IPL 2024: ಲೆಕ್ಕ ಚುಕ್ತಾ ಮಾಡಲು RCB ರೆಡಿ: ಅವೇಶ್ ಖಾನ್​ಗೆ ಗಢಗಢ

IPL 2024 RR vs RCB: ಆರ್​ಸಿಬಿ ಮತ್ತು ಆರ್​ಆರ್ ಈವರೆಗೆ ಒಟ್ಟು 31 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದಿರುವುದು ಕೇವಲ 13 ಬಾರಿ ಮಾತ್ರ. ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 15 ಬಾರಿ ಗೆಲುವು ದಾಖಲಿಸಿದೆ. ಇನ್ನು ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿತ್ತು.

| Updated By: ಝಾಹಿರ್ ಯೂಸುಫ್

Updated on:May 22, 2024 | 1:23 PM

IPL 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಣ ಎಲಿಮಿನೇಟರ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಈ ಪಂದ್ಯವು RCB vs RR ಎನ್ನುವುದಕ್ಕಿಂತ ಇದೀಗ ಕೊಹ್ಲಿ ಪಡೆದ vs ಅವೇಶ್ ಖಾನ್ ಆಗಿ ಮಾರ್ಪಟ್ಟಿದೆ. ಇದಕ್ಕೆ ಮುಖ್ಯ ಕಾರಣ ಹಳೆಯ ಚುಕ್ತಾ ಬಾಕಿ ಇರುವುದು.

IPL 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಣ ಎಲಿಮಿನೇಟರ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಈ ಪಂದ್ಯವು RCB vs RR ಎನ್ನುವುದಕ್ಕಿಂತ ಇದೀಗ ಕೊಹ್ಲಿ ಪಡೆದ vs ಅವೇಶ್ ಖಾನ್ ಆಗಿ ಮಾರ್ಪಟ್ಟಿದೆ. ಇದಕ್ಕೆ ಮುಖ್ಯ ಕಾರಣ ಹಳೆಯ ಚುಕ್ತಾ ಬಾಕಿ ಇರುವುದು.

1 / 5
ಹೌದು, ಐಪಿಎಲ್ 2023 ರಲ್ಲಿ ನಡೆದ ಆರ್​ಸಿಬಿ vs ಎಲ್​ಎಸ್​ಜಿ ನಡುವಣ ಪಂದ್ಯವನ್ನು ಕೂಡ ಮರೆಯಲು ಸಾಧ್ಯವಿಲ್ಲ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ರನ್​ಗಳ ಜಯ ಸಾಧಿಸಿತ್ತು.

ಹೌದು, ಐಪಿಎಲ್ 2023 ರಲ್ಲಿ ನಡೆದ ಆರ್​ಸಿಬಿ vs ಎಲ್​ಎಸ್​ಜಿ ನಡುವಣ ಪಂದ್ಯವನ್ನು ಕೂಡ ಮರೆಯಲು ಸಾಧ್ಯವಿಲ್ಲ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ರನ್​ಗಳ ಜಯ ಸಾಧಿಸಿತ್ತು.

2 / 5
ಈ ಗೆಲುವಿನ ಬಳಿಕ ಎಲ್​ಎಸ್​ಜಿ ಆಟಗಾರ ಅವೇಶ್ ಖಾನ್ ಹೆಲ್ಮೆಟ್ ಎಸೆದ ಸಂಭ್ರಮಿಸಿದ್ದರು. ಈ ಅತಿರೇಕದ ಸಂಭ್ರಮ, ಆ ಬಳಿಕ ನಡೆದ ಗೌತಮ್ ಗಂಭೀರ್ ಅವರ ದುರ್ವತನೆ... ಇವೆಲ್ಲವೂ ಅಂದು ವಿರಾಟ್ ಕೊಹ್ಲಿಯನ್ನು ರೊಚ್ಚಿಗೆಬ್ಬಿಸಿತ್ತು. ಹೀಗಾಗಿಯೇ ಎಲ್​ಎಸ್​ಜಿ ವಿರುದ್ಧದ 2ನೇ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಲೆಕ್ಕ ಚುಕ್ತಾ ಮಾಡಿದ್ದರು.

ಈ ಗೆಲುವಿನ ಬಳಿಕ ಎಲ್​ಎಸ್​ಜಿ ಆಟಗಾರ ಅವೇಶ್ ಖಾನ್ ಹೆಲ್ಮೆಟ್ ಎಸೆದ ಸಂಭ್ರಮಿಸಿದ್ದರು. ಈ ಅತಿರೇಕದ ಸಂಭ್ರಮ, ಆ ಬಳಿಕ ನಡೆದ ಗೌತಮ್ ಗಂಭೀರ್ ಅವರ ದುರ್ವತನೆ... ಇವೆಲ್ಲವೂ ಅಂದು ವಿರಾಟ್ ಕೊಹ್ಲಿಯನ್ನು ರೊಚ್ಚಿಗೆಬ್ಬಿಸಿತ್ತು. ಹೀಗಾಗಿಯೇ ಎಲ್​ಎಸ್​ಜಿ ವಿರುದ್ಧದ 2ನೇ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಲೆಕ್ಕ ಚುಕ್ತಾ ಮಾಡಿದ್ದರು.

3 / 5
ಆದರೆ 2ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಅವೇಶ್ ಖಾನ್ ಕಣಕ್ಕಿಳಿದಿರಲಿಲ್ಲ. ಇದೀಗ ಅವೇಶ್ ಖಾನ್ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದಾರೆ. ಹೀಗಾಗಿ ಈ ಬಾರಿ ಕೂಡ ಅವೇಶ್ ಖಾನ್ ಆರ್​ಸಿಬಿ ದಂಡನೆಗೆ ಗುರಿಯಾಗಲಿರುವುದು ಖಚಿತ ಎಂದೇ ಹೇಳಬಹುದು.

ಆದರೆ 2ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಅವೇಶ್ ಖಾನ್ ಕಣಕ್ಕಿಳಿದಿರಲಿಲ್ಲ. ಇದೀಗ ಅವೇಶ್ ಖಾನ್ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದಾರೆ. ಹೀಗಾಗಿ ಈ ಬಾರಿ ಕೂಡ ಅವೇಶ್ ಖಾನ್ ಆರ್​ಸಿಬಿ ದಂಡನೆಗೆ ಗುರಿಯಾಗಲಿರುವುದು ಖಚಿತ ಎಂದೇ ಹೇಳಬಹುದು.

4 / 5
ಅಹಮದಾಬಾದ್​ನಲ್ಲಿ ನಡೆಯಲಿರುವ ಪ್ಲೇಆಫ್ ಹಂತದ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇಂದು ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ 2ನೇ ಕ್ವಾಲಿಫೈಯರ್ ಹಂತಕ್ಕೇರಿದರೆ, ಸೋಲುವ ತಂಡ ಐಪಿಎಲ್​ನಿಂದ ಹೊರಬೀಳಲಿದೆ.

ಅಹಮದಾಬಾದ್​ನಲ್ಲಿ ನಡೆಯಲಿರುವ ಪ್ಲೇಆಫ್ ಹಂತದ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇಂದು ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ 2ನೇ ಕ್ವಾಲಿಫೈಯರ್ ಹಂತಕ್ಕೇರಿದರೆ, ಸೋಲುವ ತಂಡ ಐಪಿಎಲ್​ನಿಂದ ಹೊರಬೀಳಲಿದೆ.

5 / 5

Published On - 1:22 pm, Wed, 22 May 24

Follow us
ದರ್ಶನ್​ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ
ದರ್ಶನ್​ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ