AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kavya Maran: ಯಾರಿಲ್ಲ ಯಾರಿಲ್ಲ… ಒಂಟಿಯಾಗಿ ಪಂದ್ಯ ವೀಕ್ಷಿಸಿದ ಕಾವ್ಯ ಮಾರನ್..!

IPL 2024 KKR vs SRH: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ ರೈಸರ್ಸ್ ಹೈದರಾಬಾದ್ ತಂಡವು 19.3 ಓವರ್​ಗಳಲ್ಲಿ 159 ರನ್​ಗಳಿಸಿ ಆಲೌಟ್ ಆಯಿತು. 160 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಕೆಕೆಆರ್ ಪರ ವೆಂಕಟೇಶ್ ಅಯ್ಯರ್ (51) ಹಾಗೂ ಶ್ರೇಯಸ್ ಅಯ್ಯರ್ (58) ಅಜೇಯ ಅರ್ಧಶತಕ ಬಾರಿಸಿದರು. ಈ ಮೂಲಕ ಕೇವಲ 13.4 ಓವರ್​ಗಳಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಗೆಲುವಿನ ದಡ ಸೇರಿಸಿದರು.

ಝಾಹಿರ್ ಯೂಸುಫ್
| Edited By: |

Updated on:May 22, 2024 | 9:37 AM

Share
ಅಹಮದಾಬಾದ್​ನಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ​ ಸನ್​ರೈಸರ್ಸ್​ ಹೈದರಾಬಾದ್ (SRH) ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಕೆಕೆಆರ್ ತಂಡ ಫೈನಲ್​ಗೆ ಲಗ್ಗೆಯಿಟ್ಟಿದೆ. ಅತ್ತ ಸೋತಿರುವ ಸನ್​ರೈಸರ್ಸ್ ಹೈದರಾಬಾದ್ ತಂಡ ಫೈನಲ್ ರೇಸ್​ನಲ್ಲಿ ಉಳಿದುಕೊಂಡಿದೆ. ಅಂದರೆ ಎಸ್​ಆರ್​ಹೆಚ್​ ತಂಡ 2ನೇ ಕ್ವಾಲಿಫೈಯರ್​ ಪಂದ್ಯವಾಡಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಫೈನಲ್​ಗೆ ಪ್ರವೇಶಿಸಬಹುದು.

ಅಹಮದಾಬಾದ್​ನಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ​ ಸನ್​ರೈಸರ್ಸ್​ ಹೈದರಾಬಾದ್ (SRH) ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಕೆಕೆಆರ್ ತಂಡ ಫೈನಲ್​ಗೆ ಲಗ್ಗೆಯಿಟ್ಟಿದೆ. ಅತ್ತ ಸೋತಿರುವ ಸನ್​ರೈಸರ್ಸ್ ಹೈದರಾಬಾದ್ ತಂಡ ಫೈನಲ್ ರೇಸ್​ನಲ್ಲಿ ಉಳಿದುಕೊಂಡಿದೆ. ಅಂದರೆ ಎಸ್​ಆರ್​ಹೆಚ್​ ತಂಡ 2ನೇ ಕ್ವಾಲಿಫೈಯರ್​ ಪಂದ್ಯವಾಡಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಫೈನಲ್​ಗೆ ಪ್ರವೇಶಿಸಬಹುದು.

1 / 5
ವಿಶೇಷ ಎಂದರೆ ಈ ಮಹತ್ವದ ಪಂದ್ಯದ ವೇಳೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಎಸ್​ಆರ್​ಹೆಚ್ ಅಭಿಮಾನಿಗಳು ಕಡಿಮೆ ಸಂಖ್ಯೆಯಲ್ಲಿ ಕಾಣಿಸಿಕೊಂಡಿದ್ದರು. ಅದರಲ್ಲೂ ಸನ್​ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯ ಮಾರನ್ ಒಂಟಿಯಾಗಿ ಕೂತು ಪಂದ್ಯ ವೀಕ್ಷಿಸುತ್ತಿರುವುದು ಕಂಡು ಬಂದಿದೆ.

ವಿಶೇಷ ಎಂದರೆ ಈ ಮಹತ್ವದ ಪಂದ್ಯದ ವೇಳೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಎಸ್​ಆರ್​ಹೆಚ್ ಅಭಿಮಾನಿಗಳು ಕಡಿಮೆ ಸಂಖ್ಯೆಯಲ್ಲಿ ಕಾಣಿಸಿಕೊಂಡಿದ್ದರು. ಅದರಲ್ಲೂ ಸನ್​ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯ ಮಾರನ್ ಒಂಟಿಯಾಗಿ ಕೂತು ಪಂದ್ಯ ವೀಕ್ಷಿಸುತ್ತಿರುವುದು ಕಂಡು ಬಂದಿದೆ.

2 / 5
ಸಾಮಾನ್ಯವಾಗಿ ಕಾವ್ಯ ಮಾರನ್ ಒಂದಷ್ಟು ವಿಐಪಿ ಗುಂಪಿನೊಂದಿಗೆ ಕಾಣಿಸಿಕೊಳ್ಳುವುದು ವಾಡಿಕೆ. ಅಲ್ಲದೆ ಅವರ ಸುತ್ತ ಮುತ್ತ ಸನ್​ರೈಸರ್ಸ್ ಹೈದರಾಬಾದ್ ತಂಡದ ಆಟಗಾರರ ಕುಟುಂಬಸ್ಥರು ಕಾಣಿಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಯಾರೂ ಇರಲಿಲ್ಲ.

ಸಾಮಾನ್ಯವಾಗಿ ಕಾವ್ಯ ಮಾರನ್ ಒಂದಷ್ಟು ವಿಐಪಿ ಗುಂಪಿನೊಂದಿಗೆ ಕಾಣಿಸಿಕೊಳ್ಳುವುದು ವಾಡಿಕೆ. ಅಲ್ಲದೆ ಅವರ ಸುತ್ತ ಮುತ್ತ ಸನ್​ರೈಸರ್ಸ್ ಹೈದರಾಬಾದ್ ತಂಡದ ಆಟಗಾರರ ಕುಟುಂಬಸ್ಥರು ಕಾಣಿಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಯಾರೂ ಇರಲಿಲ್ಲ.

3 / 5
ಕಾವ್ಯ ಮಾರನ್ ಕೂತಿದ್ದ ಸೀಟಿನ ಅಕ್ಕ ಪಕ್ಕದ ಆಸನಗಳು ಖಾಲಿಯಿದ್ದವು. ಇತ್ತ ಸನ್​ರೈಸರ್ಸ್ ಹೈದರಾಬಾದ್ ತಂಡವು ಆರಂಭಿಕ ಆಘಾತಕ್ಕೆ ಒಳಗಾಗುತ್ತಿದ್ದಂತೆ ಅತ್ತ ಕಾವ್ಯ ಕೂಡ ಹತಾಶರಾದರು. ಅಲ್ಲದೆ ಸಪ್ಪೆ ಮುಖದೊಂದಿಗೆ ಇಡೀ ಪಂದ್ಯವನ್ನು ವೀಕ್ಷಿಸಿದರು. ಇದೀಗ ಒಂಟಿಯಾಗಿ ಕಾಣಿಸಿಕೊಂಡ ಕಾವ್ಯ ಮಾರನ್ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕಾವ್ಯ ಮಾರನ್ ಕೂತಿದ್ದ ಸೀಟಿನ ಅಕ್ಕ ಪಕ್ಕದ ಆಸನಗಳು ಖಾಲಿಯಿದ್ದವು. ಇತ್ತ ಸನ್​ರೈಸರ್ಸ್ ಹೈದರಾಬಾದ್ ತಂಡವು ಆರಂಭಿಕ ಆಘಾತಕ್ಕೆ ಒಳಗಾಗುತ್ತಿದ್ದಂತೆ ಅತ್ತ ಕಾವ್ಯ ಕೂಡ ಹತಾಶರಾದರು. ಅಲ್ಲದೆ ಸಪ್ಪೆ ಮುಖದೊಂದಿಗೆ ಇಡೀ ಪಂದ್ಯವನ್ನು ವೀಕ್ಷಿಸಿದರು. ಇದೀಗ ಒಂಟಿಯಾಗಿ ಕಾಣಿಸಿಕೊಂಡ ಕಾವ್ಯ ಮಾರನ್ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 5
ಇನ್ನು ಈ ಪಂದ್ಯದಲ್ಲಿ ಸೋತಿರುವ ಸನ್​ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್​ನಿಂದ ಹೊರಬಿದ್ದಿಲ್ಲ. ಎಸ್​ಆರ್​ಹೆಚ್ ತಂಡಕ್ಕೆ ಇನ್ನೊಂದು ಅವಕಾಶ ಕೂಡ ಇದೆ. ಅಂದರೆ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಣ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ಟೀಮ್ ಜೊತೆ ಎಸ್​ಆರ್​ಹೆಚ್ ತಂಡ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಈ ಮೂಲಕ ಫೈನಲ್​ಗೆ ಪ್ರವೇಶಿಸುವ ಅವಕಾಶ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕಿದೆ.

ಇನ್ನು ಈ ಪಂದ್ಯದಲ್ಲಿ ಸೋತಿರುವ ಸನ್​ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್​ನಿಂದ ಹೊರಬಿದ್ದಿಲ್ಲ. ಎಸ್​ಆರ್​ಹೆಚ್ ತಂಡಕ್ಕೆ ಇನ್ನೊಂದು ಅವಕಾಶ ಕೂಡ ಇದೆ. ಅಂದರೆ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಣ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ಟೀಮ್ ಜೊತೆ ಎಸ್​ಆರ್​ಹೆಚ್ ತಂಡ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಈ ಮೂಲಕ ಫೈನಲ್​ಗೆ ಪ್ರವೇಶಿಸುವ ಅವಕಾಶ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕಿದೆ.

5 / 5

Published On - 9:23 am, Wed, 22 May 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ