AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK ಯನ್ನು ಸೋಲಿಸಿದ ಮಾತ್ರಕ್ಕೆ RCBಗೆ ಟ್ರೋಫಿ ಸಿಗಲ್ಲ: ರಾಯುಡು ವ್ಯಂಗ್ಯ

IPL 2024 RCB vs RR: ಐಪಿಎಲ್ ಸೀಸನ್ 17ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್​ಸಿಬಿ ಸೋಲನುಭವಿಸಿದೆ. ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 172 ರನ್​ ಕಲೆಹಾಕಿತು. ಈ ಗುರಿಯನ್ನು 19 ಓವರ್​ಗಳಲ್ಲಿ ಚೇಸ್ ಮಾಡಿ ರಾಜಸ್ಥಾನ್ ರಾಯಲ್ಸ್ ತಂಡ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

TV9 Web
| Edited By: |

Updated on: May 23, 2024 | 8:51 AM

Share
IPL 2024: ಐಪಿಎಲ್​ನ 17ನೇ ಆವೃತ್ತಿಯಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಮುಗ್ಗರಿಸಿದೆ. ಕಳೆದ 16 ಸೀಸನ್​ಗಳಿಂದ ಪ್ರಶಸ್ತಿ ಕನಸು ಹೊಂದಿದ್ದ ಆರ್​ಸಿಬಿ ಈ ಬಾರಿ ಕೂಡ ನಿರ್ಣಾಯಕ ಪಂದ್ಯದಲ್ಲಿ ​ಸೋಲನುಭವಿಸಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಈ ಸೋಲಿನೊಂದಿಗೆ ಆರ್​ಸಿಬಿ ತಂಡದ ಐಪಿಎಲ್ ಅಭಿಯಾನವನ್ನು ಅಂತ್ಯವಾಗಿದೆ.

IPL 2024: ಐಪಿಎಲ್​ನ 17ನೇ ಆವೃತ್ತಿಯಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಮುಗ್ಗರಿಸಿದೆ. ಕಳೆದ 16 ಸೀಸನ್​ಗಳಿಂದ ಪ್ರಶಸ್ತಿ ಕನಸು ಹೊಂದಿದ್ದ ಆರ್​ಸಿಬಿ ಈ ಬಾರಿ ಕೂಡ ನಿರ್ಣಾಯಕ ಪಂದ್ಯದಲ್ಲಿ ​ಸೋಲನುಭವಿಸಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಈ ಸೋಲಿನೊಂದಿಗೆ ಆರ್​ಸಿಬಿ ತಂಡದ ಐಪಿಎಲ್ ಅಭಿಯಾನವನ್ನು ಅಂತ್ಯವಾಗಿದೆ.

1 / 5
ಈ ಸೋಲಿನ ಬೆನ್ನಲ್ಲೇ ಸಿಎಸ್​ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ನೀಡಿದ ಹೇಳಿಕೆಗಳು ವೈರಲ್ ಆಗುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದ ಮಾತ್ರಕ್ಕೆ ಐಪಿಎಲ್ ಟ್ರೋಫಿ ಗೆಲ್ಲಲು ಸಾಧ್ಯವಿಲ್ಲ ಎಂದು ರಾಯುಡು ವ್ಯಂಗ್ಯವಾಡಿದ್ದಾರೆ.

ಈ ಸೋಲಿನ ಬೆನ್ನಲ್ಲೇ ಸಿಎಸ್​ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ನೀಡಿದ ಹೇಳಿಕೆಗಳು ವೈರಲ್ ಆಗುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದ ಮಾತ್ರಕ್ಕೆ ಐಪಿಎಲ್ ಟ್ರೋಫಿ ಗೆಲ್ಲಲು ಸಾಧ್ಯವಿಲ್ಲ ಎಂದು ರಾಯುಡು ವ್ಯಂಗ್ಯವಾಡಿದ್ದಾರೆ.

2 / 5
ಯಾರೂ ಸಹ ಐಪಿಎಲ್ ಟ್ರೋಫಿಯನ್ನು ಕೇವಲ ಸಂಭ್ರಮಾಚರಣೆ ಮತ್ತು ಆಕ್ರಮಣಕಾರಿ ವರ್ತನೆಯಿಂದ ಗೆದ್ದಿಲ್ಲ. ಅಥವಾ ಸಿಎಸ್​ಕೆ ತಂಡವನ್ನು ಸೋಲಿಸಿದ್ದರಿಂದ ಯಾರೂ ಸಹ ಐಪಿಎಲ್​ ಟ್ರೋಫಿ ಗೆದ್ದಿಲ್ಲ. ನೀವು ಟ್ರೋಫಿ ಗೆಲ್ಲಬೇಕಿದ್ದರೆ ಪ್ಲೇಆಫ್​ನಲ್ಲಿ ಚೆನ್ನಾಗಿ ಆಡಬೇಕಾಗುತ್ತದೆ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಯಾರೂ ಸಹ ಐಪಿಎಲ್ ಟ್ರೋಫಿಯನ್ನು ಕೇವಲ ಸಂಭ್ರಮಾಚರಣೆ ಮತ್ತು ಆಕ್ರಮಣಕಾರಿ ವರ್ತನೆಯಿಂದ ಗೆದ್ದಿಲ್ಲ. ಅಥವಾ ಸಿಎಸ್​ಕೆ ತಂಡವನ್ನು ಸೋಲಿಸಿದ್ದರಿಂದ ಯಾರೂ ಸಹ ಐಪಿಎಲ್​ ಟ್ರೋಫಿ ಗೆದ್ದಿಲ್ಲ. ನೀವು ಟ್ರೋಫಿ ಗೆಲ್ಲಬೇಕಿದ್ದರೆ ಪ್ಲೇಆಫ್​ನಲ್ಲಿ ಚೆನ್ನಾಗಿ ಆಡಬೇಕಾಗುತ್ತದೆ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

3 / 5
ಇಲ್ಲಿ ರಾಯುಡು, ಸಂಭ್ರಮಾಚರಣೆ ಮತ್ತು ಆಕ್ರಮಣಕಾರಿ ವರ್ತನೆಯ ವಿಷಯಗಳನ್ನು ಪ್ರಸ್ತಾಪಿಸಿದ್ದು, ಸಿಎಸ್​ಕೆ ವಿರುದ್ಧದ ಆರ್​ಸಿಬಿ ತಂಡ ಗೆಲುವಿನ ಸಂಭ್ರಮವನ್ನು. ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಸಿಎಸ್​ಕೆ ತಂಡವನ್ನು ಬಗ್ಗು ಬಡಿದು ಆರ್​ಸಿಬಿ ಭರ್ಜರಿಯಾಗಿ ಸಂಭ್ರಮಿಸಿದ್ದರು. ಹಾಗೆಯೇ ವಿರಾಟ್ ಕೊಹ್ಲಿಯ ಆಕ್ರಮಣಕಾರಿ ಸಂಭ್ರಮವನ್ನು ತಮ್ಮ ಹೇಳಿಕೆಯಲ್ಲಿ ಪರೋಕ್ಷವಾಗಿ ರಾಯುಡು ಪ್ರಸ್ತಾಪಿಸಿದ್ದಾರೆ.

ಇಲ್ಲಿ ರಾಯುಡು, ಸಂಭ್ರಮಾಚರಣೆ ಮತ್ತು ಆಕ್ರಮಣಕಾರಿ ವರ್ತನೆಯ ವಿಷಯಗಳನ್ನು ಪ್ರಸ್ತಾಪಿಸಿದ್ದು, ಸಿಎಸ್​ಕೆ ವಿರುದ್ಧದ ಆರ್​ಸಿಬಿ ತಂಡ ಗೆಲುವಿನ ಸಂಭ್ರಮವನ್ನು. ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಸಿಎಸ್​ಕೆ ತಂಡವನ್ನು ಬಗ್ಗು ಬಡಿದು ಆರ್​ಸಿಬಿ ಭರ್ಜರಿಯಾಗಿ ಸಂಭ್ರಮಿಸಿದ್ದರು. ಹಾಗೆಯೇ ವಿರಾಟ್ ಕೊಹ್ಲಿಯ ಆಕ್ರಮಣಕಾರಿ ಸಂಭ್ರಮವನ್ನು ತಮ್ಮ ಹೇಳಿಕೆಯಲ್ಲಿ ಪರೋಕ್ಷವಾಗಿ ರಾಯುಡು ಪ್ರಸ್ತಾಪಿಸಿದ್ದಾರೆ.

4 / 5
ಈ ಮೂಲಕ ಕೇವಲ ಸಂಭ್ರಮಾಚರಣೆ ಅಥವಾ ಆಕ್ರಮಣಕಾರಿಯಾಗಿ ವರ್ತನೆಯಿಂದ ಆರ್​ಸಿಬಿ ಮತ್ತು ವಿರಾಟ್ ಕೊಹ್ಲಿ ಟ್ರೋಫಿ ಗೆಲ್ಲಲ್ಲ ಎಂದು ಅಂಬಾಟಿ ರಾಯುಡು ಅಭಿಪ್ರಾಯಪಟ್ಟಿದ್ದಾರೆ. ಇದಕ್ಕೂ ಮುನ್ನ ಆರ್​ಸಿಬಿ ತಂಡ ಈ ಸಲ ಟ್ರೋಫಿ ಎತ್ತಿ ಹಿಡಿಯಲ್ಲ ಎಂದು ರಾಯುಡು ಭವಿಷ್ಯ ನುಡಿದಿದ್ದರು. ಅದರಂತೆ ಇದೀಗ ಸೋಲಿನೊಂದಿಗೆ ಆರ್​ಸಿಬಿ ತಂಡದ ಐಪಿಎಲ್ ಅಭಿಯಾನ ಅಂತ್ಯವಾಗಿದೆ.

ಈ ಮೂಲಕ ಕೇವಲ ಸಂಭ್ರಮಾಚರಣೆ ಅಥವಾ ಆಕ್ರಮಣಕಾರಿಯಾಗಿ ವರ್ತನೆಯಿಂದ ಆರ್​ಸಿಬಿ ಮತ್ತು ವಿರಾಟ್ ಕೊಹ್ಲಿ ಟ್ರೋಫಿ ಗೆಲ್ಲಲ್ಲ ಎಂದು ಅಂಬಾಟಿ ರಾಯುಡು ಅಭಿಪ್ರಾಯಪಟ್ಟಿದ್ದಾರೆ. ಇದಕ್ಕೂ ಮುನ್ನ ಆರ್​ಸಿಬಿ ತಂಡ ಈ ಸಲ ಟ್ರೋಫಿ ಎತ್ತಿ ಹಿಡಿಯಲ್ಲ ಎಂದು ರಾಯುಡು ಭವಿಷ್ಯ ನುಡಿದಿದ್ದರು. ಅದರಂತೆ ಇದೀಗ ಸೋಲಿನೊಂದಿಗೆ ಆರ್​ಸಿಬಿ ತಂಡದ ಐಪಿಎಲ್ ಅಭಿಯಾನ ಅಂತ್ಯವಾಗಿದೆ.

5 / 5
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು