AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಲುಕ್ ಬದಲಿಸಿದ ವಿರಾಟ್ ಕೊಹ್ಲಿ: ಬದಲಾಗುತ್ತಾ RCB ಲಕ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ ಮೊದಲ ಪಂದ್ಯದಲ್ಲಿ ಆರ್​ಸಿಬಿ ಮತ್ತು ಸಿಎಸ್​ಕೆ ತಂಡಗಳು ಕಣಕ್ಕಿಳಿಯಲಿದೆ. ಸಾಂಪ್ರದಾಯಿಕ ಎದುರಾಳಿಗಳ ನಡುವಣ ಈ ಹೈವೋಲ್ಟೇಜ್ ಪಂದ್ಯದೊಂದಿಗೆ IPL 2024 ಶುರುವಾಗಲಿದೆ.

TV9 Web
| Edited By: |

Updated on: Mar 19, 2024 | 12:22 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಆರ್​ಸಿಬಿ ತಂಡದ ಅನ್​ಬಾಕ್ಸ್​ ಕಾರ್ಯಕ್ರಮಕ್ಕೂ ಮುಂಚಿತವಾಗಿ ಕೊಹ್ಲಿ ತಮ್ಮ ಹೇರ್​ ಸ್ಟೈಲ್ ಬದಲಿಸಿಕೊಂಡಿದ್ದು, ಈ ಮೂಲಕ ಹೊಸ ಅವತಾರದಲ್ಲಿ ಮಿಂಚಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಆರ್​ಸಿಬಿ ತಂಡದ ಅನ್​ಬಾಕ್ಸ್​ ಕಾರ್ಯಕ್ರಮಕ್ಕೂ ಮುಂಚಿತವಾಗಿ ಕೊಹ್ಲಿ ತಮ್ಮ ಹೇರ್​ ಸ್ಟೈಲ್ ಬದಲಿಸಿಕೊಂಡಿದ್ದು, ಈ ಮೂಲಕ ಹೊಸ ಅವತಾರದಲ್ಲಿ ಮಿಂಚಿದ್ದಾರೆ.

1 / 6
ಇದೀಗ ಕಿಂಗ್ ಕೊಹ್ಲಿಯ ನ್ಯೂ ಹೇರ್​ಸ್ಟೈಲ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಲ್ಲದೆ ವಿರಾಟ್​ನ ಹೊಸ ಲುಕ್​ನೊಂದಿಗೆ ಆರ್​ಸಿಬಿ ತಂಡದ ಲಕ್ ಕೂಡ ಬದಲಾಗಲಿದೆಯಾ ಎಂಬ ಚರ್ಚೆಗಳು ಸಹ ಶುರುವಾಗಿದೆ.

ಇದೀಗ ಕಿಂಗ್ ಕೊಹ್ಲಿಯ ನ್ಯೂ ಹೇರ್​ಸ್ಟೈಲ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಲ್ಲದೆ ವಿರಾಟ್​ನ ಹೊಸ ಲುಕ್​ನೊಂದಿಗೆ ಆರ್​ಸಿಬಿ ತಂಡದ ಲಕ್ ಕೂಡ ಬದಲಾಗಲಿದೆಯಾ ಎಂಬ ಚರ್ಚೆಗಳು ಸಹ ಶುರುವಾಗಿದೆ.

2 / 6
ಏಕೆಂದರೆ ಕಿಂಗ್ ಕೊಹ್ಲಿ ಕಳೆದ 16 ಸೀಸನ್​ಗಳಿಂದ ಆರ್​ಸಿಬಿ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 237 ಪಂದ್ಯಗಳನ್ನಾಡಿದ್ದ್ದು, 7263 ರನ್ ಕಲೆಹಾಕಿದ್ದಾರೆ. ಇದಾಗ್ಯೂ ಕಿಂಗ್ ಕೊಹ್ಲಿ ಪಾಲಿಗೆ ಐಪಿಎಲ್ ಟ್ರೋಫಿ ಮರೀಚಿಕೆಯಾಗಿಯೇ ಉಳಿದಿದೆ.

ಏಕೆಂದರೆ ಕಿಂಗ್ ಕೊಹ್ಲಿ ಕಳೆದ 16 ಸೀಸನ್​ಗಳಿಂದ ಆರ್​ಸಿಬಿ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 237 ಪಂದ್ಯಗಳನ್ನಾಡಿದ್ದ್ದು, 7263 ರನ್ ಕಲೆಹಾಕಿದ್ದಾರೆ. ಇದಾಗ್ಯೂ ಕಿಂಗ್ ಕೊಹ್ಲಿ ಪಾಲಿಗೆ ಐಪಿಎಲ್ ಟ್ರೋಫಿ ಮರೀಚಿಕೆಯಾಗಿಯೇ ಉಳಿದಿದೆ.

3 / 6
ಆರ್​ಸಿಬಿ ತಂಡವು 2009, 2011 ರಲ್ಲಿ ಫೈನಲ್ ಪ್ರವೇಶಿಸಿದರೂ ಕಪ್ ಗೆಲ್ಲಲು ಸಾಧ್ಯವಾಗಿರಲಿಲ್ಲ. ಇನ್ನು 2016 ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ರಾಯಲ್ ಪಡೆ ಫೈನಲ್ ಆಡಿದರೂ, ಕೇವಲ 8 ರನ್​ಗಳಿಂದ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವ ಅವಕಾಶವನ್ನು ಕೈಚೆಲ್ಲಿಕೊಂಡಿತು.

ಆರ್​ಸಿಬಿ ತಂಡವು 2009, 2011 ರಲ್ಲಿ ಫೈನಲ್ ಪ್ರವೇಶಿಸಿದರೂ ಕಪ್ ಗೆಲ್ಲಲು ಸಾಧ್ಯವಾಗಿರಲಿಲ್ಲ. ಇನ್ನು 2016 ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ರಾಯಲ್ ಪಡೆ ಫೈನಲ್ ಆಡಿದರೂ, ಕೇವಲ 8 ರನ್​ಗಳಿಂದ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವ ಅವಕಾಶವನ್ನು ಕೈಚೆಲ್ಲಿಕೊಂಡಿತು.

4 / 6
ಇದಾದ ಬಳಿಕ ಆರ್​ಸಿಬಿ ತಂಡವು ಒಮ್ಮೆಯೂ ಫೈನಲ್​ಗೆ ಪ್ರವೇಶಿಲ್ಲ. ಹೀಗಾಗಿಯೇ ಕೊಹ್ಲಿಯ ನ್ಯೂ ಲುಕ್​ನೊಂದಿಗೆ ಆರ್​ಸಿಬಿ ತಂಡ ಲಕ್ ಕೂಡ ಬದಲಾಗಲಿ ಎಂದು ಅಭಿಮಾನಿಗಳು ಬಯಸಿದ್ದಾರೆ.

ಇದಾದ ಬಳಿಕ ಆರ್​ಸಿಬಿ ತಂಡವು ಒಮ್ಮೆಯೂ ಫೈನಲ್​ಗೆ ಪ್ರವೇಶಿಲ್ಲ. ಹೀಗಾಗಿಯೇ ಕೊಹ್ಲಿಯ ನ್ಯೂ ಲುಕ್​ನೊಂದಿಗೆ ಆರ್​ಸಿಬಿ ತಂಡ ಲಕ್ ಕೂಡ ಬದಲಾಗಲಿ ಎಂದು ಅಭಿಮಾನಿಗಳು ಬಯಸಿದ್ದಾರೆ.

5 / 6
ಅಂದಹಾಗೆ ವಿರಾಟ್ ಕೊಹ್ಲಿಯ ಲುಕ್​ಗೆ ಹೊಸ ಟಚ್ ನೀಡಿದ್ದು ಮತ್ಯಾರೂ ಅಲ್ಲ. ಖ್ಯಾತ ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಆಲಿಮ್ ಹಕೀಮ್. ಈ ಹಿಂದೆ ಧೋನಿ, ಚಹಲ್ ಸೇರಿದಂತೆ ಟೀಮ್ ಇಂಡಿಯಾದ ಹಲವು ಆಟಗಾರರ ಲುಕ್ ಬದಲಿಸಿದ್ದ ಆಲಿಮ್ ಇದೀಗ ವಿರಾಟ್ ಕೊಹ್ಲಿಯನ್ನು ಸಖತ್ ಸ್ಟೈಲಿಸ್ಟ್ ಆಗಿ ತೋರಿಸಿದ್ದಾರೆ.

ಅಂದಹಾಗೆ ವಿರಾಟ್ ಕೊಹ್ಲಿಯ ಲುಕ್​ಗೆ ಹೊಸ ಟಚ್ ನೀಡಿದ್ದು ಮತ್ಯಾರೂ ಅಲ್ಲ. ಖ್ಯಾತ ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಆಲಿಮ್ ಹಕೀಮ್. ಈ ಹಿಂದೆ ಧೋನಿ, ಚಹಲ್ ಸೇರಿದಂತೆ ಟೀಮ್ ಇಂಡಿಯಾದ ಹಲವು ಆಟಗಾರರ ಲುಕ್ ಬದಲಿಸಿದ್ದ ಆಲಿಮ್ ಇದೀಗ ವಿರಾಟ್ ಕೊಹ್ಲಿಯನ್ನು ಸಖತ್ ಸ್ಟೈಲಿಸ್ಟ್ ಆಗಿ ತೋರಿಸಿದ್ದಾರೆ.

6 / 6
TV9 Web
TV9 Web

TV9 Kannada

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ