Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಗ್ರೀನ್ ಜೆರ್ಸಿ RCB ಪಾಲಿಗೆ ಅನ್​ಲಕ್ಕಿ, ಯಾಕೆ ಗೊತ್ತಾ?

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ​ (ಐಪಿಎಲ್ 2024) 35ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಆರ್​ಸಿಬಿ IPL 2024 ರ ದ್ವಿತೀಯಾರ್ಧವನ್ನು ಪ್ರಾರಂಭಿಸಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 20, 2024 | 12:53 PM

IPL 2024: ಐಪಿಎಲ್​ನ 35ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಏಪ್ರಿಲ್ 21 ರಂದು ನಡೆಯಲಿರುವ ಈ ಪಂದ್ಯದ ವೇಳೆ ಆರ್​ಸಿಬಿ ತಂಡವು ಹಸಿರು ಉಡುಪಿನಲ್ಲಿ ಕಾಣಿಸಿಕೊಳ್ಳಲಿರುವುದು ವಿಶೇಷ. ಆದರೆ ಇದುವೇ ಇದೀಗ ಅಭಿಮಾನಿಗಳ ಚಿಂತೆಗೆ ಕಾರಣವಾಗಿದೆ.

IPL 2024: ಐಪಿಎಲ್​ನ 35ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಏಪ್ರಿಲ್ 21 ರಂದು ನಡೆಯಲಿರುವ ಈ ಪಂದ್ಯದ ವೇಳೆ ಆರ್​ಸಿಬಿ ತಂಡವು ಹಸಿರು ಉಡುಪಿನಲ್ಲಿ ಕಾಣಿಸಿಕೊಳ್ಳಲಿರುವುದು ವಿಶೇಷ. ಆದರೆ ಇದುವೇ ಇದೀಗ ಅಭಿಮಾನಿಗಳ ಚಿಂತೆಗೆ ಕಾರಣವಾಗಿದೆ.

1 / 5
ಆರ್​ಸಿಬಿಗೆ ಮುಂದಿನ ಎಲ್ಲಾ ಪಂದ್ಯಗಳು ನಿರ್ಣಾಯಕ. ಈ 7 ಪಂದ್ಯಗಳಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ 16 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್ ಪ್ರವೇಶಿಸಬಹುದು. ಆದರೆ ಇದೀಗ ಗ್ರೀನ್ ಜೆರ್ಸಿಯಲ್ಲಿ ಆರ್​ಸಿಬಿ ಕಣಕ್ಕಿಳಿಯುತ್ತಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.

ಆರ್​ಸಿಬಿಗೆ ಮುಂದಿನ ಎಲ್ಲಾ ಪಂದ್ಯಗಳು ನಿರ್ಣಾಯಕ. ಈ 7 ಪಂದ್ಯಗಳಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ 16 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್ ಪ್ರವೇಶಿಸಬಹುದು. ಆದರೆ ಇದೀಗ ಗ್ರೀನ್ ಜೆರ್ಸಿಯಲ್ಲಿ ಆರ್​ಸಿಬಿ ಕಣಕ್ಕಿಳಿಯುತ್ತಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.

2 / 5
ಏಕೆಂದರೆ ಆರ್​ಸಿಬಿ ಪಾಲಿಗೆ ಗ್ರೀನ್ ಜೆರ್ಸಿ ಅದೃಷ್ಟವಲ್ಲ ಎಂಬ ಮಾತಿದೆ. ಇದಕ್ಕೆ ಮುಖ್ಯ ಕಾರಣ ವಿಶೇಷ ಜೆರ್ಸಿಯಲ್ಲಿ ಆರ್​ಸಿಬಿ ಕಣಕ್ಕಿಳಿದಾಗ ಗೆದ್ದಿರುವುದು ಕೇವಲ 4 ಬಾರಿ ಮಾತ್ರ. ಅಂದರೆ 2011 ರಿಂದ ಆರ್​ಸಿಬಿ ತಂಡವು ಗ್ರೀನ್ ಜೆರ್ಸಿಯಲ್ಲಿ ಕಾಣಿಸಿಕೊಳ್ಳುತ್ತಿದೆ. ಇದುವರೆಗೆ ಆರ್​ಸಿಬಿ ತಂಡವು 13 ಪಂದ್ಯಗಳನ್ನಾಡಿದ್ದು, ಈ ವೇಳೆ ನಾಲ್ಕು ಬಾರಿ ಮಾತ್ರ ಗೆದ್ದಿದೆ. ಇನ್ನು 8 ಪಂದ್ಯಗಳಲ್ಲಿ ಸೋತಿದೆ. ಹಾಗೆಯೇ ಒಂದು ಪಂದ್ಯದಲ್ಲಿ ಫಲಿತಾಂಶ ಮೂಡಿಬಂದಿರಲಿಲ್ಲ.

ಏಕೆಂದರೆ ಆರ್​ಸಿಬಿ ಪಾಲಿಗೆ ಗ್ರೀನ್ ಜೆರ್ಸಿ ಅದೃಷ್ಟವಲ್ಲ ಎಂಬ ಮಾತಿದೆ. ಇದಕ್ಕೆ ಮುಖ್ಯ ಕಾರಣ ವಿಶೇಷ ಜೆರ್ಸಿಯಲ್ಲಿ ಆರ್​ಸಿಬಿ ಕಣಕ್ಕಿಳಿದಾಗ ಗೆದ್ದಿರುವುದು ಕೇವಲ 4 ಬಾರಿ ಮಾತ್ರ. ಅಂದರೆ 2011 ರಿಂದ ಆರ್​ಸಿಬಿ ತಂಡವು ಗ್ರೀನ್ ಜೆರ್ಸಿಯಲ್ಲಿ ಕಾಣಿಸಿಕೊಳ್ಳುತ್ತಿದೆ. ಇದುವರೆಗೆ ಆರ್​ಸಿಬಿ ತಂಡವು 13 ಪಂದ್ಯಗಳನ್ನಾಡಿದ್ದು, ಈ ವೇಳೆ ನಾಲ್ಕು ಬಾರಿ ಮಾತ್ರ ಗೆದ್ದಿದೆ. ಇನ್ನು 8 ಪಂದ್ಯಗಳಲ್ಲಿ ಸೋತಿದೆ. ಹಾಗೆಯೇ ಒಂದು ಪಂದ್ಯದಲ್ಲಿ ಫಲಿತಾಂಶ ಮೂಡಿಬಂದಿರಲಿಲ್ಲ.

3 / 5
ಅದರಲ್ಲೂ ಕಳೆದ 5 ಸೀಸನ್​​ಗಳಲ್ಲಿ ಆರ್​ಸಿಬಿ ತಂಡವು ವಿಶೇಷ ಜೆರ್ಸಿಯಲ್ಲಿ ಕಣಕ್ಕಿಳಿದ ಕಳೆದ 5 ಪಂದ್ಯಗಳಲ್ಲಿ 3 ರಲ್ಲಿ ಸೋತಿದೆ. ಇದಾಗ್ಯೂ ಕಳೆದೆರಡು ಸೀಸನ್​ನಲ್ಲಿ ಆರ್​ಸಿಬಿ ಗ್ರೀನ್ ಜೆರ್ಸಿಯಲ್ಲಿ ಭರ್ಜರಿ ಜಯ ಸಾಧಿಸಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ. ಹೀಗಾಗಿ ಈ ಬಾರಿ ಕೆಕೆಆರ್ ವಿರುದ್ಧ ಗೆಲ್ಲುವ ಮೂಲಕ ಗ್ರೀನ್ ಜೆರ್ಸಿ ಅನ್​ಲಕ್ಕಿ ಎಂಬ ವಾದವನ್ನು ಆರ್​ಸಿಬಿ ತೊಡೆದು ಹಾಕಲಿದ್ದಾರಾ ಕಾದು ನೋಡಬೇಕಿದೆ.

ಅದರಲ್ಲೂ ಕಳೆದ 5 ಸೀಸನ್​​ಗಳಲ್ಲಿ ಆರ್​ಸಿಬಿ ತಂಡವು ವಿಶೇಷ ಜೆರ್ಸಿಯಲ್ಲಿ ಕಣಕ್ಕಿಳಿದ ಕಳೆದ 5 ಪಂದ್ಯಗಳಲ್ಲಿ 3 ರಲ್ಲಿ ಸೋತಿದೆ. ಇದಾಗ್ಯೂ ಕಳೆದೆರಡು ಸೀಸನ್​ನಲ್ಲಿ ಆರ್​ಸಿಬಿ ಗ್ರೀನ್ ಜೆರ್ಸಿಯಲ್ಲಿ ಭರ್ಜರಿ ಜಯ ಸಾಧಿಸಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ. ಹೀಗಾಗಿ ಈ ಬಾರಿ ಕೆಕೆಆರ್ ವಿರುದ್ಧ ಗೆಲ್ಲುವ ಮೂಲಕ ಗ್ರೀನ್ ಜೆರ್ಸಿ ಅನ್​ಲಕ್ಕಿ ಎಂಬ ವಾದವನ್ನು ಆರ್​ಸಿಬಿ ತೊಡೆದು ಹಾಕಲಿದ್ದಾರಾ ಕಾದು ನೋಡಬೇಕಿದೆ.

4 / 5
ಆರ್​ಸಿಬಿ ತಂಡದ ಗ್ರೀನ್ ಜೆರ್ಸಿ ಪಂದ್ಯಗಳ ಫಲಿತಾಂಶ: 2011 ರಲ್ಲಿ ಗೆಲುವು, 2012 ರಲ್ಲಿ ಸೋಲು, 2013 ರಲ್ಲಿ ಸೋಲು, 2014 ರಲ್ಲಿ ಸೋಲು, 2015 ರಲ್ಲಿ  ಫಲಿತಾಂಶವಿಲ್ಲ, 2016 ರಲ್ಲಿ ಗೆಲುವು, 2017 ರಲ್ಲಿ ಸೋಲು, 2018 ರಲ್ಲಿ ಸೋಲು, 2019 ರಲ್ಲಿ ಸೋಲು, 2020 ರಲ್ಲಿ ಸೋಲು, 2021 ರಲ್ಲಿ (ನೀಲಿ ಜೆರ್ಸಿ) ಸೋಲು, 2022 ರಲ್ಲಿ ಗೆಲುವು, 2023 ರಲ್ಲಿ ಗೆಲುವು.

ಆರ್​ಸಿಬಿ ತಂಡದ ಗ್ರೀನ್ ಜೆರ್ಸಿ ಪಂದ್ಯಗಳ ಫಲಿತಾಂಶ: 2011 ರಲ್ಲಿ ಗೆಲುವು, 2012 ರಲ್ಲಿ ಸೋಲು, 2013 ರಲ್ಲಿ ಸೋಲು, 2014 ರಲ್ಲಿ ಸೋಲು, 2015 ರಲ್ಲಿ ಫಲಿತಾಂಶವಿಲ್ಲ, 2016 ರಲ್ಲಿ ಗೆಲುವು, 2017 ರಲ್ಲಿ ಸೋಲು, 2018 ರಲ್ಲಿ ಸೋಲು, 2019 ರಲ್ಲಿ ಸೋಲು, 2020 ರಲ್ಲಿ ಸೋಲು, 2021 ರಲ್ಲಿ (ನೀಲಿ ಜೆರ್ಸಿ) ಸೋಲು, 2022 ರಲ್ಲಿ ಗೆಲುವು, 2023 ರಲ್ಲಿ ಗೆಲುವು.

5 / 5
Follow us
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು