AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 CSK vs RR: RCB ಪಾಲಿಗೆ ಇಂದು ಯಾರು ಗೆಲ್ಲಬೇಕು?

IPL 2024: ಐಪಿಎಲ್​ನ 61ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾದರೆ, ಐಪಿಎಲ್​ನ 62ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಣಕ್ಕಿಳಿಯಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ಪ್ಲೇಆಫ್ ಹಾದಿ ಮತ್ತಷ್ಟು ಸುಗಮವಾಗಲಿದೆ. ಆದರೆ ಅದಕ್ಕೂ ಮುನ್ನ ಆರ್​ಸಿಬಿ ಪಾಲಿಗೆ ರಾಜಸ್ಥಾನ್ ರಾಯಲ್ಸ್ ತಂಡ ಕೂಡ ಗೆಲ್ಲಬೇಕಿದೆ.

ಝಾಹಿರ್ ಯೂಸುಫ್
|

Updated on:May 12, 2024 | 11:31 AM

Share
ಐಪಿಎಲ್ (IPL 2024) ಸೀಸನ್ 17ರ 61ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳಿಗೂ ತುಂಬಾ ಮಹತ್ವದ್ದು. ಅದರಲ್ಲೂ ಆರ್​ಸಿಬಿ ಪಾಲಿಗೂ ನಿರ್ಣಾಯಕ.

ಐಪಿಎಲ್ (IPL 2024) ಸೀಸನ್ 17ರ 61ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳಿಗೂ ತುಂಬಾ ಮಹತ್ವದ್ದು. ಅದರಲ್ಲೂ ಆರ್​ಸಿಬಿ ಪಾಲಿಗೂ ನಿರ್ಣಾಯಕ.

1 / 5
ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ ಅಧಿಕೃತವಾಗಿ ಪ್ಲೇಆಫ್​​ಗೆ ಎಂಟ್ರಿ ಕೊಡಲಿದೆ. ಅತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದರೆ ಪ್ಲೇಆಫ್ ಹಂತಕ್ಕೇರುವ ಹಾದಿ ಸುಗಮವಾಗಲಿದೆ. ಮತ್ತೊಂದೆಡೆ ಇದೇ ಪಂದ್ಯದ ಫಲಿತಾಂಶ ಆರ್​ಸಿಬಿ ತಂಡದ ಪ್ಲೇಆಫ್ ಕನಸನ್ನು ಕೂಡ ನಿರ್ಧರಿಸಲಿದೆ.

ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ ಅಧಿಕೃತವಾಗಿ ಪ್ಲೇಆಫ್​​ಗೆ ಎಂಟ್ರಿ ಕೊಡಲಿದೆ. ಅತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದರೆ ಪ್ಲೇಆಫ್ ಹಂತಕ್ಕೇರುವ ಹಾದಿ ಸುಗಮವಾಗಲಿದೆ. ಮತ್ತೊಂದೆಡೆ ಇದೇ ಪಂದ್ಯದ ಫಲಿತಾಂಶ ಆರ್​ಸಿಬಿ ತಂಡದ ಪ್ಲೇಆಫ್ ಕನಸನ್ನು ಕೂಡ ನಿರ್ಧರಿಸಲಿದೆ.

2 / 5
ಅಂದರೆ ಈ ಮ್ಯಾಚ್​ನಲ್ಲಿ ಸಿಎಸ್​ಕೆ ತಂಡ ಗೆದ್ದರೆ ಒಟ್ಟು 14 ಅಂಕಗಳನ್ನು ಕಲೆಹಾಕಲಿದೆ. ಅದೇ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ ಸಿಎಸ್​ಕೆ ತಂಡದ ಪಾಯಿಂಟ್ಸ್ 12ರಲ್ಲೇ ಉಳಿಯಲಿದೆ. ಇತ್ತ ಆರ್​ಸಿಬಿ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದರೆ ಒಟ್ಟು 12 ಪಾಯಿಂಟ್ಸ್ ಸಂಪಾದಿಸಲಿದೆ.

ಅಂದರೆ ಈ ಮ್ಯಾಚ್​ನಲ್ಲಿ ಸಿಎಸ್​ಕೆ ತಂಡ ಗೆದ್ದರೆ ಒಟ್ಟು 14 ಅಂಕಗಳನ್ನು ಕಲೆಹಾಕಲಿದೆ. ಅದೇ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ ಸಿಎಸ್​ಕೆ ತಂಡದ ಪಾಯಿಂಟ್ಸ್ 12ರಲ್ಲೇ ಉಳಿಯಲಿದೆ. ಇತ್ತ ಆರ್​ಸಿಬಿ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದರೆ ಒಟ್ಟು 12 ಪಾಯಿಂಟ್ಸ್ ಸಂಪಾದಿಸಲಿದೆ.

3 / 5
ಇದರಿಂದ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಆರ್​ಸಿಬಿ ತಂಡದ ಪಾಯಿಂಟ್ಸ್ ಸಮಗೊಳ್ಳಲಿದೆ. ಹೀಗೆ ಪಾಯಿಂಟ್ಸ್ ಸಮಗೊಂಡರೆ ಆರ್​ಸಿಬಿ ತಂಡಕ್ಕೆ ಕೊನೆಯ ಪಂದ್ಯದಲ್ಲಿ ಗೆದ್ದು ಪ್ಲೇಆಫ್ ಹಂತಕ್ಕೇರುವ ಅವಕಾಶ ಹೆಚ್ಚಾಗಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲುವುದನ್ನು ಆರ್​ಸಿಬಿ ಎದುರು ನೋಡಲಿದೆ.

ಇದರಿಂದ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಆರ್​ಸಿಬಿ ತಂಡದ ಪಾಯಿಂಟ್ಸ್ ಸಮಗೊಳ್ಳಲಿದೆ. ಹೀಗೆ ಪಾಯಿಂಟ್ಸ್ ಸಮಗೊಂಡರೆ ಆರ್​ಸಿಬಿ ತಂಡಕ್ಕೆ ಕೊನೆಯ ಪಂದ್ಯದಲ್ಲಿ ಗೆದ್ದು ಪ್ಲೇಆಫ್ ಹಂತಕ್ಕೇರುವ ಅವಕಾಶ ಹೆಚ್ಚಾಗಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲುವುದನ್ನು ಆರ್​ಸಿಬಿ ಎದುರು ನೋಡಲಿದೆ.

4 / 5
ಒಂದು ವೇಳೆ ಇಂದು ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ, ಪ್ಲೇಆಫ್ ಹಂತಕ್ಕೇರಲು ಆರ್​ಸಿಬಿ ಹಾಗೂ ಸಿಎಸ್​ಕೆ ನಡುವೆ ನಾಕೌಟ್ ಪಂದ್ಯ ನಡೆಯಬಹುದು. ಅಂದರೆ ಆರ್​ಸಿಬಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯ ಸಾಧಿಸಿ 12 ಅಂಕಗಳನ್ನು ಪಡೆದುಕೊಂಡರೆ, ತನ್ನ ಕೊನೆಯ ಪಂದ್ಯದಲ್ಲಿ ಸಿಎಸ್​ಕೆ ತಂಡವನ್ನು ಎದುರಿಸಲಿದೆ. ಇದರಿಂದ ಸಿಎಸ್​ಕೆ ಮತ್ತು ಆರ್​ಸಿಬಿ ನಡುವೆ ಪ್ಲೇಆಫ್ ಎಂಟ್ರಿ ಫೈಟ್ ಕಂಡು ಬರಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಲಿದೆ. ಈ ಮೂಲಕ ಸಿಎಸ್​ಕೆ ವಿರುದ್ಧ ಗೆದ್ದು ಆರ್​ಸಿಬಿ ಪ್ಲೇಆಫ್ ಪ್ರವೇಶಿಸಬಹುದು. ಈ ಎಲ್ಲಾ ಕಾರಣಗಳಿಂದಾಗಿ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಪಾಲಿಗೆ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲಲೇಬೇಕು.

ಒಂದು ವೇಳೆ ಇಂದು ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ, ಪ್ಲೇಆಫ್ ಹಂತಕ್ಕೇರಲು ಆರ್​ಸಿಬಿ ಹಾಗೂ ಸಿಎಸ್​ಕೆ ನಡುವೆ ನಾಕೌಟ್ ಪಂದ್ಯ ನಡೆಯಬಹುದು. ಅಂದರೆ ಆರ್​ಸಿಬಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯ ಸಾಧಿಸಿ 12 ಅಂಕಗಳನ್ನು ಪಡೆದುಕೊಂಡರೆ, ತನ್ನ ಕೊನೆಯ ಪಂದ್ಯದಲ್ಲಿ ಸಿಎಸ್​ಕೆ ತಂಡವನ್ನು ಎದುರಿಸಲಿದೆ. ಇದರಿಂದ ಸಿಎಸ್​ಕೆ ಮತ್ತು ಆರ್​ಸಿಬಿ ನಡುವೆ ಪ್ಲೇಆಫ್ ಎಂಟ್ರಿ ಫೈಟ್ ಕಂಡು ಬರಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಲಿದೆ. ಈ ಮೂಲಕ ಸಿಎಸ್​ಕೆ ವಿರುದ್ಧ ಗೆದ್ದು ಆರ್​ಸಿಬಿ ಪ್ಲೇಆಫ್ ಪ್ರವೇಶಿಸಬಹುದು. ಈ ಎಲ್ಲಾ ಕಾರಣಗಳಿಂದಾಗಿ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಪಾಲಿಗೆ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲಲೇಬೇಕು.

5 / 5

Published On - 10:28 am, Sun, 12 May 24

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್
ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್
ಬಿಡದಿ ಟೌನ್‌ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ
ಬಿಡದಿ ಟೌನ್‌ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ
ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು
ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು