AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕಳಪೆ ಬೌಲಿಂಗ್ ಪ್ರದರ್ಶನ ನೀಡಿದ ಮೋಹಿತ್ ಶರ್ಮಾ

IPL 2024: ಐಪಿಎಲ್ 2024 ರ 40ನೇ ಪಂದ್ಯದಲ್ಲಿ 73 ರನ್​ಗಳನ್ನು ನೀಡುವ ಮೂಲಕ ಹಿರಿಯ ವೇಗಿ ಮೋಹಿತ್ ಶರ್ಮಾ ಅನಗತ್ಯ ದಾಖಲೆಯೊಂದನ್ನು ಬರೆದಿದ್ದಾರೆ. ಅದು ಸಹ 6 ವರ್ಷಗಳ ಹಿಂದೆ ಸನ್​ರೈಸರ್ಸ್ ಹೈದರಾಬಾದ್ ವೇಗಿ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ನಿರ್ಮಿಸಿದ್ದ ಅತ್ಯಂತ ಕಳಪೆ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

TV9 Web
| Edited By: |

Updated on: Apr 25, 2024 | 7:22 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲೇ ಅತ್ಯಂತ ಕಳಪೆ ಬೌಲಿಂಗ್ ಪ್ರದರ್ಶನ ನೀಡಿ ಮೋಹಿತ್ ಶರ್ಮಾ ಅನಗತ್ಯ ದಾಖಲೆಯೊಂದನ್ನು ಬರೆದಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 4 ಓವರ್​ಗಳಲ್ಲಿ ಬರೋಬ್ಬರಿ 73 ರನ್​ಗಳನ್ನು ನೀಡುವ ಮೂಲಕ ಮೋಹಿತ್ ಈ ಅನಗತ್ಯ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲೇ ಅತ್ಯಂತ ಕಳಪೆ ಬೌಲಿಂಗ್ ಪ್ರದರ್ಶನ ನೀಡಿ ಮೋಹಿತ್ ಶರ್ಮಾ ಅನಗತ್ಯ ದಾಖಲೆಯೊಂದನ್ನು ಬರೆದಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 4 ಓವರ್​ಗಳಲ್ಲಿ ಬರೋಬ್ಬರಿ 73 ರನ್​ಗಳನ್ನು ನೀಡುವ ಮೂಲಕ ಮೋಹಿತ್ ಈ ಅನಗತ್ಯ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 5
ಇದಕ್ಕೂ ಮುನ್ನ ಐಪಿಎಲ್​ನಲ್ಲಿ ಅತ್ಯಂತ ಕಳಪೆ ಬೌಲಿಂಗ್ ಪ್ರದರ್ಶನ ನೀಡಿದ ಬೌಲರ್ ಎಂಬ ದಾಖಲೆ ಬಾಸಿಲ್ ಥಂಪಿ ಹೆಸರಿನಲ್ಲಿತ್ತು. 2018 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಆಡಿದ್ದ ಬಾಸಿಲ್ 4 ಓವರ್​ಗಳಲ್ಲಿ 70 ರನ್ ನೀಡಿ ಈ ಹೀನಾಯ ದಾಖಲೆ ನಿರ್ಮಿಸಿದ್ದರು.

ಇದಕ್ಕೂ ಮುನ್ನ ಐಪಿಎಲ್​ನಲ್ಲಿ ಅತ್ಯಂತ ಕಳಪೆ ಬೌಲಿಂಗ್ ಪ್ರದರ್ಶನ ನೀಡಿದ ಬೌಲರ್ ಎಂಬ ದಾಖಲೆ ಬಾಸಿಲ್ ಥಂಪಿ ಹೆಸರಿನಲ್ಲಿತ್ತು. 2018 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಆಡಿದ್ದ ಬಾಸಿಲ್ 4 ಓವರ್​ಗಳಲ್ಲಿ 70 ರನ್ ನೀಡಿ ಈ ಹೀನಾಯ ದಾಖಲೆ ನಿರ್ಮಿಸಿದ್ದರು.

2 / 5
ಇದೀಗ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವೇಗಿ ಮೋಹಿತ್ ಶರ್ಮಾ 4 ಓವರ್​ಗಳಲ್ಲಿ 73 ರನ್ ಬಿಟ್ಟು ಕೊಟ್ಟಿದ್ದಾರೆ. ಈ ಮೂಲಕ 4 ಓವರ್​ ಸ್ಪೆಲ್​ನಲ್ಲಿ ಅತೀ ಹೆಚ್ಚು ರನ್ ಹೊಡೆಸಿಕೊಂಡ ಐಪಿಎಲ್ ಬೌಲರ್ ಎನಿಸಿಕೊಂಡಿದ್ದಾರೆ.

ಇದೀಗ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವೇಗಿ ಮೋಹಿತ್ ಶರ್ಮಾ 4 ಓವರ್​ಗಳಲ್ಲಿ 73 ರನ್ ಬಿಟ್ಟು ಕೊಟ್ಟಿದ್ದಾರೆ. ಈ ಮೂಲಕ 4 ಓವರ್​ ಸ್ಪೆಲ್​ನಲ್ಲಿ ಅತೀ ಹೆಚ್ಚು ರನ್ ಹೊಡೆಸಿಕೊಂಡ ಐಪಿಎಲ್ ಬೌಲರ್ ಎನಿಸಿಕೊಂಡಿದ್ದಾರೆ.

3 / 5
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಪರ ರಿಷಭ್ ಪಂತ್ (88) ಹಾಗೂ ಅಕ್ಷರ್ ಪಟೇಲ್ (66) ಅರ್ಧಶತಕ ಬಾರಿಸಿ ಮಿಂಚಿದರು. ಈ ಅರ್ಧಶತಕಗಳ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 224 ರನ್ ಕಲೆಹಾಕಿತು.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಪರ ರಿಷಭ್ ಪಂತ್ (88) ಹಾಗೂ ಅಕ್ಷರ್ ಪಟೇಲ್ (66) ಅರ್ಧಶತಕ ಬಾರಿಸಿ ಮಿಂಚಿದರು. ಈ ಅರ್ಧಶತಕಗಳ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 224 ರನ್ ಕಲೆಹಾಕಿತು.

4 / 5
ಈ ಕಠಿಣ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ದಿಟ್ಟ ಹೋರಾಟವನ್ನೇ ಪ್ರದರ್ಶಿಸಿತು. ಸಾಯಿ ಸುದರ್ಶನ್ (65) ಹಾಗೂ ಡೇವಿಡ್ ಮಿಲ್ಲರ್ (55) ಅವರ ಸ್ಪೋಟಕ ಅರ್ಧಶತಕದೊಂದಿಗೆ ಗುಜರಾತ್ 19 ಓವರ್​ಗಳಲ್ಲಿ 206 ರನ್​ ಕಲೆಹಾಕಿತು. ಕೊನೆಯ ಓವರ್​ನಲ್ಲಿ 19 ರನ್​ಗಳ ಗುರಿ ಪಡೆದ ಗುಜರಾತ್ ಟೈಟಾನ್ಸ್ 14 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಕೇವಲ 4 ರನ್​ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿತು.

ಈ ಕಠಿಣ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ದಿಟ್ಟ ಹೋರಾಟವನ್ನೇ ಪ್ರದರ್ಶಿಸಿತು. ಸಾಯಿ ಸುದರ್ಶನ್ (65) ಹಾಗೂ ಡೇವಿಡ್ ಮಿಲ್ಲರ್ (55) ಅವರ ಸ್ಪೋಟಕ ಅರ್ಧಶತಕದೊಂದಿಗೆ ಗುಜರಾತ್ 19 ಓವರ್​ಗಳಲ್ಲಿ 206 ರನ್​ ಕಲೆಹಾಕಿತು. ಕೊನೆಯ ಓವರ್​ನಲ್ಲಿ 19 ರನ್​ಗಳ ಗುರಿ ಪಡೆದ ಗುಜರಾತ್ ಟೈಟಾನ್ಸ್ 14 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಕೇವಲ 4 ರನ್​ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿತು.

5 / 5
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು