AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 0, 0… ಅವೇಶ್ ಖಾನ್ ಹೊಸ ಫಿನಿಶರ್..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 31ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ರೋಚಕ ಜಯ ಸಾಧಿಸಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ನೀಡಿದ 224 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು ಕೊನೆಯ ಎಸೆತದಲ್ಲಿ 1 ರನ್ ಕಲೆಹಾಕುವ ಮೂಲಕ 2 ವಿಕೆಟ್​ಗಳ ರೋಚಕ ಗೆಲುವು ದಾಖಲಿಸಿತು.

TV9 Web
| Edited By: |

Updated on: Apr 17, 2024 | 10:54 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಹೊಸ ಫಿನಿಶರ್ ಅವೇಶ್ ಖಾನ್... ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ರೋಚಕ ಗೆಲುವು ದಾಖಲಿಸುತ್ತಿದ್ದಂತೆ ಇತ್ತ ಅವೇಶ್ ಖಾನ್ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದರು. ಅದು ಕೂಡ ಐಪಿಎಲ್​ನ ಹೊಸ ಫಿನಿಶರ್​ ಎಂಬ ಟ್ಯಾಗ್​ಲೈನ್​ನೊಂದಿಗೆ ಎಂಬುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಹೊಸ ಫಿನಿಶರ್ ಅವೇಶ್ ಖಾನ್... ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ರೋಚಕ ಗೆಲುವು ದಾಖಲಿಸುತ್ತಿದ್ದಂತೆ ಇತ್ತ ಅವೇಶ್ ಖಾನ್ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದರು. ಅದು ಕೂಡ ಐಪಿಎಲ್​ನ ಹೊಸ ಫಿನಿಶರ್​ ಎಂಬ ಟ್ಯಾಗ್​ಲೈನ್​ನೊಂದಿಗೆ ಎಂಬುದು ವಿಶೇಷ.

1 / 6
ಅಷ್ಟಕ್ಕೂ ಅವೇಶ್ ಖಾನ್ ಅವರನ್ನು ಈ ರೀತಿಯಲ್ಲಿ ಟ್ರೋಲ್ ಮಾಡಲು ಮುಖ್ಯ ಕಾರಣ, ಅವರು 2 ರಣರೋಚಕ ಪಂದ್ಯಗಳ ಗೆಲುವಿನ ಭಾಗವಾಗಿರುವುದು. ಅದು ಕೂಡ 0 ರನ್​ಗಳೊಂದಿಗೆ ಎಂಬುದು ಇಲ್ಲಿ ಮತ್ತೊಂದು ವಿಶೇಷ.

ಅಷ್ಟಕ್ಕೂ ಅವೇಶ್ ಖಾನ್ ಅವರನ್ನು ಈ ರೀತಿಯಲ್ಲಿ ಟ್ರೋಲ್ ಮಾಡಲು ಮುಖ್ಯ ಕಾರಣ, ಅವರು 2 ರಣರೋಚಕ ಪಂದ್ಯಗಳ ಗೆಲುವಿನ ಭಾಗವಾಗಿರುವುದು. ಅದು ಕೂಡ 0 ರನ್​ಗಳೊಂದಿಗೆ ಎಂಬುದು ಇಲ್ಲಿ ಮತ್ತೊಂದು ವಿಶೇಷ.

2 / 6
ಅಂದರೆ ಐಪಿಎಲ್ 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದ ಅವೇಶ್ ಖಾನ್, ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ 1 ಬೈಸ್​ ರನ್ ಓಡುವ ಮೂಲಕ LSG ತಂಡಕ್ಕೆ ರೋಚಕ ಜಯ ತಂದುಕೊಟ್ಟಿದ್ದರು. ಈ ಗೆಲುವಿನ ಬೆನ್ನಲ್ಲೇ ಹೆಲ್ಮೆಟ್ ಎಸೆದು ಸಂಭ್ರಮಿಸಿ ಸಖತ್ ಟ್ರೋಲ್ ಆಗಿದ್ದರು.

ಅಂದರೆ ಐಪಿಎಲ್ 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದ ಅವೇಶ್ ಖಾನ್, ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ 1 ಬೈಸ್​ ರನ್ ಓಡುವ ಮೂಲಕ LSG ತಂಡಕ್ಕೆ ರೋಚಕ ಜಯ ತಂದುಕೊಟ್ಟಿದ್ದರು. ಈ ಗೆಲುವಿನ ಬೆನ್ನಲ್ಲೇ ಹೆಲ್ಮೆಟ್ ಎಸೆದು ಸಂಭ್ರಮಿಸಿ ಸಖತ್ ಟ್ರೋಲ್ ಆಗಿದ್ದರು.

3 / 6
ಇದೀಗ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಅವೇಶ್ ಖಾನ್, ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಆರ್​ ತಂಡ ರೋಚಕ ಗೆಲುವು ದಾಖಲಿಸುವಾಗ ಸಖತ್ ಆಗಿ ಸಂಭ್ರಮಿಸಿದ್ದಾರೆ. ಇಲ್ಲಿ ಇಂಟ್ರೆಸ್ಟಿಂಗ್ ವಿಷಯ ಎಂದರೆ 17.3 ಓವರ್​ ವೇಳೆ ಕ್ರೀಸ್​ಗೆ ಆಗಮಿಸಿದ ಅವೇಶ್ ಖಾನ್ ಒಂದೇ ಒಂದು ಬಾಲ್​ ಅನ್ನು ಎದುರಿಸಿಲ್ಲ ಎಂಬುದು.

ಇದೀಗ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಅವೇಶ್ ಖಾನ್, ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಆರ್​ ತಂಡ ರೋಚಕ ಗೆಲುವು ದಾಖಲಿಸುವಾಗ ಸಖತ್ ಆಗಿ ಸಂಭ್ರಮಿಸಿದ್ದಾರೆ. ಇಲ್ಲಿ ಇಂಟ್ರೆಸ್ಟಿಂಗ್ ವಿಷಯ ಎಂದರೆ 17.3 ಓವರ್​ ವೇಳೆ ಕ್ರೀಸ್​ಗೆ ಆಗಮಿಸಿದ ಅವೇಶ್ ಖಾನ್ ಒಂದೇ ಒಂದು ಬಾಲ್​ ಅನ್ನು ಎದುರಿಸಿಲ್ಲ ಎಂಬುದು.

4 / 6
ಅಂದರೆ ಕೊನೆಯ ಮೂರು ಓವರ್​ಗಳಲ್ಲಿ ಜೋಸ್ ಬಟ್ಲರ್ ಸ್ಟ್ರೈಕ್ ಬದಲಿಸಿರಲಿಲ್ಲ. ಈ ಮೂಲಕ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. ಇತ್ತ 18ನೇ ಓವರ್​ ವೇಳೆ ಕ್ರೀಸ್​ಗೆ ಆಗಮಿಸಿದರೂ ಒಂದೆಡೆ ನಿಂತ ಅವೇಶ್ ಖಾನ್ ಅಜೇಯ ಶೂನ್ಯದೊಂದಿಗೆ ಮರಳಿದ್ದರು.

ಅಂದರೆ ಕೊನೆಯ ಮೂರು ಓವರ್​ಗಳಲ್ಲಿ ಜೋಸ್ ಬಟ್ಲರ್ ಸ್ಟ್ರೈಕ್ ಬದಲಿಸಿರಲಿಲ್ಲ. ಈ ಮೂಲಕ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. ಇತ್ತ 18ನೇ ಓವರ್​ ವೇಳೆ ಕ್ರೀಸ್​ಗೆ ಆಗಮಿಸಿದರೂ ಒಂದೆಡೆ ನಿಂತ ಅವೇಶ್ ಖಾನ್ ಅಜೇಯ ಶೂನ್ಯದೊಂದಿಗೆ ಮರಳಿದ್ದರು.

5 / 6
ಇದರ ನಡುವೆ ರಾಜಸ್ಥಾನ್ ರಾಯಲ್ಸ್ ತಂಡದ ಗೆಲುವನ್ನು ಸಖತ್ತಾಗಿ ಸಂಭ್ರಮಿಸಿದ ಅವೇಶ್ ಖಾನ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್​ ನೈಸ್ ಆಗಿ ಟ್ರೋಲ್ ಮಾಡಿದೆ. 2023 ರಲ್ಲಿ 0, 2024 ರಲ್ಲೂ 0.. ಅವೇಶ್ ಖಾನ್ ದಿ ಫಿನಿಶರ್ ಎಂದು ಪೋಸ್ಟ್ ಹಂಚಿಕೊಳ್ಳುವ ಮೂಲಕ LSG ತನ್ನ ಮಾಜಿ ಆಟಗಾರನ ಕಾಲೆಳೆದಿದೆ. ಇದೀಗ ಈ ಸೋಷಿಯಲ್ ಮೀಡಿಯಾ ಪೋಸ್ಟ್ ವೈರಲ್ ಆಗಿದ್ದು, ಅವೇಶ್ ಖಾನ್ ದಿ ಫಿನಿಶರ್ ಎಂದು ಆರ್​ಆರ್ ತಂಡದ ಆಟಗಾರನನ್ನು ಟ್ರೋಲ್ ಮಾಡಲಾಗುತ್ತಿದೆ.

ಇದರ ನಡುವೆ ರಾಜಸ್ಥಾನ್ ರಾಯಲ್ಸ್ ತಂಡದ ಗೆಲುವನ್ನು ಸಖತ್ತಾಗಿ ಸಂಭ್ರಮಿಸಿದ ಅವೇಶ್ ಖಾನ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್​ ನೈಸ್ ಆಗಿ ಟ್ರೋಲ್ ಮಾಡಿದೆ. 2023 ರಲ್ಲಿ 0, 2024 ರಲ್ಲೂ 0.. ಅವೇಶ್ ಖಾನ್ ದಿ ಫಿನಿಶರ್ ಎಂದು ಪೋಸ್ಟ್ ಹಂಚಿಕೊಳ್ಳುವ ಮೂಲಕ LSG ತನ್ನ ಮಾಜಿ ಆಟಗಾರನ ಕಾಲೆಳೆದಿದೆ. ಇದೀಗ ಈ ಸೋಷಿಯಲ್ ಮೀಡಿಯಾ ಪೋಸ್ಟ್ ವೈರಲ್ ಆಗಿದ್ದು, ಅವೇಶ್ ಖಾನ್ ದಿ ಫಿನಿಶರ್ ಎಂದು ಆರ್​ಆರ್ ತಂಡದ ಆಟಗಾರನನ್ನು ಟ್ರೋಲ್ ಮಾಡಲಾಗುತ್ತಿದೆ.

6 / 6
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್