AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dinesh Karthik: RCB ಅಭಿಮಾನಿಗಳು ನಿಷ್ಠಾವಂತರೇ… ಆದರೆ,

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಇದುವರೆಗೆ 5 ಪಂದ್ಯಗಳನ್ನಾಡಿರುವ ಆರ್​ಸಿಬಿ ತಂಡವು 4 ಮ್ಯಾಚ್​ಗಳಲ್ಲಿ ಸೋತಿದೆ. ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ IPL 2024 ಅನ್ನು ಶುರು ಮಾಡಿದ್ದ ಆರ್​ಸಿಬಿ, ಆ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿತ್ತು. ಇದಾದ ಬಳಿಕ ಕೆಕೆಆರ್, ಎಲ್​ಎಸ್​ಜಿ ಹಾಗೂ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಗ್ಗರಿಸಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Apr 08, 2024 | 10:07 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಅತ್ಯಂತ ನಿಷ್ಠಾವಂತ ಅಭಿಮಾನಿಗಳು ಯಾರೆಂದು ಕೇಳಿದ್ರೆ, ಥಟ್ಟನೆ ಬರುವ ಉತ್ತರ RCB ಫ್ಯಾನ್ಸ್​. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳ ಬಗ್ಗೆ ದಿನೇಶ್ ಕಾರ್ತಿಕ್ ಮಾತನಾಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಅತ್ಯಂತ ನಿಷ್ಠಾವಂತ ಅಭಿಮಾನಿಗಳು ಯಾರೆಂದು ಕೇಳಿದ್ರೆ, ಥಟ್ಟನೆ ಬರುವ ಉತ್ತರ RCB ಫ್ಯಾನ್ಸ್​. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳ ಬಗ್ಗೆ ದಿನೇಶ್ ಕಾರ್ತಿಕ್ ಮಾತನಾಡಿದ್ದಾರೆ.

1 / 6
ರವಿಚಂದ್ರನ್ ಅಶ್ವಿನ್ ಅವರ ಯುಟ್ಯೂಬ್ ಚಾನೆಲ್​ ಸಂದರ್ಶನದಲ್ಲಿ ಕಾಣಿಸಿಕೊಂಡಿದ್ದ ದಿನೇಶ್ ಕಾರ್ತಿಕ್ ಅವರನ್ನು ಆರ್​ಸಿಬಿ ಅಭಿಮಾನಿಗಳ ಬಗ್ಗೆ ಕೇಳಲಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ಡಿಕೆ, ಆರ್‌ಸಿಬಿ ಅಭಿಮಾನಿಗಳು ನಿಷ್ಠಾವಂತರು. ಒಂದು ರೀತಿಯಲ್ಲಿ ನಮ್ಮ ಕುಟುಂಬದಂತೆ. ನೀವು ಎಲ್ಲೇ ಹೋಗಿ, ಏನೇ ಆಗಲಿ, ನಮ್ಮನ್ನು ಹುರಿದುಂಬಿಸುತ್ತಾರೆ.

ರವಿಚಂದ್ರನ್ ಅಶ್ವಿನ್ ಅವರ ಯುಟ್ಯೂಬ್ ಚಾನೆಲ್​ ಸಂದರ್ಶನದಲ್ಲಿ ಕಾಣಿಸಿಕೊಂಡಿದ್ದ ದಿನೇಶ್ ಕಾರ್ತಿಕ್ ಅವರನ್ನು ಆರ್​ಸಿಬಿ ಅಭಿಮಾನಿಗಳ ಬಗ್ಗೆ ಕೇಳಲಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ಡಿಕೆ, ಆರ್‌ಸಿಬಿ ಅಭಿಮಾನಿಗಳು ನಿಷ್ಠಾವಂತರು. ಒಂದು ರೀತಿಯಲ್ಲಿ ನಮ್ಮ ಕುಟುಂಬದಂತೆ. ನೀವು ಎಲ್ಲೇ ಹೋಗಿ, ಏನೇ ಆಗಲಿ, ನಮ್ಮನ್ನು ಹುರಿದುಂಬಿಸುತ್ತಾರೆ.

2 / 6
ಆರ್​ಸಿಬಿ ಅಭಿಮಾನಿಗಳು ಹುರಿದುಂಬಿಸುವುದು ಕೇಳಿದ್ರೆ, ನಾನು ಈ ಭೂಮಿ ಮೇಲಿನ ಶ್ರೇಷ್ಠ ಆಟಗಾರ ಎಂದೆನಿಸಿಬಿಡುತ್ತೆ. ಆರ್​ಸಿಬಿ ಫ್ಯಾನ್ಸ್​ ಯಾವತ್ತಿಗೂ, ಎಂದಿಗೂ ನಿಮ್ಮನ್ನು ಬಿಟ್ಟುಕೊಡುವುದಿಲ್ಲ. ಅಂತಹ ನಿಷ್ಠಾವಂತ ಅಭಿಮಾನಿಗಳು ಎಂದು ದಿನೇಶ್ ಕಾರ್ತಿಕ್ ಆರ್​ಸಿಬಿ ಫ್ಯಾನ್ಸ್ ಬೆಂಬಲದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆರ್​ಸಿಬಿ ಅಭಿಮಾನಿಗಳು ಹುರಿದುಂಬಿಸುವುದು ಕೇಳಿದ್ರೆ, ನಾನು ಈ ಭೂಮಿ ಮೇಲಿನ ಶ್ರೇಷ್ಠ ಆಟಗಾರ ಎಂದೆನಿಸಿಬಿಡುತ್ತೆ. ಆರ್​ಸಿಬಿ ಫ್ಯಾನ್ಸ್​ ಯಾವತ್ತಿಗೂ, ಎಂದಿಗೂ ನಿಮ್ಮನ್ನು ಬಿಟ್ಟುಕೊಡುವುದಿಲ್ಲ. ಅಂತಹ ನಿಷ್ಠಾವಂತ ಅಭಿಮಾನಿಗಳು ಎಂದು ದಿನೇಶ್ ಕಾರ್ತಿಕ್ ಆರ್​ಸಿಬಿ ಫ್ಯಾನ್ಸ್ ಬೆಂಬಲದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

3 / 6
ಇದಾಗ್ಯೂ ಆರ್​ಸಿಬಿಯ ಕೆಲ ಅಭಿಮಾನಿಗಳಿಗೆ ಮತ್ತೊಂದು ಮುಖ ಕೂಡ ಇದೆ. ಅದೇನೆಂದರೆ, ನಾವು ಕಳಪೆ ಪ್ರದರ್ಶನ ನೀಡಿದರೆ ವೈಯುಕ್ತಿಕ ಮಟ್ಟದಲ್ಲಿ ನಿಂದಿಸುತ್ತಾರೆ. ನನಗೇನೆ ಹಲವು ಬಾರಿ ಡೈರೆಕ್ಟ್ ಮೆಸೇಜ್ ಮಾಡಿ ನಿಂದಿಸಿದ್ದಾರೆ. ಇದರೊಂದು ನಕರಾತ್ಮಕ ವಿಷಯ ಎಂದು ದಿನೇಶ್ ಕಾರ್ತಿಕ್ ಹೇಳಿದರು.

ಇದಾಗ್ಯೂ ಆರ್​ಸಿಬಿಯ ಕೆಲ ಅಭಿಮಾನಿಗಳಿಗೆ ಮತ್ತೊಂದು ಮುಖ ಕೂಡ ಇದೆ. ಅದೇನೆಂದರೆ, ನಾವು ಕಳಪೆ ಪ್ರದರ್ಶನ ನೀಡಿದರೆ ವೈಯುಕ್ತಿಕ ಮಟ್ಟದಲ್ಲಿ ನಿಂದಿಸುತ್ತಾರೆ. ನನಗೇನೆ ಹಲವು ಬಾರಿ ಡೈರೆಕ್ಟ್ ಮೆಸೇಜ್ ಮಾಡಿ ನಿಂದಿಸಿದ್ದಾರೆ. ಇದರೊಂದು ನಕರಾತ್ಮಕ ವಿಷಯ ಎಂದು ದಿನೇಶ್ ಕಾರ್ತಿಕ್ ಹೇಳಿದರು.

4 / 6
ಈ ಒಂದು ವಿಷಯವನ್ನು ಬಿಟ್ಟರೆ, ಆರ್​ಸಿಬಿ ಅಭಿಮಾನಿಗಳು ಯಾವತ್ತೂ ನಮ್ಮ ಬೆಂಬಲಕ್ಕೆ ನಿಂತಿದ್ದಾರೆ. ಫ್ಯಾನ್ಸ್ ಕಡೆಯಿಂದ ಸಿಗುವ ಇಂತಹ ಬೆಂಬಲವು ನಂಬಲಸಾಧ್ಯ ಎಂದು ದಿನೇಶ್ ಕಾರ್ತಿಕ್ ಆರ್​ಸಿಬಿ ಅಭಿಮಾನಿಗಳ ನಿಷ್ಠೆಯನ್ನು ಹಾಡಿ ಹೊಗಳಿದ್ದಾರೆ.

ಈ ಒಂದು ವಿಷಯವನ್ನು ಬಿಟ್ಟರೆ, ಆರ್​ಸಿಬಿ ಅಭಿಮಾನಿಗಳು ಯಾವತ್ತೂ ನಮ್ಮ ಬೆಂಬಲಕ್ಕೆ ನಿಂತಿದ್ದಾರೆ. ಫ್ಯಾನ್ಸ್ ಕಡೆಯಿಂದ ಸಿಗುವ ಇಂತಹ ಬೆಂಬಲವು ನಂಬಲಸಾಧ್ಯ ಎಂದು ದಿನೇಶ್ ಕಾರ್ತಿಕ್ ಆರ್​ಸಿಬಿ ಅಭಿಮಾನಿಗಳ ನಿಷ್ಠೆಯನ್ನು ಹಾಡಿ ಹೊಗಳಿದ್ದಾರೆ.

5 / 6
ಈ ಬಾರಿಯ ಐಪಿಎಲ್​ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ತಂಡದ ಈ ಹೀನಾಯ ಪ್ರದರ್ಶನ ಹೊರತಾಗಿಯೂ ಆರ್​ಸಿಬಿ ಅಭಿಮಾನಿಗಳ ಬೆಂಬಲ ಕಡಿಮೆಯಾಗಿಲ್ಲ. ಇದನ್ನೇ ಪ್ರಸ್ತಾಪಿಸಿ ದಿನೇಶ್ ಕಾರ್ತಿಕ್ ಆರ್​ಸಿಬಿ ಫ್ಯಾನ್ಸ್ ಸಪೋರ್ಟ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ತಂಡದ ಈ ಹೀನಾಯ ಪ್ರದರ್ಶನ ಹೊರತಾಗಿಯೂ ಆರ್​ಸಿಬಿ ಅಭಿಮಾನಿಗಳ ಬೆಂಬಲ ಕಡಿಮೆಯಾಗಿಲ್ಲ. ಇದನ್ನೇ ಪ್ರಸ್ತಾಪಿಸಿ ದಿನೇಶ್ ಕಾರ್ತಿಕ್ ಆರ್​ಸಿಬಿ ಫ್ಯಾನ್ಸ್ ಸಪೋರ್ಟ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

6 / 6
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ