AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಚಾನ್ಸ್​ ಕೇಳಿದ್ರೂ ಕೊಡಲಿಲ್ಲ: ಯುವರಾಜ್ ಸಿಂಗ್ ಬೇಸರ..!

Yuvraj Singh: ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್​, ಪುಣೆ ವಾರಿಯರ್ಸ್​, ರಾಯಲ್ ಚಾಲೆಂಜರ್ಸ್​ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್​ ಪರ ಒಟ್ಟು 132 ಪಂದ್ಯಗಳನ್ನಾಡಿಯುವ ಯುವರಾಜ್ ಸಿಂಗ್ 2750 ರನ್ಸ್​ ಹಾಗೂ 36 ವಿಕೆಟ್​ಗಳನ್ನು ಪಡೆದಿದ್ದಾರೆ.

TV9 Web
| Edited By: |

Updated on:Jan 16, 2024 | 1:31 PM

Share
ಟಿ20 ಕ್ರಿಕೆಟ್​ನ ಸ್ಪೆಷಲಿಸ್ಟ್​, ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ (Yuvraj Singh) ಐಪಿಎಲ್​ಗೆ ಮರಳಲಿದ್ದಾರಾ? ಈ ಪ್ರಶ್ನೆಗೆ ಉತ್ತರ ಖಂಡಿತವಾಗಿಯೂ ಇಲ್ಲ. ಏಕೆಂದರೆ ಯುವಿ ಈಗಾಗಲೇ ಐಪಿಎಲ್​ಗೆ ನಿವೃತ್ತಿ ಘೋಷಿಸಿ ಎನ್​ಒಸಿ ಪಡೆದಿದ್ದಾರೆ. ಹೀಗಾಗಿ ಐಪಿಎಲ್​ನಲ್ಲಿ ಆಟಗಾರನಾಗಿ ಕಾಣಿಸಿಕೊಳ್ಳಲು ಯುವರಾಜ್ ಸಿಂಗ್​ಗೆ ಅವಕಾಶವಿಲ್ಲ.

ಟಿ20 ಕ್ರಿಕೆಟ್​ನ ಸ್ಪೆಷಲಿಸ್ಟ್​, ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ (Yuvraj Singh) ಐಪಿಎಲ್​ಗೆ ಮರಳಲಿದ್ದಾರಾ? ಈ ಪ್ರಶ್ನೆಗೆ ಉತ್ತರ ಖಂಡಿತವಾಗಿಯೂ ಇಲ್ಲ. ಏಕೆಂದರೆ ಯುವಿ ಈಗಾಗಲೇ ಐಪಿಎಲ್​ಗೆ ನಿವೃತ್ತಿ ಘೋಷಿಸಿ ಎನ್​ಒಸಿ ಪಡೆದಿದ್ದಾರೆ. ಹೀಗಾಗಿ ಐಪಿಎಲ್​ನಲ್ಲಿ ಆಟಗಾರನಾಗಿ ಕಾಣಿಸಿಕೊಳ್ಳಲು ಯುವರಾಜ್ ಸಿಂಗ್​ಗೆ ಅವಕಾಶವಿಲ್ಲ.

1 / 6
ಇದಾಗ್ಯೂ ಐಪಿಎಲ್​ನಲ್ಲಿ ಹೊಸ ಜವಾಬ್ದಾರಿಯೊಂದಿಗೆ ಕಾಣಿಸಿಕೊಳ್ಳಲು ಯುವರಾಜ್ ಸಿಂಗ್ ಬಯಸಿದ್ದಾರೆ. ಅಂದರೆ ಯಾವುದಾದರೂ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಲು ಇಚ್ಛಿಸಿದ್ದಾರೆ. ಇದಕ್ಕಾಗಿ ತೆರೆಮರೆಯಲ್ಲೇ ಪ್ರಯತ್ನವನ್ನೂ ಕೂಡ ನಡೆಸಿದ್ದಾರೆ. ಆದರೆ ಪ್ರತಿಫಲ ಮಾತ್ರ ಶೂನ್ಯ.

ಇದಾಗ್ಯೂ ಐಪಿಎಲ್​ನಲ್ಲಿ ಹೊಸ ಜವಾಬ್ದಾರಿಯೊಂದಿಗೆ ಕಾಣಿಸಿಕೊಳ್ಳಲು ಯುವರಾಜ್ ಸಿಂಗ್ ಬಯಸಿದ್ದಾರೆ. ಅಂದರೆ ಯಾವುದಾದರೂ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಲು ಇಚ್ಛಿಸಿದ್ದಾರೆ. ಇದಕ್ಕಾಗಿ ತೆರೆಮರೆಯಲ್ಲೇ ಪ್ರಯತ್ನವನ್ನೂ ಕೂಡ ನಡೆಸಿದ್ದಾರೆ. ಆದರೆ ಪ್ರತಿಫಲ ಮಾತ್ರ ಶೂನ್ಯ.

2 / 6
ಇದನ್ನು ಖುದ್ದು ಯುವರಾಜ್ ಸಿಂಗ್ ಅವರೇ ಹೇಳಿಕೊಂಡಿದ್ದಾರೆ. ಗುಜರಾತ್ ಟೈಟಾನ್ಸ್​ ತಂಡದಲ್ಲಿನ ಕೆಲಸಕ್ಕಾಗಿ ನಾನು ಕೋಚ್ ಆಶಿಶ್ ನೆಹ್ರಾ ಅವರನ್ನು ಸಂಪರ್ಕಿಸಿದ್ದೆ. ಆದರೆ ಅವರು ಅದನ್ನು ನಿರಾಕರಿಸಿದರು. ಹೀಗಾಗಿ ಐಪಿಎಲ್​ನಲ್ಲಿ ಹೊಸ ಇನಿಂಗ್ಸ್​ ಆರಂಭಿಸಲು ಸಾಧ್ಯವಾಗಿಲ್ಲ ಎಂದು ಯುವರಾಜ್ ಸಿಂಗ್ ತಿಳಿಸಿದ್ದಾರೆ.

ಇದನ್ನು ಖುದ್ದು ಯುವರಾಜ್ ಸಿಂಗ್ ಅವರೇ ಹೇಳಿಕೊಂಡಿದ್ದಾರೆ. ಗುಜರಾತ್ ಟೈಟಾನ್ಸ್​ ತಂಡದಲ್ಲಿನ ಕೆಲಸಕ್ಕಾಗಿ ನಾನು ಕೋಚ್ ಆಶಿಶ್ ನೆಹ್ರಾ ಅವರನ್ನು ಸಂಪರ್ಕಿಸಿದ್ದೆ. ಆದರೆ ಅವರು ಅದನ್ನು ನಿರಾಕರಿಸಿದರು. ಹೀಗಾಗಿ ಐಪಿಎಲ್​ನಲ್ಲಿ ಹೊಸ ಇನಿಂಗ್ಸ್​ ಆರಂಭಿಸಲು ಸಾಧ್ಯವಾಗಿಲ್ಲ ಎಂದು ಯುವರಾಜ್ ಸಿಂಗ್ ತಿಳಿಸಿದ್ದಾರೆ.

3 / 6
ಇದೀಗ ನನ್ನ ಆದ್ಯತೆ ನನ್ನ ಮಕ್ಕಳು. ಅವರು ಶಾಲೆಗೆ ಹೋಗಲು ಶುರು ಮಾಡಿದಾಗ ನನಗೆ ಹೆಚ್ಚಿನ ಸಮಯ ದೊರೆಯಲಿದೆ. ಹಾಗಾಗಿ ಮುಂಬರುವ ದಿನಗಳಲ್ಲಿ ನಾನು ಮತ್ತೆ ಕ್ರಿಕೆಟ್​ಗೆ ಹಿಂತಿರುಗಲಿದ್ದೇನೆ. ವಿಶೇಷವಾಗಿ ನನ್ನ ರಾಜ್ಯದ ಹುಡುಗರೊಂದಿಗೆ ಕೆಲಸ ಮಾಡಲು ಇಷ್ಟಪಡುತ್ತೇನೆ. ಅವರಿಗೆ ಮಾರ್ಗದರ್ಶನ ನೀಡಿ ಅತ್ಯುತ್ತಮ ಕ್ರಿಕೆಟಿಗರನ್ನಾಗಿಸುವುದು ನನ್ನ ಮುಂದಿರುವ ಗುರಿ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.

ಇದೀಗ ನನ್ನ ಆದ್ಯತೆ ನನ್ನ ಮಕ್ಕಳು. ಅವರು ಶಾಲೆಗೆ ಹೋಗಲು ಶುರು ಮಾಡಿದಾಗ ನನಗೆ ಹೆಚ್ಚಿನ ಸಮಯ ದೊರೆಯಲಿದೆ. ಹಾಗಾಗಿ ಮುಂಬರುವ ದಿನಗಳಲ್ಲಿ ನಾನು ಮತ್ತೆ ಕ್ರಿಕೆಟ್​ಗೆ ಹಿಂತಿರುಗಲಿದ್ದೇನೆ. ವಿಶೇಷವಾಗಿ ನನ್ನ ರಾಜ್ಯದ ಹುಡುಗರೊಂದಿಗೆ ಕೆಲಸ ಮಾಡಲು ಇಷ್ಟಪಡುತ್ತೇನೆ. ಅವರಿಗೆ ಮಾರ್ಗದರ್ಶನ ನೀಡಿ ಅತ್ಯುತ್ತಮ ಕ್ರಿಕೆಟಿಗರನ್ನಾಗಿಸುವುದು ನನ್ನ ಮುಂದಿರುವ ಗುರಿ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.

4 / 6
ಐಪಿಎಲ್​ ತಂಡಗಳ ಪರ ಕೂಡ ಕೆಲಸ ಮಾಡುವುದನ್ನು ಎದುರು ನೋಡುತ್ತಿದ್ದೇನೆ. ಹೀಗಾಗಿ ಮುಂಬರುವ ದಿನಗಳಲ್ಲಿ ಮೆಂಟರ್ ಸ್ಥಾನದಲ್ಲೂ ನಾನು ಕಾಣಿಸಿಕೊಳ್ಳಬಹುದು ಎಂದು ಯುವರಾಜ್ ಸಿಂಗ್ ತಿಳಿಸಿದ್ದಾರೆ. ಹೀಗಾಗಿ ಸಿಕ್ಸರ್ ಕಿಂಗ್ ಹೊಸ ಜವಾಬ್ದಾರಿಯೊಂದಿಗೆ ಮತ್ತೆ ಐಪಿಎಲ್​ನಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಐಪಿಎಲ್​ ತಂಡಗಳ ಪರ ಕೂಡ ಕೆಲಸ ಮಾಡುವುದನ್ನು ಎದುರು ನೋಡುತ್ತಿದ್ದೇನೆ. ಹೀಗಾಗಿ ಮುಂಬರುವ ದಿನಗಳಲ್ಲಿ ಮೆಂಟರ್ ಸ್ಥಾನದಲ್ಲೂ ನಾನು ಕಾಣಿಸಿಕೊಳ್ಳಬಹುದು ಎಂದು ಯುವರಾಜ್ ಸಿಂಗ್ ತಿಳಿಸಿದ್ದಾರೆ. ಹೀಗಾಗಿ ಸಿಕ್ಸರ್ ಕಿಂಗ್ ಹೊಸ ಜವಾಬ್ದಾರಿಯೊಂದಿಗೆ ಮತ್ತೆ ಐಪಿಎಲ್​ನಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

5 / 6
ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್​, ಪುಣೆ ವಾರಿಯರ್ಸ್​, ರಾಯಲ್ ಚಾಲೆಂಜರ್ಸ್​ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್​ ಪರ ಒಟ್ಟು 132	 ಪಂದ್ಯಗಳನ್ನಾಡಿಯುವ ಯುವರಾಜ್ ಸಿಂಗ್ 2750 ರನ್ಸ್​ ಹಾಗೂ 36 ವಿಕೆಟ್​ಗಳನ್ನು ಪಡೆದಿದ್ದಾರೆ.

ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್​, ಪುಣೆ ವಾರಿಯರ್ಸ್​, ರಾಯಲ್ ಚಾಲೆಂಜರ್ಸ್​ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್​ ಪರ ಒಟ್ಟು 132 ಪಂದ್ಯಗಳನ್ನಾಡಿಯುವ ಯುವರಾಜ್ ಸಿಂಗ್ 2750 ರನ್ಸ್​ ಹಾಗೂ 36 ವಿಕೆಟ್​ಗಳನ್ನು ಪಡೆದಿದ್ದಾರೆ.

6 / 6

Published On - 1:30 pm, Tue, 16 January 24

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ