AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಗೆಲ್ಲಲ್ಲ ಎಂದ ರಾಯುಡು: ಮುಟ್ಟಿ ನೋಡಿಕೊಳ್ಳುವಂತಹ ಉತ್ತರ ಕೊಟ್ಟ ಇರ್ಫಾನ್ ಪಠಾಣ್

IPL 2024 RCB vs RR: ಐಪಿಎಲ್​ನ ನಾಕೌಟ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕಣಕ್ಕಿಳಿಯಲಿದೆ. ಇಂದು ನಡೆಯಲಿರುವ ಈ ಪಂದ್ಯದಲ್ಲಿ ಸೋಲುವ ತಂಡ ಐಪಿಎಲ್​ನಿಂದ ಹೊರಬೀಳಲಿದೆ. ಅಂದರೆ ಇಂದಿನ ಪಂದ್ಯವು ಉಭಯ ತಂಡಗಳ ಪಾಲಿಗೂ ನಿರ್ಣಾಯಕ. ಹೀಗಾಗಿ ಈ ಮ್ಯಾಚ್​ನಲ್ಲಿ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

TV9 Web
| Edited By: |

Updated on:May 22, 2024 | 2:32 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನಲ್ಲಿ ಇಂದು ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವವರು ಯಾರು ಎಂಬುದೇ ಈಗ ಕುತೂಹಲ.

ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನಲ್ಲಿ ಇಂದು ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವವರು ಯಾರು ಎಂಬುದೇ ಈಗ ಕುತೂಹಲ.

1 / 5
ಈ ಕುತೂಹಲದ ನಡುವೆ ಆರ್​ಸಿಬಿ ತಂಡ ಈ ಸಲನೂ ಕಪ್​ ಗೆಲ್ಲಲ್ಲ ಎಂದು ಅಂಬಾಟಿ ರಾಯುಡು ಭವಿಷ್ಯ ನುಡಿದಿದ್ದಾರೆ. ಚಾನೆಲ್​ ಚರ್ಚೆಯೊಂದರಲ್ಲಿ ಈ ಬಗ್ಗೆ ಮಾತನಾಡಿದ ರಾಯುಡು, ಈ ಸಲ ಐಪಿಎಲ್ ಟ್ರೋಫಿ ದಕ್ಷಿಣ ಭಾರತದ ತಂಡಕ್ಕೆ ಸಿಗಲಿದೆ ಅನ್ನೋದಂತು ನಿಜ. ಆದರೆ ಅದು ಆರ್​ಸಿಬಿಗೆ ಸಿಗಲ್ಲ, ಬದಲಾಗಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಪಾಲಾಗಲಿದೆ ಎಂದರು.

ಈ ಕುತೂಹಲದ ನಡುವೆ ಆರ್​ಸಿಬಿ ತಂಡ ಈ ಸಲನೂ ಕಪ್​ ಗೆಲ್ಲಲ್ಲ ಎಂದು ಅಂಬಾಟಿ ರಾಯುಡು ಭವಿಷ್ಯ ನುಡಿದಿದ್ದಾರೆ. ಚಾನೆಲ್​ ಚರ್ಚೆಯೊಂದರಲ್ಲಿ ಈ ಬಗ್ಗೆ ಮಾತನಾಡಿದ ರಾಯುಡು, ಈ ಸಲ ಐಪಿಎಲ್ ಟ್ರೋಫಿ ದಕ್ಷಿಣ ಭಾರತದ ತಂಡಕ್ಕೆ ಸಿಗಲಿದೆ ಅನ್ನೋದಂತು ನಿಜ. ಆದರೆ ಅದು ಆರ್​ಸಿಬಿಗೆ ಸಿಗಲ್ಲ, ಬದಲಾಗಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಪಾಲಾಗಲಿದೆ ಎಂದರು.

2 / 5
ತಕ್ಷಣವೇ ಕೌಂಟರ್ ಪಂಚ್ ನೀಡಿದ ಇರ್ಫಾನ್ ಪಠಾಣ್, ಅದು ಹೆಂಗೆಂದರೆ...2019 ರ ವಿಶ್ವಕಪ್​ ತಂಡದಲ್ಲಿ ದಕ್ಷಿಣ ಭಾರತದ ಒಬ್ಬ ಆಟಗಾರ ಆಯ್ಕೆಯಾಗಿದ್ದ. ಅದು ನೀನಲ್ಲ (ಅಂಬಾಟಿ ರಾಯುಡು) ವಿಜಯ್ ಶಂಕರ್...ಎನ್ನುವ ಮೂಲಕ ಕಾಲೆಳೆದರು.

ತಕ್ಷಣವೇ ಕೌಂಟರ್ ಪಂಚ್ ನೀಡಿದ ಇರ್ಫಾನ್ ಪಠಾಣ್, ಅದು ಹೆಂಗೆಂದರೆ...2019 ರ ವಿಶ್ವಕಪ್​ ತಂಡದಲ್ಲಿ ದಕ್ಷಿಣ ಭಾರತದ ಒಬ್ಬ ಆಟಗಾರ ಆಯ್ಕೆಯಾಗಿದ್ದ. ಅದು ನೀನಲ್ಲ (ಅಂಬಾಟಿ ರಾಯುಡು) ವಿಜಯ್ ಶಂಕರ್...ಎನ್ನುವ ಮೂಲಕ ಕಾಲೆಳೆದರು.

3 / 5
2019 ರ ಏಕದಿನ ವಿಶ್ವಕಪ್​ಗೆ ಅಂಬಾಟಿ ರಾಯುಡು ಆಯ್ಕೆಯಾಗಬೇಕಿತ್ತು. ಆದರೆ ಆಯ್ಕೆ ಸಮಿತಿಯು ಅಂಬಾಟಿ ರಾಯುಡುನನ್ನು ಕೈಬಿಟ್ಟು ವಿಜಯ ಶಂಕರ್ ಅವರನ್ನು ಆಯ್ಕೆ ಮಾಡಿದ್ದರು. ಈ ಅಚ್ಚರಿಯ ಆಯ್ಕೆ ಬಗ್ಗೆ, ತ್ರೀಡಿ ಕನ್ನಡಕದಲ್ಲಿ ಪಂದ್ಯ ವೀಕ್ಷಿಸುವುದಾಗಿ ಅಂಬಾಟಿ ರಾಯುಡು ಪ್ರತಿಕ್ರಿಯಿಸಿದ್ದರು.

2019 ರ ಏಕದಿನ ವಿಶ್ವಕಪ್​ಗೆ ಅಂಬಾಟಿ ರಾಯುಡು ಆಯ್ಕೆಯಾಗಬೇಕಿತ್ತು. ಆದರೆ ಆಯ್ಕೆ ಸಮಿತಿಯು ಅಂಬಾಟಿ ರಾಯುಡುನನ್ನು ಕೈಬಿಟ್ಟು ವಿಜಯ ಶಂಕರ್ ಅವರನ್ನು ಆಯ್ಕೆ ಮಾಡಿದ್ದರು. ಈ ಅಚ್ಚರಿಯ ಆಯ್ಕೆ ಬಗ್ಗೆ, ತ್ರೀಡಿ ಕನ್ನಡಕದಲ್ಲಿ ಪಂದ್ಯ ವೀಕ್ಷಿಸುವುದಾಗಿ ಅಂಬಾಟಿ ರಾಯುಡು ಪ್ರತಿಕ್ರಿಯಿಸಿದ್ದರು.

4 / 5
ಇದೀಗ ಅಂಬಾಟಿ ರಾಯುಡು ದಕ್ಷಿಣ ಭಾರತದ ತಂಡ ಐಪಿಎಲ್ ಟ್ರೋಫಿ ಗೆಲ್ಲಲಿದೆ ಎಂದಿದ್ದಾರೆ. ಆದರೆ ಅದು ಆರ್​ಸಿಬಿ ಅಲ್ಲ ಎನ್ನುವ ಮೂಲಕ ತನ್ನ ಸಪೋರ್ಟ್ ಎಸ್​ಆರ್​ಹೆಚ್ ತಂಡಕ್ಕೆ ಎಂಬುದನ್ನು ಪರೋಕ್ಷವಾಗಿ ತಿಳಿಸಿದ್ದಾರೆ. ಇದಕ್ಕೆ 2019ರ ವಿಶ್ವಕಪ್ ಆಯ್ಕೆಯ ವಿಚಾರವನ್ನು ಪ್ರಸ್ತಾಪಿಸಿ ಇರ್ಫಾನ್ ಪಠಾಣ್ ಕಾಲೆಳೆದಿದ್ದಾರೆ.

ಇದೀಗ ಅಂಬಾಟಿ ರಾಯುಡು ದಕ್ಷಿಣ ಭಾರತದ ತಂಡ ಐಪಿಎಲ್ ಟ್ರೋಫಿ ಗೆಲ್ಲಲಿದೆ ಎಂದಿದ್ದಾರೆ. ಆದರೆ ಅದು ಆರ್​ಸಿಬಿ ಅಲ್ಲ ಎನ್ನುವ ಮೂಲಕ ತನ್ನ ಸಪೋರ್ಟ್ ಎಸ್​ಆರ್​ಹೆಚ್ ತಂಡಕ್ಕೆ ಎಂಬುದನ್ನು ಪರೋಕ್ಷವಾಗಿ ತಿಳಿಸಿದ್ದಾರೆ. ಇದಕ್ಕೆ 2019ರ ವಿಶ್ವಕಪ್ ಆಯ್ಕೆಯ ವಿಚಾರವನ್ನು ಪ್ರಸ್ತಾಪಿಸಿ ಇರ್ಫಾನ್ ಪಠಾಣ್ ಕಾಲೆಳೆದಿದ್ದಾರೆ.

5 / 5

Published On - 2:31 pm, Wed, 22 May 24

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ