AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: CSK ತಂಡದ ಆರಂಭಿಕ ಪಂದ್ಯಗಳಿಗೆ ಪ್ರಮುಖ ವೇಗಿ ಅಲಭ್ಯ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಹೊಸ ಚಿಂತೆ ಶುರುವಾಗಿದೆ. ತಂಡದ ಪ್ರಮುಖ ವೇಗದ ಬೌಲರ್ ಈ ಬಾರಿಯ ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಮತ್ತೊಂದೆಡೆ ಸಿಎಸ್​ಕೆ ತಂಡದ ಆರಂಭಿಕ ಆಟಗಾರ ಕೂಡ ಮೊದಲಾರ್ಧದ ಪಂದ್ಯಗಳಿಗೆ ಗೈರಾಗಲಿದ್ದಾರೆ.

TV9 Web
| Edited By: |

Updated on:Mar 16, 2024 | 2:06 PM

Share
ಐಪಿಎಲ್ (IPL 2024) ಆರಂಭಕ್ಕೂ ಮುನ್ನವೇ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್ ಕಿಂಗ್ಸ್​ (CSK) ತಂಡಕ್ಕೆ ಒಂದರ ಮೇಲೆ ಒಂದರಂತೆ ಆಘಾತಗಳು ಎದುರಾಗುತ್ತಿದೆ. ಟೂರ್ನಿ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಸಿಎಸ್​ಕೆ ತಂಡದ ಪ್ರಮುಖ ವೇಗಿ ಮಥೀಶ ಪತಿರಾಣ ಗಾಯಗೊಂಡಿದ್ದಾರೆ.

ಐಪಿಎಲ್ (IPL 2024) ಆರಂಭಕ್ಕೂ ಮುನ್ನವೇ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್ ಕಿಂಗ್ಸ್​ (CSK) ತಂಡಕ್ಕೆ ಒಂದರ ಮೇಲೆ ಒಂದರಂತೆ ಆಘಾತಗಳು ಎದುರಾಗುತ್ತಿದೆ. ಟೂರ್ನಿ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಸಿಎಸ್​ಕೆ ತಂಡದ ಪ್ರಮುಖ ವೇಗಿ ಮಥೀಶ ಪತಿರಾಣ ಗಾಯಗೊಂಡಿದ್ದಾರೆ.

1 / 7
ಗಾಯದ ಹಿನ್ನಲೆ ಪತಿರಾಣ ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಅವರು ಐಪಿಎಲ್ ಆರಂಭದ ವೇಳೆ ಸಂಪೂರ್ಣವಾಗಿ ಚೇತರಿಸಿಕೊಳ್ಳುವುದಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಸಿಎಸ್​ಕೆ ತಂಡದ ಆರಂಭಿಕ ಕೆಲ ಪಂದ್ಯಗಳಿಗೆ ಮಥೀಶ ಪತಿರಾಣ ಅಲಭ್ಯರಾಗುವುದು ಖಚಿತ.

ಗಾಯದ ಹಿನ್ನಲೆ ಪತಿರಾಣ ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಅವರು ಐಪಿಎಲ್ ಆರಂಭದ ವೇಳೆ ಸಂಪೂರ್ಣವಾಗಿ ಚೇತರಿಸಿಕೊಳ್ಳುವುದಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಸಿಎಸ್​ಕೆ ತಂಡದ ಆರಂಭಿಕ ಕೆಲ ಪಂದ್ಯಗಳಿಗೆ ಮಥೀಶ ಪತಿರಾಣ ಅಲಭ್ಯರಾಗುವುದು ಖಚಿತ.

2 / 7
ಇದಕ್ಕೂ ಮುನ್ನ ಸಿಎಸ್​ಕೆ ತಂಡದ ಆರಂಭಿಕ ಆಟಗಾರ ಡೆವೊನ್ ಕಾನ್ವೆ ಗಾಯಗೊಂಡಿದ್ದರು. ಎಡಗೈ ಹೆಬ್ಬೆರಳಿಗೆ ಗಾಯವಾಗಿರುವ ಕಾರಣ ಅವರು ಮೇ ತಿಂಗಳ ತನಕ ಮೈದಾನಕ್ಕಿಳಿಯಲು ಸಾಧ್ಯವಾಗುವುದಿಲ್ಲ ಎಂದು ವರದಿಯಾಗಿದೆ. ಹೀಗಾಗಿ ಈ ಬಾರಿಯ ಐಪಿಎಲ್​ನ ಮೊದಲಾರ್ಧದ ಪಂದ್ಯಗಳಿಗೆ ಕಾನ್ವೆ ಅಲಭ್ಯರಾಗಲಿದ್ದಾರೆ.

ಇದಕ್ಕೂ ಮುನ್ನ ಸಿಎಸ್​ಕೆ ತಂಡದ ಆರಂಭಿಕ ಆಟಗಾರ ಡೆವೊನ್ ಕಾನ್ವೆ ಗಾಯಗೊಂಡಿದ್ದರು. ಎಡಗೈ ಹೆಬ್ಬೆರಳಿಗೆ ಗಾಯವಾಗಿರುವ ಕಾರಣ ಅವರು ಮೇ ತಿಂಗಳ ತನಕ ಮೈದಾನಕ್ಕಿಳಿಯಲು ಸಾಧ್ಯವಾಗುವುದಿಲ್ಲ ಎಂದು ವರದಿಯಾಗಿದೆ. ಹೀಗಾಗಿ ಈ ಬಾರಿಯ ಐಪಿಎಲ್​ನ ಮೊದಲಾರ್ಧದ ಪಂದ್ಯಗಳಿಗೆ ಕಾನ್ವೆ ಅಲಭ್ಯರಾಗಲಿದ್ದಾರೆ.

3 / 7
ಇದೀಗ ಸಿಎಸ್​ಕೆ ತಂಡದ ಪ್ರಮುಖ ವೇಗಿಯಾಗಿರುವ ಮಥೀಶ ಪತಿರಾಣ ಕೂಡ ಗಾಯಕ್ಕೆ ತುತ್ತಾಗಿದ್ದು, ಅವರು ಕೂಡ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದೀಗ ಸಿಎಸ್​ಕೆ ತಂಡದ ಪ್ರಮುಖ ವೇಗಿಯಾಗಿರುವ ಮಥೀಶ ಪತಿರಾಣ ಕೂಡ ಗಾಯಕ್ಕೆ ತುತ್ತಾಗಿದ್ದು, ಅವರು ಕೂಡ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

4 / 7
IPL 2024: CSK ತಂಡದ ಆರಂಭಿಕ ಪಂದ್ಯಗಳಿಗೆ ಪ್ರಮುಖ ವೇಗಿ ಅಲಭ್ಯ

5 / 7
ಈ ಬಾರಿ ಐಪಿಎಲ್ ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ.

ಈ ಬಾರಿ ಐಪಿಎಲ್ ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ.

6 / 7
ಚೆನ್ನೈ ಸೂಪರ್ ಕಿಂಗ್ಸ್ ತಂಡ​​: ಎಂಎಸ್ ಧೋನಿ (ನಾಯಕ), ಮೊಯೀನ್ ಅಲಿ, ದೀಪಕ್ ಚಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ಸಿಂಘೆಲ್ ರಷೀದ್, ಎಂ. , ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಅವನೀಶ್ ರಾವ್ ಅರವೆಲ್ಲಿ.

ಚೆನ್ನೈ ಸೂಪರ್ ಕಿಂಗ್ಸ್ ತಂಡ​​: ಎಂಎಸ್ ಧೋನಿ (ನಾಯಕ), ಮೊಯೀನ್ ಅಲಿ, ದೀಪಕ್ ಚಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ಸಿಂಘೆಲ್ ರಷೀದ್, ಎಂ. , ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಅವನೀಶ್ ರಾವ್ ಅರವೆಲ್ಲಿ.

7 / 7

Published On - 2:03 pm, Sat, 16 March 24

Web contact
Web contact

TV9 Kannada

Read More
Follow Us
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್