AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: CSK ತಂಡದ ಆರಂಭಿಕ ಪಂದ್ಯಗಳಿಗೆ ಪ್ರಮುಖ ವೇಗಿ ಅಲಭ್ಯ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಹೊಸ ಚಿಂತೆ ಶುರುವಾಗಿದೆ. ತಂಡದ ಪ್ರಮುಖ ವೇಗದ ಬೌಲರ್ ಈ ಬಾರಿಯ ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಮತ್ತೊಂದೆಡೆ ಸಿಎಸ್​ಕೆ ತಂಡದ ಆರಂಭಿಕ ಆಟಗಾರ ಕೂಡ ಮೊದಲಾರ್ಧದ ಪಂದ್ಯಗಳಿಗೆ ಗೈರಾಗಲಿದ್ದಾರೆ.

TV9 Web
| Edited By: |

Updated on:Mar 16, 2024 | 2:06 PM

Share
ಐಪಿಎಲ್ (IPL 2024) ಆರಂಭಕ್ಕೂ ಮುನ್ನವೇ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್ ಕಿಂಗ್ಸ್​ (CSK) ತಂಡಕ್ಕೆ ಒಂದರ ಮೇಲೆ ಒಂದರಂತೆ ಆಘಾತಗಳು ಎದುರಾಗುತ್ತಿದೆ. ಟೂರ್ನಿ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಸಿಎಸ್​ಕೆ ತಂಡದ ಪ್ರಮುಖ ವೇಗಿ ಮಥೀಶ ಪತಿರಾಣ ಗಾಯಗೊಂಡಿದ್ದಾರೆ.

ಐಪಿಎಲ್ (IPL 2024) ಆರಂಭಕ್ಕೂ ಮುನ್ನವೇ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್ ಕಿಂಗ್ಸ್​ (CSK) ತಂಡಕ್ಕೆ ಒಂದರ ಮೇಲೆ ಒಂದರಂತೆ ಆಘಾತಗಳು ಎದುರಾಗುತ್ತಿದೆ. ಟೂರ್ನಿ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಸಿಎಸ್​ಕೆ ತಂಡದ ಪ್ರಮುಖ ವೇಗಿ ಮಥೀಶ ಪತಿರಾಣ ಗಾಯಗೊಂಡಿದ್ದಾರೆ.

1 / 7
ಗಾಯದ ಹಿನ್ನಲೆ ಪತಿರಾಣ ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಅವರು ಐಪಿಎಲ್ ಆರಂಭದ ವೇಳೆ ಸಂಪೂರ್ಣವಾಗಿ ಚೇತರಿಸಿಕೊಳ್ಳುವುದಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಸಿಎಸ್​ಕೆ ತಂಡದ ಆರಂಭಿಕ ಕೆಲ ಪಂದ್ಯಗಳಿಗೆ ಮಥೀಶ ಪತಿರಾಣ ಅಲಭ್ಯರಾಗುವುದು ಖಚಿತ.

ಗಾಯದ ಹಿನ್ನಲೆ ಪತಿರಾಣ ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಅವರು ಐಪಿಎಲ್ ಆರಂಭದ ವೇಳೆ ಸಂಪೂರ್ಣವಾಗಿ ಚೇತರಿಸಿಕೊಳ್ಳುವುದಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಸಿಎಸ್​ಕೆ ತಂಡದ ಆರಂಭಿಕ ಕೆಲ ಪಂದ್ಯಗಳಿಗೆ ಮಥೀಶ ಪತಿರಾಣ ಅಲಭ್ಯರಾಗುವುದು ಖಚಿತ.

2 / 7
ಇದಕ್ಕೂ ಮುನ್ನ ಸಿಎಸ್​ಕೆ ತಂಡದ ಆರಂಭಿಕ ಆಟಗಾರ ಡೆವೊನ್ ಕಾನ್ವೆ ಗಾಯಗೊಂಡಿದ್ದರು. ಎಡಗೈ ಹೆಬ್ಬೆರಳಿಗೆ ಗಾಯವಾಗಿರುವ ಕಾರಣ ಅವರು ಮೇ ತಿಂಗಳ ತನಕ ಮೈದಾನಕ್ಕಿಳಿಯಲು ಸಾಧ್ಯವಾಗುವುದಿಲ್ಲ ಎಂದು ವರದಿಯಾಗಿದೆ. ಹೀಗಾಗಿ ಈ ಬಾರಿಯ ಐಪಿಎಲ್​ನ ಮೊದಲಾರ್ಧದ ಪಂದ್ಯಗಳಿಗೆ ಕಾನ್ವೆ ಅಲಭ್ಯರಾಗಲಿದ್ದಾರೆ.

ಇದಕ್ಕೂ ಮುನ್ನ ಸಿಎಸ್​ಕೆ ತಂಡದ ಆರಂಭಿಕ ಆಟಗಾರ ಡೆವೊನ್ ಕಾನ್ವೆ ಗಾಯಗೊಂಡಿದ್ದರು. ಎಡಗೈ ಹೆಬ್ಬೆರಳಿಗೆ ಗಾಯವಾಗಿರುವ ಕಾರಣ ಅವರು ಮೇ ತಿಂಗಳ ತನಕ ಮೈದಾನಕ್ಕಿಳಿಯಲು ಸಾಧ್ಯವಾಗುವುದಿಲ್ಲ ಎಂದು ವರದಿಯಾಗಿದೆ. ಹೀಗಾಗಿ ಈ ಬಾರಿಯ ಐಪಿಎಲ್​ನ ಮೊದಲಾರ್ಧದ ಪಂದ್ಯಗಳಿಗೆ ಕಾನ್ವೆ ಅಲಭ್ಯರಾಗಲಿದ್ದಾರೆ.

3 / 7
ಇದೀಗ ಸಿಎಸ್​ಕೆ ತಂಡದ ಪ್ರಮುಖ ವೇಗಿಯಾಗಿರುವ ಮಥೀಶ ಪತಿರಾಣ ಕೂಡ ಗಾಯಕ್ಕೆ ತುತ್ತಾಗಿದ್ದು, ಅವರು ಕೂಡ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದೀಗ ಸಿಎಸ್​ಕೆ ತಂಡದ ಪ್ರಮುಖ ವೇಗಿಯಾಗಿರುವ ಮಥೀಶ ಪತಿರಾಣ ಕೂಡ ಗಾಯಕ್ಕೆ ತುತ್ತಾಗಿದ್ದು, ಅವರು ಕೂಡ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

4 / 7
IPL 2024: CSK ತಂಡದ ಆರಂಭಿಕ ಪಂದ್ಯಗಳಿಗೆ ಪ್ರಮುಖ ವೇಗಿ ಅಲಭ್ಯ

5 / 7
ಈ ಬಾರಿ ಐಪಿಎಲ್ ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ.

ಈ ಬಾರಿ ಐಪಿಎಲ್ ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ.

6 / 7
ಚೆನ್ನೈ ಸೂಪರ್ ಕಿಂಗ್ಸ್ ತಂಡ​​: ಎಂಎಸ್ ಧೋನಿ (ನಾಯಕ), ಮೊಯೀನ್ ಅಲಿ, ದೀಪಕ್ ಚಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ಸಿಂಘೆಲ್ ರಷೀದ್, ಎಂ. , ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಅವನೀಶ್ ರಾವ್ ಅರವೆಲ್ಲಿ.

ಚೆನ್ನೈ ಸೂಪರ್ ಕಿಂಗ್ಸ್ ತಂಡ​​: ಎಂಎಸ್ ಧೋನಿ (ನಾಯಕ), ಮೊಯೀನ್ ಅಲಿ, ದೀಪಕ್ ಚಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ಸಿಂಘೆಲ್ ರಷೀದ್, ಎಂ. , ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಅವನೀಶ್ ರಾವ್ ಅರವೆಲ್ಲಿ.

7 / 7

Published On - 2:03 pm, Sat, 16 March 24

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?