RCB ಗೆಲ್ಲಲ್ಲ ಎಂದ ರಾಯುಡು: ಮುಟ್ಟಿ ನೋಡಿಕೊಳ್ಳುವಂತಹ ಉತ್ತರ ಕೊಟ್ಟ ಇರ್ಫಾನ್ ಪಠಾಣ್

IPL 2024 RCB vs RR: ಐಪಿಎಲ್​ನ ನಾಕೌಟ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕಣಕ್ಕಿಳಿಯಲಿದೆ. ಇಂದು ನಡೆಯಲಿರುವ ಈ ಪಂದ್ಯದಲ್ಲಿ ಸೋಲುವ ತಂಡ ಐಪಿಎಲ್​ನಿಂದ ಹೊರಬೀಳಲಿದೆ. ಅಂದರೆ ಇಂದಿನ ಪಂದ್ಯವು ಉಭಯ ತಂಡಗಳ ಪಾಲಿಗೂ ನಿರ್ಣಾಯಕ. ಹೀಗಾಗಿ ಈ ಮ್ಯಾಚ್​ನಲ್ಲಿ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

| Updated By: ಝಾಹಿರ್ ಯೂಸುಫ್

Updated on:May 22, 2024 | 2:32 PM

ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನಲ್ಲಿ ಇಂದು ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವವರು ಯಾರು ಎಂಬುದೇ ಈಗ ಕುತೂಹಲ.

ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನಲ್ಲಿ ಇಂದು ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವವರು ಯಾರು ಎಂಬುದೇ ಈಗ ಕುತೂಹಲ.

1 / 5
ಈ ಕುತೂಹಲದ ನಡುವೆ ಆರ್​ಸಿಬಿ ತಂಡ ಈ ಸಲನೂ ಕಪ್​ ಗೆಲ್ಲಲ್ಲ ಎಂದು ಅಂಬಾಟಿ ರಾಯುಡು ಭವಿಷ್ಯ ನುಡಿದಿದ್ದಾರೆ. ಚಾನೆಲ್​ ಚರ್ಚೆಯೊಂದರಲ್ಲಿ ಈ ಬಗ್ಗೆ ಮಾತನಾಡಿದ ರಾಯುಡು, ಈ ಸಲ ಐಪಿಎಲ್ ಟ್ರೋಫಿ ದಕ್ಷಿಣ ಭಾರತದ ತಂಡಕ್ಕೆ ಸಿಗಲಿದೆ ಅನ್ನೋದಂತು ನಿಜ. ಆದರೆ ಅದು ಆರ್​ಸಿಬಿಗೆ ಸಿಗಲ್ಲ, ಬದಲಾಗಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಪಾಲಾಗಲಿದೆ ಎಂದರು.

ಈ ಕುತೂಹಲದ ನಡುವೆ ಆರ್​ಸಿಬಿ ತಂಡ ಈ ಸಲನೂ ಕಪ್​ ಗೆಲ್ಲಲ್ಲ ಎಂದು ಅಂಬಾಟಿ ರಾಯುಡು ಭವಿಷ್ಯ ನುಡಿದಿದ್ದಾರೆ. ಚಾನೆಲ್​ ಚರ್ಚೆಯೊಂದರಲ್ಲಿ ಈ ಬಗ್ಗೆ ಮಾತನಾಡಿದ ರಾಯುಡು, ಈ ಸಲ ಐಪಿಎಲ್ ಟ್ರೋಫಿ ದಕ್ಷಿಣ ಭಾರತದ ತಂಡಕ್ಕೆ ಸಿಗಲಿದೆ ಅನ್ನೋದಂತು ನಿಜ. ಆದರೆ ಅದು ಆರ್​ಸಿಬಿಗೆ ಸಿಗಲ್ಲ, ಬದಲಾಗಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಪಾಲಾಗಲಿದೆ ಎಂದರು.

2 / 5
ತಕ್ಷಣವೇ ಕೌಂಟರ್ ಪಂಚ್ ನೀಡಿದ ಇರ್ಫಾನ್ ಪಠಾಣ್, ಅದು ಹೆಂಗೆಂದರೆ...2019 ರ ವಿಶ್ವಕಪ್​ ತಂಡದಲ್ಲಿ ದಕ್ಷಿಣ ಭಾರತದ ಒಬ್ಬ ಆಟಗಾರ ಆಯ್ಕೆಯಾಗಿದ್ದ. ಅದು ನೀನಲ್ಲ (ಅಂಬಾಟಿ ರಾಯುಡು) ವಿಜಯ್ ಶಂಕರ್...ಎನ್ನುವ ಮೂಲಕ ಕಾಲೆಳೆದರು.

ತಕ್ಷಣವೇ ಕೌಂಟರ್ ಪಂಚ್ ನೀಡಿದ ಇರ್ಫಾನ್ ಪಠಾಣ್, ಅದು ಹೆಂಗೆಂದರೆ...2019 ರ ವಿಶ್ವಕಪ್​ ತಂಡದಲ್ಲಿ ದಕ್ಷಿಣ ಭಾರತದ ಒಬ್ಬ ಆಟಗಾರ ಆಯ್ಕೆಯಾಗಿದ್ದ. ಅದು ನೀನಲ್ಲ (ಅಂಬಾಟಿ ರಾಯುಡು) ವಿಜಯ್ ಶಂಕರ್...ಎನ್ನುವ ಮೂಲಕ ಕಾಲೆಳೆದರು.

3 / 5
2019 ರ ಏಕದಿನ ವಿಶ್ವಕಪ್​ಗೆ ಅಂಬಾಟಿ ರಾಯುಡು ಆಯ್ಕೆಯಾಗಬೇಕಿತ್ತು. ಆದರೆ ಆಯ್ಕೆ ಸಮಿತಿಯು ಅಂಬಾಟಿ ರಾಯುಡುನನ್ನು ಕೈಬಿಟ್ಟು ವಿಜಯ ಶಂಕರ್ ಅವರನ್ನು ಆಯ್ಕೆ ಮಾಡಿದ್ದರು. ಈ ಅಚ್ಚರಿಯ ಆಯ್ಕೆ ಬಗ್ಗೆ, ತ್ರೀಡಿ ಕನ್ನಡಕದಲ್ಲಿ ಪಂದ್ಯ ವೀಕ್ಷಿಸುವುದಾಗಿ ಅಂಬಾಟಿ ರಾಯುಡು ಪ್ರತಿಕ್ರಿಯಿಸಿದ್ದರು.

2019 ರ ಏಕದಿನ ವಿಶ್ವಕಪ್​ಗೆ ಅಂಬಾಟಿ ರಾಯುಡು ಆಯ್ಕೆಯಾಗಬೇಕಿತ್ತು. ಆದರೆ ಆಯ್ಕೆ ಸಮಿತಿಯು ಅಂಬಾಟಿ ರಾಯುಡುನನ್ನು ಕೈಬಿಟ್ಟು ವಿಜಯ ಶಂಕರ್ ಅವರನ್ನು ಆಯ್ಕೆ ಮಾಡಿದ್ದರು. ಈ ಅಚ್ಚರಿಯ ಆಯ್ಕೆ ಬಗ್ಗೆ, ತ್ರೀಡಿ ಕನ್ನಡಕದಲ್ಲಿ ಪಂದ್ಯ ವೀಕ್ಷಿಸುವುದಾಗಿ ಅಂಬಾಟಿ ರಾಯುಡು ಪ್ರತಿಕ್ರಿಯಿಸಿದ್ದರು.

4 / 5
ಇದೀಗ ಅಂಬಾಟಿ ರಾಯುಡು ದಕ್ಷಿಣ ಭಾರತದ ತಂಡ ಐಪಿಎಲ್ ಟ್ರೋಫಿ ಗೆಲ್ಲಲಿದೆ ಎಂದಿದ್ದಾರೆ. ಆದರೆ ಅದು ಆರ್​ಸಿಬಿ ಅಲ್ಲ ಎನ್ನುವ ಮೂಲಕ ತನ್ನ ಸಪೋರ್ಟ್ ಎಸ್​ಆರ್​ಹೆಚ್ ತಂಡಕ್ಕೆ ಎಂಬುದನ್ನು ಪರೋಕ್ಷವಾಗಿ ತಿಳಿಸಿದ್ದಾರೆ. ಇದಕ್ಕೆ 2019ರ ವಿಶ್ವಕಪ್ ಆಯ್ಕೆಯ ವಿಚಾರವನ್ನು ಪ್ರಸ್ತಾಪಿಸಿ ಇರ್ಫಾನ್ ಪಠಾಣ್ ಕಾಲೆಳೆದಿದ್ದಾರೆ.

ಇದೀಗ ಅಂಬಾಟಿ ರಾಯುಡು ದಕ್ಷಿಣ ಭಾರತದ ತಂಡ ಐಪಿಎಲ್ ಟ್ರೋಫಿ ಗೆಲ್ಲಲಿದೆ ಎಂದಿದ್ದಾರೆ. ಆದರೆ ಅದು ಆರ್​ಸಿಬಿ ಅಲ್ಲ ಎನ್ನುವ ಮೂಲಕ ತನ್ನ ಸಪೋರ್ಟ್ ಎಸ್​ಆರ್​ಹೆಚ್ ತಂಡಕ್ಕೆ ಎಂಬುದನ್ನು ಪರೋಕ್ಷವಾಗಿ ತಿಳಿಸಿದ್ದಾರೆ. ಇದಕ್ಕೆ 2019ರ ವಿಶ್ವಕಪ್ ಆಯ್ಕೆಯ ವಿಚಾರವನ್ನು ಪ್ರಸ್ತಾಪಿಸಿ ಇರ್ಫಾನ್ ಪಠಾಣ್ ಕಾಲೆಳೆದಿದ್ದಾರೆ.

5 / 5

Published On - 2:31 pm, Wed, 22 May 24

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್