಮಯಾಂಕ್ ಯಾದವ್ ಅವರನ್ನು ಸಹ ಪರಿಗಣಿಸಲಾಗುತ್ತಿದೆ ಎಂದು ವರದಿಯಾಗಿದೆ. ಈ ಮೂಲಕ ದೇಶೀಯ ಅಂಗಳದಲ್ಲಿ ಉತ್ತಮ ಪ್ರದರ್ಶನ ನೀಡಿರುವ ವೇಗದ ಬೌಲರ್​ಗಳಿಗೆ ಉತ್ತೇಜನ ನೀಡಲು ಬಿಸಿಸಿಐ ಮುಂದಾಗಿದೆ.

3 / 5
ಈ ಬಾರಿಯ ಐಪಿಎಲ್​ನಲ್ಲಿ 4 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಮಯಾಂಕ್ ಯಾದವ್ ಒಟ್ಟು 7 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದರ ನಡುವೆ ಗಾಯಗೊಂಡ ಪರಿಣಾಮ ಅವರು ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಕೇವಲ 4 ಮ್ಯಾಚ್​ಗಳ ಮೂಲಕ ಬಿಸಿಸಿಐ ವಿಶೇಷ ಗುತ್ತಿಗೆ ಒಪ್ಪಂದ ಪಡೆಯುವಲ್ಲಿ ಯುವ ವೇಗಿ ಯಶಸ್ವಿಯಾಗಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ 4 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಮಯಾಂಕ್ ಯಾದವ್ ಒಟ್ಟು 7 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದರ ನಡುವೆ ಗಾಯಗೊಂಡ ಪರಿಣಾಮ ಅವರು ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಕೇವಲ 4 ಮ್ಯಾಚ್​ಗಳ ಮೂಲಕ ಬಿಸಿಸಿಐ ವಿಶೇಷ ಗುತ್ತಿಗೆ ಒಪ್ಪಂದ ಪಡೆಯುವಲ್ಲಿ ಯುವ ವೇಗಿ ಯಶಸ್ವಿಯಾಗಿದ್ದಾರೆ.

4 / 5
ಅಂದಹಾಗೆ ಈ ಬಾರಿಯ ಐಪಿಎಲ್​ನಲ್ಲಿ ಅತೀ ವೇಗದ ಚೆಂಡೆಸೆದ ದಾಖಲೆ ಮಯಾಂಕ್ ಯಾದವ್ ಹೆಸರಿನಲ್ಲಿದೆ. ಪಂಜಾಬ್ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ 155.8 kmph ವೇಗದಲ್ಲಿ ಚೆಂಡೆಸೆದಿದ್ದ ಮಯಾಂಕ್ ಆ ಬಳಿಕ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಬರೋಬ್ಬರಿ 156.7 kmph ವೇಗದಲ್ಲಿ ಬೌಲಿಂಗ್ ಮಾಡಿ ಮಿಂಚಿದ್ದರು. ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಅತ್ಯಂತ ವೇಗವಾಗಿ ಚೆಂಡೆಸೆದ 4ನೇ ಬೌಲರ್ ಎನಿಸಿಕೊಂಡಿದ್ದಾರೆ.

ಅಂದಹಾಗೆ ಈ ಬಾರಿಯ ಐಪಿಎಲ್​ನಲ್ಲಿ ಅತೀ ವೇಗದ ಚೆಂಡೆಸೆದ ದಾಖಲೆ ಮಯಾಂಕ್ ಯಾದವ್ ಹೆಸರಿನಲ್ಲಿದೆ. ಪಂಜಾಬ್ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ 155.8 kmph ವೇಗದಲ್ಲಿ ಚೆಂಡೆಸೆದಿದ್ದ ಮಯಾಂಕ್ ಆ ಬಳಿಕ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಬರೋಬ್ಬರಿ 156.7 kmph ವೇಗದಲ್ಲಿ ಬೌಲಿಂಗ್ ಮಾಡಿ ಮಿಂಚಿದ್ದರು. ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಅತ್ಯಂತ ವೇಗವಾಗಿ ಚೆಂಡೆಸೆದ 4ನೇ ಬೌಲರ್ ಎನಿಸಿಕೊಂಡಿದ್ದಾರೆ.

5 / 5
Web contact
Web contact

TV9 Kannada

Read More
Follow Us
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!