AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ವಿಭಿನ್ನ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ಲಕ್ನೋ ಸೂಪರ್ ಜೈಂಟ್ಸ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಇದುವರೆಗೆ 5 ಪಂದ್ಯಗಳನ್ನಾಡಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು 3 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಪ್ರಸ್ತುತ ಅಂಕ ಪಟ್ಟಿಯಲ್ಲಿ 6 ಪಾಯಿಂಟ್ಸ್​ಗಳೊಂದಿಗೆ 4ನೇ ಸ್ಥಾನ ಅಲಂಕರಿಸಿದೆ. ಇದೀಗ 6ನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಕಣಕ್ಕಿಳಿಯಲು ಕೆಎಲ್ ರಾಹುಲ್ ಪಡೆ ಸಜ್ಜಾಗಿ ನಿಂತಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on:Apr 14, 2024 | 7:31 AM

Share
IPL 2024: ಐಪಿಎಲ್​ನ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ವಿಭಿನ್ನ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ.

IPL 2024: ಐಪಿಎಲ್​ನ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ವಿಭಿನ್ನ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ.

1 / 6
ಕೆಕೆಆರ್ ತಂಡದ ತವರು ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿರುವುದರಿಂದ ಲಕ್ನೋ ತಂಡ ಜೆರ್ಸಿ ಬದಲಿಸಲು ನಿರ್ಧರಿಸಿರುವುದು ವಿಶೇಷ. ಅಂದರೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಲಕ್ನೋಗಿಂತ ಕೆಕೆಆರ್ ತಂಡಕ್ಕೆ ಹೆಚ್ಚಿನ ಪ್ರೇಕ್ಷಕರ ಬೆಂಬಲ ದೊರೆಯಲಿದೆ. ಆದರೆ ಈ ಬೆಂಬಲಕ್ಕೆ ಮಾಸ್ಟರ್ ಸ್ಟ್ರೋಕ್ ನೀಡಲು ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೋಯೆಂಕಾ ನಿರ್ಧರಿಸಿದ್ದಾರೆ.

ಕೆಕೆಆರ್ ತಂಡದ ತವರು ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿರುವುದರಿಂದ ಲಕ್ನೋ ತಂಡ ಜೆರ್ಸಿ ಬದಲಿಸಲು ನಿರ್ಧರಿಸಿರುವುದು ವಿಶೇಷ. ಅಂದರೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಲಕ್ನೋಗಿಂತ ಕೆಕೆಆರ್ ತಂಡಕ್ಕೆ ಹೆಚ್ಚಿನ ಪ್ರೇಕ್ಷಕರ ಬೆಂಬಲ ದೊರೆಯಲಿದೆ. ಆದರೆ ಈ ಬೆಂಬಲಕ್ಕೆ ಮಾಸ್ಟರ್ ಸ್ಟ್ರೋಕ್ ನೀಡಲು ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೋಯೆಂಕಾ ನಿರ್ಧರಿಸಿದ್ದಾರೆ.

2 / 6
ಅದಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇ ಜೆರ್ಸಿ ಬದಲಾವಣೆ. ಅಂದರೆ ಪಶ್ಚಿಮ ಬಂಗಾಳದ ಜನರು ಕ್ರಿಕೆಟ್​ ಅನ್ನು ಎಷ್ಟು ಪ್ರೀತಿಸುತ್ತಾರೋ, ಅಷ್ಟೇ ಫುಟ್​​ಬಾಲ್​ ಅನ್ನು ಪ್ರೀತಿಸುತ್ತಾರೆ. ಅದರಲ್ಲೂ ಬಂಗಾಳದ ಪ್ರತಷ್ಠಿತ ಫುಟ್​ಬಾಲ್​ ಕ್ಲಬ್ ATK​ ಮೋಹನ್ ಬಗಾನ್​ಗೆ ಅಪಾರ ಅಭಿಮಾನಿಗಳಿದ್ದಾರೆ.

ಅದಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇ ಜೆರ್ಸಿ ಬದಲಾವಣೆ. ಅಂದರೆ ಪಶ್ಚಿಮ ಬಂಗಾಳದ ಜನರು ಕ್ರಿಕೆಟ್​ ಅನ್ನು ಎಷ್ಟು ಪ್ರೀತಿಸುತ್ತಾರೋ, ಅಷ್ಟೇ ಫುಟ್​​ಬಾಲ್​ ಅನ್ನು ಪ್ರೀತಿಸುತ್ತಾರೆ. ಅದರಲ್ಲೂ ಬಂಗಾಳದ ಪ್ರತಷ್ಠಿತ ಫುಟ್​ಬಾಲ್​ ಕ್ಲಬ್ ATK​ ಮೋಹನ್ ಬಗಾನ್​ಗೆ ಅಪಾರ ಅಭಿಮಾನಿಗಳಿದ್ದಾರೆ.

3 / 6
ಇತ್ತ ಮೋಹನ್ ಬಗಾನ್ ಕ್ಲಬ್​ನ ಮಾಲೀಕರು ಸಂಜೀವ್ ಗೋಯೆಂಕಾ. ಅಂದರೆ ಇಂಡಿಯನ್ ಸೂಪರ್ ಲೀಗ್ (ಫುಟ್​ಬಾಲ್) ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗೋಯೆಂಕಾ ತಂಡಗಳನ್ನು ಹೊಂದಿದ್ದು, ಇದೀಗ ಇದನ್ನೇ ಮಾಸ್ಟರ್ ಸ್ಟ್ರೋಕ್ ಆಗಿ ಬಳಸಿ ಕೊಲ್ಕತ್ತಾ ಅಭಿಮಾನಿಗಳ ಮನಗೆಲ್ಲಲು ಪ್ಲ್ಯಾನ್ ರೂಪಿಸಿದ್ದಾರೆ.

ಇತ್ತ ಮೋಹನ್ ಬಗಾನ್ ಕ್ಲಬ್​ನ ಮಾಲೀಕರು ಸಂಜೀವ್ ಗೋಯೆಂಕಾ. ಅಂದರೆ ಇಂಡಿಯನ್ ಸೂಪರ್ ಲೀಗ್ (ಫುಟ್​ಬಾಲ್) ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗೋಯೆಂಕಾ ತಂಡಗಳನ್ನು ಹೊಂದಿದ್ದು, ಇದೀಗ ಇದನ್ನೇ ಮಾಸ್ಟರ್ ಸ್ಟ್ರೋಕ್ ಆಗಿ ಬಳಸಿ ಕೊಲ್ಕತ್ತಾ ಅಭಿಮಾನಿಗಳ ಮನಗೆಲ್ಲಲು ಪ್ಲ್ಯಾನ್ ರೂಪಿಸಿದ್ದಾರೆ.

4 / 6
ಅದರಂತೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಆಟಗಾರ ​ಮೋಹನ್ ಬಗಾನ್ ತಂಡದ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಪ್ರಸ್ತುತ ಇರುವ ಗಾಢ ನೀಲಿ ಜೆರ್ಸಿ ಬದಲಿಗೆ, ಹಸಿರು ಮತ್ತು ಮರೂನ್ ಬಣ್ಣಗಳ ಜೆರ್ಸಿಯಲ್ಲಿ LSG ಈಡನ್ ಗಾರ್ಡನ್ಸ್‌ನಲ್ಲಿ ಕಾಣಿಸಿಕೊಳ್ಳಲಿದೆ.

ಅದರಂತೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಆಟಗಾರ ​ಮೋಹನ್ ಬಗಾನ್ ತಂಡದ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಪ್ರಸ್ತುತ ಇರುವ ಗಾಢ ನೀಲಿ ಜೆರ್ಸಿ ಬದಲಿಗೆ, ಹಸಿರು ಮತ್ತು ಮರೂನ್ ಬಣ್ಣಗಳ ಜೆರ್ಸಿಯಲ್ಲಿ LSG ಈಡನ್ ಗಾರ್ಡನ್ಸ್‌ನಲ್ಲಿ ಕಾಣಿಸಿಕೊಳ್ಳಲಿದೆ.

5 / 6
ಈ ಮೂಲಕ ಕಳೆದ ಬಾರಿಯಂತೆ ಈ ಬಾರಿ ಕೂಡ ಮೋಹನ್ ಬಗಾನ್ ಅಭಿಮಾನಿಗಳನ್ನು ಲಕ್ನೋ ಸೂಪರ್ ಜೈಂಟ್ಸ್​ನತ್ತ ಸೆಳೆಯಲು ಪ್ಲ್ಯಾನ್ ರೂಪಿಸಿದ್ದಾರೆ ಸಂಜೀವ್ ಗೋಯೆಂಕಾ.

ಈ ಮೂಲಕ ಕಳೆದ ಬಾರಿಯಂತೆ ಈ ಬಾರಿ ಕೂಡ ಮೋಹನ್ ಬಗಾನ್ ಅಭಿಮಾನಿಗಳನ್ನು ಲಕ್ನೋ ಸೂಪರ್ ಜೈಂಟ್ಸ್​ನತ್ತ ಸೆಳೆಯಲು ಪ್ಲ್ಯಾನ್ ರೂಪಿಸಿದ್ದಾರೆ ಸಂಜೀವ್ ಗೋಯೆಂಕಾ.

6 / 6

Published On - 7:30 am, Sun, 14 April 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ