AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಲುಕ್ ಬದಲಿಸಿದ ವಿರಾಟ್ ಕೊಹ್ಲಿ: ಬದಲಾಗುತ್ತಾ RCB ಲಕ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ ಮೊದಲ ಪಂದ್ಯದಲ್ಲಿ ಆರ್​ಸಿಬಿ ಮತ್ತು ಸಿಎಸ್​ಕೆ ತಂಡಗಳು ಕಣಕ್ಕಿಳಿಯಲಿದೆ. ಸಾಂಪ್ರದಾಯಿಕ ಎದುರಾಳಿಗಳ ನಡುವಣ ಈ ಹೈವೋಲ್ಟೇಜ್ ಪಂದ್ಯದೊಂದಿಗೆ IPL 2024 ಶುರುವಾಗಲಿದೆ.

TV9 Web
| Edited By: |

Updated on: Mar 19, 2024 | 12:22 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಆರ್​ಸಿಬಿ ತಂಡದ ಅನ್​ಬಾಕ್ಸ್​ ಕಾರ್ಯಕ್ರಮಕ್ಕೂ ಮುಂಚಿತವಾಗಿ ಕೊಹ್ಲಿ ತಮ್ಮ ಹೇರ್​ ಸ್ಟೈಲ್ ಬದಲಿಸಿಕೊಂಡಿದ್ದು, ಈ ಮೂಲಕ ಹೊಸ ಅವತಾರದಲ್ಲಿ ಮಿಂಚಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಆರ್​ಸಿಬಿ ತಂಡದ ಅನ್​ಬಾಕ್ಸ್​ ಕಾರ್ಯಕ್ರಮಕ್ಕೂ ಮುಂಚಿತವಾಗಿ ಕೊಹ್ಲಿ ತಮ್ಮ ಹೇರ್​ ಸ್ಟೈಲ್ ಬದಲಿಸಿಕೊಂಡಿದ್ದು, ಈ ಮೂಲಕ ಹೊಸ ಅವತಾರದಲ್ಲಿ ಮಿಂಚಿದ್ದಾರೆ.

1 / 6
ಇದೀಗ ಕಿಂಗ್ ಕೊಹ್ಲಿಯ ನ್ಯೂ ಹೇರ್​ಸ್ಟೈಲ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಲ್ಲದೆ ವಿರಾಟ್​ನ ಹೊಸ ಲುಕ್​ನೊಂದಿಗೆ ಆರ್​ಸಿಬಿ ತಂಡದ ಲಕ್ ಕೂಡ ಬದಲಾಗಲಿದೆಯಾ ಎಂಬ ಚರ್ಚೆಗಳು ಸಹ ಶುರುವಾಗಿದೆ.

ಇದೀಗ ಕಿಂಗ್ ಕೊಹ್ಲಿಯ ನ್ಯೂ ಹೇರ್​ಸ್ಟೈಲ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಲ್ಲದೆ ವಿರಾಟ್​ನ ಹೊಸ ಲುಕ್​ನೊಂದಿಗೆ ಆರ್​ಸಿಬಿ ತಂಡದ ಲಕ್ ಕೂಡ ಬದಲಾಗಲಿದೆಯಾ ಎಂಬ ಚರ್ಚೆಗಳು ಸಹ ಶುರುವಾಗಿದೆ.

2 / 6
ಏಕೆಂದರೆ ಕಿಂಗ್ ಕೊಹ್ಲಿ ಕಳೆದ 16 ಸೀಸನ್​ಗಳಿಂದ ಆರ್​ಸಿಬಿ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 237 ಪಂದ್ಯಗಳನ್ನಾಡಿದ್ದ್ದು, 7263 ರನ್ ಕಲೆಹಾಕಿದ್ದಾರೆ. ಇದಾಗ್ಯೂ ಕಿಂಗ್ ಕೊಹ್ಲಿ ಪಾಲಿಗೆ ಐಪಿಎಲ್ ಟ್ರೋಫಿ ಮರೀಚಿಕೆಯಾಗಿಯೇ ಉಳಿದಿದೆ.

ಏಕೆಂದರೆ ಕಿಂಗ್ ಕೊಹ್ಲಿ ಕಳೆದ 16 ಸೀಸನ್​ಗಳಿಂದ ಆರ್​ಸಿಬಿ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 237 ಪಂದ್ಯಗಳನ್ನಾಡಿದ್ದ್ದು, 7263 ರನ್ ಕಲೆಹಾಕಿದ್ದಾರೆ. ಇದಾಗ್ಯೂ ಕಿಂಗ್ ಕೊಹ್ಲಿ ಪಾಲಿಗೆ ಐಪಿಎಲ್ ಟ್ರೋಫಿ ಮರೀಚಿಕೆಯಾಗಿಯೇ ಉಳಿದಿದೆ.

3 / 6
ಆರ್​ಸಿಬಿ ತಂಡವು 2009, 2011 ರಲ್ಲಿ ಫೈನಲ್ ಪ್ರವೇಶಿಸಿದರೂ ಕಪ್ ಗೆಲ್ಲಲು ಸಾಧ್ಯವಾಗಿರಲಿಲ್ಲ. ಇನ್ನು 2016 ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ರಾಯಲ್ ಪಡೆ ಫೈನಲ್ ಆಡಿದರೂ, ಕೇವಲ 8 ರನ್​ಗಳಿಂದ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವ ಅವಕಾಶವನ್ನು ಕೈಚೆಲ್ಲಿಕೊಂಡಿತು.

ಆರ್​ಸಿಬಿ ತಂಡವು 2009, 2011 ರಲ್ಲಿ ಫೈನಲ್ ಪ್ರವೇಶಿಸಿದರೂ ಕಪ್ ಗೆಲ್ಲಲು ಸಾಧ್ಯವಾಗಿರಲಿಲ್ಲ. ಇನ್ನು 2016 ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ರಾಯಲ್ ಪಡೆ ಫೈನಲ್ ಆಡಿದರೂ, ಕೇವಲ 8 ರನ್​ಗಳಿಂದ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವ ಅವಕಾಶವನ್ನು ಕೈಚೆಲ್ಲಿಕೊಂಡಿತು.

4 / 6
ಇದಾದ ಬಳಿಕ ಆರ್​ಸಿಬಿ ತಂಡವು ಒಮ್ಮೆಯೂ ಫೈನಲ್​ಗೆ ಪ್ರವೇಶಿಲ್ಲ. ಹೀಗಾಗಿಯೇ ಕೊಹ್ಲಿಯ ನ್ಯೂ ಲುಕ್​ನೊಂದಿಗೆ ಆರ್​ಸಿಬಿ ತಂಡ ಲಕ್ ಕೂಡ ಬದಲಾಗಲಿ ಎಂದು ಅಭಿಮಾನಿಗಳು ಬಯಸಿದ್ದಾರೆ.

ಇದಾದ ಬಳಿಕ ಆರ್​ಸಿಬಿ ತಂಡವು ಒಮ್ಮೆಯೂ ಫೈನಲ್​ಗೆ ಪ್ರವೇಶಿಲ್ಲ. ಹೀಗಾಗಿಯೇ ಕೊಹ್ಲಿಯ ನ್ಯೂ ಲುಕ್​ನೊಂದಿಗೆ ಆರ್​ಸಿಬಿ ತಂಡ ಲಕ್ ಕೂಡ ಬದಲಾಗಲಿ ಎಂದು ಅಭಿಮಾನಿಗಳು ಬಯಸಿದ್ದಾರೆ.

5 / 6
ಅಂದಹಾಗೆ ವಿರಾಟ್ ಕೊಹ್ಲಿಯ ಲುಕ್​ಗೆ ಹೊಸ ಟಚ್ ನೀಡಿದ್ದು ಮತ್ಯಾರೂ ಅಲ್ಲ. ಖ್ಯಾತ ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಆಲಿಮ್ ಹಕೀಮ್. ಈ ಹಿಂದೆ ಧೋನಿ, ಚಹಲ್ ಸೇರಿದಂತೆ ಟೀಮ್ ಇಂಡಿಯಾದ ಹಲವು ಆಟಗಾರರ ಲುಕ್ ಬದಲಿಸಿದ್ದ ಆಲಿಮ್ ಇದೀಗ ವಿರಾಟ್ ಕೊಹ್ಲಿಯನ್ನು ಸಖತ್ ಸ್ಟೈಲಿಸ್ಟ್ ಆಗಿ ತೋರಿಸಿದ್ದಾರೆ.

ಅಂದಹಾಗೆ ವಿರಾಟ್ ಕೊಹ್ಲಿಯ ಲುಕ್​ಗೆ ಹೊಸ ಟಚ್ ನೀಡಿದ್ದು ಮತ್ಯಾರೂ ಅಲ್ಲ. ಖ್ಯಾತ ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಆಲಿಮ್ ಹಕೀಮ್. ಈ ಹಿಂದೆ ಧೋನಿ, ಚಹಲ್ ಸೇರಿದಂತೆ ಟೀಮ್ ಇಂಡಿಯಾದ ಹಲವು ಆಟಗಾರರ ಲುಕ್ ಬದಲಿಸಿದ್ದ ಆಲಿಮ್ ಇದೀಗ ವಿರಾಟ್ ಕೊಹ್ಲಿಯನ್ನು ಸಖತ್ ಸ್ಟೈಲಿಸ್ಟ್ ಆಗಿ ತೋರಿಸಿದ್ದಾರೆ.

6 / 6
TV9 Web
TV9 Web

TV9 Kannada

Read More
Follow Us
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ