AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 0, 0… ಅವೇಶ್ ಖಾನ್ ಹೊಸ ಫಿನಿಶರ್..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 31ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ರೋಚಕ ಜಯ ಸಾಧಿಸಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ನೀಡಿದ 224 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು ಕೊನೆಯ ಎಸೆತದಲ್ಲಿ 1 ರನ್ ಕಲೆಹಾಕುವ ಮೂಲಕ 2 ವಿಕೆಟ್​ಗಳ ರೋಚಕ ಗೆಲುವು ದಾಖಲಿಸಿತು.

TV9 Web
| Updated By: ಝಾಹಿರ್ ಯೂಸುಫ್

Updated on: Apr 17, 2024 | 10:54 AM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಹೊಸ ಫಿನಿಶರ್ ಅವೇಶ್ ಖಾನ್... ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ರೋಚಕ ಗೆಲುವು ದಾಖಲಿಸುತ್ತಿದ್ದಂತೆ ಇತ್ತ ಅವೇಶ್ ಖಾನ್ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದರು. ಅದು ಕೂಡ ಐಪಿಎಲ್​ನ ಹೊಸ ಫಿನಿಶರ್​ ಎಂಬ ಟ್ಯಾಗ್​ಲೈನ್​ನೊಂದಿಗೆ ಎಂಬುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಹೊಸ ಫಿನಿಶರ್ ಅವೇಶ್ ಖಾನ್... ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ರೋಚಕ ಗೆಲುವು ದಾಖಲಿಸುತ್ತಿದ್ದಂತೆ ಇತ್ತ ಅವೇಶ್ ಖಾನ್ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದರು. ಅದು ಕೂಡ ಐಪಿಎಲ್​ನ ಹೊಸ ಫಿನಿಶರ್​ ಎಂಬ ಟ್ಯಾಗ್​ಲೈನ್​ನೊಂದಿಗೆ ಎಂಬುದು ವಿಶೇಷ.

1 / 6
ಅಷ್ಟಕ್ಕೂ ಅವೇಶ್ ಖಾನ್ ಅವರನ್ನು ಈ ರೀತಿಯಲ್ಲಿ ಟ್ರೋಲ್ ಮಾಡಲು ಮುಖ್ಯ ಕಾರಣ, ಅವರು 2 ರಣರೋಚಕ ಪಂದ್ಯಗಳ ಗೆಲುವಿನ ಭಾಗವಾಗಿರುವುದು. ಅದು ಕೂಡ 0 ರನ್​ಗಳೊಂದಿಗೆ ಎಂಬುದು ಇಲ್ಲಿ ಮತ್ತೊಂದು ವಿಶೇಷ.

ಅಷ್ಟಕ್ಕೂ ಅವೇಶ್ ಖಾನ್ ಅವರನ್ನು ಈ ರೀತಿಯಲ್ಲಿ ಟ್ರೋಲ್ ಮಾಡಲು ಮುಖ್ಯ ಕಾರಣ, ಅವರು 2 ರಣರೋಚಕ ಪಂದ್ಯಗಳ ಗೆಲುವಿನ ಭಾಗವಾಗಿರುವುದು. ಅದು ಕೂಡ 0 ರನ್​ಗಳೊಂದಿಗೆ ಎಂಬುದು ಇಲ್ಲಿ ಮತ್ತೊಂದು ವಿಶೇಷ.

2 / 6
ಅಂದರೆ ಐಪಿಎಲ್ 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದ ಅವೇಶ್ ಖಾನ್, ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ 1 ಬೈಸ್​ ರನ್ ಓಡುವ ಮೂಲಕ LSG ತಂಡಕ್ಕೆ ರೋಚಕ ಜಯ ತಂದುಕೊಟ್ಟಿದ್ದರು. ಈ ಗೆಲುವಿನ ಬೆನ್ನಲ್ಲೇ ಹೆಲ್ಮೆಟ್ ಎಸೆದು ಸಂಭ್ರಮಿಸಿ ಸಖತ್ ಟ್ರೋಲ್ ಆಗಿದ್ದರು.

ಅಂದರೆ ಐಪಿಎಲ್ 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದ ಅವೇಶ್ ಖಾನ್, ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ 1 ಬೈಸ್​ ರನ್ ಓಡುವ ಮೂಲಕ LSG ತಂಡಕ್ಕೆ ರೋಚಕ ಜಯ ತಂದುಕೊಟ್ಟಿದ್ದರು. ಈ ಗೆಲುವಿನ ಬೆನ್ನಲ್ಲೇ ಹೆಲ್ಮೆಟ್ ಎಸೆದು ಸಂಭ್ರಮಿಸಿ ಸಖತ್ ಟ್ರೋಲ್ ಆಗಿದ್ದರು.

3 / 6
ಇದೀಗ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಅವೇಶ್ ಖಾನ್, ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಆರ್​ ತಂಡ ರೋಚಕ ಗೆಲುವು ದಾಖಲಿಸುವಾಗ ಸಖತ್ ಆಗಿ ಸಂಭ್ರಮಿಸಿದ್ದಾರೆ. ಇಲ್ಲಿ ಇಂಟ್ರೆಸ್ಟಿಂಗ್ ವಿಷಯ ಎಂದರೆ 17.3 ಓವರ್​ ವೇಳೆ ಕ್ರೀಸ್​ಗೆ ಆಗಮಿಸಿದ ಅವೇಶ್ ಖಾನ್ ಒಂದೇ ಒಂದು ಬಾಲ್​ ಅನ್ನು ಎದುರಿಸಿಲ್ಲ ಎಂಬುದು.

ಇದೀಗ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಅವೇಶ್ ಖಾನ್, ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಆರ್​ ತಂಡ ರೋಚಕ ಗೆಲುವು ದಾಖಲಿಸುವಾಗ ಸಖತ್ ಆಗಿ ಸಂಭ್ರಮಿಸಿದ್ದಾರೆ. ಇಲ್ಲಿ ಇಂಟ್ರೆಸ್ಟಿಂಗ್ ವಿಷಯ ಎಂದರೆ 17.3 ಓವರ್​ ವೇಳೆ ಕ್ರೀಸ್​ಗೆ ಆಗಮಿಸಿದ ಅವೇಶ್ ಖಾನ್ ಒಂದೇ ಒಂದು ಬಾಲ್​ ಅನ್ನು ಎದುರಿಸಿಲ್ಲ ಎಂಬುದು.

4 / 6
ಅಂದರೆ ಕೊನೆಯ ಮೂರು ಓವರ್​ಗಳಲ್ಲಿ ಜೋಸ್ ಬಟ್ಲರ್ ಸ್ಟ್ರೈಕ್ ಬದಲಿಸಿರಲಿಲ್ಲ. ಈ ಮೂಲಕ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. ಇತ್ತ 18ನೇ ಓವರ್​ ವೇಳೆ ಕ್ರೀಸ್​ಗೆ ಆಗಮಿಸಿದರೂ ಒಂದೆಡೆ ನಿಂತ ಅವೇಶ್ ಖಾನ್ ಅಜೇಯ ಶೂನ್ಯದೊಂದಿಗೆ ಮರಳಿದ್ದರು.

ಅಂದರೆ ಕೊನೆಯ ಮೂರು ಓವರ್​ಗಳಲ್ಲಿ ಜೋಸ್ ಬಟ್ಲರ್ ಸ್ಟ್ರೈಕ್ ಬದಲಿಸಿರಲಿಲ್ಲ. ಈ ಮೂಲಕ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. ಇತ್ತ 18ನೇ ಓವರ್​ ವೇಳೆ ಕ್ರೀಸ್​ಗೆ ಆಗಮಿಸಿದರೂ ಒಂದೆಡೆ ನಿಂತ ಅವೇಶ್ ಖಾನ್ ಅಜೇಯ ಶೂನ್ಯದೊಂದಿಗೆ ಮರಳಿದ್ದರು.

5 / 6
ಇದರ ನಡುವೆ ರಾಜಸ್ಥಾನ್ ರಾಯಲ್ಸ್ ತಂಡದ ಗೆಲುವನ್ನು ಸಖತ್ತಾಗಿ ಸಂಭ್ರಮಿಸಿದ ಅವೇಶ್ ಖಾನ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್​ ನೈಸ್ ಆಗಿ ಟ್ರೋಲ್ ಮಾಡಿದೆ. 2023 ರಲ್ಲಿ 0, 2024 ರಲ್ಲೂ 0.. ಅವೇಶ್ ಖಾನ್ ದಿ ಫಿನಿಶರ್ ಎಂದು ಪೋಸ್ಟ್ ಹಂಚಿಕೊಳ್ಳುವ ಮೂಲಕ LSG ತನ್ನ ಮಾಜಿ ಆಟಗಾರನ ಕಾಲೆಳೆದಿದೆ. ಇದೀಗ ಈ ಸೋಷಿಯಲ್ ಮೀಡಿಯಾ ಪೋಸ್ಟ್ ವೈರಲ್ ಆಗಿದ್ದು, ಅವೇಶ್ ಖಾನ್ ದಿ ಫಿನಿಶರ್ ಎಂದು ಆರ್​ಆರ್ ತಂಡದ ಆಟಗಾರನನ್ನು ಟ್ರೋಲ್ ಮಾಡಲಾಗುತ್ತಿದೆ.

ಇದರ ನಡುವೆ ರಾಜಸ್ಥಾನ್ ರಾಯಲ್ಸ್ ತಂಡದ ಗೆಲುವನ್ನು ಸಖತ್ತಾಗಿ ಸಂಭ್ರಮಿಸಿದ ಅವೇಶ್ ಖಾನ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್​ ನೈಸ್ ಆಗಿ ಟ್ರೋಲ್ ಮಾಡಿದೆ. 2023 ರಲ್ಲಿ 0, 2024 ರಲ್ಲೂ 0.. ಅವೇಶ್ ಖಾನ್ ದಿ ಫಿನಿಶರ್ ಎಂದು ಪೋಸ್ಟ್ ಹಂಚಿಕೊಳ್ಳುವ ಮೂಲಕ LSG ತನ್ನ ಮಾಜಿ ಆಟಗಾರನ ಕಾಲೆಳೆದಿದೆ. ಇದೀಗ ಈ ಸೋಷಿಯಲ್ ಮೀಡಿಯಾ ಪೋಸ್ಟ್ ವೈರಲ್ ಆಗಿದ್ದು, ಅವೇಶ್ ಖಾನ್ ದಿ ಫಿನಿಶರ್ ಎಂದು ಆರ್​ಆರ್ ತಂಡದ ಆಟಗಾರನನ್ನು ಟ್ರೋಲ್ ಮಾಡಲಾಗುತ್ತಿದೆ.

6 / 6
Follow us
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
VIDEO: ಇದು ನನ್ನ ಗ್ರೌಂಡ್... ಕೆಎಲ್ ರಾಹುಲ್​ಗೆ ವಿರಾಟ್ ಕೊಹ್ಲಿ ತಿರುಗೇಟು
VIDEO: ಇದು ನನ್ನ ಗ್ರೌಂಡ್... ಕೆಎಲ್ ರಾಹುಲ್​ಗೆ ವಿರಾಟ್ ಕೊಹ್ಲಿ ತಿರುಗೇಟು
VIDEO: ನಾನೇನು ಮಾಡ್ದೆ... ಕೆಎಲ್ ರಾಹುಲ್ ಜೊತೆ ವಿರಾಟ್ ಕೊಹ್ಲಿ ಕಿರಿಕ್
VIDEO: ನಾನೇನು ಮಾಡ್ದೆ... ಕೆಎಲ್ ರಾಹುಲ್ ಜೊತೆ ವಿರಾಟ್ ಕೊಹ್ಲಿ ಕಿರಿಕ್