AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಲೆಕ್ಕ ಚುಕ್ತಾ ಮಾಡಲು RCB ರೆಡಿ: ಅವೇಶ್ ಖಾನ್​ಗೆ ಗಢಗಢ

IPL 2024 RR vs RCB: ಆರ್​ಸಿಬಿ ಮತ್ತು ಆರ್​ಆರ್ ಈವರೆಗೆ ಒಟ್ಟು 31 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದಿರುವುದು ಕೇವಲ 13 ಬಾರಿ ಮಾತ್ರ. ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 15 ಬಾರಿ ಗೆಲುವು ದಾಖಲಿಸಿದೆ. ಇನ್ನು ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿತ್ತು.

TV9 Web
| Edited By: |

Updated on:May 22, 2024 | 1:23 PM

Share
IPL 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಣ ಎಲಿಮಿನೇಟರ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಈ ಪಂದ್ಯವು RCB vs RR ಎನ್ನುವುದಕ್ಕಿಂತ ಇದೀಗ ಕೊಹ್ಲಿ ಪಡೆದ vs ಅವೇಶ್ ಖಾನ್ ಆಗಿ ಮಾರ್ಪಟ್ಟಿದೆ. ಇದಕ್ಕೆ ಮುಖ್ಯ ಕಾರಣ ಹಳೆಯ ಚುಕ್ತಾ ಬಾಕಿ ಇರುವುದು.

IPL 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಣ ಎಲಿಮಿನೇಟರ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಈ ಪಂದ್ಯವು RCB vs RR ಎನ್ನುವುದಕ್ಕಿಂತ ಇದೀಗ ಕೊಹ್ಲಿ ಪಡೆದ vs ಅವೇಶ್ ಖಾನ್ ಆಗಿ ಮಾರ್ಪಟ್ಟಿದೆ. ಇದಕ್ಕೆ ಮುಖ್ಯ ಕಾರಣ ಹಳೆಯ ಚುಕ್ತಾ ಬಾಕಿ ಇರುವುದು.

1 / 5
ಹೌದು, ಐಪಿಎಲ್ 2023 ರಲ್ಲಿ ನಡೆದ ಆರ್​ಸಿಬಿ vs ಎಲ್​ಎಸ್​ಜಿ ನಡುವಣ ಪಂದ್ಯವನ್ನು ಕೂಡ ಮರೆಯಲು ಸಾಧ್ಯವಿಲ್ಲ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ರನ್​ಗಳ ಜಯ ಸಾಧಿಸಿತ್ತು.

ಹೌದು, ಐಪಿಎಲ್ 2023 ರಲ್ಲಿ ನಡೆದ ಆರ್​ಸಿಬಿ vs ಎಲ್​ಎಸ್​ಜಿ ನಡುವಣ ಪಂದ್ಯವನ್ನು ಕೂಡ ಮರೆಯಲು ಸಾಧ್ಯವಿಲ್ಲ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ರನ್​ಗಳ ಜಯ ಸಾಧಿಸಿತ್ತು.

2 / 5
ಈ ಗೆಲುವಿನ ಬಳಿಕ ಎಲ್​ಎಸ್​ಜಿ ಆಟಗಾರ ಅವೇಶ್ ಖಾನ್ ಹೆಲ್ಮೆಟ್ ಎಸೆದ ಸಂಭ್ರಮಿಸಿದ್ದರು. ಈ ಅತಿರೇಕದ ಸಂಭ್ರಮ, ಆ ಬಳಿಕ ನಡೆದ ಗೌತಮ್ ಗಂಭೀರ್ ಅವರ ದುರ್ವತನೆ... ಇವೆಲ್ಲವೂ ಅಂದು ವಿರಾಟ್ ಕೊಹ್ಲಿಯನ್ನು ರೊಚ್ಚಿಗೆಬ್ಬಿಸಿತ್ತು. ಹೀಗಾಗಿಯೇ ಎಲ್​ಎಸ್​ಜಿ ವಿರುದ್ಧದ 2ನೇ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಲೆಕ್ಕ ಚುಕ್ತಾ ಮಾಡಿದ್ದರು.

ಈ ಗೆಲುವಿನ ಬಳಿಕ ಎಲ್​ಎಸ್​ಜಿ ಆಟಗಾರ ಅವೇಶ್ ಖಾನ್ ಹೆಲ್ಮೆಟ್ ಎಸೆದ ಸಂಭ್ರಮಿಸಿದ್ದರು. ಈ ಅತಿರೇಕದ ಸಂಭ್ರಮ, ಆ ಬಳಿಕ ನಡೆದ ಗೌತಮ್ ಗಂಭೀರ್ ಅವರ ದುರ್ವತನೆ... ಇವೆಲ್ಲವೂ ಅಂದು ವಿರಾಟ್ ಕೊಹ್ಲಿಯನ್ನು ರೊಚ್ಚಿಗೆಬ್ಬಿಸಿತ್ತು. ಹೀಗಾಗಿಯೇ ಎಲ್​ಎಸ್​ಜಿ ವಿರುದ್ಧದ 2ನೇ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಲೆಕ್ಕ ಚುಕ್ತಾ ಮಾಡಿದ್ದರು.

3 / 5
ಆದರೆ 2ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಅವೇಶ್ ಖಾನ್ ಕಣಕ್ಕಿಳಿದಿರಲಿಲ್ಲ. ಇದೀಗ ಅವೇಶ್ ಖಾನ್ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದಾರೆ. ಹೀಗಾಗಿ ಈ ಬಾರಿ ಕೂಡ ಅವೇಶ್ ಖಾನ್ ಆರ್​ಸಿಬಿ ದಂಡನೆಗೆ ಗುರಿಯಾಗಲಿರುವುದು ಖಚಿತ ಎಂದೇ ಹೇಳಬಹುದು.

ಆದರೆ 2ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಅವೇಶ್ ಖಾನ್ ಕಣಕ್ಕಿಳಿದಿರಲಿಲ್ಲ. ಇದೀಗ ಅವೇಶ್ ಖಾನ್ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದಾರೆ. ಹೀಗಾಗಿ ಈ ಬಾರಿ ಕೂಡ ಅವೇಶ್ ಖಾನ್ ಆರ್​ಸಿಬಿ ದಂಡನೆಗೆ ಗುರಿಯಾಗಲಿರುವುದು ಖಚಿತ ಎಂದೇ ಹೇಳಬಹುದು.

4 / 5
ಅಹಮದಾಬಾದ್​ನಲ್ಲಿ ನಡೆಯಲಿರುವ ಪ್ಲೇಆಫ್ ಹಂತದ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇಂದು ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ 2ನೇ ಕ್ವಾಲಿಫೈಯರ್ ಹಂತಕ್ಕೇರಿದರೆ, ಸೋಲುವ ತಂಡ ಐಪಿಎಲ್​ನಿಂದ ಹೊರಬೀಳಲಿದೆ.

ಅಹಮದಾಬಾದ್​ನಲ್ಲಿ ನಡೆಯಲಿರುವ ಪ್ಲೇಆಫ್ ಹಂತದ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇಂದು ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ 2ನೇ ಕ್ವಾಲಿಫೈಯರ್ ಹಂತಕ್ಕೇರಿದರೆ, ಸೋಲುವ ತಂಡ ಐಪಿಎಲ್​ನಿಂದ ಹೊರಬೀಳಲಿದೆ.

5 / 5

Published On - 1:22 pm, Wed, 22 May 24

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ