AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: CSK ಗೆದ್ದರೆ ಧೋನಿ ಕಾರಣ, ಸೋತರೆ ರುತುರಾಜ್ ಕಾರಣ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಏಪ್ರಿಲ್ 8 ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ ಸಿಎಸ್​ಕೆ ತಂಡ.

TV9 Web
| Edited By: |

Updated on: Apr 06, 2024 | 2:18 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್​ 17 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಆಡಿರುವ 4 ಪಂದ್ಯಗಳಲ್ಲಿ 2 ರಲ್ಲಿ ಸೋತಿದೆ. ಇನ್ನೆರಡು ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಅಂದರೆ ಇಲ್ಲಿ ಸಿಎಸ್​ಕೆ ಗೆದ್ದಿರುವುದು ತವರಿನಲ್ಲಿ ನಡೆದ ಆರ್​ಸಿಬಿ ಮತ್ತು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಗಳಲ್ಲಿ ಮಾತ್ರ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್​ 17 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಆಡಿರುವ 4 ಪಂದ್ಯಗಳಲ್ಲಿ 2 ರಲ್ಲಿ ಸೋತಿದೆ. ಇನ್ನೆರಡು ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಅಂದರೆ ಇಲ್ಲಿ ಸಿಎಸ್​ಕೆ ಗೆದ್ದಿರುವುದು ತವರಿನಲ್ಲಿ ನಡೆದ ಆರ್​ಸಿಬಿ ಮತ್ತು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಗಳಲ್ಲಿ ಮಾತ್ರ.

1 / 6
ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಸಿಎಸ್​ಕೆ ಅಭಿಮಾನಿಗಳು ರುತುರಾಜ್ ಗಾಯಕ್ವಾಡ್ ಅವರ ನಾಯಕತ್ವದ ಬಗ್ಗೆ ಪ್ರಶ್ನೆಗಳನ್ನೆತ್ತಿದ್ದಾರೆ. ರುತುರಾಜ್ ಕಳಪೆ ನಾಯಕತ್ವದಿಂದ ಸಿಎಸ್​ಕೆ ಸೋಲುತ್ತಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ದೂರುತ್ತಿದ್ದಾರೆ.

ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಸಿಎಸ್​ಕೆ ಅಭಿಮಾನಿಗಳು ರುತುರಾಜ್ ಗಾಯಕ್ವಾಡ್ ಅವರ ನಾಯಕತ್ವದ ಬಗ್ಗೆ ಪ್ರಶ್ನೆಗಳನ್ನೆತ್ತಿದ್ದಾರೆ. ರುತುರಾಜ್ ಕಳಪೆ ನಾಯಕತ್ವದಿಂದ ಸಿಎಸ್​ಕೆ ಸೋಲುತ್ತಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ದೂರುತ್ತಿದ್ದಾರೆ.

2 / 6
ಸಿಎಸ್​ಕೆ ಅಭಿಮಾನಿಗಳ ಈ ವಿತಂಡ ವಾದಗಳ ಬಗ್ಗೆ ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಹರ್ಭಜನ್ ಸಿಂಗ್ ಹಾಗೂ ಮೊಹಮ್ಮದ್ ಕೈಫ್ ಪ್ರತಿಕ್ರಿಯಿಸಿದ್ದಾರೆ. ಇಬ್ಬರೂ ಕೂಡ ಸಿಎಸ್​ಕೆ ಅಭಿಮಾನಿಗಳ ಮನಸ್ಥಿತಿಯ ಬಗ್ಗೆ ವ್ಯಂಗ್ಯವಾಡಿದ್ದಾರೆ. ಅದು ಕೂಡ ಧೋನಿಯನ್ನು ಮುಂದಿಟ್ಟುಕೊಂಡು ಎಂಬುದು ವಿಶೇಷ.

ಸಿಎಸ್​ಕೆ ಅಭಿಮಾನಿಗಳ ಈ ವಿತಂಡ ವಾದಗಳ ಬಗ್ಗೆ ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಹರ್ಭಜನ್ ಸಿಂಗ್ ಹಾಗೂ ಮೊಹಮ್ಮದ್ ಕೈಫ್ ಪ್ರತಿಕ್ರಿಯಿಸಿದ್ದಾರೆ. ಇಬ್ಬರೂ ಕೂಡ ಸಿಎಸ್​ಕೆ ಅಭಿಮಾನಿಗಳ ಮನಸ್ಥಿತಿಯ ಬಗ್ಗೆ ವ್ಯಂಗ್ಯವಾಡಿದ್ದಾರೆ. ಅದು ಕೂಡ ಧೋನಿಯನ್ನು ಮುಂದಿಟ್ಟುಕೊಂಡು ಎಂಬುದು ವಿಶೇಷ.

3 / 6
ಅಂದರೆ ಚೆನ್ನೈ ಸೂಪರ್ ಕಿಂಗ್ಸ್ ಮೊದಲೆರಡು ಮ್ಯಾಚ್​ಗಳನ್ನು ಗೆದ್ದಾಗ ಸಿಎಸ್​ಕೆ ಅಭಿಮಾನಿಗಳು ಧೋನಿಯ ಗರಡಿ ಹುಡುಗ, ಧೋನಿ ಹಿಂದೆ ನಿಂತು ರುತುರಾಜ್ ಅವರನ್ನು ಮುನ್ನಡೆಸುತ್ತಿದ್ದಾರೆ ಎಂದೆಲ್ಲಾ ಹಾಡಿ ಹೊಗಳಿದ್ದರು. ಅಂದರೆ ಸಿಎಸ್​ಕೆ ತಂಡ ಗೆದ್ದಾಗ ಧೋನಿ ಯುವ ನಾಯಕನನ್ನು ಸರಿಯಾದ ದಿಕ್ಕಿನಲ್ಲಿ ನಡೆಸುತ್ತಿದ್ದಾರೆ ಎಂದು ಹಾಡಿ ಹೊಗಳಲಾಗಿತ್ತು.

ಅಂದರೆ ಚೆನ್ನೈ ಸೂಪರ್ ಕಿಂಗ್ಸ್ ಮೊದಲೆರಡು ಮ್ಯಾಚ್​ಗಳನ್ನು ಗೆದ್ದಾಗ ಸಿಎಸ್​ಕೆ ಅಭಿಮಾನಿಗಳು ಧೋನಿಯ ಗರಡಿ ಹುಡುಗ, ಧೋನಿ ಹಿಂದೆ ನಿಂತು ರುತುರಾಜ್ ಅವರನ್ನು ಮುನ್ನಡೆಸುತ್ತಿದ್ದಾರೆ ಎಂದೆಲ್ಲಾ ಹಾಡಿ ಹೊಗಳಿದ್ದರು. ಅಂದರೆ ಸಿಎಸ್​ಕೆ ತಂಡ ಗೆದ್ದಾಗ ಧೋನಿ ಯುವ ನಾಯಕನನ್ನು ಸರಿಯಾದ ದಿಕ್ಕಿನಲ್ಲಿ ನಡೆಸುತ್ತಿದ್ದಾರೆ ಎಂದು ಹಾಡಿ ಹೊಗಳಲಾಗಿತ್ತು.

4 / 6
ಇದೀಗ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋತಾಗ ರುತುರಾಜ್ ಗಾಯಕ್ವಾಡ್ ನಾಯಕತ್ವವನ್ನು ದೂರುತ್ತಿದ್ದಾರೆ. ಅಂದರೆ ಸಿಎಸ್​ಕೆ ಗೆದ್ದರೆ ಶ್ರೇಯಸ್ಸು ಧೋನಿಗೆ ಸಲ್ಲುತ್ತದೆ. ಒಂದು ವೇಳೆ ಸೋತರೆ ಅದಕ್ಕೆ ಕಾರಣ ರುತುರಾಜ್ ಗಾಯಕ್ವಾಡ್ ನಾಯಕತ್ವ... ಎಂದು ಸಿಎಸ್​ಕೆ ಅಭಿಮಾನಿಗಳ ದೂರಿನ ಬಗ್ಗೆ ಮೊಹಮ್ಮದ್ ಕೈಫ್ ಮತ್ತು ಹರ್ಭಜನ್ ಸಿಂಗ್ ವ್ಯಂಗ್ಯವಾಡಿದ್ದಾರೆ.

ಇದೀಗ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋತಾಗ ರುತುರಾಜ್ ಗಾಯಕ್ವಾಡ್ ನಾಯಕತ್ವವನ್ನು ದೂರುತ್ತಿದ್ದಾರೆ. ಅಂದರೆ ಸಿಎಸ್​ಕೆ ಗೆದ್ದರೆ ಶ್ರೇಯಸ್ಸು ಧೋನಿಗೆ ಸಲ್ಲುತ್ತದೆ. ಒಂದು ವೇಳೆ ಸೋತರೆ ಅದಕ್ಕೆ ಕಾರಣ ರುತುರಾಜ್ ಗಾಯಕ್ವಾಡ್ ನಾಯಕತ್ವ... ಎಂದು ಸಿಎಸ್​ಕೆ ಅಭಿಮಾನಿಗಳ ದೂರಿನ ಬಗ್ಗೆ ಮೊಹಮ್ಮದ್ ಕೈಫ್ ಮತ್ತು ಹರ್ಭಜನ್ ಸಿಂಗ್ ವ್ಯಂಗ್ಯವಾಡಿದ್ದಾರೆ.

5 / 6
ಸದ್ಯ 4 ಪಂದ್ಯಗಳನ್ನಾಡಿರುವ ಸಿಎಸ್​ಕೆ ತಂಡವು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇನ್ನು ತನ್ನ ಮುಂದಿನ ಪಂದ್ಯದಲ್ಲಿ ಸಿಎಸ್​ಕೆ ಹಾಗೂ ಕೆಕೆಆರ್ ತಂಡಗಳು ಮುಖಾಮುಖಿಯಾಗಲಿದೆ. ಏಪ್ರಿಲ್ 8 ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಸದ್ಯ 4 ಪಂದ್ಯಗಳನ್ನಾಡಿರುವ ಸಿಎಸ್​ಕೆ ತಂಡವು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇನ್ನು ತನ್ನ ಮುಂದಿನ ಪಂದ್ಯದಲ್ಲಿ ಸಿಎಸ್​ಕೆ ಹಾಗೂ ಕೆಕೆಆರ್ ತಂಡಗಳು ಮುಖಾಮುಖಿಯಾಗಲಿದೆ. ಏಪ್ರಿಲ್ 8 ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

6 / 6
Web contact
Web contact

TV9 Kannada

Read More
Follow Us
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ