AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ರೋಹಿತ್ ಶರ್ಮಾ ಮೇಲೆ ಕಣ್ಣಿಟ್ಟ ಗುಜರಾತ್ ಟೈಟಾನ್ಸ್

IPL 2024: ರೋಹಿತ್ ಶರ್ಮಾ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡವು 6 ಬಾರಿ ಚಾಂಪಿಯನ್​ ಪಟ್ಟಕ್ಕೇರಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಜೊತೆ ಯಾವುದಾದರೂ ಫ್ರಾಂಚೈಸಿ ಟ್ರೇಡ್ ಡೀಲ್ ಕುದುರಿಸಿಕೊಳ್ಳಲು ಯಶಸ್ವಿಯಾದರೆ ಹಿಟ್​ಮ್ಯಾನ್ ಹೊಸ ತಂಡದ ನಾಯಕರಾಗಿ ಕಾಣಿಸಿಕೊಳ್ಳಬಹುದು.

TV9 Web
| Edited By: |

Updated on: Dec 18, 2023 | 11:58 AM

Share
ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದ ಪಾಂಡ್ಯರನ್ನು ಮುಂಬೈ ಇಂಡಿಯನ್ಸ್ ಐಪಿಎಲ್ ಟ್ರೇಡ್ ವಿಂಡೋ ಮೂಲಕ ಖರೀದಿಸಿ ನಾಯಕನ ಪಟ್ಟ ನೀಡಿದೆ.

ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದ ಪಾಂಡ್ಯರನ್ನು ಮುಂಬೈ ಇಂಡಿಯನ್ಸ್ ಐಪಿಎಲ್ ಟ್ರೇಡ್ ವಿಂಡೋ ಮೂಲಕ ಖರೀದಿಸಿ ನಾಯಕನ ಪಟ್ಟ ನೀಡಿದೆ.

1 / 7
ಇದರೊಂದಿಗೆ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿದ್ದ ರೋಹಿತ್ ಶರ್ಮಾ ಮಾಜಿ ಕ್ಯಾಪ್ಟನ್​ಗಳ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಅಷ್ಟೇ ಅಲ್ಲದೆ ಹಿಟ್​ಮ್ಯಾನ್ ಈ ಬಾರಿ ಕೇವಲ ಬ್ಯಾಟರ್​ ಆಗಿ ಮುಂಬೈ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದರೊಂದಿಗೆ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿದ್ದ ರೋಹಿತ್ ಶರ್ಮಾ ಮಾಜಿ ಕ್ಯಾಪ್ಟನ್​ಗಳ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಅಷ್ಟೇ ಅಲ್ಲದೆ ಹಿಟ್​ಮ್ಯಾನ್ ಈ ಬಾರಿ ಕೇವಲ ಬ್ಯಾಟರ್​ ಆಗಿ ಮುಂಬೈ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

2 / 7
ಅತ್ತ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ಪದಚ್ಯುತಿಗೊಳ್ಳುತ್ತಿದ್ದಂತೆ, ಇತ್ತ ಕೆಲ ಫ್ರಾಂಚೈಸಿಗಳು ಹಿಟ್​ಮ್ಯಾನ್​ ಖರೀದಿಗೆ ಆಸಕ್ತಿ ತೋರಿದೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ಮುಂದಿಟ್ಟ ಟ್ರೇಡಿಂಗ್ ಆಫರ್​ ಅನ್ನು ಮುಂಬೈ ಇಂಡಿಯನ್ಸ್ ತಿರಸ್ಕರಿಸಿದೆ.

ಅತ್ತ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ಪದಚ್ಯುತಿಗೊಳ್ಳುತ್ತಿದ್ದಂತೆ, ಇತ್ತ ಕೆಲ ಫ್ರಾಂಚೈಸಿಗಳು ಹಿಟ್​ಮ್ಯಾನ್​ ಖರೀದಿಗೆ ಆಸಕ್ತಿ ತೋರಿದೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ಮುಂದಿಟ್ಟ ಟ್ರೇಡಿಂಗ್ ಆಫರ್​ ಅನ್ನು ಮುಂಬೈ ಇಂಡಿಯನ್ಸ್ ತಿರಸ್ಕರಿಸಿದೆ.

3 / 7
ಇದರ ಬೆನ್ನಲ್ಲೇ ಗುಜರಾತ್ ಟೈಟಾನ್ಸ್ ಕೂಡ ರೋಹಿತ್ ಶರ್ಮಾ ಅವರ ಖರೀದಿಗೆ ಮುಂದಾಗಿರುವುದು ಬಹಿರಂಗವಾಗಿದೆ. ಹಿಟ್​ಮ್ಯಾನ್ ಅವರನ್ನು ಟ್ರೇಡ್ ಮಾಡಿಕೊಳ್ಳಲು ಗುಜರಾತ್ ಫ್ರಾಂಚೈಸಿ ಬಯಸಿತ್ತು. ಅದರಂತೆ ಮುಂಬೈ ಇಂಡಿಯನ್ಸ್ ಜೊತೆ ಮಾತುಕತೆಯನ್ನೂ ಕೂಡ ನಡೆಸಿದೆ.

ಇದರ ಬೆನ್ನಲ್ಲೇ ಗುಜರಾತ್ ಟೈಟಾನ್ಸ್ ಕೂಡ ರೋಹಿತ್ ಶರ್ಮಾ ಅವರ ಖರೀದಿಗೆ ಮುಂದಾಗಿರುವುದು ಬಹಿರಂಗವಾಗಿದೆ. ಹಿಟ್​ಮ್ಯಾನ್ ಅವರನ್ನು ಟ್ರೇಡ್ ಮಾಡಿಕೊಳ್ಳಲು ಗುಜರಾತ್ ಫ್ರಾಂಚೈಸಿ ಬಯಸಿತ್ತು. ಅದರಂತೆ ಮುಂಬೈ ಇಂಡಿಯನ್ಸ್ ಜೊತೆ ಮಾತುಕತೆಯನ್ನೂ ಕೂಡ ನಡೆಸಿದೆ.

4 / 7
ಆದರೆ ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ರೋಹಿತ್ ಶರ್ಮಾಗಾಗಿ ಮುಂದಿಟ್ಟ ಆಫರ್​ ಅನ್ನೂ ಕೂಡ ಮುಂಬೈ ಇಂಡಿಯನ್ಸ್​ಗೆ ಒಪ್ಪಿಗೆಯಾಗಿರಲಿಲ್ಲ. ಎರಡೂ ಫ್ರಾಂಚೈಸಿಗಳು ಸಹಮತಕ್ಕೆ ಬಾರದ ಕಾರಣ ಇದೀಗ ಈ ಡೀಲ್ ಕೂಡ ಕ್ಯಾನ್ಸಲ್ ಆಗಿದೆ ಎಂದು ವರದಿಯಾಗಿದೆ.

ಆದರೆ ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ರೋಹಿತ್ ಶರ್ಮಾಗಾಗಿ ಮುಂದಿಟ್ಟ ಆಫರ್​ ಅನ್ನೂ ಕೂಡ ಮುಂಬೈ ಇಂಡಿಯನ್ಸ್​ಗೆ ಒಪ್ಪಿಗೆಯಾಗಿರಲಿಲ್ಲ. ಎರಡೂ ಫ್ರಾಂಚೈಸಿಗಳು ಸಹಮತಕ್ಕೆ ಬಾರದ ಕಾರಣ ಇದೀಗ ಈ ಡೀಲ್ ಕೂಡ ಕ್ಯಾನ್ಸಲ್ ಆಗಿದೆ ಎಂದು ವರದಿಯಾಗಿದೆ.

5 / 7
ಇದಾಗ್ಯೂ ರೋಹಿತ್ ಶರ್ಮಾ ಅವರಿಗಾಗಿ ತೆರೆಮರೆಯ ಪ್ರಯತ್ನವಂತು ಮುಂದುವರೆಯಲಿದೆ. ಏಕೆಂದರೆ ಐಪಿಎಲ್ ಹರಾಜಿನ ಬಳಿಕ, ಅಂದರೆ ಡಿಸೆಂಬರ್ 20 ರಿಂದ ಟ್ರೇಡ್ ವಿಂಡೋ ಓಪನ್ ಆಗಲಿದೆ. ಈ ವೇಳೆ ಮತ್ತೆ ಕೆಲ ಫ್ರಾಂಚೈಸಿಗಳು ರೋಹಿತ್ ಶರ್ಮಾ ಖರೀದಿಗಾಗಿ ಮುಂದಾಗುವ ಸಾಧ್ಯತೆಯಿದೆ.

ಇದಾಗ್ಯೂ ರೋಹಿತ್ ಶರ್ಮಾ ಅವರಿಗಾಗಿ ತೆರೆಮರೆಯ ಪ್ರಯತ್ನವಂತು ಮುಂದುವರೆಯಲಿದೆ. ಏಕೆಂದರೆ ಐಪಿಎಲ್ ಹರಾಜಿನ ಬಳಿಕ, ಅಂದರೆ ಡಿಸೆಂಬರ್ 20 ರಿಂದ ಟ್ರೇಡ್ ವಿಂಡೋ ಓಪನ್ ಆಗಲಿದೆ. ಈ ವೇಳೆ ಮತ್ತೆ ಕೆಲ ಫ್ರಾಂಚೈಸಿಗಳು ರೋಹಿತ್ ಶರ್ಮಾ ಖರೀದಿಗಾಗಿ ಮುಂದಾಗುವ ಸಾಧ್ಯತೆಯಿದೆ.

6 / 7
ಅದರಂತೆ ಮುಂಬೈ ಇಂಡಿಯನ್ಸ್ ಜೊತೆ ಯಾವುದಾದರೂ ಫ್ರಾಂಚೈಸಿ ಡೀಲ್ ಕುದುರಿಸಿಕೊಳ್ಳಲು ಯಶಸ್ವಿಯಾದರೆ ರೋಹಿತ್ ಶರ್ಮಾ ಬೇರೊಂದು ತಂಡದ ಪರ ಕಣಕ್ಕಿಳಿಯಬಹುದು. ಹೀಗಾಗಿ ಐಪಿಎಲ್ ಹರಾಜಿನ ಬಳಿಕ ಹಿಟ್​ಮ್ಯಾನ್ ಖರೀದಿಗಾಗಿ ಕೆಲ ಫ್ರಾಂಚೈಸಿಗಳು ಭರ್ಜರಿ ಪ್ಲ್ಯಾನ್ ರೂಪಿಸುವ ಸಾಧ್ಯತೆಗಳಿವೆ.

ಅದರಂತೆ ಮುಂಬೈ ಇಂಡಿಯನ್ಸ್ ಜೊತೆ ಯಾವುದಾದರೂ ಫ್ರಾಂಚೈಸಿ ಡೀಲ್ ಕುದುರಿಸಿಕೊಳ್ಳಲು ಯಶಸ್ವಿಯಾದರೆ ರೋಹಿತ್ ಶರ್ಮಾ ಬೇರೊಂದು ತಂಡದ ಪರ ಕಣಕ್ಕಿಳಿಯಬಹುದು. ಹೀಗಾಗಿ ಐಪಿಎಲ್ ಹರಾಜಿನ ಬಳಿಕ ಹಿಟ್​ಮ್ಯಾನ್ ಖರೀದಿಗಾಗಿ ಕೆಲ ಫ್ರಾಂಚೈಸಿಗಳು ಭರ್ಜರಿ ಪ್ಲ್ಯಾನ್ ರೂಪಿಸುವ ಸಾಧ್ಯತೆಗಳಿವೆ.

7 / 7
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್