IPL 2024: ಲೆಕ್ಕ ಚುಕ್ತಾ ಮಾಡಲು RCB ರೆಡಿ: ಅವೇಶ್ ಖಾನ್​ಗೆ ಗಢಗಢ

IPL 2024 RR vs RCB: ಆರ್​ಸಿಬಿ ಮತ್ತು ಆರ್​ಆರ್ ಈವರೆಗೆ ಒಟ್ಟು 31 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದಿರುವುದು ಕೇವಲ 13 ಬಾರಿ ಮಾತ್ರ. ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 15 ಬಾರಿ ಗೆಲುವು ದಾಖಲಿಸಿದೆ. ಇನ್ನು ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿತ್ತು.

| Updated By: ಝಾಹಿರ್ ಯೂಸುಫ್

Updated on:May 22, 2024 | 1:23 PM

IPL 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಣ ಎಲಿಮಿನೇಟರ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಈ ಪಂದ್ಯವು RCB vs RR ಎನ್ನುವುದಕ್ಕಿಂತ ಇದೀಗ ಕೊಹ್ಲಿ ಪಡೆದ vs ಅವೇಶ್ ಖಾನ್ ಆಗಿ ಮಾರ್ಪಟ್ಟಿದೆ. ಇದಕ್ಕೆ ಮುಖ್ಯ ಕಾರಣ ಹಳೆಯ ಚುಕ್ತಾ ಬಾಕಿ ಇರುವುದು.

IPL 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಣ ಎಲಿಮಿನೇಟರ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಈ ಪಂದ್ಯವು RCB vs RR ಎನ್ನುವುದಕ್ಕಿಂತ ಇದೀಗ ಕೊಹ್ಲಿ ಪಡೆದ vs ಅವೇಶ್ ಖಾನ್ ಆಗಿ ಮಾರ್ಪಟ್ಟಿದೆ. ಇದಕ್ಕೆ ಮುಖ್ಯ ಕಾರಣ ಹಳೆಯ ಚುಕ್ತಾ ಬಾಕಿ ಇರುವುದು.

1 / 5
ಹೌದು, ಐಪಿಎಲ್ 2023 ರಲ್ಲಿ ನಡೆದ ಆರ್​ಸಿಬಿ vs ಎಲ್​ಎಸ್​ಜಿ ನಡುವಣ ಪಂದ್ಯವನ್ನು ಕೂಡ ಮರೆಯಲು ಸಾಧ್ಯವಿಲ್ಲ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ರನ್​ಗಳ ಜಯ ಸಾಧಿಸಿತ್ತು.

ಹೌದು, ಐಪಿಎಲ್ 2023 ರಲ್ಲಿ ನಡೆದ ಆರ್​ಸಿಬಿ vs ಎಲ್​ಎಸ್​ಜಿ ನಡುವಣ ಪಂದ್ಯವನ್ನು ಕೂಡ ಮರೆಯಲು ಸಾಧ್ಯವಿಲ್ಲ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ರನ್​ಗಳ ಜಯ ಸಾಧಿಸಿತ್ತು.

2 / 5
ಈ ಗೆಲುವಿನ ಬಳಿಕ ಎಲ್​ಎಸ್​ಜಿ ಆಟಗಾರ ಅವೇಶ್ ಖಾನ್ ಹೆಲ್ಮೆಟ್ ಎಸೆದ ಸಂಭ್ರಮಿಸಿದ್ದರು. ಈ ಅತಿರೇಕದ ಸಂಭ್ರಮ, ಆ ಬಳಿಕ ನಡೆದ ಗೌತಮ್ ಗಂಭೀರ್ ಅವರ ದುರ್ವತನೆ... ಇವೆಲ್ಲವೂ ಅಂದು ವಿರಾಟ್ ಕೊಹ್ಲಿಯನ್ನು ರೊಚ್ಚಿಗೆಬ್ಬಿಸಿತ್ತು. ಹೀಗಾಗಿಯೇ ಎಲ್​ಎಸ್​ಜಿ ವಿರುದ್ಧದ 2ನೇ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಲೆಕ್ಕ ಚುಕ್ತಾ ಮಾಡಿದ್ದರು.

ಈ ಗೆಲುವಿನ ಬಳಿಕ ಎಲ್​ಎಸ್​ಜಿ ಆಟಗಾರ ಅವೇಶ್ ಖಾನ್ ಹೆಲ್ಮೆಟ್ ಎಸೆದ ಸಂಭ್ರಮಿಸಿದ್ದರು. ಈ ಅತಿರೇಕದ ಸಂಭ್ರಮ, ಆ ಬಳಿಕ ನಡೆದ ಗೌತಮ್ ಗಂಭೀರ್ ಅವರ ದುರ್ವತನೆ... ಇವೆಲ್ಲವೂ ಅಂದು ವಿರಾಟ್ ಕೊಹ್ಲಿಯನ್ನು ರೊಚ್ಚಿಗೆಬ್ಬಿಸಿತ್ತು. ಹೀಗಾಗಿಯೇ ಎಲ್​ಎಸ್​ಜಿ ವಿರುದ್ಧದ 2ನೇ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಲೆಕ್ಕ ಚುಕ್ತಾ ಮಾಡಿದ್ದರು.

3 / 5
ಆದರೆ 2ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಅವೇಶ್ ಖಾನ್ ಕಣಕ್ಕಿಳಿದಿರಲಿಲ್ಲ. ಇದೀಗ ಅವೇಶ್ ಖಾನ್ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದಾರೆ. ಹೀಗಾಗಿ ಈ ಬಾರಿ ಕೂಡ ಅವೇಶ್ ಖಾನ್ ಆರ್​ಸಿಬಿ ದಂಡನೆಗೆ ಗುರಿಯಾಗಲಿರುವುದು ಖಚಿತ ಎಂದೇ ಹೇಳಬಹುದು.

ಆದರೆ 2ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಅವೇಶ್ ಖಾನ್ ಕಣಕ್ಕಿಳಿದಿರಲಿಲ್ಲ. ಇದೀಗ ಅವೇಶ್ ಖಾನ್ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದಾರೆ. ಹೀಗಾಗಿ ಈ ಬಾರಿ ಕೂಡ ಅವೇಶ್ ಖಾನ್ ಆರ್​ಸಿಬಿ ದಂಡನೆಗೆ ಗುರಿಯಾಗಲಿರುವುದು ಖಚಿತ ಎಂದೇ ಹೇಳಬಹುದು.

4 / 5
ಅಹಮದಾಬಾದ್​ನಲ್ಲಿ ನಡೆಯಲಿರುವ ಪ್ಲೇಆಫ್ ಹಂತದ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇಂದು ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ 2ನೇ ಕ್ವಾಲಿಫೈಯರ್ ಹಂತಕ್ಕೇರಿದರೆ, ಸೋಲುವ ತಂಡ ಐಪಿಎಲ್​ನಿಂದ ಹೊರಬೀಳಲಿದೆ.

ಅಹಮದಾಬಾದ್​ನಲ್ಲಿ ನಡೆಯಲಿರುವ ಪ್ಲೇಆಫ್ ಹಂತದ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇಂದು ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ 2ನೇ ಕ್ವಾಲಿಫೈಯರ್ ಹಂತಕ್ಕೇರಿದರೆ, ಸೋಲುವ ತಂಡ ಐಪಿಎಲ್​ನಿಂದ ಹೊರಬೀಳಲಿದೆ.

5 / 5

Published On - 1:22 pm, Wed, 22 May 24

Follow us
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ