Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ನನ್ನನ್ನು ಇನ್ಮುಂದೆ ಈ ರೀತಿ ಕರೆಯಬೇಡಿ: ವಿರಾಟ್ ಕೊಹ್ಲಿ ಮನವಿ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. IPL 2024 ರ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕಣಕ್ಕಿಳಿಯಲಿದೆ. ಈ ಹೈವೋಲ್ಟೇಜ್ ಪಂದ್ಯದೊಂದಿಗೆ ಐಪಿಎಲ್​ನ 17ನೇ ಆವೃತ್ತಿಗೆ ಚಾಲನೆ ದೊರೆಯಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Mar 20, 2024 | 8:24 AM

IPL 2024: ಕ್ರಿಕೆಟ್​ ಅಂಗಳದಲ್ಲಿ ಕಿಂಗ್ ಕೊಹ್ಲಿಯಂದೇ ಜನಪ್ರಿಯರಾಗಿರುವ ವಿರಾಟ್ ಕೊಹ್ಲಿ (Virat Kohli) ಐಪಿಎಲ್​ ಸೀಸನ್ 17 ಗಾಗಿ ಸಜ್ಜಾಗುತ್ತಿದ್ದಾರೆ. ಈ ಸಿದ್ಧತೆಗಳ ನಡುವೆ ಮಂಗಳವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ತಂಡದ ಅನ್​ಬಾಕ್ಸ್ ಕಾರ್ಯಕ್ರಮದಲ್ಲಿ ಕಿಂಗ್ ಕೊಹ್ಲಿ ಮಿಂಚಿದ್ದರು.

IPL 2024: ಕ್ರಿಕೆಟ್​ ಅಂಗಳದಲ್ಲಿ ಕಿಂಗ್ ಕೊಹ್ಲಿಯಂದೇ ಜನಪ್ರಿಯರಾಗಿರುವ ವಿರಾಟ್ ಕೊಹ್ಲಿ (Virat Kohli) ಐಪಿಎಲ್​ ಸೀಸನ್ 17 ಗಾಗಿ ಸಜ್ಜಾಗುತ್ತಿದ್ದಾರೆ. ಈ ಸಿದ್ಧತೆಗಳ ನಡುವೆ ಮಂಗಳವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ತಂಡದ ಅನ್​ಬಾಕ್ಸ್ ಕಾರ್ಯಕ್ರಮದಲ್ಲಿ ಕಿಂಗ್ ಕೊಹ್ಲಿ ಮಿಂಚಿದ್ದರು.

1 / 6
ಆರ್​ಸಿಬಿ ತಂಡದ ಜೆರ್ಸಿ ಬಿಡುಗಡೆ, ಮಹಿಳಾ ತಂಡಕ್ಕೆ ಸನ್ಮಾನ ಸೇರಿದಂತೆ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ವಿರಾಟ್ ಕೊಹ್ಲಿ ವಿಶೇಷ ಮನವಿಯೊಂದನ್ನು ಸಲ್ಲಿಸಿದ್ದರು. ಆ ಮನವಿಯೇ... ಇನ್ಮುಂದೆ ನನ್ನನ್ನು ಕಿಂಗ್ ಕೊಹ್ಲಿ ಎಂದು ಕರೆಯಬೇಡಿ ಎಂಬುದು.

ಆರ್​ಸಿಬಿ ತಂಡದ ಜೆರ್ಸಿ ಬಿಡುಗಡೆ, ಮಹಿಳಾ ತಂಡಕ್ಕೆ ಸನ್ಮಾನ ಸೇರಿದಂತೆ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ವಿರಾಟ್ ಕೊಹ್ಲಿ ವಿಶೇಷ ಮನವಿಯೊಂದನ್ನು ಸಲ್ಲಿಸಿದ್ದರು. ಆ ಮನವಿಯೇ... ಇನ್ಮುಂದೆ ನನ್ನನ್ನು ಕಿಂಗ್ ಕೊಹ್ಲಿ ಎಂದು ಕರೆಯಬೇಡಿ ಎಂಬುದು.

2 / 6
ಆರ್​ಸಿಬಿ ಅನ್​ಬಾಕ್ಸ್ ಕಾರ್ಯಕ್ರಮದಲ್ಲಿ ನಿರೂಪಕರಾಗಿ ಕಾಣಿಸಿಕೊಂಡ ದ್ಯಾನಿಶ್ ಸೇಠ್ ವಿರಾಟ್ ಕೊಹ್ಲಿಯನ್ನು ಕಿಂಗ್ ಎಂದು ಸಂಬೋಧಿಸಿದರು. ಈ ವೇಳೆ ಆ ರೀತಿಯಾಗಿ ಕರೆಯಬೇಡಿ ಎಂದ ಕೊಹ್ಲಿ, ಆ ಥರ ಕರೆಯುವುದರಿಂದ ನನಗೆ ಮುಜುಗರವಾಗುತ್ತದೆ ಎಂದು ತಿಳಿಸಿದರು. ಅಲ್ಲದೆ ಯಾರು ಸಹ ಕಿಂಗ್ ಎಂದು ಕರೆಯಬೇಡಿ ಎಂದು ವಿರಾಟ್ ಕೊಹ್ಲಿ ಮನವಿ ಮಾಡಿದರು.

ಆರ್​ಸಿಬಿ ಅನ್​ಬಾಕ್ಸ್ ಕಾರ್ಯಕ್ರಮದಲ್ಲಿ ನಿರೂಪಕರಾಗಿ ಕಾಣಿಸಿಕೊಂಡ ದ್ಯಾನಿಶ್ ಸೇಠ್ ವಿರಾಟ್ ಕೊಹ್ಲಿಯನ್ನು ಕಿಂಗ್ ಎಂದು ಸಂಬೋಧಿಸಿದರು. ಈ ವೇಳೆ ಆ ರೀತಿಯಾಗಿ ಕರೆಯಬೇಡಿ ಎಂದ ಕೊಹ್ಲಿ, ಆ ಥರ ಕರೆಯುವುದರಿಂದ ನನಗೆ ಮುಜುಗರವಾಗುತ್ತದೆ ಎಂದು ತಿಳಿಸಿದರು. ಅಲ್ಲದೆ ಯಾರು ಸಹ ಕಿಂಗ್ ಎಂದು ಕರೆಯಬೇಡಿ ಎಂದು ವಿರಾಟ್ ಕೊಹ್ಲಿ ಮನವಿ ಮಾಡಿದರು.

3 / 6
ಆದರೆ ವಿರಾಟ್ ಕೊಹ್ಲಿಯ ಈ ಮನವಿಗೆ ಅಭಿಮಾನಿಗಳು ಕಿಂಗ್ ಕೊಹ್ಲಿಯ ಘೋಷಣೆಯೊಂದಿಗೆ ಅಲ್ಲೇ ಡ್ರಾ ಅಲ್ಲೇ ಬಹುಮಾನ ಎನ್ನುವಂತೆ ಉತ್ತರ ನೀಡಿದ್ದರು. ಏಕೆಂದರೆ ವಿರಾಟ್ ಕೊಹ್ಲಿಯನ್ನು ಈಗಾಗಲೇ ಅಭಿಮಾನಿಗಳು ಕ್ರಿಕೆಟ್​ನ ಕಿಂಗ್ ಎಂದು ಪರಿಗಣಿಸಿದ್ದಾರೆ. ಇದಕ್ಕೆ ಸಾಕ್ಷಿಯೇ ಅವರ ದಾಖಲೆಗಳು.

ಆದರೆ ವಿರಾಟ್ ಕೊಹ್ಲಿಯ ಈ ಮನವಿಗೆ ಅಭಿಮಾನಿಗಳು ಕಿಂಗ್ ಕೊಹ್ಲಿಯ ಘೋಷಣೆಯೊಂದಿಗೆ ಅಲ್ಲೇ ಡ್ರಾ ಅಲ್ಲೇ ಬಹುಮಾನ ಎನ್ನುವಂತೆ ಉತ್ತರ ನೀಡಿದ್ದರು. ಏಕೆಂದರೆ ವಿರಾಟ್ ಕೊಹ್ಲಿಯನ್ನು ಈಗಾಗಲೇ ಅಭಿಮಾನಿಗಳು ಕ್ರಿಕೆಟ್​ನ ಕಿಂಗ್ ಎಂದು ಪರಿಗಣಿಸಿದ್ದಾರೆ. ಇದಕ್ಕೆ ಸಾಕ್ಷಿಯೇ ಅವರ ದಾಖಲೆಗಳು.

4 / 6
ಇದಾಗ್ಯೂ ಖುದ್ದು ವಿರಾಟ್ ಕೊಹ್ಲಿ, ಕಿಂಗ್ ಎಂದು ಕರೆಯಬೇಡಿ ಎಂದಿರುವುದು ಅವರ ಸಜ್ಜನಿಕೆ. ಆದರೆ ನಮಗೆ ಯಾವತ್ತಿದ್ದರೂ ಕೊಹ್ಲಿಯೇ ಕಿಂಗ್. ಹೀಗಾಗಿ ಕಿಂಗ್ ಕೊಹ್ಲಿ ಹೆಸರು ಮುಂದುವರೆಯಲಿದೆ ಎಂಬ ವಾದವನ್ನು ಅಭಿಮಾನಿಗಳು ಮುಂದಿಟ್ಟಿದ್ದಾರೆ.

ಇದಾಗ್ಯೂ ಖುದ್ದು ವಿರಾಟ್ ಕೊಹ್ಲಿ, ಕಿಂಗ್ ಎಂದು ಕರೆಯಬೇಡಿ ಎಂದಿರುವುದು ಅವರ ಸಜ್ಜನಿಕೆ. ಆದರೆ ನಮಗೆ ಯಾವತ್ತಿದ್ದರೂ ಕೊಹ್ಲಿಯೇ ಕಿಂಗ್. ಹೀಗಾಗಿ ಕಿಂಗ್ ಕೊಹ್ಲಿ ಹೆಸರು ಮುಂದುವರೆಯಲಿದೆ ಎಂಬ ವಾದವನ್ನು ಅಭಿಮಾನಿಗಳು ಮುಂದಿಟ್ಟಿದ್ದಾರೆ.

5 / 6
ಹೀಗಾಗಿ ವಿರಾಟ್ ಕೊಹ್ಲಿಯ ಮನವಿಯನ್ನು ಅಭಿಮಾನಿಗಳು ಒಪ್ಪುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಅಲ್ಲದೆ ಕೊಹ್ಲಿಯನ್ನು ಕಿಂಗ್ ಪಟ್ಟದಿಂದ ಕೆಳಗಿಳಿಸುವ ಲಕ್ಷಣಗಳು ಸಹ ಗೋಚರಿಸುತ್ತಿಲ್ಲ. ಹಾಗಾಗಿ ಕ್ರಿಕೆಟ್ ಅಂಗಳದ ಕಿಂಗ್ ಆಗಿ ವಿರಾಟ್ ಕೊಹ್ಲಿ ಮುಂದುವರೆಯಲಿದ್ದಾರೆ ಎಂದೇ ಹೇಳಬಹುದು.

ಹೀಗಾಗಿ ವಿರಾಟ್ ಕೊಹ್ಲಿಯ ಮನವಿಯನ್ನು ಅಭಿಮಾನಿಗಳು ಒಪ್ಪುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಅಲ್ಲದೆ ಕೊಹ್ಲಿಯನ್ನು ಕಿಂಗ್ ಪಟ್ಟದಿಂದ ಕೆಳಗಿಳಿಸುವ ಲಕ್ಷಣಗಳು ಸಹ ಗೋಚರಿಸುತ್ತಿಲ್ಲ. ಹಾಗಾಗಿ ಕ್ರಿಕೆಟ್ ಅಂಗಳದ ಕಿಂಗ್ ಆಗಿ ವಿರಾಟ್ ಕೊಹ್ಲಿ ಮುಂದುವರೆಯಲಿದ್ದಾರೆ ಎಂದೇ ಹೇಳಬಹುದು.

6 / 6
Follow us
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ