AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಲೆಕ್ಕ ಚುಕ್ತಾ ಮಾಡಲು RCB ರೆಡಿ: ಅವೇಶ್ ಖಾನ್​ಗೆ ಗಢಗಢ

IPL 2024 RR vs RCB: ಆರ್​ಸಿಬಿ ಮತ್ತು ಆರ್​ಆರ್ ಈವರೆಗೆ ಒಟ್ಟು 31 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದಿರುವುದು ಕೇವಲ 13 ಬಾರಿ ಮಾತ್ರ. ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 15 ಬಾರಿ ಗೆಲುವು ದಾಖಲಿಸಿದೆ. ಇನ್ನು ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿತ್ತು.

TV9 Web
| Edited By: |

Updated on:May 22, 2024 | 1:23 PM

Share
IPL 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಣ ಎಲಿಮಿನೇಟರ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಈ ಪಂದ್ಯವು RCB vs RR ಎನ್ನುವುದಕ್ಕಿಂತ ಇದೀಗ ಕೊಹ್ಲಿ ಪಡೆದ vs ಅವೇಶ್ ಖಾನ್ ಆಗಿ ಮಾರ್ಪಟ್ಟಿದೆ. ಇದಕ್ಕೆ ಮುಖ್ಯ ಕಾರಣ ಹಳೆಯ ಚುಕ್ತಾ ಬಾಕಿ ಇರುವುದು.

IPL 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಣ ಎಲಿಮಿನೇಟರ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಈ ಪಂದ್ಯವು RCB vs RR ಎನ್ನುವುದಕ್ಕಿಂತ ಇದೀಗ ಕೊಹ್ಲಿ ಪಡೆದ vs ಅವೇಶ್ ಖಾನ್ ಆಗಿ ಮಾರ್ಪಟ್ಟಿದೆ. ಇದಕ್ಕೆ ಮುಖ್ಯ ಕಾರಣ ಹಳೆಯ ಚುಕ್ತಾ ಬಾಕಿ ಇರುವುದು.

1 / 5
ಹೌದು, ಐಪಿಎಲ್ 2023 ರಲ್ಲಿ ನಡೆದ ಆರ್​ಸಿಬಿ vs ಎಲ್​ಎಸ್​ಜಿ ನಡುವಣ ಪಂದ್ಯವನ್ನು ಕೂಡ ಮರೆಯಲು ಸಾಧ್ಯವಿಲ್ಲ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ರನ್​ಗಳ ಜಯ ಸಾಧಿಸಿತ್ತು.

ಹೌದು, ಐಪಿಎಲ್ 2023 ರಲ್ಲಿ ನಡೆದ ಆರ್​ಸಿಬಿ vs ಎಲ್​ಎಸ್​ಜಿ ನಡುವಣ ಪಂದ್ಯವನ್ನು ಕೂಡ ಮರೆಯಲು ಸಾಧ್ಯವಿಲ್ಲ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ರನ್​ಗಳ ಜಯ ಸಾಧಿಸಿತ್ತು.

2 / 5
ಈ ಗೆಲುವಿನ ಬಳಿಕ ಎಲ್​ಎಸ್​ಜಿ ಆಟಗಾರ ಅವೇಶ್ ಖಾನ್ ಹೆಲ್ಮೆಟ್ ಎಸೆದ ಸಂಭ್ರಮಿಸಿದ್ದರು. ಈ ಅತಿರೇಕದ ಸಂಭ್ರಮ, ಆ ಬಳಿಕ ನಡೆದ ಗೌತಮ್ ಗಂಭೀರ್ ಅವರ ದುರ್ವತನೆ... ಇವೆಲ್ಲವೂ ಅಂದು ವಿರಾಟ್ ಕೊಹ್ಲಿಯನ್ನು ರೊಚ್ಚಿಗೆಬ್ಬಿಸಿತ್ತು. ಹೀಗಾಗಿಯೇ ಎಲ್​ಎಸ್​ಜಿ ವಿರುದ್ಧದ 2ನೇ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಲೆಕ್ಕ ಚುಕ್ತಾ ಮಾಡಿದ್ದರು.

ಈ ಗೆಲುವಿನ ಬಳಿಕ ಎಲ್​ಎಸ್​ಜಿ ಆಟಗಾರ ಅವೇಶ್ ಖಾನ್ ಹೆಲ್ಮೆಟ್ ಎಸೆದ ಸಂಭ್ರಮಿಸಿದ್ದರು. ಈ ಅತಿರೇಕದ ಸಂಭ್ರಮ, ಆ ಬಳಿಕ ನಡೆದ ಗೌತಮ್ ಗಂಭೀರ್ ಅವರ ದುರ್ವತನೆ... ಇವೆಲ್ಲವೂ ಅಂದು ವಿರಾಟ್ ಕೊಹ್ಲಿಯನ್ನು ರೊಚ್ಚಿಗೆಬ್ಬಿಸಿತ್ತು. ಹೀಗಾಗಿಯೇ ಎಲ್​ಎಸ್​ಜಿ ವಿರುದ್ಧದ 2ನೇ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಲೆಕ್ಕ ಚುಕ್ತಾ ಮಾಡಿದ್ದರು.

3 / 5
ಆದರೆ 2ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಅವೇಶ್ ಖಾನ್ ಕಣಕ್ಕಿಳಿದಿರಲಿಲ್ಲ. ಇದೀಗ ಅವೇಶ್ ಖಾನ್ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದಾರೆ. ಹೀಗಾಗಿ ಈ ಬಾರಿ ಕೂಡ ಅವೇಶ್ ಖಾನ್ ಆರ್​ಸಿಬಿ ದಂಡನೆಗೆ ಗುರಿಯಾಗಲಿರುವುದು ಖಚಿತ ಎಂದೇ ಹೇಳಬಹುದು.

ಆದರೆ 2ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಅವೇಶ್ ಖಾನ್ ಕಣಕ್ಕಿಳಿದಿರಲಿಲ್ಲ. ಇದೀಗ ಅವೇಶ್ ಖಾನ್ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದಾರೆ. ಹೀಗಾಗಿ ಈ ಬಾರಿ ಕೂಡ ಅವೇಶ್ ಖಾನ್ ಆರ್​ಸಿಬಿ ದಂಡನೆಗೆ ಗುರಿಯಾಗಲಿರುವುದು ಖಚಿತ ಎಂದೇ ಹೇಳಬಹುದು.

4 / 5
ಅಹಮದಾಬಾದ್​ನಲ್ಲಿ ನಡೆಯಲಿರುವ ಪ್ಲೇಆಫ್ ಹಂತದ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇಂದು ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ 2ನೇ ಕ್ವಾಲಿಫೈಯರ್ ಹಂತಕ್ಕೇರಿದರೆ, ಸೋಲುವ ತಂಡ ಐಪಿಎಲ್​ನಿಂದ ಹೊರಬೀಳಲಿದೆ.

ಅಹಮದಾಬಾದ್​ನಲ್ಲಿ ನಡೆಯಲಿರುವ ಪ್ಲೇಆಫ್ ಹಂತದ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇಂದು ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ 2ನೇ ಕ್ವಾಲಿಫೈಯರ್ ಹಂತಕ್ಕೇರಿದರೆ, ಸೋಲುವ ತಂಡ ಐಪಿಎಲ್​ನಿಂದ ಹೊರಬೀಳಲಿದೆ.

5 / 5

Published On - 1:22 pm, Wed, 22 May 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ