Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಕೆಎಲ್ ರಾಹುಲ್-ರುತುರಾಜ್​ಗೆ ದಂಡದ ಬರೆ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 17ನೇ ಆವೃತ್ತಿಯ 34ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು 176 ರನ್ ಕಲೆಹಾಕಿತು. ಈ ಗುರಿಯನ್ನು 19 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ 8 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 20, 2024 | 8:52 AM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 34ನೇ ಪಂದ್ಯದಲ್ಲಿ ಸ್ಲೋ ಓವರ್​ ರೇಟ್ ತಪ್ಪು ಮಾಡಿದ್ದಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್​ ತಂಡದ ನಾಯಕ ಕೆಎಲ್ ರಾಹುಲ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಕ್ಯಾಪ್ಟನ್ ರುತುರಾಜ್ ಗಾಯಕ್ವಾಡ್​ಗೆ ದಂಡ ವಿಧಿಸಲಾಗಿದೆ. ಈ ಇಬ್ಬರು ನಾಯಕರುಗಳು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿರಲಿಲ್ಲ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 34ನೇ ಪಂದ್ಯದಲ್ಲಿ ಸ್ಲೋ ಓವರ್​ ರೇಟ್ ತಪ್ಪು ಮಾಡಿದ್ದಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್​ ತಂಡದ ನಾಯಕ ಕೆಎಲ್ ರಾಹುಲ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಕ್ಯಾಪ್ಟನ್ ರುತುರಾಜ್ ಗಾಯಕ್ವಾಡ್​ಗೆ ದಂಡ ವಿಧಿಸಲಾಗಿದೆ. ಈ ಇಬ್ಬರು ನಾಯಕರುಗಳು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿರಲಿಲ್ಲ.

1 / 5
ಹೀಗಾಗಿ ಕೆಎಲ್ ರಾಹುಲ್ ಹಾಗೂ ರುತುರಾಜ್ ಗಾಯಕ್ವಾಡ್​ಗೆ ತಲಾ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಇಬ್ಬರು ನಾಯಕರುಗಳು ಇದೇ ಮೊದಲ ಬಾರಿಗೆ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದು, ಹೀಗಾಗಿ ಹನ್ನೆರಡು ಲಕ್ಷ ರೂ. ಮಾತ್ರ ದಂಡ ವಿಧಿಸಿದ್ದಾರೆ. ಇನ್ನೆರಡು ಬಾರಿ ಇದೇ ತಪ್ಪನ್ನು ಮುಂದುವರೆಸಿದರೆ ಒಂದು ಪಂದ್ಯದ ನಿಷೇಧಕ್ಕೊಳಗಾಗಲಿದ್ದಾರೆ.

ಹೀಗಾಗಿ ಕೆಎಲ್ ರಾಹುಲ್ ಹಾಗೂ ರುತುರಾಜ್ ಗಾಯಕ್ವಾಡ್​ಗೆ ತಲಾ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಇಬ್ಬರು ನಾಯಕರುಗಳು ಇದೇ ಮೊದಲ ಬಾರಿಗೆ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದು, ಹೀಗಾಗಿ ಹನ್ನೆರಡು ಲಕ್ಷ ರೂ. ಮಾತ್ರ ದಂಡ ವಿಧಿಸಿದ್ದಾರೆ. ಇನ್ನೆರಡು ಬಾರಿ ಇದೇ ತಪ್ಪನ್ನು ಮುಂದುವರೆಸಿದರೆ ಒಂದು ಪಂದ್ಯದ ನಿಷೇಧಕ್ಕೊಳಗಾಗಲಿದ್ದಾರೆ.

2 / 5
ಐಪಿಎಲ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ. ಹಾಗೆಯೇ ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಐಪಿಎಲ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ. ಹಾಗೆಯೇ ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

3 / 5
ಇನ್ನು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.

ಇನ್ನು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.

4 / 5
ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಮೂರು ಬಾರಿ ತಪ್ಪು ಮಾಡಿದ ನಾಯಕ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರು ತಲಾ 12 ಲಕ್ಷ ರೂ. ಅಥವಾ ಪಂದ್ಯದ ಶುಲ್ಕದ ಶೇ. 50 ರಷ್ಟು ದಂಡವನ್ನು ಪಾವತಿಸಬೇಕಾಗುತ್ತದೆ.

ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಮೂರು ಬಾರಿ ತಪ್ಪು ಮಾಡಿದ ನಾಯಕ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರು ತಲಾ 12 ಲಕ್ಷ ರೂ. ಅಥವಾ ಪಂದ್ಯದ ಶುಲ್ಕದ ಶೇ. 50 ರಷ್ಟು ದಂಡವನ್ನು ಪಾವತಿಸಬೇಕಾಗುತ್ತದೆ.

5 / 5
Follow us
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್