AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಇಂದಿನ ಪಂದ್ಯದಲ್ಲಿ RCB ಪಾಲಿಗೆ ಯಾರು ಗೆಲ್ಲಬೇಕು?

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಈವರೆಗೆ 11 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇದೀಗ 8 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿರುವ ಆರ್​ಸಿಬಿ ಪ್ಲೇಆಫ್ ಪ್ರವೇಶಿಸಬೇಕಿದ್ದರೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸುವ ತಂಡ 14 ಪಾಯಿಂಟ್ಸ್​ನಲ್ಲೇ ಉಳಿಯಬೇಕು. ಹೀಗಾದ್ರೆ ಆರ್​ಸಿಬಿ ಮುಂದಿನ 3 ಮ್ಯಾಚ್​ಗಳಲ್ಲಿ ಭರ್ಜರಿ ಜಯ ಸಾಧಿಸಿ ಉತ್ತಮ ನೆಟ್ ರನ್ ರೇಟ್​ನೊಂದಿಗೆ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು.

TV9 Web
| Edited By: |

Updated on:May 07, 2024 | 4:59 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 56ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೇಲೇರಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 56ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೇಲೇರಲಿದೆ.

1 / 6
ಮತ್ತೊಂದೆಡೆ ಅಂಕ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಆರ್​ಸಿಬಿ ತಂಡ ಕೂಡ ಪ್ಲೇಆಫ್​ ಲೆಕ್ಕಾಚಾರದಲ್ಲಿದೆ. ಅದರಂತೆ ಇಂದಿನ ಪಂದ್ಯದಲ್ಲಿ ಯಾವ ತಂಡ ಗೆದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಅನುಕೂಲವಾಗಲಿದೆ ಎಂದು ನೋಡುವುದಾದರೆ....

ಮತ್ತೊಂದೆಡೆ ಅಂಕ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಆರ್​ಸಿಬಿ ತಂಡ ಕೂಡ ಪ್ಲೇಆಫ್​ ಲೆಕ್ಕಾಚಾರದಲ್ಲಿದೆ. ಅದರಂತೆ ಇಂದಿನ ಪಂದ್ಯದಲ್ಲಿ ಯಾವ ತಂಡ ಗೆದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಅನುಕೂಲವಾಗಲಿದೆ ಎಂದು ನೋಡುವುದಾದರೆ....

2 / 6
ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನೇತೃತ್ವದ ಆರ್​ಆರ್ ತಂಡ ಗೆಲ್ಲಬೇಕು. ಇದರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂಕ ಪಟ್ಟಿಯಲ್ಲಿ 6ನೇ ಸ್ಥಾನದಲ್ಲೇ ಉಳಿಯಲಿದೆ. ಈ ಪಂದ್ಯದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕಿರುವುದು ಕೇವಲ 2 ಮ್ಯಾಚ್ ಮಾತ್ರ.

ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನೇತೃತ್ವದ ಆರ್​ಆರ್ ತಂಡ ಗೆಲ್ಲಬೇಕು. ಇದರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂಕ ಪಟ್ಟಿಯಲ್ಲಿ 6ನೇ ಸ್ಥಾನದಲ್ಲೇ ಉಳಿಯಲಿದೆ. ಈ ಪಂದ್ಯದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕಿರುವುದು ಕೇವಲ 2 ಮ್ಯಾಚ್ ಮಾತ್ರ.

3 / 6
ಈ ಎರಡು ಮ್ಯಾಚ್​ಗಳಲ್ಲಿ ಒಂದು ಪಂದ್ಯ ಆರ್​ಸಿಬಿ ವಿರುದ್ಧ ಎಂಬುದು ವಿಶೇಷ. ಅಂದರೆ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸೋತರೆ ಅಂಕ ಪಟ್ಟಿಯಲ್ಲಿ 10 ಪಾಯಿಂಟ್ಸ್​ನೊಂದಿಗೆ 6ನೇ ಸ್ಥಾನದಲ್ಲ್ಲೇ ಇರಲಿದೆ. ಅತ್ತ ಆರ್​ಸಿಬಿ ಮುಂದಿನ ಪಂದ್ಯವನ್ನು ಗೆದ್ದರೆ ಅಂಕ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಹಿಂದಿಕ್ಕಿ 6ನೇ ಸ್ಥಾನಕ್ಕೇರಬಹುದು.

ಈ ಎರಡು ಮ್ಯಾಚ್​ಗಳಲ್ಲಿ ಒಂದು ಪಂದ್ಯ ಆರ್​ಸಿಬಿ ವಿರುದ್ಧ ಎಂಬುದು ವಿಶೇಷ. ಅಂದರೆ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸೋತರೆ ಅಂಕ ಪಟ್ಟಿಯಲ್ಲಿ 10 ಪಾಯಿಂಟ್ಸ್​ನೊಂದಿಗೆ 6ನೇ ಸ್ಥಾನದಲ್ಲ್ಲೇ ಇರಲಿದೆ. ಅತ್ತ ಆರ್​ಸಿಬಿ ಮುಂದಿನ ಪಂದ್ಯವನ್ನು ಗೆದ್ದರೆ ಅಂಕ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಹಿಂದಿಕ್ಕಿ 6ನೇ ಸ್ಥಾನಕ್ಕೇರಬಹುದು.

4 / 6
ಹಾಗೆಯೇ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಬಳಿಕ ಆರ್​ಸಿಬಿ ತಂಡದ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್. ಅಂದರೆ ಆರ್​ಸಿಬಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ  12 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಲಿದೆ. ಈ ಮೂಲಕ ಪ್ಲೇಆಫ್ ಪ್ರವೇಶಿಸುವ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು.

ಹಾಗೆಯೇ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಬಳಿಕ ಆರ್​ಸಿಬಿ ತಂಡದ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್. ಅಂದರೆ ಆರ್​ಸಿಬಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ 12 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಲಿದೆ. ಈ ಮೂಲಕ ಪ್ಲೇಆಫ್ ಪ್ರವೇಶಿಸುವ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು.

5 / 6
ಹೀಗಾಗಿ ದೆಹಲಿಯಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲುವುದನ್ನು ಆರ್​ಸಿಬಿ ಅಭಿಮಾನಿಗಳು ಎದುರು ನೋಡಲಿದ್ದಾರೆ. ಈ ಗೆಲುವಿನೊಂದಿಗೆ ಸಂಜು ಸ್ಯಾಮ್ಸನ್ ಪಡೆ ಪ್ಲೇಆಫ್ ಪ್ರವೇಶಿಸುವುದನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದೆ. ಇತ್ತ ಆರ್​ಆರ್ ತಂಡ ಈ ಗೆಲುವು ಆರ್​ಸಿಬಿ ತಂಡ ಪ್ಲೇಆಫ್ ಚಾನ್ಸ್​ ಅನ್ನು ಮತ್ತಷ್ಟು ಹೆಚ್ಚಿಸಲಿದೆ. ಹೀಗಾಗಿಯೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಗೆಲುವು ಆರ್​ಸಿಬಿ ಪಾಲಿಗೆ ಅನಿವಾರ್ಯ.

ಹೀಗಾಗಿ ದೆಹಲಿಯಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲುವುದನ್ನು ಆರ್​ಸಿಬಿ ಅಭಿಮಾನಿಗಳು ಎದುರು ನೋಡಲಿದ್ದಾರೆ. ಈ ಗೆಲುವಿನೊಂದಿಗೆ ಸಂಜು ಸ್ಯಾಮ್ಸನ್ ಪಡೆ ಪ್ಲೇಆಫ್ ಪ್ರವೇಶಿಸುವುದನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದೆ. ಇತ್ತ ಆರ್​ಆರ್ ತಂಡ ಈ ಗೆಲುವು ಆರ್​ಸಿಬಿ ತಂಡ ಪ್ಲೇಆಫ್ ಚಾನ್ಸ್​ ಅನ್ನು ಮತ್ತಷ್ಟು ಹೆಚ್ಚಿಸಲಿದೆ. ಹೀಗಾಗಿಯೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಗೆಲುವು ಆರ್​ಸಿಬಿ ಪಾಲಿಗೆ ಅನಿವಾರ್ಯ.

6 / 6

Published On - 4:53 pm, Tue, 7 May 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ