AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಬೌಲಿಂಗ್ ವೀಕು: ಗೆಲ್ಲೋಕೆ ರಣತಂತ್ರ ತಿಳಿಸಿದ ಫಾಫ್ ಡುಪ್ಲೆಸಿಸ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 17ನೇ ಆವೃತ್ತಿಯಲ್ಲಿ ಆರ್​ಸಿಬಿ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 6 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಉಳಿದ ಐದು ಪಂದ್ಯಗಳಲ್ಲಿ ಹೀನಾಯ ಸೋಲನುಭವಿಸಿ ಇದೀಗ IPL 2024 ರ ಪಾಯಿಂಟ್ಸ್​ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Apr 14, 2024 | 2:22 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 6 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್​ನಲ್ಲಿ ಮಾತ್ರ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 6 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್​ನಲ್ಲಿ ಮಾತ್ರ.

1 / 6
ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಸೀಸನ್​-17 ಆರಂಭಿಸಿದ ಆರ್​ಸಿಬಿ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿತ್ತು. ಇದಾದ ಬಳಿಕ ಕೊಲ್ಕತ್ತಾ ನೈಟ್ ರೈಡರ್ಸ್, ಲಕ್ನೋ ಸೂಪರ್ ಜೈಂಟ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಸೋಲನುಭವಿಸಿದೆ.

ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಸೀಸನ್​-17 ಆರಂಭಿಸಿದ ಆರ್​ಸಿಬಿ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿತ್ತು. ಇದಾದ ಬಳಿಕ ಕೊಲ್ಕತ್ತಾ ನೈಟ್ ರೈಡರ್ಸ್, ಲಕ್ನೋ ಸೂಪರ್ ಜೈಂಟ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಸೋಲನುಭವಿಸಿದೆ.

2 / 6
ಆರ್​ಸಿಬಿ ತಂಡದ ಈ ಸೋಲುಗಳಿಗೆ ಮುಖ್ಯ ಕಾರಣ ಬೌಲರ್​ಗಳು ಎಂದಿದ್ದಾರೆ ಫಾಫ್ ಡುಪ್ಲೆಸಿಸ್. ಆರ್​ಸಿಬಿ ತಂಡದ ಬೌಲಿಂಗ್ ವಿಭಾಗವು ಅಷ್ಟೊಂದು ಹರಿತವಾಗಿಲ್ಲ. ಹೀಗಾಗಿಯೇ ನಾವು ಉತ್ತಮ ಮೊತ್ತ ಪೇರಿಸಿದರೂ ಸೋಲುತ್ತಿದ್ದೇವೆ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

ಆರ್​ಸಿಬಿ ತಂಡದ ಈ ಸೋಲುಗಳಿಗೆ ಮುಖ್ಯ ಕಾರಣ ಬೌಲರ್​ಗಳು ಎಂದಿದ್ದಾರೆ ಫಾಫ್ ಡುಪ್ಲೆಸಿಸ್. ಆರ್​ಸಿಬಿ ತಂಡದ ಬೌಲಿಂಗ್ ವಿಭಾಗವು ಅಷ್ಟೊಂದು ಹರಿತವಾಗಿಲ್ಲ. ಹೀಗಾಗಿಯೇ ನಾವು ಉತ್ತಮ ಮೊತ್ತ ಪೇರಿಸಿದರೂ ಸೋಲುತ್ತಿದ್ದೇವೆ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

3 / 6
ಇನ್ನು ಈ ಸೋಲಿನ ಸಂಕೋಲೆಯಿಂದ ಆರ್​ಸಿಬಿಗೆ ಹೊರಬರಲು ಇರುವುದು ಒಂದೇ ಮಾರ್ಗ. ಅದುವೇ ಬೃಹತ್ ರನ್ ಮೊತ್ತದ ಗುರಿ ನೀಡುವುದು. ನಾವು ಏನೇ ಮಾಡುವುದಿದ್ದರೂ ಇನ್ನು ಬ್ಯಾಟಿಂಗ್​ನಲ್ಲಿ ಮಾಡಬೇಕಿದೆ. ನನ್ನ ಪ್ರಕಾರ, ಇನ್ಮುಂದೆ ನಾವು ಬಿಗ್ ಟಾರ್ಗೆಟ್​ ನೀಡಿದರೆ ಮಾತ್ರ ಗೆಲ್ಲೋಕೆ ಸಾಧ್ಯ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

ಇನ್ನು ಈ ಸೋಲಿನ ಸಂಕೋಲೆಯಿಂದ ಆರ್​ಸಿಬಿಗೆ ಹೊರಬರಲು ಇರುವುದು ಒಂದೇ ಮಾರ್ಗ. ಅದುವೇ ಬೃಹತ್ ರನ್ ಮೊತ್ತದ ಗುರಿ ನೀಡುವುದು. ನಾವು ಏನೇ ಮಾಡುವುದಿದ್ದರೂ ಇನ್ನು ಬ್ಯಾಟಿಂಗ್​ನಲ್ಲಿ ಮಾಡಬೇಕಿದೆ. ನನ್ನ ಪ್ರಕಾರ, ಇನ್ಮುಂದೆ ನಾವು ಬಿಗ್ ಟಾರ್ಗೆಟ್​ ನೀಡಿದರೆ ಮಾತ್ರ ಗೆಲ್ಲೋಕೆ ಸಾಧ್ಯ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

4 / 6
ಈ ಮೂಲಕ ಮುಂಬರುವ ಪಂದ್ಯಗಳಲ್ಲಿ ಆರ್​ಸಿಬಿ ಬ್ಯಾಟರ್​ಗಳು ಆತ್ಮವಿಶ್ವಾಸದಿಂದ ಬ್ಯಾಟ್ ಬೀಸಬೇಕಿದೆ. ಅಲ್ಲದೆ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡುವ ಮೂಲಕ ಬೃಹತ್ ಮೊತ್ತ ಪೇರಿಸಿ ಗೆಲ್ಲುವ ದಾರಿ ಕಂಡುಕೊಳ್ಳಬೇಕಿದೆ ಎಂದು ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಹೇಳಿದ್ದಾರೆ.

ಈ ಮೂಲಕ ಮುಂಬರುವ ಪಂದ್ಯಗಳಲ್ಲಿ ಆರ್​ಸಿಬಿ ಬ್ಯಾಟರ್​ಗಳು ಆತ್ಮವಿಶ್ವಾಸದಿಂದ ಬ್ಯಾಟ್ ಬೀಸಬೇಕಿದೆ. ಅಲ್ಲದೆ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡುವ ಮೂಲಕ ಬೃಹತ್ ಮೊತ್ತ ಪೇರಿಸಿ ಗೆಲ್ಲುವ ದಾರಿ ಕಂಡುಕೊಳ್ಳಬೇಕಿದೆ ಎಂದು ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಹೇಳಿದ್ದಾರೆ.

5 / 6
ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಏಪ್ರಿಲ್ 15 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಹೊಸ ರಣತಂತ್ರದೊಂದಿಗೆ ಕಣಕ್ಕಿಳಿಯುವ ಇರಾದೆಯಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ.

ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಏಪ್ರಿಲ್ 15 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಹೊಸ ರಣತಂತ್ರದೊಂದಿಗೆ ಕಣಕ್ಕಿಳಿಯುವ ಇರಾದೆಯಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ.

6 / 6
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ