AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: CSK ಗೆದ್ದರೆ ಧೋನಿ ಕಾರಣ, ಸೋತರೆ ರುತುರಾಜ್ ಕಾರಣ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಏಪ್ರಿಲ್ 8 ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ ಸಿಎಸ್​ಕೆ ತಂಡ.

TV9 Web
| Edited By: |

Updated on: Apr 06, 2024 | 2:18 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್​ 17 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಆಡಿರುವ 4 ಪಂದ್ಯಗಳಲ್ಲಿ 2 ರಲ್ಲಿ ಸೋತಿದೆ. ಇನ್ನೆರಡು ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಅಂದರೆ ಇಲ್ಲಿ ಸಿಎಸ್​ಕೆ ಗೆದ್ದಿರುವುದು ತವರಿನಲ್ಲಿ ನಡೆದ ಆರ್​ಸಿಬಿ ಮತ್ತು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಗಳಲ್ಲಿ ಮಾತ್ರ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್​ 17 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಆಡಿರುವ 4 ಪಂದ್ಯಗಳಲ್ಲಿ 2 ರಲ್ಲಿ ಸೋತಿದೆ. ಇನ್ನೆರಡು ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಅಂದರೆ ಇಲ್ಲಿ ಸಿಎಸ್​ಕೆ ಗೆದ್ದಿರುವುದು ತವರಿನಲ್ಲಿ ನಡೆದ ಆರ್​ಸಿಬಿ ಮತ್ತು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಗಳಲ್ಲಿ ಮಾತ್ರ.

1 / 6
ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಸಿಎಸ್​ಕೆ ಅಭಿಮಾನಿಗಳು ರುತುರಾಜ್ ಗಾಯಕ್ವಾಡ್ ಅವರ ನಾಯಕತ್ವದ ಬಗ್ಗೆ ಪ್ರಶ್ನೆಗಳನ್ನೆತ್ತಿದ್ದಾರೆ. ರುತುರಾಜ್ ಕಳಪೆ ನಾಯಕತ್ವದಿಂದ ಸಿಎಸ್​ಕೆ ಸೋಲುತ್ತಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ದೂರುತ್ತಿದ್ದಾರೆ.

ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಸಿಎಸ್​ಕೆ ಅಭಿಮಾನಿಗಳು ರುತುರಾಜ್ ಗಾಯಕ್ವಾಡ್ ಅವರ ನಾಯಕತ್ವದ ಬಗ್ಗೆ ಪ್ರಶ್ನೆಗಳನ್ನೆತ್ತಿದ್ದಾರೆ. ರುತುರಾಜ್ ಕಳಪೆ ನಾಯಕತ್ವದಿಂದ ಸಿಎಸ್​ಕೆ ಸೋಲುತ್ತಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ದೂರುತ್ತಿದ್ದಾರೆ.

2 / 6
ಸಿಎಸ್​ಕೆ ಅಭಿಮಾನಿಗಳ ಈ ವಿತಂಡ ವಾದಗಳ ಬಗ್ಗೆ ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಹರ್ಭಜನ್ ಸಿಂಗ್ ಹಾಗೂ ಮೊಹಮ್ಮದ್ ಕೈಫ್ ಪ್ರತಿಕ್ರಿಯಿಸಿದ್ದಾರೆ. ಇಬ್ಬರೂ ಕೂಡ ಸಿಎಸ್​ಕೆ ಅಭಿಮಾನಿಗಳ ಮನಸ್ಥಿತಿಯ ಬಗ್ಗೆ ವ್ಯಂಗ್ಯವಾಡಿದ್ದಾರೆ. ಅದು ಕೂಡ ಧೋನಿಯನ್ನು ಮುಂದಿಟ್ಟುಕೊಂಡು ಎಂಬುದು ವಿಶೇಷ.

ಸಿಎಸ್​ಕೆ ಅಭಿಮಾನಿಗಳ ಈ ವಿತಂಡ ವಾದಗಳ ಬಗ್ಗೆ ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಹರ್ಭಜನ್ ಸಿಂಗ್ ಹಾಗೂ ಮೊಹಮ್ಮದ್ ಕೈಫ್ ಪ್ರತಿಕ್ರಿಯಿಸಿದ್ದಾರೆ. ಇಬ್ಬರೂ ಕೂಡ ಸಿಎಸ್​ಕೆ ಅಭಿಮಾನಿಗಳ ಮನಸ್ಥಿತಿಯ ಬಗ್ಗೆ ವ್ಯಂಗ್ಯವಾಡಿದ್ದಾರೆ. ಅದು ಕೂಡ ಧೋನಿಯನ್ನು ಮುಂದಿಟ್ಟುಕೊಂಡು ಎಂಬುದು ವಿಶೇಷ.

3 / 6
ಅಂದರೆ ಚೆನ್ನೈ ಸೂಪರ್ ಕಿಂಗ್ಸ್ ಮೊದಲೆರಡು ಮ್ಯಾಚ್​ಗಳನ್ನು ಗೆದ್ದಾಗ ಸಿಎಸ್​ಕೆ ಅಭಿಮಾನಿಗಳು ಧೋನಿಯ ಗರಡಿ ಹುಡುಗ, ಧೋನಿ ಹಿಂದೆ ನಿಂತು ರುತುರಾಜ್ ಅವರನ್ನು ಮುನ್ನಡೆಸುತ್ತಿದ್ದಾರೆ ಎಂದೆಲ್ಲಾ ಹಾಡಿ ಹೊಗಳಿದ್ದರು. ಅಂದರೆ ಸಿಎಸ್​ಕೆ ತಂಡ ಗೆದ್ದಾಗ ಧೋನಿ ಯುವ ನಾಯಕನನ್ನು ಸರಿಯಾದ ದಿಕ್ಕಿನಲ್ಲಿ ನಡೆಸುತ್ತಿದ್ದಾರೆ ಎಂದು ಹಾಡಿ ಹೊಗಳಲಾಗಿತ್ತು.

ಅಂದರೆ ಚೆನ್ನೈ ಸೂಪರ್ ಕಿಂಗ್ಸ್ ಮೊದಲೆರಡು ಮ್ಯಾಚ್​ಗಳನ್ನು ಗೆದ್ದಾಗ ಸಿಎಸ್​ಕೆ ಅಭಿಮಾನಿಗಳು ಧೋನಿಯ ಗರಡಿ ಹುಡುಗ, ಧೋನಿ ಹಿಂದೆ ನಿಂತು ರುತುರಾಜ್ ಅವರನ್ನು ಮುನ್ನಡೆಸುತ್ತಿದ್ದಾರೆ ಎಂದೆಲ್ಲಾ ಹಾಡಿ ಹೊಗಳಿದ್ದರು. ಅಂದರೆ ಸಿಎಸ್​ಕೆ ತಂಡ ಗೆದ್ದಾಗ ಧೋನಿ ಯುವ ನಾಯಕನನ್ನು ಸರಿಯಾದ ದಿಕ್ಕಿನಲ್ಲಿ ನಡೆಸುತ್ತಿದ್ದಾರೆ ಎಂದು ಹಾಡಿ ಹೊಗಳಲಾಗಿತ್ತು.

4 / 6
ಇದೀಗ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋತಾಗ ರುತುರಾಜ್ ಗಾಯಕ್ವಾಡ್ ನಾಯಕತ್ವವನ್ನು ದೂರುತ್ತಿದ್ದಾರೆ. ಅಂದರೆ ಸಿಎಸ್​ಕೆ ಗೆದ್ದರೆ ಶ್ರೇಯಸ್ಸು ಧೋನಿಗೆ ಸಲ್ಲುತ್ತದೆ. ಒಂದು ವೇಳೆ ಸೋತರೆ ಅದಕ್ಕೆ ಕಾರಣ ರುತುರಾಜ್ ಗಾಯಕ್ವಾಡ್ ನಾಯಕತ್ವ... ಎಂದು ಸಿಎಸ್​ಕೆ ಅಭಿಮಾನಿಗಳ ದೂರಿನ ಬಗ್ಗೆ ಮೊಹಮ್ಮದ್ ಕೈಫ್ ಮತ್ತು ಹರ್ಭಜನ್ ಸಿಂಗ್ ವ್ಯಂಗ್ಯವಾಡಿದ್ದಾರೆ.

ಇದೀಗ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋತಾಗ ರುತುರಾಜ್ ಗಾಯಕ್ವಾಡ್ ನಾಯಕತ್ವವನ್ನು ದೂರುತ್ತಿದ್ದಾರೆ. ಅಂದರೆ ಸಿಎಸ್​ಕೆ ಗೆದ್ದರೆ ಶ್ರೇಯಸ್ಸು ಧೋನಿಗೆ ಸಲ್ಲುತ್ತದೆ. ಒಂದು ವೇಳೆ ಸೋತರೆ ಅದಕ್ಕೆ ಕಾರಣ ರುತುರಾಜ್ ಗಾಯಕ್ವಾಡ್ ನಾಯಕತ್ವ... ಎಂದು ಸಿಎಸ್​ಕೆ ಅಭಿಮಾನಿಗಳ ದೂರಿನ ಬಗ್ಗೆ ಮೊಹಮ್ಮದ್ ಕೈಫ್ ಮತ್ತು ಹರ್ಭಜನ್ ಸಿಂಗ್ ವ್ಯಂಗ್ಯವಾಡಿದ್ದಾರೆ.

5 / 6
ಸದ್ಯ 4 ಪಂದ್ಯಗಳನ್ನಾಡಿರುವ ಸಿಎಸ್​ಕೆ ತಂಡವು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇನ್ನು ತನ್ನ ಮುಂದಿನ ಪಂದ್ಯದಲ್ಲಿ ಸಿಎಸ್​ಕೆ ಹಾಗೂ ಕೆಕೆಆರ್ ತಂಡಗಳು ಮುಖಾಮುಖಿಯಾಗಲಿದೆ. ಏಪ್ರಿಲ್ 8 ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಸದ್ಯ 4 ಪಂದ್ಯಗಳನ್ನಾಡಿರುವ ಸಿಎಸ್​ಕೆ ತಂಡವು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇನ್ನು ತನ್ನ ಮುಂದಿನ ಪಂದ್ಯದಲ್ಲಿ ಸಿಎಸ್​ಕೆ ಹಾಗೂ ಕೆಕೆಆರ್ ತಂಡಗಳು ಮುಖಾಮುಖಿಯಾಗಲಿದೆ. ಏಪ್ರಿಲ್ 8 ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

6 / 6
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ