IPL 2024: RCB ಗೆದ್ದರೆ ಹೊಸ ಇತಿಹಾಸ

IPL 2024: ಐಪಿಎಲ್ ಸೀಸನ್ 17 ಆರಂಭಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಈ ಬಾರಿಯ ಟೂರ್ನಿ ಮಾರ್ಚ್​ 22 ರಿಂದ ಶುರುವಾಗಲಿದೆ. ಮುಂಬುರವ ಲೋಕಸಭಾ ಚುನಾವಣೆ ನಿಮಿತ್ತ ಕೇವಲ 21 ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಚುನಾವಣಾ ದಿನಾಂಕ ಪ್ರಕಟವಾದ ಬಳಿಕ ಉಳಿದ ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಲಿದೆ.

| Updated By: ಝಾಹಿರ್ ಯೂಸುಫ್

Updated on:Feb 24, 2024 | 7:06 PM

ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಡೇಟ್ ಫಿಕ್ಸ್​ ಆಗಿದೆ. ಮಾರ್ಚ್​ 22 ರಿಂದ ಶುರುವಾಗಲಿರುವ ಐಪಿಎಲ್​ನ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಲಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ RCB ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಡೇಟ್ ಫಿಕ್ಸ್​ ಆಗಿದೆ. ಮಾರ್ಚ್​ 22 ರಿಂದ ಶುರುವಾಗಲಿರುವ ಐಪಿಎಲ್​ನ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಲಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ RCB ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

1 / 9
ಅಂದರೆ ಐಪಿಎಲ್ ಇತಿಹಾಸದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (RCB) ಒಟ್ಟು 4 ಬಾರಿ ಉದ್ಘಾಟನಾ ಪಂದ್ಯವನ್ನಾಡಿದೆ. ಆದರೆ ಒಮ್ಮೆಯೂ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ ಮೊದಲ ಪಂದ್ಯ ಗೆದ್ದಿಲ್ಲ ಎಂಬುದು ವಿಶೇಷ.

ಅಂದರೆ ಐಪಿಎಲ್ ಇತಿಹಾಸದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (RCB) ಒಟ್ಟು 4 ಬಾರಿ ಉದ್ಘಾಟನಾ ಪಂದ್ಯವನ್ನಾಡಿದೆ. ಆದರೆ ಒಮ್ಮೆಯೂ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ ಮೊದಲ ಪಂದ್ಯ ಗೆದ್ದಿಲ್ಲ ಎಂಬುದು ವಿಶೇಷ.

2 / 9
2008 ರ ಚೊಚ್ಚಲ ಐಪಿಎಲ್​ ಪಂದ್ಯದಲ್ಲಿ ಆರ್​ಸಿಬಿ ಮತ್ತು ಕೆಕೆಆರ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಕೆಕೆಆರ್ ನೀಡಿದ 223 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಆರ್​ಸಿಬಿ ಕೇವಲ 82 ರನ್​ಗಳಿಗೆ ಆಲೌಟ್ ಆಗಿತ್ತು. ಈ ಮೂಲಕ ಸೋಲಿನೊಂದಿಗೆ ಆರ್​ಸಿಬಿ ಐಪಿಎಲ್​ ಅಭಿಯಾನ ಆರಂಭಿಸಿತ್ತು.

2008 ರ ಚೊಚ್ಚಲ ಐಪಿಎಲ್​ ಪಂದ್ಯದಲ್ಲಿ ಆರ್​ಸಿಬಿ ಮತ್ತು ಕೆಕೆಆರ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಕೆಕೆಆರ್ ನೀಡಿದ 223 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಆರ್​ಸಿಬಿ ಕೇವಲ 82 ರನ್​ಗಳಿಗೆ ಆಲೌಟ್ ಆಗಿತ್ತು. ಈ ಮೂಲಕ ಸೋಲಿನೊಂದಿಗೆ ಆರ್​ಸಿಬಿ ಐಪಿಎಲ್​ ಅಭಿಯಾನ ಆರಂಭಿಸಿತ್ತು.

3 / 9
ಇದಾದ ಬಳಿಕ ಆರ್​ಸಿಬಿ ತಂಡವು 2ನೇ ಬಾರಿ ಉದ್ಘಾಟನಾ ಪಂದ್ಯವಾಡಿದ್ದು 2017 ರಲ್ಲಿ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಈ ಪಂದ್ಯದಲ್ಲಿ ಆರ್​ಸಿಬಿ 35 ರನ್​ಗಳಿಂದ ಸೋಲನುಭವಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಸ್​ಆರ್​ಹೆಚ್ 207 ರನ್​ ಕಲೆಹಾಕಿದರೆ, ಆರ್​ಸಿಬಿ 172 ರನ್​ಗಳಿಗೆ ಆಲೌಟ್ ಆಗಿತ್ತು.

ಇದಾದ ಬಳಿಕ ಆರ್​ಸಿಬಿ ತಂಡವು 2ನೇ ಬಾರಿ ಉದ್ಘಾಟನಾ ಪಂದ್ಯವಾಡಿದ್ದು 2017 ರಲ್ಲಿ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಈ ಪಂದ್ಯದಲ್ಲಿ ಆರ್​ಸಿಬಿ 35 ರನ್​ಗಳಿಂದ ಸೋಲನುಭವಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಸ್​ಆರ್​ಹೆಚ್ 207 ರನ್​ ಕಲೆಹಾಕಿದರೆ, ಆರ್​ಸಿಬಿ 172 ರನ್​ಗಳಿಗೆ ಆಲೌಟ್ ಆಗಿತ್ತು.

4 / 9
2019 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೂರನೇ ಬಾರಿಗೆ ಮೊದಲ ಪಂದ್ಯವಾಡಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಕೇವಲ 70 ರನ್​ಗಳಿಗೆ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

2019 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೂರನೇ ಬಾರಿಗೆ ಮೊದಲ ಪಂದ್ಯವಾಡಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಕೇವಲ 70 ರನ್​ಗಳಿಗೆ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

5 / 9
ಇನ್ನು ಆರ್​ಸಿಬಿ ತಂಡ ಉದ್ಘಾಟನಾ ಪಂದ್ಯದಲ್ಲಿ ಗೆದ್ದಿರುವುದು ಕೇವಲ 1 ಬಾರಿ ಮಾತ್ರ. 2021 ರಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ 161 ರನ್​ಗಳನ್ನು ಚೇಸ್ ಮಾಡುವ ಮೂಲಕ 2 ವಿಕೆಟ್​ಗಳ ರೋಚಕ ಜಯ ಸಾಧಿಸಿತ್ತು.

ಇನ್ನು ಆರ್​ಸಿಬಿ ತಂಡ ಉದ್ಘಾಟನಾ ಪಂದ್ಯದಲ್ಲಿ ಗೆದ್ದಿರುವುದು ಕೇವಲ 1 ಬಾರಿ ಮಾತ್ರ. 2021 ರಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ 161 ರನ್​ಗಳನ್ನು ಚೇಸ್ ಮಾಡುವ ಮೂಲಕ 2 ವಿಕೆಟ್​ಗಳ ರೋಚಕ ಜಯ ಸಾಧಿಸಿತ್ತು.

6 / 9
ಈ ಒಂದು ಗೆಲುವನ್ನು ಹೊರತುಪಡಿಸಿದರೆ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ತಂಡವು ಉತ್ತಮ ದಾಖಲೆ ಹೊಂದಿಲ್ಲ. ಹೀಗಾಗಿಯೇ ಸಾಂಪ್ರದಾಯಿಕ ಎದುರಾಳಿ ವಿರುದ್ಧ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

ಈ ಒಂದು ಗೆಲುವನ್ನು ಹೊರತುಪಡಿಸಿದರೆ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ತಂಡವು ಉತ್ತಮ ದಾಖಲೆ ಹೊಂದಿಲ್ಲ. ಹೀಗಾಗಿಯೇ ಸಾಂಪ್ರದಾಯಿಕ ಎದುರಾಳಿ ವಿರುದ್ಧ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

7 / 9
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

8 / 9
ಚೆನ್ನೈ ಸೂಪರ್ ಕಿಂಗ್ಸ್ ತಂಡ​​: ಎಂಎಸ್ ಧೋನಿ (ನಾಯಕ), ಮೊಯೀನ್ ಅಲಿ, ದೀಪಕ್ ಚಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ಸಿಂಘೆಲ್ ರಷೀದ್, ಎಂ. , ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಅವನೀಶ್ ರಾವ್ ಅರವೆಲ್ಲಿ.

ಚೆನ್ನೈ ಸೂಪರ್ ಕಿಂಗ್ಸ್ ತಂಡ​​: ಎಂಎಸ್ ಧೋನಿ (ನಾಯಕ), ಮೊಯೀನ್ ಅಲಿ, ದೀಪಕ್ ಚಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ಸಿಂಘೆಲ್ ರಷೀದ್, ಎಂ. , ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಅವನೀಶ್ ರಾವ್ ಅರವೆಲ್ಲಿ.

9 / 9

Published On - 12:33 pm, Sat, 24 February 24

Follow us
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ
ಈ ರಾಶಿಯವರು ಇಂದು ಪುಣ್ಯಸ್ಥಳದ ದರ್ಶ‌ನಕ್ಕೆಂದು ಪ್ರಯಾಣ ಮಾಡುವರು
ಈ ರಾಶಿಯವರು ಇಂದು ಪುಣ್ಯಸ್ಥಳದ ದರ್ಶ‌ನಕ್ಕೆಂದು ಪ್ರಯಾಣ ಮಾಡುವರು
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್