Kavya Maran: ಯಾರಿಲ್ಲ ಯಾರಿಲ್ಲ… ಒಂಟಿಯಾಗಿ ಪಂದ್ಯ ವೀಕ್ಷಿಸಿದ ಕಾವ್ಯ ಮಾರನ್..!
IPL 2024 KKR vs SRH: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡವು 19.3 ಓವರ್ಗಳಲ್ಲಿ 159 ರನ್ಗಳಿಸಿ ಆಲೌಟ್ ಆಯಿತು. 160 ರನ್ಗಳ ಸುಲಭ ಗುರಿಯನ್ನು ಬೆನ್ನತ್ತಿದ ಕೆಕೆಆರ್ ಪರ ವೆಂಕಟೇಶ್ ಅಯ್ಯರ್ (51) ಹಾಗೂ ಶ್ರೇಯಸ್ ಅಯ್ಯರ್ (58) ಅಜೇಯ ಅರ್ಧಶತಕ ಬಾರಿಸಿದರು. ಈ ಮೂಲಕ ಕೇವಲ 13.4 ಓವರ್ಗಳಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಗೆಲುವಿನ ದಡ ಸೇರಿಸಿದರು.
Updated on:May 22, 2024 | 9:37 AM
![ಅಹಮದಾಬಾದ್ನಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ (SRH) ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಕೆಕೆಆರ್ ತಂಡ ಫೈನಲ್ಗೆ ಲಗ್ಗೆಯಿಟ್ಟಿದೆ. ಅತ್ತ ಸೋತಿರುವ ಸನ್ರೈಸರ್ಸ್ ಹೈದರಾಬಾದ್ ತಂಡ ಫೈನಲ್ ರೇಸ್ನಲ್ಲಿ ಉಳಿದುಕೊಂಡಿದೆ. ಅಂದರೆ ಎಸ್ಆರ್ಹೆಚ್ ತಂಡ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಫೈನಲ್ಗೆ ಪ್ರವೇಶಿಸಬಹುದು.](https://images.tv9kannada.com/wp-content/uploads/2024/05/kkr-vs-srh-3.jpg?w=1280&enlarge=true)
ಅಹಮದಾಬಾದ್ನಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ (SRH) ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಕೆಕೆಆರ್ ತಂಡ ಫೈನಲ್ಗೆ ಲಗ್ಗೆಯಿಟ್ಟಿದೆ. ಅತ್ತ ಸೋತಿರುವ ಸನ್ರೈಸರ್ಸ್ ಹೈದರಾಬಾದ್ ತಂಡ ಫೈನಲ್ ರೇಸ್ನಲ್ಲಿ ಉಳಿದುಕೊಂಡಿದೆ. ಅಂದರೆ ಎಸ್ಆರ್ಹೆಚ್ ತಂಡ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಫೈನಲ್ಗೆ ಪ್ರವೇಶಿಸಬಹುದು.
![ವಿಶೇಷ ಎಂದರೆ ಈ ಮಹತ್ವದ ಪಂದ್ಯದ ವೇಳೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಎಸ್ಆರ್ಹೆಚ್ ಅಭಿಮಾನಿಗಳು ಕಡಿಮೆ ಸಂಖ್ಯೆಯಲ್ಲಿ ಕಾಣಿಸಿಕೊಂಡಿದ್ದರು. ಅದರಲ್ಲೂ ಸನ್ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯ ಮಾರನ್ ಒಂಟಿಯಾಗಿ ಕೂತು ಪಂದ್ಯ ವೀಕ್ಷಿಸುತ್ತಿರುವುದು ಕಂಡು ಬಂದಿದೆ.](https://images.tv9kannada.com/wp-content/uploads/2024/05/kavya-maran-3.jpg)
ವಿಶೇಷ ಎಂದರೆ ಈ ಮಹತ್ವದ ಪಂದ್ಯದ ವೇಳೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಎಸ್ಆರ್ಹೆಚ್ ಅಭಿಮಾನಿಗಳು ಕಡಿಮೆ ಸಂಖ್ಯೆಯಲ್ಲಿ ಕಾಣಿಸಿಕೊಂಡಿದ್ದರು. ಅದರಲ್ಲೂ ಸನ್ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯ ಮಾರನ್ ಒಂಟಿಯಾಗಿ ಕೂತು ಪಂದ್ಯ ವೀಕ್ಷಿಸುತ್ತಿರುವುದು ಕಂಡು ಬಂದಿದೆ.
![ಸಾಮಾನ್ಯವಾಗಿ ಕಾವ್ಯ ಮಾರನ್ ಒಂದಷ್ಟು ವಿಐಪಿ ಗುಂಪಿನೊಂದಿಗೆ ಕಾಣಿಸಿಕೊಳ್ಳುವುದು ವಾಡಿಕೆ. ಅಲ್ಲದೆ ಅವರ ಸುತ್ತ ಮುತ್ತ ಸನ್ರೈಸರ್ಸ್ ಹೈದರಾಬಾದ್ ತಂಡದ ಆಟಗಾರರ ಕುಟುಂಬಸ್ಥರು ಕಾಣಿಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಯಾರೂ ಇರಲಿಲ್ಲ.](https://images.tv9kannada.com/wp-content/uploads/2024/05/kavya-maran-5.jpg)
ಸಾಮಾನ್ಯವಾಗಿ ಕಾವ್ಯ ಮಾರನ್ ಒಂದಷ್ಟು ವಿಐಪಿ ಗುಂಪಿನೊಂದಿಗೆ ಕಾಣಿಸಿಕೊಳ್ಳುವುದು ವಾಡಿಕೆ. ಅಲ್ಲದೆ ಅವರ ಸುತ್ತ ಮುತ್ತ ಸನ್ರೈಸರ್ಸ್ ಹೈದರಾಬಾದ್ ತಂಡದ ಆಟಗಾರರ ಕುಟುಂಬಸ್ಥರು ಕಾಣಿಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಯಾರೂ ಇರಲಿಲ್ಲ.
![ಕಾವ್ಯ ಮಾರನ್ ಕೂತಿದ್ದ ಸೀಟಿನ ಅಕ್ಕ ಪಕ್ಕದ ಆಸನಗಳು ಖಾಲಿಯಿದ್ದವು. ಇತ್ತ ಸನ್ರೈಸರ್ಸ್ ಹೈದರಾಬಾದ್ ತಂಡವು ಆರಂಭಿಕ ಆಘಾತಕ್ಕೆ ಒಳಗಾಗುತ್ತಿದ್ದಂತೆ ಅತ್ತ ಕಾವ್ಯ ಕೂಡ ಹತಾಶರಾದರು. ಅಲ್ಲದೆ ಸಪ್ಪೆ ಮುಖದೊಂದಿಗೆ ಇಡೀ ಪಂದ್ಯವನ್ನು ವೀಕ್ಷಿಸಿದರು. ಇದೀಗ ಒಂಟಿಯಾಗಿ ಕಾಣಿಸಿಕೊಂಡ ಕಾವ್ಯ ಮಾರನ್ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.](https://images.tv9kannada.com/wp-content/uploads/2024/05/kavya-maran-4.jpg)
ಕಾವ್ಯ ಮಾರನ್ ಕೂತಿದ್ದ ಸೀಟಿನ ಅಕ್ಕ ಪಕ್ಕದ ಆಸನಗಳು ಖಾಲಿಯಿದ್ದವು. ಇತ್ತ ಸನ್ರೈಸರ್ಸ್ ಹೈದರಾಬಾದ್ ತಂಡವು ಆರಂಭಿಕ ಆಘಾತಕ್ಕೆ ಒಳಗಾಗುತ್ತಿದ್ದಂತೆ ಅತ್ತ ಕಾವ್ಯ ಕೂಡ ಹತಾಶರಾದರು. ಅಲ್ಲದೆ ಸಪ್ಪೆ ಮುಖದೊಂದಿಗೆ ಇಡೀ ಪಂದ್ಯವನ್ನು ವೀಕ್ಷಿಸಿದರು. ಇದೀಗ ಒಂಟಿಯಾಗಿ ಕಾಣಿಸಿಕೊಂಡ ಕಾವ್ಯ ಮಾರನ್ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
![ಇನ್ನು ಈ ಪಂದ್ಯದಲ್ಲಿ ಸೋತಿರುವ ಸನ್ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ನಿಂದ ಹೊರಬಿದ್ದಿಲ್ಲ. ಎಸ್ಆರ್ಹೆಚ್ ತಂಡಕ್ಕೆ ಇನ್ನೊಂದು ಅವಕಾಶ ಕೂಡ ಇದೆ. ಅಂದರೆ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಣ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ಟೀಮ್ ಜೊತೆ ಎಸ್ಆರ್ಹೆಚ್ ತಂಡ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಈ ಮೂಲಕ ಫೈನಲ್ಗೆ ಪ್ರವೇಶಿಸುವ ಅವಕಾಶ ಸನ್ರೈಸರ್ಸ್ ಹೈದರಾಬಾದ್ ತಂಡಕ್ಕಿದೆ.](https://images.tv9kannada.com/wp-content/uploads/2024/05/srh-57.jpg)
ಇನ್ನು ಈ ಪಂದ್ಯದಲ್ಲಿ ಸೋತಿರುವ ಸನ್ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ನಿಂದ ಹೊರಬಿದ್ದಿಲ್ಲ. ಎಸ್ಆರ್ಹೆಚ್ ತಂಡಕ್ಕೆ ಇನ್ನೊಂದು ಅವಕಾಶ ಕೂಡ ಇದೆ. ಅಂದರೆ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಣ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ಟೀಮ್ ಜೊತೆ ಎಸ್ಆರ್ಹೆಚ್ ತಂಡ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಈ ಮೂಲಕ ಫೈನಲ್ಗೆ ಪ್ರವೇಶಿಸುವ ಅವಕಾಶ ಸನ್ರೈಸರ್ಸ್ ಹೈದರಾಬಾದ್ ತಂಡಕ್ಕಿದೆ.
Published On - 9:23 am, Wed, 22 May 24
![ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ](https://images.tv9kannada.com/wp-content/uploads/2024/07/mysuru-chamundeshawari-3.jpg?w=280&ar=16:9)
![ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್ ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್](https://images.tv9kannada.com/wp-content/uploads/2024/07/belagavi-flood.jpg?w=280&ar=16:9)
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)