AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಕೆಣಕಿದ ರಾಣಾ: ಕಣ್ಣಲ್ಲೇ ಕೆಂಡಕಾರಿದ ಮಯಾಂಕ್ ಅಗರ್ವಾಲ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ​ (ಐಪಿಎಲ್ 2024) ಮೂರನೇ ಪಂದ್ಯದಲ್ಲಿ ಜಿದ್ದಾಜಿದ್ದಿನ ಹೋರಾಟ ಕಂಡು ಬಂದಿದೆ, ಅದರಲ್ಲೂ ಯುವ ಆಟಗಾರ ಹರ್ಷಿತ್ ರಾಣಾ ಹಾಗೂ ಮಯಾಂಕ್ ಅಗರ್ವಾಲ್ ನಡುವೆ ನೇರ ಪೈಪೋಟಿ ತಾರಕ್ಕೇರಿತು. ಅಂತಿಮವಾಗಿ ಈ ಪೈಪೋಟಿಯು ಕಣ್ಣೋಟದಲ್ಲೇ ಅಂತ್ಯವಾಗಿದ್ದು, ಮುಂದಿನ ಪಂದ್ಯದಲ್ಲಿ ಮುಂದುವರೆಯುವ ಸಾಧ್ಯತೆಯಿದೆ.

TV9 Web
| Edited By: |

Updated on: Mar 24, 2024 | 8:09 AM

Share
ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸನ್​ರೈಸರ್ಸ್ ಹೈದರಾಬಾದ್ (SRH) ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ (KKR) ನಡುವಣ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಅದರಲ್ಲೂ ಈ ಪಂದ್ಯದಲ್ಲಿ ಕೆಕೆಆರ್​ ವೇಗಿ ಹರ್ಷಿತ್ ರಾಣಾ (Harshit Rana) ಹಾಗೂ ಎಸ್​ಆರ್​ಹೆಚ್ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ (Mayank Agarwal) ನಡುವೆ ಜಿದ್ದಾಜಿದ್ದಿನ ಪೈಪೋಟಿ ಕಂಡು ಬಂತು.

ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸನ್​ರೈಸರ್ಸ್ ಹೈದರಾಬಾದ್ (SRH) ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ (KKR) ನಡುವಣ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಅದರಲ್ಲೂ ಈ ಪಂದ್ಯದಲ್ಲಿ ಕೆಕೆಆರ್​ ವೇಗಿ ಹರ್ಷಿತ್ ರಾಣಾ (Harshit Rana) ಹಾಗೂ ಎಸ್​ಆರ್​ಹೆಚ್ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ (Mayank Agarwal) ನಡುವೆ ಜಿದ್ದಾಜಿದ್ದಿನ ಪೈಪೋಟಿ ಕಂಡು ಬಂತು.

1 / 7
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಮಯಾಂಕ್ ಅಗರ್ವಾಲ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೆಕೆಆರ್ ವೇಗದ ಬೌಲರ್ ಹರ್ಷಿತ್ ರಾಣಾರನ್ನು ಟಾರ್ಗೆಟ್ ಮಾಡಿದ್ದ ಮಯಾಂಕ್ ಸಿಕ್ಸ್-ಫೋರ್​ಗಳನ್ನು ಬಾರಿಸಿ ಉತ್ತಮ ಆರಂಭ ಒದಗಿಸಿದ್ದರು.

ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಮಯಾಂಕ್ ಅಗರ್ವಾಲ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೆಕೆಆರ್ ವೇಗದ ಬೌಲರ್ ಹರ್ಷಿತ್ ರಾಣಾರನ್ನು ಟಾರ್ಗೆಟ್ ಮಾಡಿದ್ದ ಮಯಾಂಕ್ ಸಿಕ್ಸ್-ಫೋರ್​ಗಳನ್ನು ಬಾರಿಸಿ ಉತ್ತಮ ಆರಂಭ ಒದಗಿಸಿದ್ದರು.

2 / 7
ಇತ್ತ ಹರ್ಷಿಕ್ ರಾಣಾ ಕೂಡ ಮಾಯಾಂಕ್ ಅಗರ್ವಾಲ್ ವಿಕೆಟ್​ಗಾಗಿ ಪರಿತಪಿಸುತ್ತಿದ್ದರು. ಅದರಂತೆ ರಾಣಾ ಎಸೆದ 6ನೇ ಓವರ್​ನ ಮೂರನೇ ಎಸೆತವನ್ನು ಮಯಾಂಕ್ ಲೈಗ್​ ಸೈಡ್​ನತ್ತ ಬಾರಿಸಿದ್ದರು. ಆದರೆ ಅದಾಗಲೇ ಕ್ಯಾಚ್​ಗಾಗಿ ಬೌಂಡರಿ ಲೈನ್​ ಬಳಿ ಕಾದು ಕುಳಿತಿದ್ದ ರಿಂಕು ಸಿಂಗ್ ಚೆಂಡನ್ನು ಹಿಡಿದರು.

ಇತ್ತ ಹರ್ಷಿಕ್ ರಾಣಾ ಕೂಡ ಮಾಯಾಂಕ್ ಅಗರ್ವಾಲ್ ವಿಕೆಟ್​ಗಾಗಿ ಪರಿತಪಿಸುತ್ತಿದ್ದರು. ಅದರಂತೆ ರಾಣಾ ಎಸೆದ 6ನೇ ಓವರ್​ನ ಮೂರನೇ ಎಸೆತವನ್ನು ಮಯಾಂಕ್ ಲೈಗ್​ ಸೈಡ್​ನತ್ತ ಬಾರಿಸಿದ್ದರು. ಆದರೆ ಅದಾಗಲೇ ಕ್ಯಾಚ್​ಗಾಗಿ ಬೌಂಡರಿ ಲೈನ್​ ಬಳಿ ಕಾದು ಕುಳಿತಿದ್ದ ರಿಂಕು ಸಿಂಗ್ ಚೆಂಡನ್ನು ಹಿಡಿದರು.

3 / 7
ಮಯಾಂಕ್ ಅಗರ್ವಾಲ್ ಅವರ ವಿಕೆಟ್​ ಸಿಗುತ್ತಿದ್ದಂತೆ ಹರ್ಷಿತ್ ರಾಣಾ ಫ್ಲೈಯಿಂಗ್ ಕಿಸ್ ಕೊಡುವ ಮೂಲಕ ಬೀಳ್ಕೊಟ್ಟರು. ಇದರಿಂದ ಕುಪಿತಗೊಂಡ ಮಯಾಂಕ್ ಅಗರ್ವಾಲ್ ರಾಣಾರನ್ನು ಗುರಾಯಿಸಲಾರಂಭಿಸಿದರು.

ಮಯಾಂಕ್ ಅಗರ್ವಾಲ್ ಅವರ ವಿಕೆಟ್​ ಸಿಗುತ್ತಿದ್ದಂತೆ ಹರ್ಷಿತ್ ರಾಣಾ ಫ್ಲೈಯಿಂಗ್ ಕಿಸ್ ಕೊಡುವ ಮೂಲಕ ಬೀಳ್ಕೊಟ್ಟರು. ಇದರಿಂದ ಕುಪಿತಗೊಂಡ ಮಯಾಂಕ್ ಅಗರ್ವಾಲ್ ರಾಣಾರನ್ನು ಗುರಾಯಿಸಲಾರಂಭಿಸಿದರು.

4 / 7
ಅಲ್ಲದೆ ಹರ್ಷಿತ್ ರಾಣಾರನ್ನು ದಿಟ್ಟಿಸುತ್ತಾ ಮಯಾಂಕ್ ಅಗರ್ವಾಲ್ ಪೆವಿಲಿಯನ್​ನತ್ತ ಹೆಜ್ಜೆಹಾಕಿದರು. ಇತ್ತ ರಾಣಾ ಕೂಡ ಮಯಾಂಕ್​ ಕಣ್ಣೋಟಕ್ಕೆ ಕಣ್ಣು ನೀಡುವ ಮೂಲಕ ತಾನೇನು ಕಮ್ಮಿಯಿಲ್ಲ ಎಂಬುದನ್ನು ತೋರಿಸಿದರು. ಇದೀಗ ಭಾರತೀಯ ಆಟಗಾರಿಬ್ಬರ ಈ ಜಿದ್ದಾಜಿದ್ದಿನ ಕಣ್ಣೋಟವು ಮುಂದಿನ ಹಂತಕ್ಕೋಗುವ ಸೂಚನೆಯಿದೆ.

ಅಲ್ಲದೆ ಹರ್ಷಿತ್ ರಾಣಾರನ್ನು ದಿಟ್ಟಿಸುತ್ತಾ ಮಯಾಂಕ್ ಅಗರ್ವಾಲ್ ಪೆವಿಲಿಯನ್​ನತ್ತ ಹೆಜ್ಜೆಹಾಕಿದರು. ಇತ್ತ ರಾಣಾ ಕೂಡ ಮಯಾಂಕ್​ ಕಣ್ಣೋಟಕ್ಕೆ ಕಣ್ಣು ನೀಡುವ ಮೂಲಕ ತಾನೇನು ಕಮ್ಮಿಯಿಲ್ಲ ಎಂಬುದನ್ನು ತೋರಿಸಿದರು. ಇದೀಗ ಭಾರತೀಯ ಆಟಗಾರಿಬ್ಬರ ಈ ಜಿದ್ದಾಜಿದ್ದಿನ ಕಣ್ಣೋಟವು ಮುಂದಿನ ಹಂತಕ್ಕೋಗುವ ಸೂಚನೆಯಿದೆ.

5 / 7
ಅಂದರೆ ಉಭಯ ತಂಡಗಳು ಹೈದರಾಬಾದ್​ನಲ್ಲಿ ಮತ್ತೊಮ್ಮೆ ಮುಖಾಮುಖಿಯಾಗಲಿದ್ದು, ಈ ವೇಳೆ ಹರ್ಷಿತ್ ರಾಣಾ ಹಾಗೂ ಮಯಾಂಕ್ ಅಗರ್ವಾಲ್ ನಡುವಣ ಕಣ್ಣಲ್ಲೇ ಕಿತ್ತಾಟ ಮುಂದುವರೆಯುವ ಸಾಧ್ಯತೆಯಿದೆ.

ಅಂದರೆ ಉಭಯ ತಂಡಗಳು ಹೈದರಾಬಾದ್​ನಲ್ಲಿ ಮತ್ತೊಮ್ಮೆ ಮುಖಾಮುಖಿಯಾಗಲಿದ್ದು, ಈ ವೇಳೆ ಹರ್ಷಿತ್ ರಾಣಾ ಹಾಗೂ ಮಯಾಂಕ್ ಅಗರ್ವಾಲ್ ನಡುವಣ ಕಣ್ಣಲ್ಲೇ ಕಿತ್ತಾಟ ಮುಂದುವರೆಯುವ ಸಾಧ್ಯತೆಯಿದೆ.

6 / 7
ಇದಾಗ್ಯೂ ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಹರ್ಷಿತ್ ರಾಣಾ ಯಶಸ್ವಿಯಾದರು. ಕೊನೆಯ ಓವರ್​ನಲ್ಲಿ 13 ರನ್​ಗಳ ಗುರಿ ಪಡೆದಿದ್ದ ಎಸ್​ಆರ್​ಹೆಚ್ ತಂಡವನ್ನು 204 ರನ್​ಗಳಿಗೆ ನಿಯಂತ್ರಿಸುವ ಮೂಲಕ ಹರ್ಷಿತ್ ರಾಣಾ ಕೆಕೆಆರ್ ತಂಡಕ್ಕೆ 4 ರನ್​ಗಳ ರೋಚಕ ಜಯ ತಂದುಕೊಟ್ಟರು.

ಇದಾಗ್ಯೂ ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಹರ್ಷಿತ್ ರಾಣಾ ಯಶಸ್ವಿಯಾದರು. ಕೊನೆಯ ಓವರ್​ನಲ್ಲಿ 13 ರನ್​ಗಳ ಗುರಿ ಪಡೆದಿದ್ದ ಎಸ್​ಆರ್​ಹೆಚ್ ತಂಡವನ್ನು 204 ರನ್​ಗಳಿಗೆ ನಿಯಂತ್ರಿಸುವ ಮೂಲಕ ಹರ್ಷಿತ್ ರಾಣಾ ಕೆಕೆಆರ್ ತಂಡಕ್ಕೆ 4 ರನ್​ಗಳ ರೋಚಕ ಜಯ ತಂದುಕೊಟ್ಟರು.

7 / 7
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!