AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಗಾಯಗೊಂಡ ಸ್ಪೀಡ್​ಸ್ಟರ್ ಮಾಯಾಂಕ್ ಯಾದವ್

IPL 2024: ಈ ಬಾರಿಯ ಐಪಿಎಲ್ ಮೂಲಕ ಬೆಳಕಿಗೆ ಬಂದ ಯುವ ಪ್ರತಿಭೆ ಮಯಾಂಕ್ ಯಾದವ್ ಗಾಯಗೊಂಡಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡ ಮಯಾಂಕ್ ಅರ್ಧದಲ್ಲೇ ಮೈದಾನದಿಂದ ಹೊರನಡೆದಿದ್ದರು. ಇದೀಗ ಗಾಯಾಳುವಾಗಿರುವ ಮಯಾಂಕ್ ಏಪ್ರಿಲ್ 12 ರಂದು ನಡೆಯುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆಯಿದೆ.

TV9 Web
| Edited By: |

Updated on: Apr 08, 2024 | 9:30 AM

Share
ಈ ಬಾರಿಯ ಐಪಿಎಲ್​ನಲ್ಲಿ (IPL 2024) ತನ್ನ ವೇಗದಿಂದಲೇ ಸಂಚಲನ ಸೃಷ್ಟಿಸಿದ್ದ ಯುವ ವೇಗಿ ಮಯಾಂಕ್ ಯಾದವ್ (Mayank Yadav) ಗಾಯಗೊಂಡಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಮಯಾಂಕ್ ತಮ್ಮ ಹಿಂದಿನ ವೇಗವನ್ನು ತೋರಿಸುವಲ್ಲಿ ವಿಫಲರಾಗಿದ್ದರು. ಅಲ್ಲದೆ ಕೇವಲ 1 ಓವರ್ ಎಸೆದು ಮೈದಾನ ತೊರೆದಿದ್ದರು.

ಈ ಬಾರಿಯ ಐಪಿಎಲ್​ನಲ್ಲಿ (IPL 2024) ತನ್ನ ವೇಗದಿಂದಲೇ ಸಂಚಲನ ಸೃಷ್ಟಿಸಿದ್ದ ಯುವ ವೇಗಿ ಮಯಾಂಕ್ ಯಾದವ್ (Mayank Yadav) ಗಾಯಗೊಂಡಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಮಯಾಂಕ್ ತಮ್ಮ ಹಿಂದಿನ ವೇಗವನ್ನು ತೋರಿಸುವಲ್ಲಿ ವಿಫಲರಾಗಿದ್ದರು. ಅಲ್ಲದೆ ಕೇವಲ 1 ಓವರ್ ಎಸೆದು ಮೈದಾನ ತೊರೆದಿದ್ದರು.

1 / 5
ಈ ಒಂದು ಓವರ್​ನಲ್ಲಿ ಅವರು 140 ಕ್ಕಿಂತ ಕಡಿಮೆ ಸ್ಪೀಡ್​ನಲ್ಲಿ ಚೆಂಡೆಸೆದಿರುವುದು ವಿಶೇಷ. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಮಯಾಂಕ್ 145 ರಿಂದ 150 ಕ್ಕಿಂತ ಹೆಚ್ಚಿನ ವೇಗದಲ್ಲೇ ಬೌಲಿಂಗ್ ಮಾಡಿದ್ದರು. ಆದರೆ ಈ ಬಾರಿ ಅವರು ತಮ್ಮ ಹಿಂದಿನ ವೇಗ ಮತ್ತು ಲೈನ್ ಲೆಂಗ್ತ್ ಅನ್ನು ಕಾಪಾಡಿಕೊಳ್ಳಲು ವಿಫಲರಾದರು. ಅಲ್ಲದೆ ಸೈಡ್ ಸ್ಟ್ರೈನ್ ನೋವಿನ ಕಾರಣ 1 ಓವರ್ ಮುಗಿಯುತ್ತಿದ್ದಂತೆ ಮೈದಾನದಿಂದ ಹೊರ ನಡೆದರು.

ಈ ಒಂದು ಓವರ್​ನಲ್ಲಿ ಅವರು 140 ಕ್ಕಿಂತ ಕಡಿಮೆ ಸ್ಪೀಡ್​ನಲ್ಲಿ ಚೆಂಡೆಸೆದಿರುವುದು ವಿಶೇಷ. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಮಯಾಂಕ್ 145 ರಿಂದ 150 ಕ್ಕಿಂತ ಹೆಚ್ಚಿನ ವೇಗದಲ್ಲೇ ಬೌಲಿಂಗ್ ಮಾಡಿದ್ದರು. ಆದರೆ ಈ ಬಾರಿ ಅವರು ತಮ್ಮ ಹಿಂದಿನ ವೇಗ ಮತ್ತು ಲೈನ್ ಲೆಂಗ್ತ್ ಅನ್ನು ಕಾಪಾಡಿಕೊಳ್ಳಲು ವಿಫಲರಾದರು. ಅಲ್ಲದೆ ಸೈಡ್ ಸ್ಟ್ರೈನ್ ನೋವಿನ ಕಾರಣ 1 ಓವರ್ ಮುಗಿಯುತ್ತಿದ್ದಂತೆ ಮೈದಾನದಿಂದ ಹೊರ ನಡೆದರು.

2 / 5
ಇದಾದ ಬಳಿಕ ಮಯಾಂಕ್ ಯಾದವ್ ಮೈದಾನಕ್ಕಿಳಿದಿಲ್ಲ. ಇದಾಗ್ಯೂ 21 ವರ್ಷದ ಯುವ ವೇಗಿಯು ಗಂಭೀರ ಗಾಯಕ್ಕೆ ಒಳಗಾಗಿಲ್ಲ ಎಂದು ಎಲ್​ಎಸ್​ಜಿ ತಂಡದ ಮತ್ತೋರ್ವ ವೇಗಿ ಯಶ್ ಠಾಕೂರ್ ತಿಳಿಸಿದ್ದಾರೆ. ಅವರು ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು, ಮುಂದಿನ ಪಂದ್ಯದ ವೇಳೆಗೆ ಫಿಟ್ ಆಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಇದಾದ ಬಳಿಕ ಮಯಾಂಕ್ ಯಾದವ್ ಮೈದಾನಕ್ಕಿಳಿದಿಲ್ಲ. ಇದಾಗ್ಯೂ 21 ವರ್ಷದ ಯುವ ವೇಗಿಯು ಗಂಭೀರ ಗಾಯಕ್ಕೆ ಒಳಗಾಗಿಲ್ಲ ಎಂದು ಎಲ್​ಎಸ್​ಜಿ ತಂಡದ ಮತ್ತೋರ್ವ ವೇಗಿ ಯಶ್ ಠಾಕೂರ್ ತಿಳಿಸಿದ್ದಾರೆ. ಅವರು ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು, ಮುಂದಿನ ಪಂದ್ಯದ ವೇಳೆಗೆ ಫಿಟ್ ಆಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

3 / 5
ಈ ಬಾರಿಯ ಐಪಿಎಲ್​ನಲ್ಲಿ 156.7 ಕಿ.ಮೀ ವೇಗದಲ್ಲಿ ಚೆಂಡೆಸೆಯುವ ಮೂಲಕ ಮಯಾಂಕ್ ಯಾದವ್ ದಾಖಲೆ ಬರೆದಿದ್ದಾರೆ. ಅಲ್ಲದೆ ಇದುವರೆಗೆ 9 ಓವರ್​ಗಳನ್ನು ಎಸೆದಿರುವ ಮಯಾಂಕ್ 54 ರನ್ ನೀಡಿ 6 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ತಾನಾಡಿದ ಮೊದಲೆರಡು ಪಂದ್ಯಗಳಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದು ವಿಶೇಷ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ 156.7 ಕಿ.ಮೀ ವೇಗದಲ್ಲಿ ಚೆಂಡೆಸೆಯುವ ಮೂಲಕ ಮಯಾಂಕ್ ಯಾದವ್ ದಾಖಲೆ ಬರೆದಿದ್ದಾರೆ. ಅಲ್ಲದೆ ಇದುವರೆಗೆ 9 ಓವರ್​ಗಳನ್ನು ಎಸೆದಿರುವ ಮಯಾಂಕ್ 54 ರನ್ ನೀಡಿ 6 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ತಾನಾಡಿದ ಮೊದಲೆರಡು ಪಂದ್ಯಗಳಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದು ವಿಶೇಷ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ.

4 / 5
ಇನ್ನು ಮಯಾಂಕ್ ಯಾದವ್ ಅವರ ಅನುಪಸ್ಥಿತಿಯಲ್ಲೂ ಗುಜರಾತ್ ಟೈಟಾನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್​ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಲಕ್ನೋ ನೀಡಿದ 163 ರನ್​ಗಳ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ 130 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ 33 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಇನ್ನು ಮಯಾಂಕ್ ಯಾದವ್ ಅವರ ಅನುಪಸ್ಥಿತಿಯಲ್ಲೂ ಗುಜರಾತ್ ಟೈಟಾನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್​ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಲಕ್ನೋ ನೀಡಿದ 163 ರನ್​ಗಳ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ 130 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ 33 ರನ್​ಗಳ ಭರ್ಜರಿ ಜಯ ಸಾಧಿಸಿದೆ.

5 / 5
Web contact
Web contact

TV9 Kannada

Read More
Follow Us
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ