RCB ಗೆಲ್ಲಲ್ಲ ಎಂದ ರಾಯುಡು: ಮುಟ್ಟಿ ನೋಡಿಕೊಳ್ಳುವಂತಹ ಉತ್ತರ ಕೊಟ್ಟ ಇರ್ಫಾನ್ ಪಠಾಣ್

IPL 2024 RCB vs RR: ಐಪಿಎಲ್​ನ ನಾಕೌಟ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕಣಕ್ಕಿಳಿಯಲಿದೆ. ಇಂದು ನಡೆಯಲಿರುವ ಈ ಪಂದ್ಯದಲ್ಲಿ ಸೋಲುವ ತಂಡ ಐಪಿಎಲ್​ನಿಂದ ಹೊರಬೀಳಲಿದೆ. ಅಂದರೆ ಇಂದಿನ ಪಂದ್ಯವು ಉಭಯ ತಂಡಗಳ ಪಾಲಿಗೂ ನಿರ್ಣಾಯಕ. ಹೀಗಾಗಿ ಈ ಮ್ಯಾಚ್​ನಲ್ಲಿ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

| Updated By: ಝಾಹಿರ್ ಯೂಸುಫ್

Updated on:May 22, 2024 | 2:32 PM

ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನಲ್ಲಿ ಇಂದು ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವವರು ಯಾರು ಎಂಬುದೇ ಈಗ ಕುತೂಹಲ.

ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನಲ್ಲಿ ಇಂದು ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವವರು ಯಾರು ಎಂಬುದೇ ಈಗ ಕುತೂಹಲ.

1 / 5
ಈ ಕುತೂಹಲದ ನಡುವೆ ಆರ್​ಸಿಬಿ ತಂಡ ಈ ಸಲನೂ ಕಪ್​ ಗೆಲ್ಲಲ್ಲ ಎಂದು ಅಂಬಾಟಿ ರಾಯುಡು ಭವಿಷ್ಯ ನುಡಿದಿದ್ದಾರೆ. ಚಾನೆಲ್​ ಚರ್ಚೆಯೊಂದರಲ್ಲಿ ಈ ಬಗ್ಗೆ ಮಾತನಾಡಿದ ರಾಯುಡು, ಈ ಸಲ ಐಪಿಎಲ್ ಟ್ರೋಫಿ ದಕ್ಷಿಣ ಭಾರತದ ತಂಡಕ್ಕೆ ಸಿಗಲಿದೆ ಅನ್ನೋದಂತು ನಿಜ. ಆದರೆ ಅದು ಆರ್​ಸಿಬಿಗೆ ಸಿಗಲ್ಲ, ಬದಲಾಗಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಪಾಲಾಗಲಿದೆ ಎಂದರು.

ಈ ಕುತೂಹಲದ ನಡುವೆ ಆರ್​ಸಿಬಿ ತಂಡ ಈ ಸಲನೂ ಕಪ್​ ಗೆಲ್ಲಲ್ಲ ಎಂದು ಅಂಬಾಟಿ ರಾಯುಡು ಭವಿಷ್ಯ ನುಡಿದಿದ್ದಾರೆ. ಚಾನೆಲ್​ ಚರ್ಚೆಯೊಂದರಲ್ಲಿ ಈ ಬಗ್ಗೆ ಮಾತನಾಡಿದ ರಾಯುಡು, ಈ ಸಲ ಐಪಿಎಲ್ ಟ್ರೋಫಿ ದಕ್ಷಿಣ ಭಾರತದ ತಂಡಕ್ಕೆ ಸಿಗಲಿದೆ ಅನ್ನೋದಂತು ನಿಜ. ಆದರೆ ಅದು ಆರ್​ಸಿಬಿಗೆ ಸಿಗಲ್ಲ, ಬದಲಾಗಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಪಾಲಾಗಲಿದೆ ಎಂದರು.

2 / 5
ತಕ್ಷಣವೇ ಕೌಂಟರ್ ಪಂಚ್ ನೀಡಿದ ಇರ್ಫಾನ್ ಪಠಾಣ್, ಅದು ಹೆಂಗೆಂದರೆ...2019 ರ ವಿಶ್ವಕಪ್​ ತಂಡದಲ್ಲಿ ದಕ್ಷಿಣ ಭಾರತದ ಒಬ್ಬ ಆಟಗಾರ ಆಯ್ಕೆಯಾಗಿದ್ದ. ಅದು ನೀನಲ್ಲ (ಅಂಬಾಟಿ ರಾಯುಡು) ವಿಜಯ್ ಶಂಕರ್...ಎನ್ನುವ ಮೂಲಕ ಕಾಲೆಳೆದರು.

ತಕ್ಷಣವೇ ಕೌಂಟರ್ ಪಂಚ್ ನೀಡಿದ ಇರ್ಫಾನ್ ಪಠಾಣ್, ಅದು ಹೆಂಗೆಂದರೆ...2019 ರ ವಿಶ್ವಕಪ್​ ತಂಡದಲ್ಲಿ ದಕ್ಷಿಣ ಭಾರತದ ಒಬ್ಬ ಆಟಗಾರ ಆಯ್ಕೆಯಾಗಿದ್ದ. ಅದು ನೀನಲ್ಲ (ಅಂಬಾಟಿ ರಾಯುಡು) ವಿಜಯ್ ಶಂಕರ್...ಎನ್ನುವ ಮೂಲಕ ಕಾಲೆಳೆದರು.

3 / 5
2019 ರ ಏಕದಿನ ವಿಶ್ವಕಪ್​ಗೆ ಅಂಬಾಟಿ ರಾಯುಡು ಆಯ್ಕೆಯಾಗಬೇಕಿತ್ತು. ಆದರೆ ಆಯ್ಕೆ ಸಮಿತಿಯು ಅಂಬಾಟಿ ರಾಯುಡುನನ್ನು ಕೈಬಿಟ್ಟು ವಿಜಯ ಶಂಕರ್ ಅವರನ್ನು ಆಯ್ಕೆ ಮಾಡಿದ್ದರು. ಈ ಅಚ್ಚರಿಯ ಆಯ್ಕೆ ಬಗ್ಗೆ, ತ್ರೀಡಿ ಕನ್ನಡಕದಲ್ಲಿ ಪಂದ್ಯ ವೀಕ್ಷಿಸುವುದಾಗಿ ಅಂಬಾಟಿ ರಾಯುಡು ಪ್ರತಿಕ್ರಿಯಿಸಿದ್ದರು.

2019 ರ ಏಕದಿನ ವಿಶ್ವಕಪ್​ಗೆ ಅಂಬಾಟಿ ರಾಯುಡು ಆಯ್ಕೆಯಾಗಬೇಕಿತ್ತು. ಆದರೆ ಆಯ್ಕೆ ಸಮಿತಿಯು ಅಂಬಾಟಿ ರಾಯುಡುನನ್ನು ಕೈಬಿಟ್ಟು ವಿಜಯ ಶಂಕರ್ ಅವರನ್ನು ಆಯ್ಕೆ ಮಾಡಿದ್ದರು. ಈ ಅಚ್ಚರಿಯ ಆಯ್ಕೆ ಬಗ್ಗೆ, ತ್ರೀಡಿ ಕನ್ನಡಕದಲ್ಲಿ ಪಂದ್ಯ ವೀಕ್ಷಿಸುವುದಾಗಿ ಅಂಬಾಟಿ ರಾಯುಡು ಪ್ರತಿಕ್ರಿಯಿಸಿದ್ದರು.

4 / 5
ಇದೀಗ ಅಂಬಾಟಿ ರಾಯುಡು ದಕ್ಷಿಣ ಭಾರತದ ತಂಡ ಐಪಿಎಲ್ ಟ್ರೋಫಿ ಗೆಲ್ಲಲಿದೆ ಎಂದಿದ್ದಾರೆ. ಆದರೆ ಅದು ಆರ್​ಸಿಬಿ ಅಲ್ಲ ಎನ್ನುವ ಮೂಲಕ ತನ್ನ ಸಪೋರ್ಟ್ ಎಸ್​ಆರ್​ಹೆಚ್ ತಂಡಕ್ಕೆ ಎಂಬುದನ್ನು ಪರೋಕ್ಷವಾಗಿ ತಿಳಿಸಿದ್ದಾರೆ. ಇದಕ್ಕೆ 2019ರ ವಿಶ್ವಕಪ್ ಆಯ್ಕೆಯ ವಿಚಾರವನ್ನು ಪ್ರಸ್ತಾಪಿಸಿ ಇರ್ಫಾನ್ ಪಠಾಣ್ ಕಾಲೆಳೆದಿದ್ದಾರೆ.

ಇದೀಗ ಅಂಬಾಟಿ ರಾಯುಡು ದಕ್ಷಿಣ ಭಾರತದ ತಂಡ ಐಪಿಎಲ್ ಟ್ರೋಫಿ ಗೆಲ್ಲಲಿದೆ ಎಂದಿದ್ದಾರೆ. ಆದರೆ ಅದು ಆರ್​ಸಿಬಿ ಅಲ್ಲ ಎನ್ನುವ ಮೂಲಕ ತನ್ನ ಸಪೋರ್ಟ್ ಎಸ್​ಆರ್​ಹೆಚ್ ತಂಡಕ್ಕೆ ಎಂಬುದನ್ನು ಪರೋಕ್ಷವಾಗಿ ತಿಳಿಸಿದ್ದಾರೆ. ಇದಕ್ಕೆ 2019ರ ವಿಶ್ವಕಪ್ ಆಯ್ಕೆಯ ವಿಚಾರವನ್ನು ಪ್ರಸ್ತಾಪಿಸಿ ಇರ್ಫಾನ್ ಪಠಾಣ್ ಕಾಲೆಳೆದಿದ್ದಾರೆ.

5 / 5

Published On - 2:31 pm, Wed, 22 May 24

Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ