AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: KKR ತಂಡದ ಗೆಲುವಿನ ರೂವಾರಿಗೆ ದಂಡದ ಬರೆ

IPL 2024: ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸನ್​ರೈಸರ್ಸ್ ಹೈದರಾಬಾದ್ (SRH) ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ (KKR) ನಡುವಣ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಅದರಲ್ಲೂ ಈ ಪಂದ್ಯದಲ್ಲಿ ಕೆಕೆಆರ್​ ವೇಗಿ ಹರ್ಷಿತ್ ರಾಣಾ (Harshit Rana) ಹಾಗೂ ಎಸ್​ಆರ್​ಹೆಚ್ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ (Mayank Agarwal) ನಡುವೆ ಜಿದ್ದಾಜಿದ್ದಿನ ಪೈಪೋಟಿ ಕಂಡು ಬಂದಿತ್ತು. ಈ ವೇಳೆ ಅನುಚಿತವಾಗಿ ವರ್ತಿಸಿದ ರಾಣಾಗೆ ದಂಡ ವಿಧಿಸಲಾಗಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Mar 24, 2024 | 10:10 AM

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಶನಿವಾರ ನಡೆದ ಐಪಿಎಲ್​ನ ಮೂರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡವು 4 ರನ್​ಗಳ ರೋಚಕ ಜಯ ಸಾಧಿಸಿತ್ತು. ಈ ರೋಚಕ ಗೆಲುವಿನ ರೂವಾರಿ ಯುವ ವೇಗಿ ಹರ್ಷಿತ್ ರಾಣಾ (Harshit Rana). ಇದೀಗ ಹರ್ಷಿತ್​ಗೆ ಅವರಿಗೆ ಪಂದ್ಯದ ಶುಲ್ಕದ ಶೇ.60 ರಷ್ಟು ದಂಡ ವಿಧಿಸಲಾಗಿದೆ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಶನಿವಾರ ನಡೆದ ಐಪಿಎಲ್​ನ ಮೂರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡವು 4 ರನ್​ಗಳ ರೋಚಕ ಜಯ ಸಾಧಿಸಿತ್ತು. ಈ ರೋಚಕ ಗೆಲುವಿನ ರೂವಾರಿ ಯುವ ವೇಗಿ ಹರ್ಷಿತ್ ರಾಣಾ (Harshit Rana). ಇದೀಗ ಹರ್ಷಿತ್​ಗೆ ಅವರಿಗೆ ಪಂದ್ಯದ ಶುಲ್ಕದ ಶೇ.60 ರಷ್ಟು ದಂಡ ವಿಧಿಸಲಾಗಿದೆ.

1 / 5
ಈ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಹರ್ಷಿತ್ ರಾಣಾ ಮೈದಾನದಲ್ಲಿ ಅನುಚಿತವಾಗಿ ವರ್ತಿಸಿದ್ದರು. ಎಸ್​ಆರ್​ಹೆಚ್ ತಂಡದ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ವಿಕೆಟ್ ಪಡೆದು ಫ್ಲೈಯಿಂಗ್ ಕಿಸ್ ನೀಡಿ ಬೀಳ್ಕೊಟ್ಟಿದ್ದರು.

ಈ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಹರ್ಷಿತ್ ರಾಣಾ ಮೈದಾನದಲ್ಲಿ ಅನುಚಿತವಾಗಿ ವರ್ತಿಸಿದ್ದರು. ಎಸ್​ಆರ್​ಹೆಚ್ ತಂಡದ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ವಿಕೆಟ್ ಪಡೆದು ಫ್ಲೈಯಿಂಗ್ ಕಿಸ್ ನೀಡಿ ಬೀಳ್ಕೊಟ್ಟಿದ್ದರು.

2 / 5
ಹಾಗೆಯೇ ಕೊನೆಯ ಓವರ್​ನಲ್ಲಿ ಹೆನ್ರಿಕ್ ಕ್ಲಾಸೆನ್ ವಿಕೆಟ್ ಕಬಳಿಸಿದ ಬಳಿಕ ಪೆವಿಲಿಯನ್​ಗೆ ದಾಟುವಂತೆ ಕೈ ಸನ್ನೆ ಮಾಡಿದ್ದರು. ಹೀಗೆ ಎರಡು ಬಾರಿ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಹರ್ಷಿತ್ ರಾಣಾ ಅವರ ಒಟ್ಟು ಪಂದ್ಯ ಶುಲ್ಕದ ಮೇಲೆ ಶೇಕಡಾ 60 ರಷ್ಟು ದಂಡ ವಿಧಿಸಲಾಗಿದೆ.

ಹಾಗೆಯೇ ಕೊನೆಯ ಓವರ್​ನಲ್ಲಿ ಹೆನ್ರಿಕ್ ಕ್ಲಾಸೆನ್ ವಿಕೆಟ್ ಕಬಳಿಸಿದ ಬಳಿಕ ಪೆವಿಲಿಯನ್​ಗೆ ದಾಟುವಂತೆ ಕೈ ಸನ್ನೆ ಮಾಡಿದ್ದರು. ಹೀಗೆ ಎರಡು ಬಾರಿ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಹರ್ಷಿತ್ ರಾಣಾ ಅವರ ಒಟ್ಟು ಪಂದ್ಯ ಶುಲ್ಕದ ಮೇಲೆ ಶೇಕಡಾ 60 ರಷ್ಟು ದಂಡ ವಿಧಿಸಲಾಗಿದೆ.

3 / 5
ಈ ಪಂದ್ಯದಲ್ಲಿ 4 ಓವರ್​ಗಳನ್ನು ಬೌಲಿಂಗ್ ಮಾಡಿದ್ದ ಹರ್ಷಿತ್ ಒಟ್ಟು 33 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಅದರಲ್ಲೂ ನಿರ್ಣಾಯಕವಾಗಿದ್ದ ಕೊನೆಯ ಓವರ್​ನಲ್ಲಿ ಅದ್ಭುತ ದಾಳಿ ಸಂಘಟಿಸುವಲ್ಲಿ ಯಶಸ್ವಿಯಾಗಿದ್ದರು.

ಈ ಪಂದ್ಯದಲ್ಲಿ 4 ಓವರ್​ಗಳನ್ನು ಬೌಲಿಂಗ್ ಮಾಡಿದ್ದ ಹರ್ಷಿತ್ ಒಟ್ಟು 33 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಅದರಲ್ಲೂ ನಿರ್ಣಾಯಕವಾಗಿದ್ದ ಕೊನೆಯ ಓವರ್​ನಲ್ಲಿ ಅದ್ಭುತ ದಾಳಿ ಸಂಘಟಿಸುವಲ್ಲಿ ಯಶಸ್ವಿಯಾಗಿದ್ದರು.

4 / 5
ಕೊನೆಯ ಓವರ್​ನಲ್ಲಿ ಎಸ್​ಆರ್​ಹೆಚ್ ತಂಡಕ್ಕೆ 13 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ದಾಳಿಗಿಳಿದ ಹರ್ಷಿತ್ ರಾಣಾ ಅವರ ಮೊದಲ ಎಸೆತಕ್ಕೆ ಹೆನ್ರಿಕ್ ಕ್ಲಾಸೆನ್ ಸಿಕ್ಸ್​ ಸಿಡಿಸಿದರು. ಇದಾದ ಬಳಿಕ 5 ಎಸೆತಗಳಲ್ಲಿ 2 ವಿಕೆಟ್ ಕಬಳಿಸುವ ಮೂಲಕ ಕೇವಲ 2 ರನ್ ಮಾತ್ರ ಬಿಟ್ಟುಕೊಟ್ಟಿದ್ದರು. ಈ ಮೂಲಕ ಕೆಕೆಆರ್​ ತಂಡಕ್ಕೆ 4 ರನ್​ಗಳ ರೋಚಕ ಜಯ ತಂದುಕೊಡುವಲ್ಲಿ ಹರ್ಷಿತ್ ರಾಣಾ ಯಶಸ್ವಿಯಾಗಿದ್ದರು. ಇದೀಗ ಈ ಯಶಸ್ಸಿನ ಬೆನ್ನಲ್ಲೇ ಯುವ ವೇಗಿ ದಂಡದ ಶಿಕ್ಷೆಗೆ ಒಳಗಾಗಿದ್ದಾರೆ.

ಕೊನೆಯ ಓವರ್​ನಲ್ಲಿ ಎಸ್​ಆರ್​ಹೆಚ್ ತಂಡಕ್ಕೆ 13 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ದಾಳಿಗಿಳಿದ ಹರ್ಷಿತ್ ರಾಣಾ ಅವರ ಮೊದಲ ಎಸೆತಕ್ಕೆ ಹೆನ್ರಿಕ್ ಕ್ಲಾಸೆನ್ ಸಿಕ್ಸ್​ ಸಿಡಿಸಿದರು. ಇದಾದ ಬಳಿಕ 5 ಎಸೆತಗಳಲ್ಲಿ 2 ವಿಕೆಟ್ ಕಬಳಿಸುವ ಮೂಲಕ ಕೇವಲ 2 ರನ್ ಮಾತ್ರ ಬಿಟ್ಟುಕೊಟ್ಟಿದ್ದರು. ಈ ಮೂಲಕ ಕೆಕೆಆರ್​ ತಂಡಕ್ಕೆ 4 ರನ್​ಗಳ ರೋಚಕ ಜಯ ತಂದುಕೊಡುವಲ್ಲಿ ಹರ್ಷಿತ್ ರಾಣಾ ಯಶಸ್ವಿಯಾಗಿದ್ದರು. ಇದೀಗ ಈ ಯಶಸ್ಸಿನ ಬೆನ್ನಲ್ಲೇ ಯುವ ವೇಗಿ ದಂಡದ ಶಿಕ್ಷೆಗೆ ಒಳಗಾಗಿದ್ದಾರೆ.

5 / 5
Follow us
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ