Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್​ನ 2 ಪಂದ್ಯಗಳ ದಿನಾಂಕ ಬದಲು

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರ ಎರಡು ಪಂದ್ಯಗಳ ದಿನಾಂಕವನ್ನು ಮರುನಿಗದಿ ಮಾಡಲಾಗಿದೆ. ಏಪ್ರಿಲ್ 17 ರಂದು ರಾಮನವಮಿ ನಡೆಯಲಿದ್ದು, ಈ ಕಾರಣದಿಂದಾಗಿ 2 ಪಂದ್ಯಗಳ ದಿನಾಂಕವನ್ನು ಬಿಸಿಸಿಐ ಬದಲಿಸಿದೆ. ಅದರಂತೆ ಕೆಕೆಆರ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವು ಒಂದು ದಿನ ಮುಂಚಿತವಾಗಿ ನಡೆಯಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Apr 02, 2024 | 4:46 PM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 31ನೇ ಮತ್ತು 32ನೇ ಪಂದ್ಯಗಳ ದಿನಾಂಕವನ್ನು ಮರುನಿಗದಿ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ, ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯವು ಒಂದು ದಿನ ಮುಂಚಿತವಾಗಿ ನಡೆಯಲಿದೆ ಎಂದು ತಿಳಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 31ನೇ ಮತ್ತು 32ನೇ ಪಂದ್ಯಗಳ ದಿನಾಂಕವನ್ನು ಮರುನಿಗದಿ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ, ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯವು ಒಂದು ದಿನ ಮುಂಚಿತವಾಗಿ ನಡೆಯಲಿದೆ ಎಂದು ತಿಳಿಸಿದೆ.

1 / 5
ಈ ಹಿಂದೆ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯವನ್ನು ಏಪ್ರಿಲ್ 17 ರಂದು ನಿಗದಿ ಮಾಡಲಾಗಿತ್ತು. ಇದೀಗ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವನ್ನು ಏಪ್ರಿಲ್ 16 ಕ್ಕೆ ಮರುನಿಗದಿ ಮಾಡಲಾಗಿದೆ. ಅದರಂತೆ ಕೆಕೆಆರ್ ಮತ್ತು ಆರ್​ಆರ್ ನಡುವಣ ಪಂದ್ಯ ಒಂದು ದಿನ ಮುಂಚಿತವಾಗಿ ಜರುಗಲಿದೆ.

ಈ ಹಿಂದೆ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯವನ್ನು ಏಪ್ರಿಲ್ 17 ರಂದು ನಿಗದಿ ಮಾಡಲಾಗಿತ್ತು. ಇದೀಗ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವನ್ನು ಏಪ್ರಿಲ್ 16 ಕ್ಕೆ ಮರುನಿಗದಿ ಮಾಡಲಾಗಿದೆ. ಅದರಂತೆ ಕೆಕೆಆರ್ ಮತ್ತು ಆರ್​ಆರ್ ನಡುವಣ ಪಂದ್ಯ ಒಂದು ದಿನ ಮುಂಚಿತವಾಗಿ ಜರುಗಲಿದೆ.

2 / 5
ಹಾಗೆಯೇ ಏಪ್ರಿಲ್ 16 ರಂದು ನಡೆಯಬೇಕಿದ್ದ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವನ್ನು ಒಂದು ದಿನ ತಡವಾಗಿ ಆಯೋಜಿಸಲಾಗುತ್ತಿದೆ. ಅದರಂತೆ ಏಪ್ರಿಲ್ 17 ರಂದು ಅಹಮದಾಬಾದ್​ನಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಣಕ್ಕಿಳಿಯಲಿದೆ.

ಹಾಗೆಯೇ ಏಪ್ರಿಲ್ 16 ರಂದು ನಡೆಯಬೇಕಿದ್ದ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವನ್ನು ಒಂದು ದಿನ ತಡವಾಗಿ ಆಯೋಜಿಸಲಾಗುತ್ತಿದೆ. ಅದರಂತೆ ಏಪ್ರಿಲ್ 17 ರಂದು ಅಹಮದಾಬಾದ್​ನಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಣಕ್ಕಿಳಿಯಲಿದೆ.

3 / 5
ಈ ಪಂದ್ಯಗಳ ಮರುನಿಗದಿ ಬಗ್ಗೆ ಬಿಸಿಸಿಐ ಯಾವುದೇ ನಿರ್ದಿಷ್ಟ ಕಾರಣ ನೀಡಿಲ್ಲ. ಆದರೆ ರಾಮನವಮಿ ಪ್ರಯುಕ್ತ ಈ ಬದಲಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಏಪ್ರಿಲ್ 17 ರಂದು ರಾಮನವಮಿ ನಡೆಯಲಿದ್ದು, ಈ ವೇಳೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಸಂಪೂರ್ಣ ಭದ್ರತೆ ಒದಗಿಸುವುದು ಕಷ್ಟಕರ. ಹೀಗಾಗಿ ಪಂದ್ಯವನ್ನು ಮರುನಿಗದಿ ಮಾಡುವಂತೆ ಕೊಲ್ಕತ್ತಾ ಪೊಲೀಸ್ ಕಮಿಷನರ್ ಬಿಸಿಸಿಐಗೆ ಮನವಿ ಮಾಡಿದ್ದರು ಎಂದು ತಿಳಿದು ಬಂದಿದೆ.

ಈ ಪಂದ್ಯಗಳ ಮರುನಿಗದಿ ಬಗ್ಗೆ ಬಿಸಿಸಿಐ ಯಾವುದೇ ನಿರ್ದಿಷ್ಟ ಕಾರಣ ನೀಡಿಲ್ಲ. ಆದರೆ ರಾಮನವಮಿ ಪ್ರಯುಕ್ತ ಈ ಬದಲಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಏಪ್ರಿಲ್ 17 ರಂದು ರಾಮನವಮಿ ನಡೆಯಲಿದ್ದು, ಈ ವೇಳೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಸಂಪೂರ್ಣ ಭದ್ರತೆ ಒದಗಿಸುವುದು ಕಷ್ಟಕರ. ಹೀಗಾಗಿ ಪಂದ್ಯವನ್ನು ಮರುನಿಗದಿ ಮಾಡುವಂತೆ ಕೊಲ್ಕತ್ತಾ ಪೊಲೀಸ್ ಕಮಿಷನರ್ ಬಿಸಿಸಿಐಗೆ ಮನವಿ ಮಾಡಿದ್ದರು ಎಂದು ತಿಳಿದು ಬಂದಿದೆ.

4 / 5
ಅದರಂತೆ ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯವು ಒಂದು ದಿನ ಮುಂಚಿತವಾಗಿ ನಡೆದರೆ, ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯ ಒಂದು ದಿನ ತಡವಾಗಿ ಜರುಗಲಿದೆ.

ಅದರಂತೆ ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯವು ಒಂದು ದಿನ ಮುಂಚಿತವಾಗಿ ನಡೆದರೆ, ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯ ಒಂದು ದಿನ ತಡವಾಗಿ ಜರುಗಲಿದೆ.

5 / 5

Published On - 4:40 pm, Tue, 2 April 24

Follow us
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ